ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡುತ್ತಿರುವ ಆದೇಶವನ್ನು ಪಾಲಿಸದೇ ನಿರಾಕರಿಸುತ್ತಿರುವ ಕಾರ್ನಾಟಕದ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯ, ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ.
ಸತತ ಆದೇಶದ ಹೊರತಾಗಿಯೂ ನ್ಯಾಯಾಲಯದ ಆದೇಶವನ್ನು ನಿರಾಕರಿಸುತ್ತಿರುವ ಕರ್ನಾಟಕದ ನಡೆ ವಿರುದ್ಧ ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೆ...
ತಮಿಳುನಾಡಿಗೆ ನೀರು ಬಿಡದಿರಲು ದೃಢ ನಿರ್ಧಾರ ತೆಗೆದುಕೊಳ್ಳಿ. ರಾಜ್ಯದಲ್ಲಿ ಮೊದಲು ಕುಡಿಯುವ ನೀರಿಗೆ ಆದ್ಯತೆಕೊಡಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಕಾವೇರಿ ವಿಚಾರದಲ್ಲಿ ನೀಡಿರುವ ತೀರ್ಪು...
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಂತಿಯುತ ಹೋರಾಟ ನಡೆಸುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾವೇರಿ ಜಲಾನಯನ ಭಾಗದಲ್ಲಿ...
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಆರ್ಬಿಐ ಗವರ್ನರ್ ರಘುರಾಮ್ ರಾಜನ್ ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿರುವುದಕ್ಕೆ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ವಿರುದ್ಧ ಬಿಜೆಪಿ ವರಿಷ್ಠರು ಅಸಮಾಧಾನಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಸ್ವಾಮಿ ಭಾಗವಹಿಸಬೇಕಿದ್ದ ಎರಡು ಕಾರ್ಯಕ್ರಮಗಳನ್ನು...
ಸಾಮಾಜಿಕ ಜಾಲ ತಾಣಗಳನ್ನು ಬಳಸದ ಬಿಜೆಪಿ ಸಚಿವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಸಮಾಧನ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಸರ್ಕಾರದ ಸಾಧನೆಗಳನ್ನು ಸೋಶಿಯಲ್ ಮೀಡಿಯಾ ಮೂಲಕ ಜನರಿಗೆ ತಲುಪಿಸುವ ಕೆಲಸವಾಗಬೇಕು. ಎಲ್ಲಾ ಸಚಿವರು...
ನವೆಂಬರದಲ್ಲಿ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಸೆಣೆಸಲು ನಿತೀಶ್ ಕುಮಾರ್ ನೇತೃತ್ವದಲ್ಲಿ ಒಟ್ಟುಗೂಡಿದ ಮೈತ್ರಿಕೂಟ (ಮಹಾ ಘಟಬಂಧನ್) ಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಆಘಾತಕಾರಿ ಹೊಡೆತ ಕೊಟ್ಟಿದ್ದಾರೆ.
ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದ ಸಮಾಜವಾದಿ ಪಕ್ಷ, ಮುಂಬರುವ ಬಿಹಾರ...
ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಭೇಟಿ ನೀಡಿರುವುದಕ್ಕೆ ಎನ್.ಡಿ.ಎ ಮೈತ್ರಿಕೂಟದ ಶಿವಸೇನೆ ಅಸಮಾಧಾನವ್ಯಕ್ತಪಡಿಸಿದ್ದು, ಚೀನಾ ಎದುರಿಗೆ ಅಪ್ಪಿಕೊಳ್ಳುತ್ತೆ, ಆದರೆ ಹಿಂದಿನಿಂದ ಬೆನ್ನಿಗೆ ಚೂರಿ ಹಾಕುತ್ತೆ. ಇದು ಚೀನಾದ ನೀತಿ ಎಂದು ಕಿಡಿಕಾರಿದೆ.
ಚೀನಾದ ನಡವಳಿಕೆ ಈಗಾಗಲೇ ನೋಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಅದ್ದೂರಿಯಾಗಿ...
ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಬಿಜೆಪಿ ಸಿದ್ಧಾಂತವಾದಿ ಯಾಗಿದ್ದ ಮಾಜಿ ಸಚಿವ ಅರುಣ್ ಶೌರಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕಾರ್ಯವೈಖರಿಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.
10 ಲಕ್ಷ ರೂ. ಸೂಟು ಬೂಟುಗಳನ್ನು ಧರಿಸಿ ಗಾಂಧೀಜಿ ಅವರ ಸರಳತೆಯ ಬಗ್ಗೆ ಮೋದಿ ಮಾತನಾಡುತ್ತಿದ್ದಾರೆ....
ಸೋನಿಯಾ ಗಾಂಧಿ ಅವರು ಬೆಳ್ಳಗಿರದಿದ್ದರೆ ಕಾಂಗ್ರೆಸ್ ಪಕ್ಷ ಅವರ ನಾಯಕತ್ವವನ್ನು ಒಪ್ಪಿಕೊಳ್ಳುತ್ತಿತ್ತೆ' ಎಂದು ಕೇಳುವ ಮೂಲಕ ಸೋನಿಯಾ ಗಾಂಧಿ ಬಗ್ಗೆ ವರ್ಣಭೇದ ಹೇಳಿಕೆ ನೀಡಿ ಕೇಂದ್ರದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವ ಗಿರಿರಾಜ್ ಸಿಂಗ್ ವಿವಾದಕ್ಕೆ...
ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೈಕಮಾಂಡ್ ಗೆ ದೂರು ನೀಡಿದ್ದಾರೆ.
ಎಐಸಿಸಿ ಖಜಾಂಜಿ ಮೋತಿಲಾಲ್ ಓರಾ ಅವರ ನೇತೃತ್ವದಲ್ಲಿ ನಡೆದ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ...
ಜಮ್ಮ-ಕಾಶ್ಮೀರದಲ್ಲಿ ಸರ್ಕಾರ ರಚನೆ ಡ್ರಾಮಾ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಬಿಜೆಪಿ-ಪಿಡಿಪಿ ಮೈತ್ರಿಯ ಸಮ್ಮಿಶ್ರ ಸರ್ಕಾರ ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದೆ. ಈ ಬಗ್ಗೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಗೆ ಆರ್.ಎಸ್.ಎಸ್ ಯಾವುದೇ ಅಡ್ಡಿ ವ್ಯಕ್ತಪಡಿಸದಿದ್ದರೆ ಈ ವಾರದ ಅಂತ್ಯದಲ್ಲಿ...
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕಿರಣ್ ಬೇಡಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನರೇಂದ್ರ ಟಂಡನ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಫೆ.7ರಂದು ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಚುನಾವಣೆಗೆ ಕೆಲ ದಿನಗಳ ಮೊದಲು ನರೇಂದ್ರ ಟಂಡನ್ ಬಿಜೆಪಿಗೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಟಂಡನ್, ಕಿರಣ್...
ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷದಿಂದ ಹೊರಬರುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡಿರುವ ಜಯಂತಿ ನಟರಾಜನ್ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಈ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಪಕ್ಷದಲ್ಲಿ...
ಐತಿಹಾಸಿಕ ಭೂಸ್ವಾಧೀನ ಕಾಯ್ದೆಯಲ್ಲಿನ ನಿಯಮಗಳನ್ನು ಸಡಿಲ ಗೊಳಿಸಲು ಕೇಂದ್ರ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಚೌಧರಿ ಬೀರೇಂದರ್ ಸಿಂಗ್ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಆತುರಾತುರವಾಗಿ ಸುಗ್ರೀವಾಜ್ಞೆ ಹೊರಡಿಸುತ್ತಿರುವ ಕುರಿತು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ವಿವರ ಬಯಸಿದಾಗ ಇದೇ...
'ಬೆಳಗಾವಿ'ಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳು ನಡೆದ ಅಧಿವೇಶನ ಸಮಾಧಾನಕರವಾಗಿಲ್ಲ ಎಂದು ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಡಿ.20ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಳಿಗಾಲದ ವಿಧಾನಸಭೆಯ ಕಾರ್ಯಕಲಾಪಗಳು ತೃಪ್ತಿ ತರುವ ನಿಟ್ಟಿನಲ್ಲಿ ಜರುಗಲಿಲ್ಲ ಎಂಬ ನೋವು...
ರಷ್ಯಾ-ಭಾರತ ಒಪ್ಪಂದದ ಬಗ್ಗೆ ಅಸಮಾಧಾನವಾಗಿದೆ ನಿಜ, ಆದರೆ ಅಧ್ಯಕ್ಷ ಒಬಾಮ ಭಾರತ ಭೇಟಿಯಲ್ಲಿ ಬದಲಾವಣೆ ಇಲ್ಲ ಎಂದು ಅಮೆರಿಕ ಸ್ಪಷ್ಟಪಡಿಸಿದೆ.
ರಷ್ಯಾ ಜತೆಗಿನ ಬಾಂಧವ್ಯವನ್ನು ಮುಂದುವರಿಸುವುದಾಗಿ ಭಾರತ ಹೇಳಿರುವುದು ಅಮೆರಿಕಕ್ಕೆ ಅಸಮಾಧಾನ ತಂದಿದೆಯಾದರೂ ಭಾರತದೊಂದಿಗಿನ ಸಂಬಂಧವನ್ನು ಮುರಿದುಕೊಳ್ಳಲು ಅಮೆರಿಕಾಗೆ ಮನಸ್ಸಿಲ್ಲ. ಈ...
ಬಿಜೆಪಿ ಸಂಸದರಾದ ಸಾಕ್ಷಿ ಮಹಾರಾಜ್, ಯೋಗಿ ಆದಿತ್ಯನಾಥ್ರಂಥವರು ಗೋಡ್ಸೆ ಹೊಗಳಿಕೆ ಮತ್ತು ಮತಾಂತರ ಪರ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ಹೊರಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ಪಕ್ಷದ ಸಂಸದರು ಮತ್ತು ನಾಯಕರಿಗೆ ಇಂಥ ಹೇಳಿಕೆಗಳನ್ನು ಕೊಡದಂತೆ ತಾಕೀತು ಮಾಡಿದ್ದಾರೆ ಮತ್ತು...
ಕೇಂದ್ರ ಸಚಿವ ಸಂಪುಟದಲ್ಲಿ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಿವಸೇನೆ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿದೆ.
ಶಿವಸೇನೆ ಸಂಸದ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡುವಂತೆ ಉದ್ಧವ್ ಠಾಕ್ರೆ ಒತ್ತಾಯಿಸಿದ್ದರು....
ಜೆಡಿಎಸ್ ನಾಯಕರ ಆಂತರಿಕ ಭಿನ್ನಮತ, ಅಸಮಾಧಾನಗಳು ಮತ್ತೊಂಮ್ಮೆ ಬಹಿರಂಗವಾಗಿದೆ. ಜೆಡಿಎಸ್ ಬಿಟ್ಟು ನಾನೆಲ್ಲೂ ಹೋಗಲ್ಲ, ಆದರೆ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲ್ಲ ಎಂದು ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದರೆ, ಇನ್ನೊಬ್ಬ ಶಾಸಕ ಬಸವರಾಜ್ ಹೊರಟ್ಟಿ ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ...
ಆರೋಗ್ಯ ಇಲಾಖೆಯಲ್ಲಿನ ನೇಮಕಾತಿ ವಿಳಂಬಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಗರಂ ಆಗಿದ್ದು, ಇಲಾಖೆಯ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವೈದ್ಯರು, ದಾದಿಯರ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ವಿವರಣೆ ಕೇಳಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡ ಸ್ಪೀಕರ್, ಆಸ್ಪತ್ರೆಗಳಲ್ಲಿ ವೈದ್ಯರು...
ಪಕ್ಷದ ಮುಖಂಡರ ವಿರುದ್ಧ ಯಾವುದೇ ಹೇಳಿಕಗಳನ್ನು ನೀಡದಂತೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಫರ್ಮಾನು ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮತನಾಡಿದ ಅವರು, ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಸಚಿವರು ಅತೃಪ್ತಿ ಹೊರಹಾಕಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
ಪಕ್ಷದ ಸಚಿವರು, ಶಾಸಕರು, ಯಾರೇ ಆಗಲಿ...
ರಾಜ್ಯದಲ್ಲಿ ಹೊಸ ಕ್ರೀಡಾ ನೀತಿ ಜಾರಿಗೆ ತರಲಾಗುವುದು ಮುಂದಿನದಿನಗಳಲ್ಲಿ ಕ್ರೀಡಾಪಟುಗಳಿಗೆ ಭಾರೀ ಕೊಡುಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಸಚಿವ ಅಭಯಚಂದ್ರ ಜೈನ್ ತಿಳಿಸಿದ್ದಾರೆ.
ರಾಜ್ಯದ ಕ್ರೀಡಾಪಟುಗಳ ಅಸಮಾಧಾನ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕ್ರೀಡಾ ಸಚಿವ ಅಭಯಚಂದ್ರ ಜೈನ್, ದೇಶಪ್ರೇಮದ...
ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಜಮೀರ್ ಅಹ್ಮದ್ ನಡುವಿನ ಅಸಮಾಧಾನ ಮತ್ತೊಮ್ಮೆ ಬಹಿರಂಗವಾಗಿ ಸಾಬೀತಾಗಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಜಮೀರ್ ಅಹ್ಮದ್, ಬಕ್ರೀದ್ ಆಚರಣೆಗೆ ಈದ್ಗಾ ಮೈದಾನದ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಕುಮಾರಸ್ವಾಮಿಯವರಿಗೆ ಆಹ್ವಾನ ನೀಡಿದ್ದೆ. ಉರ್ದು ಭಾಷೆಯಲ್ಲಿ ಪತ್ರ ಬರೆದು ಆಹ್ವಾನಿಸಿದ್ದೆ, ಪ್ರತಿ...
ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನಡುವೆ ನಡೆದ ಮಾತುಕತೆ ಮುಕ್ತಾಯವಾಗಿದ್ದು, ಒಮ್ಮತದ ನಿರ್ಧರಕ್ಕೆ ಬರುವಲ್ಲಿ ಸಭೆ ಬಹುತೇಕ ವಿಫಲವಾಗಿದೆ.
ಸುದೀರ್ಘವಾಗಿ ನಡೆಯಬೇಕಿದ್ದ ಸಭೆಯನ್ನು ಇಬ್ಬರು ನಾಯಕರು ಒಂದುಗಂಟೆಗೆ ಸೀಮಿತಗೊಳಿಸಿ ಮೊಟಕುಗೊಳಿಸಿದರು.
ನಿಗಮ ಮಂಡಳಿಗಳಿಗೆ ಮೊದಲ...
ಮುಂದಿನ ವರ್ಷದ ಮೇ ತಿಂಗಳವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇದರಿಂದ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಅಕಾಂಕ್ಷಿಗಳಿಗೆ ತೀವ್ರ ನಿರಾಸೆಯಾಗಿದೆ
ಸರ್ಕಾರಕ್ಕೆ 2ವರ್ಷವಾದ ಬಳಿಕವಷ್ಟೇ ಸಂಪುಟ ಪುನಾರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದ್ದು, ಅಲ್ಲಿಯವರೆಗೆ ಸಂಪುಟ...
ರಾಜ್ಯದ ರಾಜ್ಯಪಾಲರಾಗಿ ವಾಜುಭಾಯಿ ವಾಲಾ ಅವರನ್ನು ನೇಮಕಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ನೇಮಕ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೌಜನ್ಯಕ್ಕಾದರೂ ನಮ್ಮ ಜತೆ ಚರ್ಚೆ ನಡೆಸಬೇಕಾಗಿತ್ತು....
ಉಪಚುನಾವಣೆಯಲ್ಲಿ ಪಕ್ಷದ ನಿರ್ಲಕ್ಷವೇ ಬಿಜೆಪಿ ಸೋಲಿಗೆ ಕಾರಣ ಎಂದು ರಾಷ್ಟ್ರ ಉಪಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ರಾಜ್ಯ ಸಂಸದರ ಸಭೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಸರಿಯಾಗಿ ಪ್ರಚಾರ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಚುನಾವಣೆ ವೇಳೆ ಯಾವ ಸಂಸದರೂ ಕ್ಷೇತ್ರದಲ್ಲಿ ಪ್ರಚಾರಕ್ಕೆ...
ಡಿಸಿಎಂ ಹುದ್ದೆ ಕೊಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬೇಡಿಕೆಯಿಟ್ಟಿದ್ದಾರೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆಯಲ್ಲಿ ತಮಗೆ ಡಿಸಿಎಂ ಸ್ಥಾನ ನೀಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ, ತುಮಕೂರು...
ಮಹಾರಾಷ್ಟ್ರ ರಾಜ್ಯಪಾಲ ಶಂಕರ್ ನಾರಾಯಣನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಿಜೋರಾಂಗೆ ವರ್ಗಾವಣೆ ಮಾಡಿದ್ದಕ್ಕೆ ಬೇಸರಗೊಂಡು ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ಭವನಕ್ಕೆ ರವಾನಿಸಿರುವ ಶಂಕರ್ ನಾರಾಯಣನ್, ತಮ್ಮನ್ನು ಮಿಜೋರಾಂ ಗೆ ವರ್ಗಾವಣೆ ಮಾಡಿರುವುದಕ್ಕೆ ಬೇಸರವಾಗಿದೆ ಎಂದು ಅಸಮಾಧಾನ...