ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರ್ ರಚನೆಯನ್ನು ಏಪ್ರಿಲ್ ನಲ್ಲಿ ನಡೆಸಲು ಸಜ್ಜಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಹೈಕಮಾಂಡ್ ಪ್ರಾಥಮಿಕ ಹಂತದ ಚರ್ಚೆ ನಡೆಸಲು ಏ.5ರಂದು ದೆಹಲಿಗೆ ತೆರಳಲಿದ್ದಾರೆ.
ಕೇಂದ್ರ ಸರ್ಕಾರವು ಏ.5ರಂದು ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ...
ಮುಂದಿನ ವರ್ಷದ ಮೇ ತಿಂಗಳವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇದರಿಂದ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಅಕಾಂಕ್ಷಿಗಳಿಗೆ ತೀವ್ರ ನಿರಾಸೆಯಾಗಿದೆ
ಸರ್ಕಾರಕ್ಕೆ 2ವರ್ಷವಾದ ಬಳಿಕವಷ್ಟೇ ಸಂಪುಟ ಪುನಾರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದ್ದು, ಅಲ್ಲಿಯವರೆಗೆ ಸಂಪುಟ...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮಹತ್ವ ಪರೀಕ್ಷೆ ಎದುರಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಬಿದ್ದಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಮಹತ್ವದ...