Untitled Document
Sign Up | Login    
Dynamic website and Portals
  

Related News

ಬೆಂಗಳೂರಿಗೂ ಸ್ಮಾರ್ಟ್ ಸಿಟಿ ಸ್ಪರ್ಧೆಗೆ ಅವಕಾಶ

ಬೆಂಗಳೂರನ್ನು ಸ್ಮಾರ್ಟ್ ಸಿಟಿ ಯೋಜನೆಯ ವ್ಯಾಪ್ತಿಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದ ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಈಗ ತನ್ನ ನಿಲುವನ್ನು ಬದಲಿಸಿದ್ದು, ರಾಜ್ಯದ ರಾಜಧಾನಿಗೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವಕಾಶ ನೀಡಿದೆ. ಸ್ಮಾರ್ಟ್ ಸಿಟಿ ಯೋಜನೆಗೆ ರೂಪಿಸಲಾಗಿದ್ದ ನಿಯಮಗಳಿಗೆ ಒಳಪಡಲು ಬೆಂಗಳೂರು ವಿಫಲ ವಾಗಿದ್ದರಿಂದ ರಾಜ್ಯ...

ಪ್ರಧಾನಿ ನರೇಂದ್ರ ಮೋದಿ ಅವರಿಂದ ಸ್ಟಾರ್ಟ್ ಅಪ್ ಯೋಜನೆಗೆ ಚಾಲನೆ

ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಜನಸಾಮಾನ್ಯ ಮಟ್ಟದಲ್ಲಿ ಉದ್ಯಮಶೀಲತೆ ಉತ್ತೇಜಿಸುವ ಗುರಿ ಹೊಂದಿರುವ ಸ್ಟಾರ್ಟ್ ಅಪ್ ಯೋಜನೆಯನ್ನು ಉದ್ಘಾಟಿಸಿ ಮಾತನಾಡುತ್ತ, ಈ ಯೊಜನೆಯಲ್ಲಿರುವ ಲಾಭಗಳನ್ನು ವಿವರಿಸಿದರು. ಹೊಸದಾಗಿ ಕಂಪನಿ ಪ್ರಾರಂಭ ಮಾಡುವವರು ಇನ್ನು ಮುಂದೆ ಮೊಬೈಲ್ ಆಪ್ ಮೂಲಕ ಒಂದೇ...

ಮುಂಗಾರು ಮಳೆ ಕೊರತೆ: ಸವಾಲನ್ನು ಅವಕಾಶವಾಗಿ ಪರಿವರ್ತಿಸಿ- ಮೋದಿ ಸಲಹೆ

ಪ್ರಸಕ್ತ ವರ್ಷ ಮುಂಗಾರು ಮಳೆ ಕೊರತೆಯಾಗಿ ಹೊಸ ಸವಾಲು ಎದುರಾಗುವುದು ಖಚಿತವಾದ ಹಿನ್ನೆಲೆಯಲ್ಲಿ, ಸವಾಲನ್ನು ಅವಕಾಶವಾಗಿ ಪರಿವರ್ತಿ ಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ...

ಗ್ರಾಮ ಪಂಚಾಯತ್ ಚುನಾವಣೆ: ಪುರುಷರು, ಮಹಿಳೆಯರಿಗೆ ಸಮಾನ ಅವಕಾಶ- ಸಿಎಂ

ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಪುರುಷರು ಹಾಗೂ ಮಹಿಳೆಯರಿಗೆ ಶೇ.50ರಷ್ಟು ಸಮಾನ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಗ್ರಾಮ...

ರಾಜಕೀಯ ಅಪಕ್ವತೆಗೆ ಆಪ್ ಬಲಿಯಾಗಬಾರದು: ಅರುಣ್ ಜೇಟ್ಲಿ

ಆಮ್ ಆದ್ಮಿ ಪಕ್ಷದ ಸರ್ಕಾರ 'ರಾಜಕೀಯ ಅಪಕ್ವತೆ'ಗೆ ಬಲಿಯಾಗಿ ದೆಹಲಿ ಜನರ ಸೇವೆಗೆ ಸಿಕ್ಕ ಅವಕಾಶವನ್ನು ಕಳೆದುಕೊಳ್ಳಬಾರದು ಎಂದು ಕೇಂದ್ರ ವಿತ್ತ ಮಂತ್ರಿ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ. ಜನರು ಬಹಳಷ್ಟು ನಿರೀಕ್ಷೆಯಿಂದ ಈ ಸರ್ಕಾರಕ್ಕೆ ಮತ ಹಾಕಿದರು. ಅವರು ತಮ್ಮ ಚುನಾಣಾ ವಚನಗಳನ್ನು...

ಗುಜರಾತ್ ಸರ್ಕಾರಿ ನೌಕರರಿಗೆ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಗೆ ಅವಕಾಶ

ಛತ್ತೀಸ್ ಗಡ ಸರ್ಕಾರ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರಿಗೆ ಪಾಲ್ಗೊಳ್ಳಲು ಅವಕಾಶ ನೀಡಿದೆ. ಇದೀಗ ಗುಜರಾತ್ ಸರ್ಕಾರ ಕೂಡ ಇಂಥದ್ದೇ ನಿರ್ಧಾರಕ್ಕೆ ಮುಂದಾಗಿದೆ. ಈ ವಿಚಾರದಲ್ಲಿ ಛತ್ತೀಸ್ ಗಡಕ್ಕಿಂತ ಒಂದು ಹೆಜ್ಜೆ ಮುಂದಿಡಲು ನಿರ್ಧರಿಸಿರುವ ಗುಜರಾತ್ ಸರ್ಕಾರ ಆರ್ ಎಸ್...

ಅವಿನಾಶ್ ಚಂದರ್ ವಜಾ: ಕೇಂದ್ರ ಸರ್ಕಾರ ಸಮರ್ಥನೆ

ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ ವಜಾಗೊಳಿಸಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ. ಯುವ ವಿಜ್ನಾನಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತು ಉನ್ನತ ಸ್ಥಾನಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕಾಗಿ...

ಜಾತಿ ಗಣತಿ: ಏಪ್ರಿಲ್ 11ರಿಂದ ಮನೆ ಮನೆ ಸಮೀಕ್ಷೆ ಪ್ರಾರಂಭ

ರಾಜ್ಯದ ಜನತೆಯ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಕುರಿತಂತೆ ಏಪ್ರಿಲ್ 11 ರಿಂದ ಮನೆ ಮನೆ ಸಮೀಕ್ಷೆ ಪ್ರಾರಂಭವಾಗುವುದರೊಂದಿಗೆ ಜಾತಿ ಗಣತಿಗೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮೀಕ್ಷೆ...

ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಮಾಡಿ: ಸಿಎಂಗೆ ದಿಗ್ವಿಜಯ್ ಸಿಂಗ್ ಸೂಚನೆ

ಒಂದಲ್ಲ ಒಂದು ಕಾರಣ ನೀಡಿ ಸಂಪುಟ ಪುನಾರಚನೆಯನ್ನು ಮುಂದೂಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್, ಬೆಳಗಾವಿ ಅಧಿವೇಶನಕ್ಕು ಮುನ್ನವೇ ಸಂಪುಟ ಪುನಾರಚನೆ ಮಾಡುವಂತೆ ಸಿಎಂಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಡಿಸೆಂಬರ್...

ನಾನು ಒಳ್ಳೆಯ ವಿದ್ಯಾರ್ಥಿಯಾಗಿರಲಿಲ್ಲ: ಪ್ರಧಾನಿ ಮೋದಿ

ನಾನು ಎಂದಿಗೂ ಒಳ್ಳೆಯ ವಿದ್ಯಾರ್ಥಿಯಾಗಿರಲಿಲ್ಲ,ಪ್ರಶಸ್ತಿಗಳನ್ನೂ ಪಡೆದಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ಏಮ್ಸ್ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಪದಕ ಪ್ರದಾನ ಮಾಡಿದ ಪ್ರಧಾನಿ ಮೋದಿ, ತಮ್ಮ ವಿದ್ಯಾರ್ಥಿ ಜೀವನವನ್ನು ಮೆಲುಕು ಹಾಕಿದರು. ನಾನು ಒಳ್ಳೆಯ ವಿದ್ಯಾರ್ಥಿಯಾಗಿರಲಿಲ್ಲ, ಯಾವುದೇ ಪ್ರಶಸ್ತಿಗಳನ್ನು ಗಳಿಸಿರಲಿಲ್ಲ...

ಜಪಾನ್ ನಲ್ಲಿ ಪ್ರಧಾನಿ ಮೋದಿ ಭಾಷಣ: ಅಭಿವೃದ್ಧಿ ಮಂತ್ರ ಪಠಣ

ಉದ್ಯಮಕ್ಕೆ ಪೂರಕ ವಾತಾವರಣ ಕಲ್ಪಿಸುವುದು ನಮ್ಮ ಕರ್ತವ್ಯ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಬಂಡವಾಳ ಹೂಡುವಂತೆ ಜಪಾನ್ ಉದ್ಯಮಿಗಳಿಗೆ ಕರೆ ನೀಡಿದ್ದಾರೆ. 5 ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇನ್ನೂ ಎರಡು ದಿನಗಳ ಕಾಲ ಜಪಾನ್ ನಲ್ಲಿರಲಿದ್ದಾರೆ. ಸೆ.1ರಂದು ಟೋಕಿಯೋದಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited