Untitled Document
Sign Up | Login    
Dynamic website and Portals
  

Related News

ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಸೆ. 26 ರಂದು ಕರ್ನಾಟಕ ಬಂದ್

ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಸೆ. 26ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ ಗೆ ಕರೆ ನೀಡಿವೆ. 30ಕ್ಕೂ ಹೆಚ್ಚು ಸಂಘಟನೆಗಳು ಮಹದಾಯಿ ಹೋರಾಟಕ್ಕೆ ಕೈಜೋಡಿಸುವ ಭರವಸೆ ಕೊಟ್ಟಿರುವುದರಿಂದ ಬಂದ್ ಜನಜೀವನ ಅಸ್ತವ್ಯಸ್ತಗೊಳಿಸುವ ಸುಳಿವು ನೀಡಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಮತ್ತು...

ಕೆ.ಸಿ.ತ್ಯಾಗಿ ಕ್ಷಮೆಯಾಚನೆಗೆ ರಾಮ್ ದೇವ್ ಆಗ್ರಹ

ಯೋಗಗುರು ಬಾಬಾ ರಾಮ್ ದೇವ್ ಅವರ ದಿವ್ಯ ಫಾರ್ಮಸಿ ಬಿಡುಗಡೆ ಮಾಡಿರುವ ಪುತ್ರಜೀವಕ್ ಬೀಜ್ ಮಾತ್ರೆಯ ವಿಚಾರ ರಾಜ್ಯಸಭೆಯಲ್ಲಿ ತೀವ್ರ ವಿರೋಧಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ರಾಮ್ ದೇವ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿಷಯ ಪ್ರಸ್ತಾಪಿಸಿದ ಜೆಡಿಯು ಸಂಸದ ಕೆ.ಸಿ.ತ್ಯಾಗಿ ಕ್ಷಮೆಯಾಚಿಸಬೇಕೆಂದು...

ಬೂಸಾ ಬಜೆಟ್ ಪದ ಹೆಚ್.ಡಿ.ಕೆ ವಾಪಸ್ ಪಡೆಯಲಿ: ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಕೆಲವರು ರಾಜಕೀಯ ಭಾಷಣ ಮಾಡಿದ್ದಾರೆ, ಕೆಲವರು ಬೂಸಾ ಬಜೆಟ್ ಎಂದು ಹೇಳಿದ್ದಾರೆ. ಎಲ್ಲಾ ಟೀಕೆಗಳನ್ನು ಸಮಚಿತ್ತದಿಂದ ಸ್ವೀಕರಿಸುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿದ ಅವರು,...

ಮೇಕೆದಾಟು ನೀರಾವರಿ ಯೋಜನೆ ಜಾರಿಗೆ ಹೆಚ್.ಡಿ.ಕೆ ಆಗ್ರಹ

ದೇಶದ ಒಕ್ಕೂಟ ವ್ಯವಸ್ಥೆಯಿಂದ ಹೊರಬಂದರೂ ಸರಿಯೇ, ತಮಿಳುನಾಡಿನ ವಿರೋಧವನ್ನು ಲೆಕ್ಕಿಸದೆ ತಕ್ಷಣವೇ 2000 ಕೋಟಿ ರೂ. ಸಾಲ ಮಾಡಿ ಮೇಕೆದಾಟು ನೀರಾವರಿ ಯೋಜನೆ ಜಾರಿಗೊಳಿಸುವ ಮೂಲಕ ಬಾಯಾರಿಕೆಯಿಂದ ತತ್ತರಿಸಿರುವ ಜನರಿಗೆ ನೀರು ಕೊಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ...

ಯೋಗೇಂದ್ರ ಯಾದವ್, ಭೂಷಣ್ ಉಚ್ಚಾಟನೆಗೆ ಆಪ್ ಶಾಸಕರ ಒತ್ತಾಯ

ಆಮ್ ಆದ್ಮಿ ಪಕ್ಷದ ಆಂತರಿಕ ಭಿನ್ನಮತ ಸದ್ಯಕ್ಕೆ ಇನ್ನಷ್ಟು ತೀವ್ರಗೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಆರೋಪ ಎದುರಿಸುತ್ತಿರುವ ಯೋಗೇಂದ್ರ ಯಾದವ್, ಶಾಂತಿ ಭೂಷಣ್ ಹಾಗೂ ಪ್ರಶಾಂತ್ ಭೂಷಣ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಬೇಕು ಎಂದು ದೆಹಲಿ ಆಪ್ ಶಾಸಕರು ಆಗ್ರಹಿಸಿದ್ದಾರೆ. ಇದೀಗ ಪಕ್ಷದ ಸೋಲು...

ಫೆ.25ರಿಂದ ಬ್ಯಾಂಕ್‌ ಮಷ್ಕರ ಸಾಧ್ಯತೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್‌ ನೌಕರರು ಫೆ.25ರಿಂದ ನಾಲ್ಕು ದಿನ ಮುಷ್ಕರ ಹೂಡುವ ಸಾಧ್ಯತೆಯಿದೆ. ಬ್ಯಾಂಕ್‌ ಗಳ ಸಂಘಟನೆ ಇಂಡಿಯನ್‌ ಬ್ಯಾಂಕ್ಸ್‌ ಅಸೋಸಿಯೇಶನ್‌ ಮುಂದಿಟ್ಟಿರುವ ಶೇ. 13 ವೇತನ ಏರಿಕೆ ಪ್ರಸ್ತಾಪ ನೌಕರರ ಯೂನಿಯನ್‌ ಗಳಿಗೆ ಸಮ್ಮತವಾಗಿಲ್ಲ. ಈ ಹಿನ್ನೆಲೆಯಲ್ಲಿ ಚೆನ್ನೈಯಲ್ಲಿ...

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಶೋಭಾ ಕರಂದ್ಲಾಜೆ ಪೊಲೀಸರ ವಶಕ್ಕೆ

ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಬಿಜೆಪಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಪೊಲಿಸರು ಬಂಧಿಸಿದ್ದಾರೆ. ಸಂಪುಟದಲ್ಲಿರುವ ನಾಲ್ವರು ಸಚಿವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿದ್ದು, ಈ ನಾಲ್ವರು ಸಚಿವರನ್ನು ಸಂಪುಟದಿಂದ...

ನೈಸ್ ಅಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಭಾಗಿ: ದೇವೇಗೌಡ

ನೈಸ್ ಕಂಪನಿ ಅಕ್ರಮದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್, ನೈಸ್ ಕಂಪನಿಯ ಬಿಎಂಐಸಿ ಯೋಜನೆಗೆ ಭೂಮಿ ಮಂಜೂರು ಸಮಿತಿ ಅಧ್ಯಕ್ಷರಾಗಿದ್ದರು. ಈ ವೇಳೆ ರೈತರ ಭೂಮಿಯನ್ನು...

ಜಯಲಲಿತಾ ಬಿಡುಗಡೆಗೆ ಆಗ್ರಹ: ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಸತ್ಯಾಗ್ರಹ

ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ತಮಿಳುನಾಡು ನಿಯೋಜಿತ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಎಐಎಡಿಎಂಕೆ ನಾಯಕರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜಯಲಲಿತಾ ಕಳೆದ ಮೂರು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹರ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದು,...

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸಿ: ಕತ್ತಿ ಆಗ್ರಹ

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಬೇಕು ಎಂದು ಶಾಸಕ ಉಮೇಶ್ ಕತ್ತಿ ಮತ್ತೊಮ್ಮೆ ರಾಜ್ಯ ವಿಭಜನೆಯ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಪ್ರತ್ಯೇಕ ರಾಜ್ಯದ ಮಾತುಗಳನ್ನಾಡಿ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಉಮೇಶ್ ಕತ್ತಿ ಮತ್ತದೇ ಹಳೆರಾಗ ಹಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಉತ್ತರ...

ಮಮತಾ ಬ್ಯಾನರ್ಜಿ ಬಂಟರು ಶೀಘ್ರದಲ್ಲಿ ಜೈಲಿಗೆ ಹೋಗುತ್ತಾರೆ: ಅಮಿತ್ ಶಾ

ಶಾರದಾ ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಂಟರು ಶೀಘ್ರದಲ್ಲಿಯೇ ಜೈಲು ಪಾಲಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾರದಾ...

ದೆಹಲಿಯಲ್ಲಿ ಮರು ಚುನಾವಣೆಗೆ ಆಮ್ ಆದ್ಮಿ ಪಟ್ಟು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚನೆಯ ಯತ್ನಕ್ಕೆ ಚಾಲನೆ ದೊರೆತಿದೆ. ಬಿಜೆಪಿಗೆ ಸರ್ಕಾರ ರಚನೆಗೆ ರಾಜ್ಯಪಾಲರು ಆಹ್ವಾನ ನೀಡುವ ಸಾಧ್ಯತೆಯಿದೆ. ಆದರೆ ಆಮ್ ಆದ್ಮಿ ಪಕ್ಷ ಮರು ಚುನಾವಣೆಗೆ ಪಟ್ಟು ಹಿಡಿದಿದೆ. ರಾಜಧಾನಿಯಲ್ಲಿ ಮರು ಚುನಾವಣೆ ಅಗತ್ಯವಿದೆ. ಮೈತ್ರಿ ಸರ್ಕಾರದಿಂದ ಭ್ರಷ್ಟಾಚಾರ...

ಪಾಕ್ ನಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಪಾಕಿಸ್ತಾನದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಂಡಿದೆ. ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ನಾಯಕ ಇಮ್ರಾನ್ ಖಾನ್ ಹಾಗೂ ತಾಹಿರ್ ಉಲ್ ಖಾದ್ರಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ನವಾಜ್ ಷರೀಫ್ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಇದರಿಂದಾಗಿ...

ಗಡಿಯಲ್ಲಿ ತೀವ್ರಗೊಂಡ ಪಾಕ್ ದಾಳಿ: ಪಾಕ್ ವಿರುದ್ಧ ಯುದ್ಧಕ್ಕೆ ಶಿವಸೇನೆ ಆಗ್ರಹ

ಜಮ್ಮು-ಕಾಶೀರದ ಗಡಿಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಗುಂಡಿನ ದಾಳಿಯಲ್ಲಿ ತೊಡಗಿರುವ ಪಾಕ್ ಸೇನೆ, ತನ್ನ ಕೃತ್ಯ ಮುಂದುವರೆಸುವ ಮೂಲಕ ಭಾರತವನ್ನು ಇನ್ನಷ್ಟು ಕೆಣಕುವ ಯತ್ನ ನಡೆಸಿದೆ. ಕಳೆದ 15ದಿನಗಳಲ್ಲಿ ಪಾಕಿಸ್ತಾನ 21ಬಾರಿ ಕದನ ವಿರಾಮ ಉಲ್ಲಂಘನೆಮಾಡಿದೆ. ಆಗಸ್ಟ್ ತಿಂಗಳೊಂದರಲ್ಲೇ 23ಬಾರಿ, ಜು.16ರಿಂದ...

ಮತಗಟ್ಟೆ ಸ್ಥಾಪನೆಗೆ ಆಗ್ರಹ: ಮತದಾನ ಬಹಿಷ್ಕಾರ

ಮತಗಟ್ಟೆ ಸ್ಥಾಪನೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಮತದಾನ ಆರಂಭವಾಗಿದೆ. ಆದರೆ ಶಿಕಾರಿಪುರ ಕ್ಷೇತ್ರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ...

ಕೆಪಿಎಸ್ ಸಿ ನೇಮಕಾತಿ ರದ್ದು ವಿವಾದ: ಅಭ್ಯರ್ಥಿಗಳಿಂದ ಕೋರ್ಟ್ ಗೆ ಅರ್ಜಿ

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆ.ಎ.ಟಿ)ಗೆ ಅರ್ಜಿ ಸಲ್ಲಿಸಿದ್ದಾರೆ. ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿ ಆದೇಶಹೊರಡಿಸಿರುವ ರಾಜ್ಯ ಸಚಿವ ಸಂಪುಟ ಸಭೆಯ ಕ್ರಮ ಖಂಡಿಸಿ, ಅಭ್ಯರ್ಥಿಗಳು 32ದಿನಗಳಿಂದ...

ಹೇಮಾವತಿ ನಾಲೆ ಒಡೆಯುತ್ತಿರುವ ಕುರಿತು ಸಿಓಡಿ ತನಿಖೆಗೆ ಬಿಜೆಪಿ ಆಗ್ರಹ

ಹೇಮಾವತಿ ನಾಲೆ ಪದೇ ಪದೇ ಒಡೆಯಲು ಕಾರಣವಾಗಿರುವವರ ವಿರುದ್ಧ ಸಿಓಡಿ ತನಿಖೆಗೆ ವಹಿಸುವಂತೆ ಬಿಜೆಪಿ ಆಗ್ರಹಿಸಿದೆ. 2012-13, 2013-14 ಮತ್ತು 2014-15ರಲ್ಲಿ ಸತತವಾಗಿ ಕಳೆದ ಮೂರು ವರ್ಷಗಳಿಂದ ತುಮಕೂರಿಗೆ ನೀರು ಹರಿಸುವ ಹೇಮಾವತಿ ನಾಲೆಯು 72ಕಿ.ಮೀ ವ್ಯಾಪ್ತಿಯೊಳಗೆ ನಾಲೆ ಒಡೆದು ಹೋಗುತ್ತಿದ್ದು, ಪ್ರತಿ...

ಕೆಪಿಎಸ್ ಸಿ ನೇಮಕಾತಿ ರದ್ದು: ಸಿದ್ದರಾಮಯ್ಯಗೆ ಹೆಚ್.ಡಿ.ಕೆ 12 ಪ್ರಶ್ನೆ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ...

ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಅಕ್ರಮವೆಸಗಿಲ್ಲ: ಸಿದ್ದರಾಮಯ್ಯ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಸರ್ಕಾರ ಅಕ್ರಮವೆಸಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಸಿದ್ದರಾಮಯ್ಯ ಉತ್ತರಿಸಿದರು. ಈಗಾಗಲೇ 28 ದಿನಗಳ ಕಾಲ ಅಧಿವೇಶನ ನಡೆಸಲಾಗಿದೆ. ಹೀಗಾಗಿ ಮತ್ತೆ ವಿಶೇಷ ಅಧಿವೇಶನ...

ಕೆಪಿಎಸ್ ಸಿ ನೇಮಕಾತಿ ರದ್ದು: ಹೆಚ್.ಡಿ.ಕೆ ಉಪವಾಸ ಸತ್ಯಾಗ್ರಹ ಆರಂಭ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಭ್ಯರ್ಥಿಗಳ ಪರ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರ ಕೆಪಿಎಸ್ ಸಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited