Untitled Document
Sign Up | Login    
Dynamic website and Portals
  

Related News

ಕಡ್ಡಾಯ ಮತದಾನ ವಿಚಾರ: ರಾಜ್ಯಪಾಲರಿಂದ ಮತ್ತೆ ಆಕ್ಷೇಪ

ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕದ ಕಡ್ಡಾಯ ಮತದಾನ ಅಂಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸೂಕ್ತ ಸ್ಪಷ್ಟನೆ ನೀಡುವಂತೆ ರಾಜ್ಯಪಾಲ ವಿ.ಆರ್.ವಾಲಾ ಸರ್ಕಾರಕ್ಕೆ ಸೂಚಿಸಿದ್ದರು. ಇದೀಗ ಸರ್ಕಾರ ಕಳುಹಿಸಿದ್ದ ಸ್ಪಷ್ಟನೆಗೆ ರಾಜ್ಯಪಾಲರು ಮತ್ತೆ ಆಕ್ಷೇಪ ವ್ಯಕ್ತಪಡಿಸಿ ಕಾನೂನಾತ್ಮಕ ಉತ್ತರ ನೀಡುವಂತೆ ಸರ್ಕಾರಕ್ಕೆ ಸೂಚನೆ...

ಲಿವ್ ಇನ್ ಟುಗೆದರ್ ನಲ್ಲಿರುವವರನ್ನು ಪತಿ-ಪತ್ನಿಯರೆಂದು ಪರಿಗಣಿಸಬೇಕು: ಸುಪ್ರೀಂ ಕೋರ್ಟ್

'ಲಿವ್ ಇನ್ ಟುಗೆದರ್' ರಿಲೇಶನ್ ಶಿಪ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಅವಿವಾಹಿತ ಜೋಡಿ ಪತಿ-ಪತ್ನಿಯರಂತೆ ವಾಸವಾಗಿದ್ದರೆ ಅವರನ್ನು ವಿವಾಹಿತರೆಂದೇ ಪರಿಗಣಿಸಬೇಕೆಂದು ಹೇಳಿದೆ. ಲಿವ್ ಇನ್ ಟುಗೆದರ್ ನಲ್ಲಿದ್ದ ತನ್ನ ಜತೆಗಾರ ಮರಣಿಸಿದರೆ ಆತನ ಆಸ್ತಿಯಲ್ಲಿ ಮಹಿಳೆಗೆ...

ಅರುಣಾಚಲ ಪ್ರದೇಶದಲ್ಲಿ ಭಾರತ ರಸ್ತೆ ನಿರ್ಮಾಣಕ್ಕೆ ಚೀನಾ ವಿರೋಧ

ಚೀನಾದ ಗಡಿಗೆ ಹೊಂದಿಕೊಂಡಂತಿರುವ ಅರುಣಾಚಲ ಪ್ರದೇಶದ ಮ್ಯಾಕ್ ಮೋಹನ್ ಗಡಿರೇಖೆ ಬಳಿ ರಸ್ತೆ ನಿರ್ಮಾಣದ ಭಾರತಸರ್ಕಾರದ ಪ್ರಸ್ತಾಪಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಗಡಿಯಲ್ಲಿನ ಶಾಂತಿ ಕದಡುವ ಯತ್ನಕ್ಕೆ ಭಾರತ ಕೈಹಾಕದೇ ಇರುವುದು ಒಳಿತು ಎಂದು ಚೀನಾ ಭಾರತಕ್ಕೆ ಎಚ್ಚರಿಕೆ ನೀಡಿದೆ. ಅರುಣಾಚಲ ಪ್ರದೇಶದ...

ನ್ಯಾಯಾಂಗ ನೇಮಕ ಆಯೋಗ ವಿಧೇಯಕ: ನಾರಿಮನ್ ರಿಂದ ಸುಪ್ರೀಂ ಮೆಟ್ಟಿಲೇರಲು ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ವಿಧೇಯಕಕ್ಕೆ ಹಿರಿಯ ವಕೀಲ ಫಾಲಿ ನಾರಿಮನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊಲೊಜಿಯಂ (ನ್ಯಾಯಾಧೀಶರ ನೇಮಕಾತಿ ಸಮಿತಿ) ವ್ಯವಸ್ಥೆಯನ್ನು ರದ್ದುಪಡಿಸುವ ನ್ಯಾಯಾಂಗ ನೇಮಕಾತಿ ಆಯೋಗವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆಯೋಗದ...

ಮದನಿ ಜಾಮೀನು ಅವಧಿ ವಿಸ್ತರಣೆ

ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ನಾಸೀರ್ ಮದನಿ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ಸುಪ್ರಿಂ ಕೋರ್ಟ್ ಆದೇಶ ನೀಡಿದೆ. 2008ರ ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ಅಬ್ದುಲ್ ನಾಸಿರುದ್ದೀನ್ ಮದನಿಗೆ ಅನಾರೋಗ್ಯ ನಿಮಿತ್ತ ಸುಪ್ರೀಂ ಕೋರ್ಟ್ ಜು.11ರಂದು ಷರತ್ತುಬದ್ಧ ಜಾಮೀನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited