ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
ರಾಜಕಾಲುವೆಯಲ್ಲಿ ಮೂವರು ಕೊಚ್ಚಿ ಹೋಗಿದ್ದು, ಗೋಡೆ ಕುಸಿತದಿಂದ ದಂಪತಿ ಮೃತಪಟ್ಟಿದ್ದಾರೆ.ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಬೀದರ್,...
ರಾಜ್ಯಾದ್ಯಂತ ಸುರಿದ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಅವಾಂತರಕ್ಕೆ ವಿವಿಧ ಪ್ರಕರಣಗಳಲ್ಲಿ ಒಟ್ಟು ಐವರು ಸಾವನ್ನಪ್ಪಿದ್ದಾರೆ.
ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ನಗರದ ಹಲವಾರು ಬಡಾವಣೆಗಳು ದ್ವೀಪಗಳಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕೋರಮಂಗಲ, ಎಚ್ಎಸ್ಆರ್ ಬಡಾವಣೆ, ಶಾಂತಿನಗರ ಸೇರಿದಂತೆ...
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ವಿರೋಧಿಸಿ ಸೆ.9ರಂದು ಕರ್ನಾಟಕ ಬಂದ್ ಗೆ ಕರೆ ನೀದಲಾಗಿದ್ದು, ಬಂದ್ನಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.
ಅಗತ್ಯ ವಸ್ತುಗಳ ಲಭ್ಯತೆ ಬಿಟ್ಟರೆ ಇತರೆ ಸೇವೆಗಳು ಹಾಗೂ ಸಾರಿಗೆ ಸಂಪರ್ಕ ಬಹುತೇಕ ಸ್ತಬ್ಧಗೊಳ್ಳಲಿದೆ....
ಮಧ್ಯಪ್ರದೇಶ ರಾಜ್ಯಾಧ್ಯಂತ ಕಳೆದ ಎರಡು ಮೂರು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ರಾಜ್ಯಾಧ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ತಗ್ಗು ಪ್ರದೇಶ ಮತ್ತು ಜಲಾವೃತ ಪ್ರದೇಶದ ಜನರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಹೈ ಅಲರ್ಟ್ ಘೊಷಿಸಲಾಗಿದೆ...
ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ
ಛಮೋಲಿ ಹಾಗೂ ಪಿಥೋರ್ ಘಡದಲ್ಲಿ ಸಂಭವಿಸಿದ ಮಳೆ ಮತ್ತು ಪ್ರವಾಹದಿಂದಾಗಿ ಈ ವರೆಗೂ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸುಮಾರು 25ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು...
ಕಳೆದ ಎರಡು ದಿನಗಳಿಂದ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ.
ಹವಾಮಾನ ಇಲಾಖೆ ಕಾಶ್ಮೀರದಲ್ಲಿ ಭಾರೀ ಪ್ರವಾಹದ ಎಚ್ಚರಿಕೆ ನೀಡಿದೆ. ಇಲಾಖೆಯ ವರದಿಗಳ ಪ್ರಕಾರ ಜಮ್ಮು-ಕಾಶ್ಮೀರದಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ...
ಚಳಿಗಾಲ ಕಳೆದು, ಇನ್ನೂ ಬೇಸಿಗೆಯ ಬಿಸಲು ಆರಂಭವಾಗುತ್ತಿರುವ ಬೆನ್ನಲ್ಲೇ, ದೇಶದ ಹಲವು ಭಾಗಗಳಲ್ಲಿ ಭಾನುವಾರ ಮಳೆಯಾಗಿದೆ. ಜೊತೆಗೆ ಮುಂದಿನ 24 ಗಂಟೆಗಳಲ್ಲಿ ಉತ್ತರ ಭಾರತದ ಅನೇಕ ಕಡೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕಾಲಿಕ ಮಳೆಯಿಂದಾಗಿ ಚಳಿ...
ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿಯಲ್ಲಿ ಹುಡ್ ಹುಡ್ ಚಂಡಮಾರುತ ಅಪ್ಪಳಿಸಲಿದ್ದು, ಈಗಾಗಲೇ ತನ್ನ ಅವಾಂತರ ಆರಂಭಿಸಿದೆ. ಉಭಯ ರಾಜ್ಯಗಳಲ್ಲೂ ಬಿರುಗಾಳಿ ಸಹಿತ ಭಾರೀ ಮಳೆ ಆರಂಭವಾಗಿದೆ.
ಆಂಧ್ರದ ವಿಶಾಖಪಟ್ಟಂ ಗೆ ಮಧ್ಯಾಹ್ನದ ಹೊತ್ತಿಗೆ ಹುಡ್ ಹುಡ್ ಚಂಡಮಾರುತ ಅಪ್ಪಳಿಸಲಿದೆ. ಈಗಾಗಲೇ ಆಂಧ್ರದಿಂದ 70...