Untitled Document
Sign Up | Login    
Dynamic website and Portals
  

Related News

ಅಸ್ಸಾಂನಲ್ಲಿ ಉಗ್ರರ ದಾಳಿ: 14 ಜನ ಬಲಿ

ಅಸ್ಸಾಂನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗ್ರೆನೇಡ್ ಹಾಗೂ ಗುಂಡಿನ ದಾಳಿ ನಡೆಸಿದ ಪರಿಣಾಮ 14 ಮಂದಿ ನಾಗರಿಕರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಅಸ್ಸಾಂನ ಕೋಕ್ರಾಝರ್ ನ ಜನನಿಬಿಡ ಮಾರ್ಕೆಟ್ ಪ್ರದೇಶದಲ್ಲಿ ಮಧ್ಯಾಹ್ನದ ವೇಳೆ ಈ ಘಟನೆ ನಡೆದಿದ್ದು, ನಾಲ್ವರು ಭಯೋತ್ಪಾದಕರು ಜನರ...

ಸರ್ಬಾನಂದ್ ಸೋನೋವಾಲ್ ಅಸ್ಸಾಂ ಸಿಎಂ ಆಗಿ ಮೇ 24ರಂದು ಪ್ರಮಾಣವಚನ

ಅಸ್ಸಾಂನಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್ ಅವರು ಮೇ 24ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೇ 24ರಂದು ಗುವಾಹಟಿಯ ಖಾನಪರ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಮೊದಲ...

ಪಂಚರಾಜ್ಯಗಳ ಮತ ಎಣಿಕೆ ಆರಂಭ

ಪಂಚರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ, ಪುದುಚೇರಿ ವಿಧಾನಸಭಾ ಚುನಾವಣೆ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಮಧ್ಯಾಹ್ನ 12ರ ವೇಳೆಗೆ ಸ್ಪಷ್ಟ ಚಿತ್ರಣ ದೊರಕಲಿದೆ. ರಾಜಕೀಯ ಪಕ್ಷಗಳ ಅಸ್ತಿತ್ವ ಹಾಗೂ ಹಣೆಬರಹ ನಿರ್ಧರಿಸಲಿರುವ ಈ ಫಲಿತಾಂಶ ಪ್ರಾದೇಶಿಕ...

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ, ತಮಿಳುನಾಡಿನಲ್ಲಿ ಜಯಲಲಿತಾ ಜಯಭೇರಿ

ಪಶ್ಚಿಮ ಬಂಗಾಳದಲ್ಲಿ ನಿರೀಕ್ಷೆಯಂತೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ, ಕೇರಳದಲ್ಲಿ ಎಡಪಕ್ಷ ಜಯಭೇರಿ ಬಾರಿಸಿದೆ. ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷಾ ಭವಿಷ್ಯ ಸುಳ್ಳಾಗಿದೆ. ಜಯಲಲಿತಾ ನೇತೃತ್ವದ ಎಐಎಡಿಎಂಕೆ 133 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯ...

ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಎರಡನೇ ಹಂತದ ಚುನಾವಣೆ

ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಸೋಮವಾರ ಎರಡನೇ ಹಂತದ ವಿಧಾನಸಭಾ ಚುನಾವಣೆ ಆರಂಭಗೊಂಡಿದ್ದು, ಈ ವರೆಗೂ ಪಶ್ಚಿಮ ಬಂಗಾಳದಲ್ಲಿ ಶೇ.20, ಅಸ್ಸಾನಲ್ಲಿ ಶೇ.15.90 ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ 31. ಅಸ್ಸಾಂನ 61 ಕ್ಷೇತ್ರಗಳಿಗೆ 2ನೇ ಹಂತದ ವಿಧಾನಸಭೆ...

ಅಸ್ಸಾಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ

ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಏ.8 ರಂದು ಅಸ್ಸಾಂ ಗೆ ಭೇಟಿ ನೀಡಿದ್ದು 4 ಸಾರ್ವಜನಿಕ ಸಮಾವೇಶಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಮಾವೇಶಕ್ಕೂ ಮುನ್ನ ಅಸ್ಸಾಂ ನ ಗುವಾಹಟಿಯಲ್ಲಿರುವ ಕಾಮಾಕ್ಯ ದೇವಾಲಯದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿಲಿದ್ದಾರೆ. ಪೂಜೆ ಬಳಿಕ ರಹಾ, ರಂಗಿಯಾ,...

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೇಳಿಕೆಗೆ ಪ್ರಧಾನಿ ತಿರುಗೇಟು

ಕಳೆದ ಯುಪಿಎ ಅವಧಿಯ ರಿಮೋಟ್ ಕಂಟ್ರೋಲ್ ಸರ್ಕಾರದಿಂದಾಗಿ ದೇಶ ಸಾಕಷ್ಟು ತೊಂದರೆಯಲ್ಲಿತ್ತು. ಆದೇ ಸ್ಥಿತಿ ಅಸ್ಸಾಂನಲ್ಲಿ ಮರುಕಳಿಸಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಸ್ಸಾಂನ ರಾಹಾದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯುಪಿಎ ಸರ್ಕಾರ ಮತ್ತು...

ನನ್ನ ಹೋರಾಟ ಬಡತನ, ಭ್ರಷ್ಟಾಚಾರದ ವಿರುದ್ಧ : ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಸ್ಸಾಂನ ಚುನಾವಣಾ ಪ್ರಚಾರ ಕಾರ್ಯಪ್ರಾರಂಬಿಸಿದರು. ಅವರು ಶನಿವಾರ, ಅಸ್ಸಾಂನ ತೀನ್‌ ಸುಖೀಯಲ್ಲಿ ಪ್ರಚಾರ ಭಾಷಣ ಪ್ರಾರಂಭಿಸಿದರು. ಇದಲ್ಲದೆ, ಶನಿವಾರ ಇನ್ನೂ 4 ಕಡೆ ಪ್ರಧಾನಿ ಅವರು ತಮ್ಮ ಚುನಾವಣಾ ಭಾಷಣ ಮಾಡಲಿದ್ದಾರೆ. ಅಸ್ಸಾಂನ ತೀನ್‌ ಸುಖೀಯಾದಲ್ಲಿ...

ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಅಸ್ಸಾಂನ ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿ, ಸೋನಿಯಾ ನೇತೃತ್ವದ ಕಾಂಗ್ರೆಸ್ ಸರ್ಕಾರ 15 ವರ್ಷಗಳಲ್ಲಿ ಮಾಡಲಾಗದನ್ನು ಅವರು ನಮ್ಮಿಂದ 15 ತಿಂಗಳಿನಲ್ಲು ಬಯಸುತ್ತಾರೆ ಎಂದರು. ಕೊಕ್ರಝಾರ್ ಪ್ರದೇಶದಲ್ಲಿ...

ಸಿಕ್ಕಿಂ ಮೊದಲ ಸಾವಯವ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕೃಷಿಯಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ಸಿಕ್ಕಿಂ ರಾಜ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಸಿಕ್ಕಿಂ ರಾಜ್ಯವನ್ನು ಮೊದಲ 'ಸಾವಯವ ರಾಜ್ಯ' ಎಂದು ಘೋಷಿಸಿದರು. ವಿಶ್ವಕ್ಕೆ ಇದ್ದೊಂದು ಮಾದರಿ ರಾಜ್ಯ ಎಂದೂ ಸಹ ಹೇಳಿದರು. ಸಿಕ್ಕಿಂನ ಗ್ಯಾಂಗ್ಟಕ್...

ಅಸ್ಸಾಂನಲ್ಲಿ ಲಘು ಭೂಕಂಪ: ಭಯಭೀತರಾದ ಜನತೆ

ಅಸ್ಸಾಂ ರಾಜಧಾನಿ ಗುವಾಹಟಿ ಸೇರಿದಂತೆ ವಿವಿಧ ಭಾಗಗಳಲ್ಲಿ ಬೆಳಿಗ್ಗೆ 5.6ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ. ಯಾವುದೇ ಜೀವಹಾನಿ ಅಥವಾ ಆಸ್ತಿ-ಪಾಸ್ತಿಗಳ ಬಗ್ಗೆ ಸದ್ಯ ವರದಿಯಾಗಿಲ್ಲ. ರಾಜ್ಯದ ಖೋಬ್ರಝಾರ್ ಜಿಲ್ಲೆಯಲ್ಲಿ 10ಕಿಮೀ ಆಳದಲ್ಲಿ, ಉತ್ತರಕ್ಕೆ 26.5 ಡಿಗ್ರಿ ಅಕ್ಷಾಂಶ ಹಾಗೂ ಪೂರ್ವಕ್ಕೆ 90.1...

ಕಾರು ಕಳ್ಳರೊಂದಿಗೆ ಸಂಪರ್ಕ: ಅಸ್ಸಾಂ ಕಾಂಗ್ರೆಸ್ ಶಾಸಕಿ ಬಂಧನ

'ಕಾರು ಕಳ್ಳ' ಅನಿಲ್ ಚೌಹಾಣ್ ನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ, ಅಸ್ಸಾಂನ ಕಾಂಗ್ರೆಸ್ ಶಾಸಕಿ ರುಮಿನಾಥ್ ಅವರನ್ನು ಬಂಧಿಸಲಾಗಿದೆ. ಅಶೋಕ್ ಚೌಹಾಣ್, ದೆಹಲಿ ಹಾಗೂ ಮುಂಬೈಗಳಲ್ಲಿ ನಡೆಯುತ್ತಿರುವ ಕಳ್ಳತನ ದಂಧೆಯ ಮುಖ್ಯಸ್ಥನಾಗಿದ್ದಾನೆ. ಈತನೊಂದಿಗೆ ಸಂಪರ್ಕ ಹೊಂದಿರುವ ಶಾಸಕಿ ರುಮಿನಾಥ್ ಅವರನ್ನು ಏ.14ರಂದು...

ಅಸ್ಸಾಂನಲ್ಲಿ ಗ್ರೆನೇಡ್ ಸ್ಫೋಟ: ಓರ್ವ ಸಾವು

ಗ್ರೆನೇಡ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ ಘಟನೆ ಭಾನುವಾರ ಬೆಳಗ್ಗೆ ಅಸ್ಸಾಂನಲ್ಲಿ ನಡೆದಿದೆ. ಅಸ್ಸಾಂನ ರೌಟಾ ಮಾರ್ಕೆಟ್ ಪ್ರದೇಶದಲ್ಲಿ ಗ್ರೆನೇಡ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತ ವ್ಯಕ್ತಿಯನ್ನು ರಾಮಚಂದ್ರ ಬರ್ಮನ್ ಎಂದು ಗುರಿತಿಸಲಾಗಿದ್ದು,...

ಗಣರಾಜ್ಯೋತ್ಸವದಂದು ಅಸ್ಸಾಂ ನಲ್ಲಿ ಬಾಂಬ್ ಸ್ಪೋಟ

ದೇಶಾದ್ಯಂತ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ನಡೆದಿದ್ದರೆ ಅಸ್ಸಾಂ ನಲ್ಲಿ ಬಾಂಬ್ ಸ್ಪೋಟಗೊಂಡಿರುವ ವರದಿಯಾಗಿದೆ. ಅಸ್ಸಾಂ ನ ತೀನ್ ಸುಖಿ ಜಿಲ್ಲೆಯ ದಿಗ್ಬೊಯಿಯಲ್ಲಿ 2 ಬಾಂಬ್‌ಗಳು ಸ್ಫೋಟಿಸಲಾಗಿದೆ. ಎರಡೂ ಬಾಂಬ್‌ಗಳೂ ಕಡಿಮೆ ತೀವ್ರತೆಯಿಂದ ಕೂಡಿದ್ದು, ಇದುವರೆಗೆ ಯಾವುದೇ ಸಾವುನೋವಿನ ಬಗ್ಗೆ ವರದಿ ಬಂದಿಲ್ಲ....

ಬೆಂಗಳೂರಿನಲ್ಲಿ ಶಂಕಿತ ಬೋಡೋ ಉಗ್ರನ ಬಂಧನ

ಬೆಂಗಳೂರಿನಲ್ಲಿ ಶಂಕಿತ ಬೋಡೋ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಕೇಂದ್ರ ಗುಪ್ತಚರ ಇಲಾಖೆ ಮತ್ತು ಅಸ್ಸಾಂ ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಬೆಂಗಳೂರು ಪೊಲೀಸರು ಕಾಟನ್‌ಪೇಟೆಯಲ್ಲಿ ಅಡಗಿದ್ದ ಶಂಕಿತ ಬೋಡೋ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತನು ನಾಗಾಲ್ಯಾಂಡ್ ಮೂಲದವನೆಂದು...

ಮುಸ್ಲಿಮ್ ಸಮುದಾಯದ ಜನಸಂಖ್ಯೆ ಶೇ24ರಷ್ಟು ಬೆಳವಣಿಗೆ

ದೇಶದಲ್ಲಿ ಧರ್ಮಾಧಾರಿತ ಜನಗಣತಿ ಅಂಕಿ-ಅಂಶ ಶೀಘ್ರವೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಬಿಡುಗಡೆಗೊಳ್ಳಲಿದೆ. ಈ ಅಂಕಿ-ಅಂಶದಲ್ಲಿ 2001ರಿಂದ 2011ರ ವರೆಗೆ ಮುಸ್ಲಿಮರ ಜನಸಂಖ್ಯೆಯಲ್ಲಿ ಶೇ.24ರಷ್ಟು ಬೆಳವಣಿಗೆ ಕಂಡುಬಂದಿದೆ. ಯುಪಿಎ ಸರ್ಕಾರದಲ್ಲಿ ಕಳೆದ ವರ್ಷವೇ ನಡೆಸಲಾಗಿದ್ದ ಜನಗಣತಿ ಅಂಕಿ-ಅಂಶಗಳನ್ನು ಕಾರಣಾಂತರಗಳಿಂದ ಬಿಡುಗಡೆ ಮಾಡಿರಲಿಲ್ಲ....

ಪಶ್ಚಿಮ ಬಂಗಾಳ ಸ್ಫೋಟ ಪ್ರಕರಣ: ಮತ್ತೋರ್ವ ಶಂಕಿತ ಆರೋಪಿ ಸೆರೆ

ಪಶ್ಚಿಮ ಬಂಗಾಳದ ಬದ್ವಾರ್ನ್ ನಲ್ಲಿ ಅ.2ರಂದು ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ ಮತ್ತೋರ್ವ ಶಂಕಿತ ಆರೋಪಿಯನ್ನು ಬಂಧಿಸಿದೆ. ಪ್ರಕರಣದ ನಾಲ್ಕನೆಯ ಆರೋಪಿ ಎಂದು ಶಂಕಿಸಲಾಗುತ್ತಿರುವ ಶಹನೂರ್ ಆಲಂ ಎಂಬಾತನನ್ನು ಅಸ್ಸಾಂನಲ್ಲಿ ಬಂಧಿಸಿದೆ. ಶಹನೂರ್ ಆಲಂ, ಜಮಾತ್ ಉಲ್ ಮುಜಾಹಿದ್ದೀನ್...

ಅಸ್ಸಾಂ ನ ಮಾರುಕಟ್ಟೆಯಲ್ಲಿ ಸ್ಫೋಟ :ಓರ್ವನ ಸಾವು, 27 ಮಂದಿಗೆ ತೀವ್ರ ಗಾಯ

'ಅಸ್ಸಾಂ' ನ ಡಿಬ್ರೂಗರ್ ಜಿಲ್ಲೆಯ ರಾಜ್ ಗರ್ ನಲ್ಲಿ ನ.23ರ ರಾತ್ರಿ ಸಂಭವಿಸಿದ್ದ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದು, 27 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ರಾಜ್ ಗರ್ ನ ಮಾರುಕಟ್ಟೆಯಲ್ಲಿ ಭಾನುವಾರ ರಾತ್ರಿ ಸ್ಫೋಟ ಸಂಭವಿಸಿತ್ತು. ಕಚ್ಚಾ ಬಾಂಬ್ ಅಥವಾ ಐಇಡಿಯಿಂದ ಸ್ಫೋಟ ಸಂಭವಿಸಿದರ...

ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

'ಬಿಜೆಪಿ' ರಾಷ್ಟ್ರೀಯ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ನ.1ರಂದು ಚಾಲನೆ ನೀಡಿದೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಖುದ್ದು ಸದಸ್ಯತ್ವ ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ದೇಶಕ್ಕಾಗಿ ದುಡಿಯುವ ಪಕ್ಷದ ಸದಸ್ಯತ್ವ ಪಡೆಯಲು...

ಗಂಗಾ ನದಿ ಶುದ್ಧೀಕರಣಕ್ಕಾಗಿಯೆ ಒಂದು ವಿಶ್ವವಿದ್ಯಾನಿಲಯ ಮೀಸಲಿಡಲು ಕೇಂದ್ರದ ಚಿಂತನೆ

'ಗಂಗಾ ನದಿ ಶುದ್ಧೀಕರಣ' ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಜಲ ಸಂಪನ್ಮೂಲ ಸಚಿವಾಲಯ ಪ್ರತ್ಯೇಕ ವಿಶ್ವವಿದ್ಯಾನಿಲಯವನ್ನು ಮೀಸಲಿಡಲು ಚಿಂತನೆ ನಡೆಸಿದೆ. ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಮಾತನಾಡಿದ ಜಲಸಂಪನ್ಮೂಲ ಇಲಾಖೆ ಸಚಿವೆ ಉಮಾಭಾರತಿ, ಈ ಬಗ್ಗೆ ಈಗಲೇ ಏನೂ ಹೇಳುವುದಿಲ್ಲ. ಗಂಗಾ ನದಿ...

ಶಾರದಾ ಚಿಟ್ ಫಂಡ್ ಹಗರಣ: ಪಶ್ಚಿಮ ಬಂಗಾಳ ನಿವೃತ್ತ ಡಿಐಜಿ ಬಂಧನ

ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸೆ.9ರಂದು ಸಿಬಿಐ ಅಧಿಕಾರಿಗಳು ಪಶ್ಚಿಮ ಬಂಗಾಳದ ನಿವೃತ್ತ ಡಿ.ಐ.ಜಿ ರಜತ್ ಮಜುಂದಾರ್ ಅವರನ್ನು ಬಂಧಿಸಿದ್ದಾರೆ. ಶಾರದಾ ಚಿಟ್ ಫಂಡ್ ಸಂಸ್ಥೆಗೆ ರಜತ್ ಮಜುಂದಾರ್ ಅವರು ಭದ್ರತಾ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ...

ಬೋಡೋ ಉಗ್ರರ ಅಟ್ಟಹಾಸ: ಅಸ್ಸಾಂ ಯುವತಿಯ ಹತ್ಯೆ

ಅಸ್ಸಾಂ ನಲ್ಲಿ ಬೋಡೋ ಉಗ್ರ ಸಂಘಟನೆ ಅಟ್ಟಹಾಸ ಮಿತಿಮೀರಿದ್ದು ಚಿರಂಗ್ ಜಿಲ್ಲೆಯಲ್ಲಿ ಅಸ್ಸಾಂ ಯುವತಿಯೋರ್ವಳನ್ನು ಹತ್ಯೆ ಮಾಡಿರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಹತ್ಯೆಗೀಡಾಗಿರುವ ಯುವತಿ ಬೋಡೋ ಸಂಘಟನೆ ಬಗ್ಗೆ ಮಾಹಿತಿ ನೀಡುತ್ತಿದ್ದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಉಗ್ರರು ಹೇಳಿದ್ದಾರೆ. ಐವರು...

ಅಸ್ಸಾಂನಲ್ಲಿ 5 ಉಗ್ರರ ಎನ್ ಕೌಂಟರ್

ಅಸ್ಸಾಂನಲ್ಲಿ ಸೇನಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚಾರಣೆಯಲ್ಲಿ ಐವರು ಬೋಡೋ ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ. ಅಸ್ಸಾಂ ನ ಚಿರಂಗ್ ಜಿಲ್ಲೆಯಲ್ಲಿ ನಸುಕಿನ ಜಾವ ಈ ಕಾರ್ಯಾಚರಣೆ ನಡೆದಿದ್ದು, ಇಲ್ಲಿನ ರುನಿಖಾಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರಾಯ್ ಮಾಟಿ ಅರಣ್ಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited