ಆಮ್ ಆದ್ಮಿ ಪಕ್ಷದಲ್ಲಿ ಭಿನ್ನಮತ ಕುರಿತು ಮೌನ ಮುರಿದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಕ್ಷದಲ್ಲಿನ ಬೆಳವಣಿಗೆಗಳಿಂದ ತೀವ್ರ ದು:ಖಿತನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, "ಪಕ್ಷದಲ್ಲಿನ ಬೆಳವಣಿಗೆಗಳನ್ನು ಕಂಡು ನನಗೆ ಆಘಾತವಾಗಿವೆ...
ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆ ಇಲ್ಲ. ನಾವು ಧರ್ಮ ಸಹಿಷ್ಣುಗಳು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆ ಇಲ್ಲ. ನಾವು ಧರ್ಮ ಸಹಿಷ್ಣುಗಳು. ಈ ಬಗ್ಗೆ ಉತ್ತಮ ಉದಾಹರಣೆ ಎಂದರೆ, ಒಬಾಮಾ ಎದುರು ದಲೈಲಾಮ...
ಬೆಂಗಳೂರಿನ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಕೆ.ಜೆ.ಜಾರ್ಜ್, ಘಟನೆಯಿಂದ ನನಗೆ ತುಂಬಾ ಆಘಾತವಾಗಿದೆ ಎಂದು ತಿಳಿಸಿದ್ದಾರೆ.
ಜಾಲಹಳ್ಳಿ ಬಳಿಯ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನ ಮೂರು ವರ್ಷದ ಬಾಲಕಿ ಮೇಲೆ...
ಜಾಮೀನು ಅರ್ಜಿ ವಜಾ ಆದೇಶ ಹೊರಬೀಳುತ್ತಿದ್ದಂತೆಯೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಆಘಾತವಾಗಿದ್ದು, ಜೈಲಿನಲ್ಲಿಯೇ ಕುಸಿದು ಬಿದ್ದಿದ್ದಾರೆ.
ಅಕ್ರಮ ಆಸ್ತಿಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದ್ಯ ಪೀಠದಲ್ಲಿ ನಡೆದಿತ್ತು. ಬೆಳಿಗ್ಗೆಯಿಂದಲೂ ಕೋರ್ಟ್ ವಿಚಾರಣೆ...