Untitled Document
Sign Up | Login    
Dynamic website and Portals
  

Related News

ಒಲಿಂಪಿಕ್ಸ್‌ ಜ್ಯೋತಿಯಾತ್ರೆ ಕಾರ್ಯಕ್ರಮ: ಗುಂಡೇಟಿಗೆ ಬಲಿಯಾದ ಚಿರತೆ

ರಿಯೊ ಒಲಿಪಿಂಕ್ಸ್ ಆತಿಥ್ಯ ವಹಿಸಿಕೊಂಡಿರುವ ಬ್ರೆಜಿಲ್‌ ನಲ್ಲಿ ನಡೆದ ಒಲಿಂಪಿಕ್ಸ್‌ ಜ್ಯೋತಿಯಾತ್ರೆ ಕಾರ್ಯಕ್ರಮದಲ್ಲಿ ಚಿರತೆಯೊಂದನ್ನು ಗುಂಡಿಟ್ಟು ಹತ್ಯೆಗೈಯ್ಯಲಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಒಲಿಂಪಿಕ್ಸ್ ಕ್ರೀಡಾಕೂಟದ ನಿಮಿತ್ತ ಬ್ರೆಜಿಲ್ ನ ಮನಾಸ್ ನಲ್ಲಿ ಒಲಿಂಪಿಕ್ಸ್ ಜ್ಯೋತಿ ಪ್ರದರ್ಶನ ಕಾರ್ಯಕ್ರಮ ಆಯೋಜನೆಯಾಗಿತ್ತು. ಕಾರ್ಯಕ್ರಮದ ಆಯೋಜಕರು...

ಬೆಗ್ಗರ್ಸ್ ಹ್ಯಾವ್ ನೋ ಚಾಯ್ಸ್: ನಿರ್ಮಾಪಕರ ಬಗ್ಗೆ ಅಂಬರೀಶ್ ವ್ಯಂಗ್ಯ

ಕನ್ನಡ ಚಿತ್ರರಂಗದ ನಿರ್ಮಾಪಕರುಗಳ ಧರಣಿ ಇನ್ನಷ್ಟು ಭುಗಿಲೆದ್ದಿದ್ದು, ಈ ಸಂಬಂಧ ಮಾತನಾಡಿದ ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್ ಅವರ ಬೆಗ್ಗರ್ಸ್ ಹ್ಯಾವ್ ನೋ ಚಾಯ್ಸ್ (ಬಿಕ್ಷುಕರಿಗೆ ಯಾವುದೇ ಆಯ್ಕೆ ಇಲ್ಲ) ಎಂಬ ವಿವಾದಾತ್ಮಕ ಹೇಳಿಕೆ ನಿರ್ಮಾಪರ ಆಕ್ರೋಶಕ್ಕೆ ಕಾರಣವಾಗಿದೆ. ಕಲಾವಿದರ ಸಂಘದಿಂದ ನಮ್ಮ...

ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನ

ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಜಿತೇಂದ್ರ ಸಿಂಗ್ ತೋಮರ್ ಬಂಧನದ ಕುರಿತು ಆಪ್ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ತೋಮರ್ ವಿರುದ್ಧ...

ಆಹಾರ ಸಾಮಗ್ರಿಗಳ ಬದಲು ಬೈಬಲ್ ಕಳಿಸಿದ್ದ ಮಿಷನರಿಗಳಿಗೆ ನೇಪಾಳ ಪ್ರಧಾನಿ ಛೀಮಾರಿ

ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳದ ಸ್ಥಿತಿಗೆ ವಿಶ್ವಮಟ್ಟದಲ್ಲಿ ಸಹಾನುಭೂತಿ ದೊರೆಯುತ್ತಿದೆ. ಆದರೆ ಕ್ರಿಶ್ಚಿಯನ್ ಮಿಷನರಿನರಿಗಳು ಮಾತ್ರ ಭೂಕಂಪದಲ್ಲೂ ತಮ್ಮ ಮತಾಂತರ ಕಾರ್ಯವನ್ನು ಸಾಂಗವಾಗಿ ನಡೆಸಲು ಯತ್ನಿಸಿದ್ದಾರೆ. ಸಾವು ನೋವುಗಳ ಮಧ್ಯೆ ಜೀವ ಉಳಿಸುವುದಕ್ಕೋಸ್ಕರ ಆಹಾರ ಮತ್ತು ಔಷಧಕ್ಕಾಗಿ ಪರದಾಡುತ್ತಿರುವ ನೇಪಾಳಿಗರಿಗೆ ಕ್ರೈಸ್ತ...

ಆಂಧ್ರಪ್ರದೇಶದಲ್ಲಿ ಎನ್ ಕೌಂಟರ್ ಪ್ರಕರಣ: ತಮಿಳುನಾಡು ಆಕ್ರೋಶ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ಪೊಲೀಸರು ನಡೆಸಿರುವ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ರಕ್ತ ಚಂದನ ಮರಗಳನ್ನು ಕದಿಯುತ್ತಿದ್ದ ತಮಿಳುನಾಡು ಮೂಲದ 150 ಮಂದಿಯ ಪೈಕಿ 20 ಮಂದಿ...

ಗಿರಿರಾಜ್‌ ಸಿಂಗ್‌ ಅತ್ಯಾಚಾರಿಗಿಂತ ಕೀಳು: ಲೆಸ್ಲಿ ಉಡ್ವಿನ್‌

ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಅವರ ವರ್ಣಭೇದ ಹೇಳಿಕೆ ವಿರುದ್ಧ ದೇಶದ ಎಲ್ಲೆಡೆ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, "ಗಿರಿರಾಜ್‌ ಸಿಂಗ್‌ ಅತ್ಯಾಚಾರಿಗಿಂತ ಕೀಳು' ಎಂದು ವಿವಾದಿತ ನಿರ್ಭಯಾ ಸಾಕ್ಷ್ಯಚಿತ್ರ ನಿರ್ದೇಶಕಿ ಲೆಸ್ಲಿ ಉಡ್ವಿನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಸಾಕ್ಷ್ಯಚಿತ್ರ ಅತ್ಯಾಚಾರಿಗಳಿಗೆ ಉತ್ತೇಜನ ನೀಡುವಂತಿದೆ...

ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮುಸ್ತಫಾ ಕಮಲ್ ರಾಜೀನಾಮೆ

ಕ್ರಿಕೆಟ್‌ ವಿಶ್ವಕಪ್‌ ಪ್ರಶಸ್ತಿ ಪ್ರದಾನ ಸಮಾರಂಭದಿಂದ ದೂರವಿಟ್ಟಿದ್ದಕ್ಕೆ ತೀವ್ರ ಆಕ್ರೋಶಗೊಂಡಿದ್ದ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭಾರತ-ಬಾಂಗ್ಲಾ ಕ್ವಾರ್ಟರ್ ಫೈನಲ್‌ ಪಂದ್ಯದದಲ್ಲಿ ಬಾಂಗ್ಲಾ ಸೋತ ನಂತರ ಪ್ರತಿಕ್ರಿಯಿಸಿದ್ದ ಮುಸ್ತಫಾ ಕಮಲ್‌ ಪಂದ್ಯದಲ್ಲಿ ಅಂಪೈರಿಂಗ್‌ ನಲ್ಲಿ ಗುಣಮಟ್ಟವಿರಲಿಲ್ಲ....

ಅಂಪೈರ್ ನಿಂದಾಗಿ ಟೀಂ ಇಂಡಿಯಾಕ್ಕೆ ಜಯ: ಶೇಕ್ ಹಸೀನಾ

ಮಾರ್ಚ್ 19ರಂದು ನಡೆದ ಭಾರತ-ಬಾಂಗ್ಲಾ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಟೌಟ್ ತೀರ್ಪಿನ ವಿರುದ್ಧ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್ ಅಸಮಾಧಾನಕ್ಕೆ ಇದೀಗ ಬಾಂಗ್ಲಾದೇಶ್ ಪ್ರಧಾನಿ ಶೇಕ್ ಹಸೀನಾ ಧ್ವನಿಗೂಡಿಸಿದ್ದು, ವಿಶ್ವಕಪ್ ನ ಕ್ವಾರ್ಟರ್ ಫೈನಲ್ ನಲ್ಲಿ ಬಾಂಗ್ಲಾ ವಿರುದ್ಧ...

ಭಾರತದ ಒತ್ತಡಕ್ಕೆ ಮಣಿದ ಪಾಕ್: ಲಕ್ವಿ ಬಂಧನ ಅವಧಿ ವಿಸ್ತರಣೆ

ಇಸ್ಲಾಮಾಬಾದ್‌ ಹೈಕೋರ್ಟ್‌ ನಿಂದಬಿಡುಗಡೆ ಆದೇಶ ಪಡೆದುಕೊಂಡಿದ್ದ 26/11ರ ಮುಂಬೈ ದಾಳಿ ಪ್ರಕರಣದ ರೂವಾರಿ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಸಂಘಟನೆಯ ಕಮಾಂಡರ್ ಝಕಿ ಉರ್ ರೆಹಮಾನ್‌ ಲಖ್ವಿ ಬಂಧನ ಅವಧಿಯನ್ನು ಇನ್ನೊಂದು ತಿಂಗಳು ವಿಸ್ತರಿಸಲಾಗಿದೆ. ಲಖ್ವಿ ಬಿಡುಗಡೆಗೆ ಇಸ್ಲಾಮಾಬಾದ್‌ ಹೈಕೋರ್ಟ್‌ ಶುಕ್ರವಾರ ಆದೇಶಿಸಿತ್ತು. ಈ...

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ವಿಪಕ್ಷಗಳ ವಿರುದ್ಧ ಸಿಎಂ ಆಕ್ರೋಶ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ವಿಪಕ್ಷಗಳಿಗೆ ಕಾಮನ್ ಸೆನ್ಸ್ ಇದೆಯೇ ಎಂದು ಪ್ರಶ್ನಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ವಿಪಕ್ಷಗಳು ನಮ್ಮ ಜನಪ್ರಿಯತೆ ಸಹಿಸದೇ ಆರೋಪ ಮಾಡುತ್ತಿದ್ದಾರೆ ಎಂದು ಗುಡುಗಿದರು. ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ...

ನಮ್ಮ ಗುರಿ ಷರೀಫ್: ಉಗ್ರ ಮುಲ್ಲಾ ಫಜಲುಲ್ಲಾ

ಉಗ್ರರನ್ನು ಗಲ್ಲಿಗೇರಿಸುತ್ತಿರುವ ನವಾಜ್ ಷರೀಫ್ ನೇತೃತ್ವದ ಪಾಕಿಸ್ತಾನ ಸರ್ಕಾರದ ಕ್ರಮಕ್ಕೆ ತಾಲಿಬಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ಷರೀಫ್ ನೇತೃತ್ವದ ಪಿಎಂಎಲ್-ಎನ್ ನಾಯಕರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುವಂತೆ ತೆಹ್ರೀಕ್ ಎ ತಾಲಿಬಾನ್ ಉಗ್ರ ಸಂಘಟನೆ ಮುಖಂಡ ಮುಲ್ಲಾ ಫಜಲುಲ್ಲಾ ಆದೇಶಿಸಿದ್ದಾನೆ. ಈ ಸಂಬಂಧ ಆತ ಆಫ್ಘನ್‌ನ...

ಬಿಹಾರ ಸಿಎಂ ಮೇಲೆ ಚಪ್ಪಲಿ ಎಸೆದ ಯುವಕ

ಜನತಾ ದರ್ಶನ ವೇಳೆ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಮೇಲೆ ಅಪರಿಚಿತ ಯುವಕನೊಬ್ಬ ಚಪ್ಪಲಿ ಎಸೆದಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ. ಎಂದಿನಂತೆ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಬಿಹಾರ ಮುಖ್ಯಮಂತ್ರಿ ಮಾಂಝಿ ಜನತಾದರ್ಶನದಲ್ಲಿ ಪಾಲ್ಗೊಂಡು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಮನವಿ ಪತ್ರಗಳನ್ನು...

ಬಸ್ ಪ್ರಯಾಣ ದರ ಇಳಿಕೆ ಪ್ರಸ್ತಾವನೆ ತಿರಸ್ಕಾರ

ಬಸ್ ಪ್ರಯಾಣದರ ಇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ನಿರಂತರವಾಗಿ ಡೀಸೆಲ್ ದರ ಇಳಿಕೆಯಾದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಬಸ್ ಪ್ರಯಾಣ ದರ ಇಳಿಸಲು ಮುಂದಾಗಿತ್ತು. ಈ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಡಿ.30ರಂದು ಮುಖ್ಯಮಂತ್ರಿ...

ನಿಗಮ ಮಂಡಳಿ ನೇಮಕಾತಿ ವಿಚಾರ: ಅಧ್ಯಕ್ಷಗಿರಿನೇ ಬೇಕಂದ್ರೆ ನಾನೆಲ್ಲಿಂದ ತರ್ಲಿ-ಸಿಎಂ

ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಧ್ಯಕ್ಷಗಿರಿಯೇ ಬೇಕು ಎಂದು ಪಟ್ಟು ಹಿಡಿದಿರುವ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಎಲ್ರೂ ಅಧ್ಯಕ್ಷಗಿರಿನೇ ಬೇಕು ಅಂದ್ರೆ ನಾನ್ನೆಲ್ಲಿಂದ ತರ್ಲಿ? ನಾನೇನು ಸೀಲ್ ಇಟ್ಕಂಡಿದ್ದೇನಾ ಹೊಡೆದು ಕೊಡೋಕೆ? ಎಂದು ಗದರಿದ್ದಾರೆ. ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ,...

ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ಕರುಣಾನಿಧಿ ವಿರೋಧ

ಬೆಂಗಳೂರು ಮತ್ತು ಹಳೇ ಮೈಸೂರು ಭಾಗಕ್ಕೆ ಕುಡಿಯುವ ನೀರು ಪೂರೈಸಲು ಮೇಕೆದಾಟಿನ ಬಳಿ ಅಣೆಕಟ್ಟೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಮಾಡಿದ ಘೋಷಣೆಯು ತಮಿಳುನಾಡಿನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಯೋಜನೆಯನ್ನು ತಮಿಳುನಾಡು ಸರ್ಕಾರ...

ಕಾಂಗ್ರೆಸ್ ಸೋಲು: ಹಿರಿಯ ನಾಯಕರ ವಿರುದ್ಧ ಕೈ ಕಾರ್ಯಕರ್ತರ ಆಕ್ರೋಶ

ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದಕ್ಕೆ ಪಕ್ಷದ ವರಿಷ್ಠರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಉಭಯ ರಾಜ್ಯಗಳಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಕಾಂಗ್ರೆಸ್ ಸೋಲು ಖಚಿತ ಎಂದು ಮನಗೊಂಡ ಕೈ ಕಾರ್ಯಕರ್ತರು ನವದೆಹಲಿಯ...

ಜಾಮೀನು ಅರ್ಜಿ ವಜಾ: ಜಯಲಲಿತಾಗೆ ಆಘಾತ

ಜಾಮೀನು ಅರ್ಜಿ ವಜಾ ಆದೇಶ ಹೊರಬೀಳುತ್ತಿದ್ದಂತೆಯೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಆಘಾತವಾಗಿದ್ದು, ಜೈಲಿನಲ್ಲಿಯೇ ಕುಸಿದು ಬಿದ್ದಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದ್ಯ ಪೀಠದಲ್ಲಿ ನಡೆದಿತ್ತು. ಬೆಳಿಗ್ಗೆಯಿಂದಲೂ ಕೋರ್ಟ್ ವಿಚಾರಣೆ...

ಎಐಎಡಿಎಂಕೆ ಆಕ್ರೋಶ: ಡಿಎಂಕೆ ಸಂಭ್ರಮಾಚರಣೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿದ್ದು, ಜಯಲಲಿತಾ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ. ಇನ್ನೊಂದೆಡೆ ಡಿಎಂಕೆ ಕಾರ್ಯಕರ್ತರು ಸಂಭ್ರಮ ಆಚರಿಸಿದ್ದಾರೆ. ತೀರ್ಪು ಹೊರಬೀಳುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರು ಡಿಎಂಕೆ ಮುಖ್ಯಸ್ಥ...

ಸಚಿವ ಹೆಚ್.ಆಂಜನೇಯ ವಿರುದ್ಧ ರೈತರ ಆಕ್ರೋಶ

ಭದ್ರಾ ಮೇಲ್ದಂಡೆ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ರೈತರು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಅವರನ್ನು ಘೇರಾವ್ ಹಾಕಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ನಡೆದ ಭದ್ರಾ ಮೇಲ್ದಂಡೆ ನೀರು ಹಕ್ಕೊತ್ತಾಯ ಸಮಾವೇಶದ ವೆಳೆ ಮಾತನಾಡಿದ ಸಚಿವ ಹೆಚ್.ಆಂಜನೇಯ, ಭದ್ರಾ...

2011ರ ಕೆಪಿಎಸ್ ಸಿ ನೇಮಕಾತಿ ರದ್ದು: ಸಂಪುಟ ಸಭೆಯಲ್ಲಿ ನಿರ್ಧಾರ

2011ರ ಗೆಜೆಟೆಡ್ ಪ್ರೊಬೇಷನರಿ (ಕೆಪಿಎಸ್ ಸಿ) ನೇಮಕಾತಿಯನ್ನು ರದ್ದು ಪಡಿಸಿ ರಾಜ್ಯ ಸಚಿವ ಸಂಪುಟ ಸಭೆ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2011ನೇ ಸಾಲಿನ ಕೆಪಿಎಸ್...

ಕೆಪಿಎಸ್ ಸಿ ನೇಮಕಾತಿ ರದ್ದು: ಸರ್ಕಾರದ ನಿರ್ಧಾರಕ್ಕೆ ಹೆಚ್.ಡಿ.ಕೆ ಆಕ್ರೋಶ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿ ರಾಜ್ಯ ಸರ್ಕಾರ ದೊಡ್ಡ ಪ್ರಮಾದ ಮಾಡಿದೆ. ಸರ್ಕಾರದ ಈ ನಿರ್ಧಾರ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, 2011ರ 362 ಅಭ್ಯರ್ಥಿಗಳ ಆಯ್ಕೆಯನ್ನು ರದ್ದು ಮಾಡಿ ಸರ್ಕಾರ ಘೋರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited