ಸಂಘ ಪರಿವಾರದ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ ಅನಗತ್ಯವಾಗಿತ್ತು. ಕಾನೂನಿನ ಮುಂದೆ ಎಲ್ಲಾ ಸಮುದಾಯದವರೂ ಸಮಾನರು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎನ್.ಡಿ.ಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಯುಎನ್ ಐ ನ್ಯೂಸ್ ಏಜೆನ್ಸಿಗೆ ನೀಡಿದ ಸಂದರ್ಶನದಲ್ಲಿ...
ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 10 ಮಕ್ಕಳನ್ನು ಹೆರಬೇಕೆಂದು ಬದ್ರಿಕಾಶ್ರಮದ ಶಂಕರಾಚಾರ್ಯ ವಸುದೇವಾನಂದ ಸರಸ್ವತಿ ಸ್ವಾಮೀಜಿ ಕರೆನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಅಲಹಾಬಾದ್ನಲ್ಲಿ ನಡೆಯುತ್ತಿರುವ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಹಿಂದೂಗಳೇ ಬಹುಸಂಖ್ಯಾತರಾಗಬೇಕಿತ್ತು. ಇತ್ತೀಚಿನ ದಿನಗಳಲ್ಲಿ ನಮ್ಮ...