ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಬಾರದೆಂದು ರಾಜ್ಯ ಸರ್ಕಾರ ರಾತ್ರಿಯಿಂದಲೆ ತಮಿಳುನಾಡಿಗೆ ನೀರು ಹರಿಸಿದೆ.
ಕರ್ನಾಟಕ ಸಲ್ಲಿಸಿರುವ ಅರ್ಜಿಯ ಮರುವಿಚಾರಣೆ ಇದೇ ಅಕ್ಟೋಬರ್ 18ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯಕ್ಕೆ ಯಾವುದೇ ಹಿನ್ನಡೆಯಾಗಬಾರದು ಎಂಬ...
ಕಾವೇರಿ ವಿವಾದ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ಪ್ರದೇಶಗಳಲ್ಲಿ ಮುಂಜಾಗೃತಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಬೆಂಗಳೂರು ನಗರದಲ್ಲಿಯೂ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸಿಟಿ ರೈಲ್ವೆ...
ಬಿಬಿಎಂಪಿ ಚುನಾವಣೆಗೆ ತಡೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಏಪ್ರಿಲ್ 20ಕ್ಕೆ ಮುಂದೂಡಿದೆ.
ಹೈಕೋರ್ಟ್ ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ವಿಭಾಗೀಯ ಪೀಠದಲ್ಲಿ ನಡೆಯಿತು. ಈ...
'ಕಾರ್ತಿಕ್ ಗೌಡ' ಅವರೊಂದಿಗಿನ ತಮ್ಮ ಮದುವೆಯನ್ನು ಕಾನೂನು ಬದ್ಧಗೊಳಿಸುವಂತೆ ನಟಿ ಮೈತ್ರಿಯಾ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನ.26ರಂದು ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಮೈತ್ರಿಯಾ, ಕಾರ್ತಿಕ್ ಗೌಡ ಅವರೊಂದಿಗೆ ಮದುವೆಯಾಗಿರುವುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ಮದುವೆಯನ್ನು...
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಆರಂಭವಾಗಿದೆ. ಜಯಲಲಿತಾ ಅವರಿಗೆ ಜಾಮೀನು ನೀಡುವಂತೆ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಮನವಿ ಮಾಡಿದ್ದಾರೆ.
ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರಿರುವ ಪೀಠದ ಎದುರು ಮೇಲ್ಮನವಿ ವಿಚಾರಣೆ ನಡೆಯುತ್ತಿದ್ದು, ಜಯಲಲಿತಾ...
ರಾಸಲೀಲೆ ಪ್ರಕರಣದ ಆರೋಪಿ ನಿತ್ಯಾನಂದನಿಗೆ ನ್ಯಾಯಾಮ್ಗ ವ್ಯವಸ್ಥೆ ಗೌರವಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಪುರುಷತ್ವ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಪುರುಷತ್ವ ಪರೀಕ್ಷೆಗೆ ನೀವೇಕೆ ಹೆದರುತ್ತೀರಾ ಎಂದು ನಿತ್ಯಾನಂದನಿಗೆ ಪ್ರಶ್ನಿಸಿರುವ ನ್ಯಾಯಾಲಯ ಪುರುಷತ್ವ ಪರೀಕ್ಷೆ ಮೂಲಕ...