Untitled Document
Sign Up | Login    
Dynamic website and Portals
  

Related News

ಕರ್ತವ್ಯ ನಿರತ ರಾಜ್ಯದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕರ್ನಾಟಕದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜಗೋಪಾಲ ನಗರದ ನಿವಾಸಿ ನರೇಂದ್ರ ಎಂಬ ಯೋಧನೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಇವರು ಕಳೆದ ಎರಡು ವರ್ಷಗಳಿಂದ ಸೇನೆಯಲ್ಲಿ...

ಸಚಿವರಾಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಿದ ಜಾರ್ಜ್

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ.ಜಾರ್ಜ್‌ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡಿರುವ ಹಿನ್ನಲೆಯಲ್ಲಿ ಜಾರ್ಜ್ ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಕೆ.ಜೆ.ಜಾರ್ಜ್‌ ಸೆ.26ರಂದು ಮತ್ತೆ ಸಂಪುಟ ಸೇರ್ಪಡೆ

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ಪಡೆದಿರುವ ಮಾಜಿ ಸಚಿವ ಕೆ.ಜೆ.ಜಾರ್ಜ್‌ ಮತ್ತೆ ರಾಜ್ಯ ಸಚಿವ ಸಂಪುಟ ಸೇರ್ಪಡೆಯಾಗಲಿದ್ದಾರೆ. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಜಾರ್ಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರನ್ನು ಸಂಪುಟಕ್ಕೆ...

ಕಾವೇರಿ ವಿವಾದ: ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ಖಂಡಿಸಿ ಕರ್ನಾಟಕದಲ್ಲಿ ಬಂದ್‌ ಆಚರಿಸಲಾಗುತ್ತಿದ್ದು, ಪ್ರತಿಭಟನೆಗಳು ತೀವ್ರಸ್ವರೂಪ ಪಡೆದುಕೊಂಡಿದ್ದು, ಮೂವರು ಹೋರಾಟಗಾರರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರ್ಯಕರ್ತನೊಬ್ಬ ಹೊಟ್ಟೆಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗ ಏಕಾಏಕಿ...

ಅರುಣಾಚಲ ಪ್ರದೇಶ: ಮಾಜಿ ಸಿಎಂ ಕಲಿಖೋ ಪೌಲ್ ನಿಗೂಢ ಸಾವು

ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲಿಖೋ ಪೌಲ್ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದ್ದು, ಪೌಲ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇಟಾನಗರದಲ್ಲಿನ ತಮ್ಮ ಅಧಿಕೃತ ನಿವಾಸದಲ್ಲಿ ಮಂಗಳವಾರ ಬೆಳಗ್ಗೆ ಅವರು ನೇಣು ಬಿಗಿದುಕೊಂಡಿರುವುದಾಗಿ ವರದಿಯಾಗಿದೆ. ಮುಖ್ಯಮಂತ್ರಿ ಪದದಿಂದ...

ಆಪ್ ನ ಇನ್ನೋರ್ವ ಶಾಸಕ ಶರದ್‌ ಚೌಹಾನ್‌ ಬಂಧನ

ಆಮ್ ಆದ್ಮಿ ಪಕ್ಷಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಆಪ್‌ ಕಾರ್ಯಕರ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ಆರೋಪದಲ್ಲಿ ಪಕ್ಷದ ಶಾಸಕ ಶರದ್‌ ಚೌಹಾನ್‌ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಜುಲೈ 19 ರಂದು ನರೇಲಾದಲ್ಲಿ ಆತ್ಮಹತ್ಯೆಗೆ ಶರಣಾದ ಆಪ್‌ ಕಾರ್ಯಕರ್ತೆ ಸೋನಿ...

ಡಿವೈಎಸ್ಪಿ ಎಂ.ಕೆ.ಗಣಪತಿ, ಕಲ್ಲಪ್ಪ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಿ:ಬಿ.ಎಸ್.ವೈ

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ, ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಈ 2 ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು. ರಾಜ್ಯದಲ್ಲಿ...

ಸಚಿವ ಸ್ಥಾನಕ್ಕೆ ಕೆ.ಜೆ.ಜಾರ್ಜ್ ರಾಜೀನಾಮೆ

ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿದ್ದ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಿದ್ದಾರೆ. ಸಚಿವರು ಹಾಗೂ ಇಬ್ಬರು ಉನ್ನತ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಿಸುವುದಕ್ಕೆ ಮಡಿಕೇರಿ ನ್ಯಾಯಾಲಯ ಸೂಚನೆ ನೀಡಿದ ಬೆನ್ನಲ್ಲೇ ಈ ಮಹತ್ವದ...

ಕೆ.ಜೆ.ಜಾರ್ಜ್ ರಾಜೀನಾಮೆ ಸಿಎಂ ವಿವೇಚನೆಗೆ ಬಿಟ್ಟಿದ್ದು: ಸೋನಿಯಾ ಗಾಂಧಿ

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರ ರಾಜಿನಾಮೆ ಪಡೆಯುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ. ಜಾರ್ಜ್ ಅವರ ರಾಜಿನಾಮೆ ನಿರ್ಧಾರ ಕೈಗೊಳ್ಳಲು ಸಿದ್ದರಾಮಯ್ಯ ಸ್ವತಂತ್ರರಾಗಿದ್ದು,...

ಸಿಎಂ ಹೇಳಿದರೆ ರಾಜಿನಾಮೆ ನೀಡುತ್ತೇನೆ: ಕೆ.ಜೆ.ಜಾರ್ಜ್

ಡಿವೈಎಸ್ಪಿ ಎಂ.ಕೆ.ಗಣಪತಿ ಅವರಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರೆ ಒಂದೇ ನಿಮಿಷದಲ್ಲೇ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ. ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ತಮ್ಮ ರಾಜಿನಾಮೆ ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಜಾರ್ಜ್,...

ಸಚಿವ ಸಂಪುಟದಿಂದ ಅಂಬರೀಶ್ ಕೈಬಿಡುವ ಸಾಧ್ಯತೆ: ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸುತ್ತಿದ್ದಂತೆಯೇ ಸಂಪುಟದಿಂದ ಕೈ ಬಿಡಲಾಗಿರುವ ಹಲವು ಸಚಿವರುಗಳ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಸಂಪುಟದಿಂದ ಕೈಬಿಡಲಾಗುವ ಸಚಿವರ ಅಭಿಮಾನಿಗಳು ರಾಜ್ಯಾದ್ಯಂತ ಪ್ರತಿಭಟನೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶುಕ್ರವಾರ ಬಜೆಟ್ ಮಂಡನೆ

ಮುಖ್ಯಮಂತ್ರಿಯಾಗಿ ನಾಲ್ಕನೆಯ ಹಾಗೂ ಒಟ್ಟಾರೆ 11ನೇ ಬಾರಿಗೆ ಮುಂಗಡ ಪತ್ರವನ್ನು ಶುಕ್ರವಾರ ಬೆಳಗ್ಗೆ 11.30ಕ್ಕೆ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಾಗಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಕಳೆದ ನಾಲ್ಕು ಬಾರಿ ಅಹಿಂದ, ಕೃಷಿ, ಗ್ರಾಮೀಣ ಭಾಗಗಳಿಗಿದ್ದ ಆದ್ಯತೆಯನ್ನು ತುಸು ಬದಲಾಯಿಸಿ ಅಭಿವೃದ್ಧಿ ಕಡೆ...

ಸಂಸತ್ತಿನಲ್ಲಿ ಪ್ರತಿಪಕ್ಷಗಳ ಬೆವರಿಳಿಸಿದ ಸ್ಮೃತಿ ಇರಾನಿ

ಬುಧವಾರ ಲೋಕಸಭೆಯಲ್ಲಿ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಜೆ ಎನ್ ಯು ವಿವಾದದ ಕುರಿತು ಖಡಕ್ ಉತ್ತರ ನೀಡಿದ್ದಾರೆ. ಕೆಲವು ವಿದ್ಯಾರ್ಥಿಗಳು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಜೆ ಎನ್ ಯು ಅಧಿಕಾರಿಗಳೇ ಹೇಳಿದ್ದಾರೆ ಎಂದು...

ಸೋಮವಾರದಿಂದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭ

ಹತ್ತು ದಿನಗಳ ಉಭಯ ಸದನಗಳ ಚಳಿಗಾಲದ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ. ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ, ರೈತರ ಆತ್ಮಹತ್ಯೆ, ಬರ ಪರಿಹಾರ ಕಾಮಗಾರಿಗಳಿಗೆ ಕಾರ್ಯಗತಗೊಳಿಸಲು ವೈಫಲ್ಯ, ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ವಿರುದ್ಧದ ಆರೋಪ, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ಬಗೆಗಿನ...

ಇಂದು ರಾಜ್ಯಕ್ಕೆ ರಾಹುಲ್ ಗಾಂಧಿ ಭೇಟಿ

ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ತಮ್ಮ ಎರಡು ದಿನಗಳ ಕರ್ನಾಟಕ ರಾಜ್ಯ ಪ್ರವಾಸಕ್ಕಾಗಿ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಶುಕ್ರವಾರ, ಶನಿವಾರ ಎರಡು ದಿನಗಳ ತಮ್ಮ ಈ ರಾಜ್ಯ ಪ್ರವಾಸದಲ್ಲಿ ಬೆಂಗಳೂರು, ಮಂಡ್ಯ ಹಾಗೂ ಹಾವೇರಿಯಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಆತ್ಮಹತ್ಯೆ ಮಾಡಿಕೊಂಡ ರೈತ...

ರೈತರ ಸರಣಿ ಆತ್ಮಹತ್ಯೆ: ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು

ಕರ್ನಾಟಕ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲು ರಾಜ್ಯ ಬಿಜೆಪಿ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ 20 ಸಮಾವೇಶಗಳನ್ನು ನಡೆಸಿ ರೈತರ ಆತ್ಮಹತ್ಯೆ ತಡೆಯಲು ಜಾಗೃತಿ ಮೂಡಿಸಲು ಹಾಗೂ ರೈತರ ಸಾವು ತಡೆಯುವಲ್ಲಿ...

ರೈತರ ಸಮಸ್ಯೆ ಬಗ್ಗೆ ಜಂತರ್ ಮಂತರ್ ನಲ್ಲಿ ದೇವೆಗೌಡರ ಉಪವಾಸ ಸತ್ಯಾಗ್ರಹ

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಹೆಚ್ ಡಿ ದೇವೇಗೌಡ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರೈತರ ಆತ್ಮಹತ್ಯೆಯ ವಿಷಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ರೈತರ ಆತ್ಮಹತ್ಯೆ ಕುರಿತು ಲೋಕಸಭೆಯಲ್ಲಿ ಚರ್ಚೆ...

ರೈತರ ಆತ್ಮಹತ್ಯೆ : ಹಾವೇರಿಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ

ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆಯ ಹಿನ್ನಲೆಯಲ್ಲಿ, ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಜುಲೈ ತಿಂಗಳ ಅಂತ್ಯದೊಳಗೆ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಅವರು ಹಾವೇರಿ ಜಿಲ್ಲೆಯ ಮೃತ ರೈತರ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ಉಸ್ತುವಾರಿ ಚೆಲ್ಲಕುಮಾರ್‌ ಅವರು ಇತರ ರಾಜ್ಯಗಳಂತೆ...

ರೈತರೇ ಆತ್ಮಹತ್ಯೆಗೆ ಶರಣಾಗಬೇಡಿಃ ಮುಖ್ಯಮಂತ್ರಿ ಸಿದ್ದರಾಮಯ್ಯ ಮನ್ ಕಿ ಬಾತ್

ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿರುವ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ರೇಡಿಯೋ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿ, ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಶರಣಾಗಬೇಡಿ ಎಂದರು. ಆಕಾಶವಾಣಿ ಮೂಲಕ ಭಾಷಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತನ ಸಾವು ನನಗೆ ತೀವ್ರ ನೋವು ತಂದಿದೆ,...

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ ವಜುಭಾಯಿ ವಾಲಾ ಗರಂ

ಲೋಕಾಯುಕ್ತ ಭೃಷ್ಟಾಚಾರದ ವಿರುದ್ಧ ಕ್ರಮ ಮತ್ತು ಸರಣಿ ರೈತರ ಆತ್ಮಹತ್ಯೆ ಕುರಿತು ಗರಂ ಆಗ್ರುವ ರಾಜ್ಯಪಾಲ ವಜುಭಾಯಿ ವಾಲಾ, ಒಂದು ವಾರದೊಲಗೆ ವಿಸೃತ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ 3 ಪುಟಗಳ ಪತೆ ಬರೆದಿದ್ದಾರೆ. ಲೋಕಾಯುಕ್ತದಲ್ಲಿ ಭೃಷ್ಟಾಚಾರ, ಲೋಕಾ ಪೊಲೀಸರು ತನಿಖೆಗೆ ಮಾಡುತ್ತಿರುವ...

ರೈತರ ಆತ್ಮಹತ್ಯೆ : ಸರ್ಕಾರದ ವರದಿ ಕೇಳಿದ ರಾಜ್ಯಪಾಲ ವಜುಭಾಯಿ

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಮುಂದುವರೆದಿದ್ದು, ಈ ಸಂಬಂಧ ರಾಜ್ಯಪಾಲ ವಜುಭಾಯಿ ವಾಲಾ ಅವರು ಗುರುವಾರ ಸರ್ಕಾರದ ಬಳಿ ವಿವರಣೆ ಕೇಳಿದ್ದಾರೆ. ರಾಜ್ಯದಲ್ಲಿ ಸಾಲಬಾಧೆಯಿಂದ ಇದುವರೆಗೆ ಎಷ್ಟು ಜನ ಕಬ್ಬು ಬೆಳೆಗಾರರು, ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ? ಇದನ್ನು ತಡೆಯಲು...

ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರ ಆತ್ಮಹತ್ಯೆ

ರೈತರ ಆತ್ಮಹತ್ಯೆ ಮುಂದುವರಿದಿದ್ದು, ಶುಕ್ರವಾರ ರಾಜದಲ್ಲಿ ಒಟ್ಟು 4 ರೈತರು ಅತ್ಮಹತ್ಯೆ ಮಾಡಿಕೊಡಿದ್ದಾರೆ. ಸಾಲಬಾಧೆ ತಾಳಲಾರದೆ, ಕೊಪ್ಪಳ ಜಿಲ್ಲೆಯ ಗಂಗಾವತಿ, ಚಿತ್ರದುರ್ಗ ಮತ್ತು ಮೈಸೂರು ಸೇರಿ ಒಟ್ಟು ನಾಲ್ವರು ರೈತರು ಅತ್ಮಹತ್ಯೆ ಮಾಡಿಕೊಡಿದ್ದಾರೆ. ಚಿತ್ರದುರ್ಗದಲ್ಲಿ ರೈತ 30 ವರ್ಷದ ರಂಗಪ್ಪ ಸಾಲ ತೀರಿಸಲಾಗದೆ...

ಮುಂದುವರಿದ ರೈತರ ಆತ್ಮಹತ್ಯೆ

ಈ ವರ್ಷದ ವರುಣನ ಮುಂಗೋಪಕ್ಕೆ ಚಿನ್ನದಂತ ಬೆಳೆ ಬೆಳೆಯುವ ರೈತ ಮೃತ್ಯು ಕೂಪಕ್ಕೆ ಬಲಿಯಾಗುತ್ತಿರುವುದು ವಿಪರ್ಯಾಸ. ಕಲಬುರ್ಗಿಯ ಸೇಡಂನ ಯಡಹಳ್ಳಿಯ ರೈತ (60) ,ರಾಯಚೂರಿ ಸಿಂಧನೂರಿನ ಶ್ರೀನಿವಾಸ ದುರ್ಗಾ (30) ಮತ್ತು ಮಂಡ್ಯ ಜಿಲ್ಲೆಯ ದೊಡ್ಡತರಹಳ್ಳಿ ಪ್ರದೀಪ್ ಮತ್ತು ಮೈಸೂರು...

ರೈತರ ಬಾಕಿ ಹಣ ಪಾವತಿ: ಖಜಾನೆಯೇನೂ ಅಕ್ಷಯ ಪಾತ್ರೆಯಲ್ಲ- ಸಿಎಂ

ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಾಗಿರುವ ಬಾಕಿ ಹಣ ನೀಡಲು ಸರ್ಕಾರದ ಖಜಾನೆಯೇನು ಅಕ್ಷಯ ಪಾತ್ರೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಸಾರ್ವಜನಿಕ ಮಹತ್ವದ ವಿಷಯದ ಮೇಲೆ ರೈತರ ಆತ್ಮಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಧ್ಯೆ...

ವಿಧಾನಮಂಡಲ ಅಧಿವೇಶನ: ರೈತರ ಆತ್ಮಹತ್ಯೆ ಪ್ರಕರಣ ಪ್ರತಿಧ್ವನಿ

ರಾಜ್ಯದಲ್ಲಿ ಮುಂದುವರೆದಿರುವ ರೈತರ ಆತ್ಮಹತ್ಯೆ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷಗಳು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಮೊದಲದಿನ ಅಧಿವೇಶನದಲ್ಲಿ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಯಿತು. ಸದನ ಆರಂಭವಾಗುತ್ತಿದ್ದಂತೆಯೇ ಮಾಜಿ ಶಾಸಕರಾದ ವಿಠ್ಠಲ...

ಕಬ್ಬಿನ ಬಾಕಿ ಹಣ ಪಾವತಿಗೆ ಒತ್ತಾಯ: ಬಿಜೆಪಿ ಪಾದಯಾತ್ರೆ ಆರಂಭ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಹಾಗೂ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಒತ್ತಾಯಿಸಿ ರಾಜ್ಯ ಬಿಜೆಪಿ ನಾಯಕರು ಬಡಾಲ ಅಂಕಲಗಿಯಿಂದ ಸುವರ್ಣ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಕಬ್ಬಿನ ಬಾಕಿ ಹಣ ಬರದೆ ಆತ್ಮಹತ್ಯೆ ಮಾಡಿಕೊಂಡ ರೈತ ಗುರುನಾಥ ಚಾಪಗಾವಿ...

ಸಾಲಬಾಧೆ: ರಾಜ್ಯದಲ್ಲಿ ಮುಂದುವರೆದ ರೈತರ ಆತ್ಮಹತ್ಯೆ

ಸಾಲಬಾಧೆಯಿಂದಾಗಿ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ಮಂಡ್ಯದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿ, ಅದಕ್ಕೆ ತಾನೂ ಹಾರಿ ಕಬ್ಬು ಬೆಳೆಗಾರನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ, ಮೈಸೂರಿನ ರೈತನೊಬ್ಬ ವಿಷ ಸೇವಿಸಿ ಪ್ರಾಣ ತ್ಯಜಿಸಿದ ಬೆನ್ನಲ್ಲೇ ಶನಿವಾರ ಹಾವೇರಿಯಲ್ಲಿ...

ಆತ್ಮಹತ್ಯೆ ಮಾಡಿಕೊಳ್ಳದಂತೆ ರೈತರಿಗೆ ಸಿಎಂ ಮನವಿ

ರಾಜ್ಯ ಸರ್ಕಾರವು ರೈತರ ಹಿತ ಕಾಪಡಲು ಬದ್ದವಾಗಿದ್ದು ರೈತರು ದಿಢೀರ್ ನಿರ್ಧಾರದಿಂದ ಆತ್ಮಹತ್ಯೆ ಮಾಡಿಕೊಳ್ಳದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ರೈತರ ಸಮಸ್ಯೆಗಳಿಗೆ ಆತ್ಮಹತ್ಯೆವೊಂದೇ ಪರಿಹಾರವಲ್ಲ, ಸಕ್ಕರೆ ಕಾರ್ಖಾನೆಗಳನ್ನು ಜಪ್ತಿ ಮಾಡಿ ಬೆಳೆಗಾರರ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ...

ರೈತನ ಆತ್ಮಹತ್ಯೆ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರೈತ ಸಂಘ ಕೊಲೆ ಆರೋಪದ ದೂರು ದಾಖಲಿಸಿದೆ. ರೈತ ಸಂಘದ ಮುಖಂಡ ಜಿ.ಶಂಕರ್ ಅವರು ಸಿಎಂ ವಿರುದ್ಧ ಮದ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜೂ.25ರಂದು ಕಬ್ಬಿನ ಬೆಳೆಗೆ...

ಕಾಂಗ್ರೆಸ್ ಗೆ ಹೊಸ ಯೋಚನೆಗಳ ದಿವಾಳಿತನ ಎದುರಾಗಿದೆ: ಪ್ರಧಾನಿ ಮೋದಿ

'ಕಾಂಗ್ರೆಸ್ ಗೆ ಹೊಸ ಯೋಚನೆಗಳ ದಿವಾಳಿತನ ಎದುರಾಗಿದೆ. ಸರಕಾರವನ್ನು ಟೀಕಿಸಲು ಅದಕ್ಕೆ ಯಾವುದೇ ಸಮರ್ಪಕವಾದ ವಿಷಯಗಳಿಲ್ಲವಾಗಿದೆ' ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ದಿ.ಟ್ರಿಬ್ಯೂನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮೋದಿ, ಇತ್ತೀಚೆಗೆ ರಾಹುಲ್ ಗಾಂಧಿ, ಮೋದಿ...

ಮಂಗೋಲಿಯಾಕ್ಕೆ ಮೋದಿ ಆರ್ಥಿಕ ನೆರವು: ಶಿವಸೇನೆ ಕಿಡಿ

ಪ್ರಧಾನಿ ನರೇಂದ್ರ ಮೋದಿ ದೇಶದ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಆದರೆ ಮಂಗೋಲಿಯಾಕ್ಕೆ 1 ಬಿಲಿಯನ್ ಡಾಲರ್ ನೆರವು ಘೋಷಿದ್ದಾರೆ ಎಂದು ಮಿತ್ರಪಕ್ಷವಾದ ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಮೋದಿ ವಿದೇಶ ಪ್ರವಾಸದ ಬಗ್ಗೆ ನೇರ ವಾಗ್ದಾಳಿ ನಡೆಸಿದೆ. ಹಾಗಾಗಿ ಮಹಾರಾಷ್ಟ್ರಕ್ಕಿಂತ ಮಂಗೋಲಿಯಾ ಅದೃಷ್ಟಶಾಲಿ...

ತರಬೇತುದಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಕ್ರೀಡಾಪಟುಗಳು

ನಾಲ್ವರು ಮಹಿಳಾ ಕ್ರೀಡಾಪಟುಗಳು ಆತ್ಮಹತ್ಯೆಗೆ ಯತ್ನಿಸಿ, ಅವರಲ್ಲಿ ಓರ್ವ ಕ್ರೀಡಾ ಪಟು ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ. ತಿರುವನಂತಪುರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್ ನ ಕ್ರೀಡಾ ತರಬೇತುದಾರರು ನೀಡುತ್ತಿದ್ದ ಕಿರುಕುಳದಿಂದ ನೊಂದಿರುವ ಬಾಲಕಿಯರು, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ 15...

ಮೃತ ರೈತ ಗಜೇಂದ್ರ ಸಿಂಗ್ ಗೆ ಹುತಾತ್ಮ ಪಟ್ಟ ವಿರೋಧಿಸಿ ಪಿ.ಐ.ಎಲ್

'ಆಮ್ ಆದ್ಮಿ ಪಕ್ಷ'ದ ರ್ಯಾಲಿಯಲ್ಲಿ ನೇಣುಬಿಗಿದುಕೊಂಡು ಮೃತಪಟ್ಟ ರೈತ ಗಜೇಂದ್ರ ಸಿಂಗ್ ನನ್ನು ಹುತಾತ್ಮನನ್ನಾಗಿ ಘೋಷಿಸುವ ದೆಹಲಿ ಸರ್ಕಾರದ ನಿರ್ಧಾರವನ್ನು ವಕೀಲರೊಬ್ಬರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಪ್ ನೇತೃತ್ವದ ದೆಹಲಿ ಸರ್ಕಾರ ಮೃತ ರೈತನನ್ನು ಹುತಾತ್ಮನನ್ನಾಗಿ ಘೋಷಿಸುವುದಕ್ಕೆ ತಡೆ ನೀಡಬೇಕೆಂದು ಅಡ್ವೊಕೇಟ್...

ಕಿಸಾನ್ ಪಾದಯಾತ್ರೆಗೆ ರಾಹುಲ್ ಗಾಂಧಿ ಚಾಲನೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ವಿರುದ್ಧ ಏ.30ರಿಂದ ಕಿಸಾನ್ ಪಾದಯಾತ್ರೆ ಕೈಗೊಂಡಿದ್ದಾರೆ. ದೇಶದಲ್ಲಿ ಅತ್ಯಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವಿದರ್ಭದಿಂದ ರಾಹುಲ್ ಗಾಂಧಿ ಪಾದಯಾತ್ರೆ ಪ್ರಾರಂಭವಾಗಿದೆ. ಸುಮಾರು...

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಹರ್ಯಾಣ ಕೃಷಿ ಸಚಿವ

ರೈತರ ಜೀವ ಅಮೂಲ್ಯವಾದದ್ದು, ಅವರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡುತ್ತಿದ್ದರೆ, ಮತ್ತೊಂದೆಡೆ ಅವರದ್ದೇ ಪಕ್ಷದ ಆಡಳಿತವಿರುವ ಹರ್ಯಾಣದಲ್ಲಿ ರೈತರನ್ನು ಬೇರೆ ರೀತಿಯಲ್ಲೇ ನೋಡಲಾಗುತ್ತಿದೆ. ಹರ್ಯಾಣ ಕೃಷಿ ಸಚಿವರು ಹೇಳಿಕೆ ನೀಡಿದ್ದು, ಆತ್ಮಹತ್ಯೆಗೆ...

ರೈತ ನೇಣು ಬಿಗಿದುಕೊಳ್ಳಲು ಆಪ್ ಕಾರ್ಯಕರ್ತರ ಪ್ರಚೋದನೆ: ದೆಹಲಿ ಪೊಲೀಸರ ವರದಿ

ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣ ಆಮ್ ಆದ್ಮಿ ಪಕ್ಷಕ್ಕೆ ಮಾರಕವಾಗಿ ಪರಿಣಮಿಸುವ ಸಾಧ್ಯತೆ ದಟ್ಟವಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಆಮ್ ಆದ್ಮಿ ಪಕ್ಷದ ವಿರುದ್ಧವೇ ಗಂಭೀರ...

ಶೀಘ್ರದಲ್ಲೇ ಮಹಾರಾಷ್ಟ್ರ, ತೆಲಂಗಾಣಕ್ಕೆ ರಾಹುಲ್ ಗಾಂಧಿ ಭೇಟಿ

ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಅಲ್ಲಿನ ರೈತರ ಸಮಸ್ಯೆಗಳನ್ನು ಆಲಿಸುವುದು ರಾಹುಲ್ ಗಾಂಧಿಯ ಭೇಟಿಯ ಉದ್ದೇಶವಾಗಿದೆ. ರಜಾ ಕಳೆದು ವಾಪಸ್ ...

ರ್ಯಾಲಿಯಲ್ಲಿ ರೈತನ ಆತ್ಮಹತ್ಯೆ ಪ್ರಕರಣ: ಕ್ಷಮೆ ಯಾಚಿಸಿದ ಕೇಜ್ರಿವಾಲ್

ತಮ್ಮ ಪಕ್ಷ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕ್ಷಮೆಯನ್ನೂ ಕೋರಿದ್ದಾರೆ. ರೈತ ನೇಣು ಬಿಗಿದುಕೊಂಡಿದ್ದರೂ ಅರವಿಂದ್ ಕೇಜ್ರಿವಾಲ್ ತಮ್ಮ ಭಾಷಣವನ್ನೇ ಮುಂದುವರೆಸುತ್ತಿದ್ದರು...

ಟಿ.ವಿ ಕಾರ್ಯಕ್ರಮದಲ್ಲಿ ಗಳಗಳನೆ ಅತ್ತ ಆಪ್ ಮುಖಂಡ ಅಶುತೋಷ್

ಆಪ್ ರ್ಯಾಲಿಯಲ್ಲಿ ರೈತನ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ಟಿ.ವಿ ಚಾನಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮತ್ತೊಂದು ನಾಟಕೀಯ ಬೆಳವಣಿಗೆ ನಡೆದಿದೆ. ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಖಾಸಗಿ ಚಾನೆಲ್ ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ...

ಇನ್ನು ಮುಂದೆ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಬಿಡುವುದಿಲ್ಲ: ಮೋದಿ

'ನವದೆಹಲಿ'ಯಲ್ಲಿ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇನ್ನು ಮುಂದೆ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ತಮ್ಮ ಸರ್ಕಾರ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಹಳೆಯ ಹಾಗೂ ತೀರಾ ಗಂಭೀರವಾದ ಸಮಸ್ಯೆಯಾಗಿದೆ....

ರ್ಯಾಲಿಯಲ್ಲಿ ಮೃತ ರೈತನ ಕುಟುಂಬಕ್ಕೆ ಆಪ್ ನಿಂದ ಪರಿಹಾರ

'ಆಮ್ ಆದ್ಮಿ ಪಕ್ಷ' ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮೃತಪಟ್ಟ ರಾಜಸ್ಥಾನದ ಮೂಲದ ರೈತನ ಕುಟುಂಬಕ್ಕೆ ಆಮ್ ಆದ್ಮಿ ಪಕ್ಷ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೂಸ್ವಾಧೀನ ಮಸೂದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ಏ.22ರಂದು ನವದೆಹಲಿಯ ಜಂತರ್...

ಮಹಿಳಾ ಅಧಿಕಾರಿಗೆ ಡಿ.ಕೆ ರವಿ ಕರೆ ಮಾಡಿದ್ದು 44 ಬಾರಿ ಅಲ್ಲ ಕೇವಲ 4 ಬಾರಿ!

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಾವಿಗೂ ಮುನ್ನ ರವಿ ಅವರು ಮಹಿಳಾ ಐ.ಎ.ಎಸ್ ಅಧಿಕಾರಿಗೆ 44 ಬಾರಿ ಕರೆ ಮಾಡಿದ್ದರು ಎಂಬ ವದಂತಿ ಸುಳ್ಳು ಎಂಬುದು ಸಾಬೀತಾಗಿದೆ. ರವಿ ಸಾವಿನ ಪ್ರಕರಣಕ್ಕೆ...

ಇನ್ನೂ ಫೋರೆನ್ಸಿಕ್ ತಜ್ನರ ಕೈಸೇರದ ರವಿ ಮೃತ ದೇಹದ ಮಾದರಿಗಳು

'ಡಿ.ಕೆ ರವಿ' ಅವರದ್ದು ಆತ್ಮಹತ್ಯೆ ಎಂದು ರಾಜ್ಯ ಸರ್ಕಾರ ಬಲವಾಗಿ ವಾದಿಸುತ್ತಿರಬೇಕಾದರೆ, ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಮೃತದೇಹದ ಮಾದರಿಗಳು ಇನ್ನೂ ಫೋರೆನ್ಸಿಕ್ ಲ್ಯಾಬ್ ತಲುಪಿಲ್ಲ ಎಂಬ ವಿಷಯ ಬಹಿರಂಗವಾಗಿದೆ. ಮಾ.17ರಂದೇ ಡಿ.ಕೆ ರವಿ ಅವರ ಮೃತದೇಹದ...

ರವಿ ಪೋಷಕರು ಕೈ ಮುಗಿದು ಬೇಡಿದರೂ ಸಿಬಿಐ ತನಿಖೆಗೆ ಒಪ್ಪದ ಸಿ.ಎಂ

'ಐ.ಎ.ಎಸ್' ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಒತ್ತಡ ಮತ್ತಷ್ಟು ಹೆಚ್ಚುತ್ತಿದೆ. ತಮ್ಮ ಪುತ್ರನ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಡಿ.ಕೆ ರವಿ ಅವರ ಪೋಷಕರು ಸಹೋದರ, ಸಹೋದರಿಯರು ಕೈಮುಗಿದು ಬೇಡಿದರೂ...

ಡಿ.ಕೆ.ರವಿ ನಿಗೂಢ ಸಾವು ಪ್ರಕರಣ: ಸಿಂಹ ಎಂದೂ ಆತ್ಮಹತ್ಯೆ ಮಾಡಿಕೊಳ್ಳಲ್ಲ-ಈಶ್ವರಪ್ಪ

ಧಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಪ್ರಾಮಾಣಿಕ ಅಧಿಕಾರಿ ಡಿ.ಕೆ ರವಿ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ತಿಳಿಸಿದ್ದಾರೆ. ಅವರಂತ ಪ್ರಾಮಾಣಿಕ ಅಧಿಕಾರಿ ನಮ್ಮನ್ನು ಅಗಲಿದ್ದಾರೆ ಎನ್ನಲು ದುಖವಾಗಿತ್ತದೆ....

ನೆಚ್ಚಿನ ಅಧಿಕಾರಿ ಡಿ.ಕೆ ರವಿ ಸಾವನ್ನು ಅರಗಿಸಿಕೊಳ್ಳಲಾಗದೇ ಅಭಿಮಾನಿ ಆತ್ಮಹತ್ಯೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವು ರಾಜ್ಯ ಸರ್ಕಾರದ ವಿರುದ್ಧ ಚಳುವಳಿಯನ್ನೇ ಸೃಷ್ಟಿಸಿದೆ. ರವಿ ಅವರ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ಒತ್ತಾಯ ಒಂದೆಡೆಯಾದರೆ, ಐ.ಎ.ಎಸ್ ಅಧಿಕಾರಿಯ ಅಭಿಮಾನಿಗಳ ಆಕ್ರೋಶ ಮತ್ತೊಂದೆಡೆ. ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿ...

ನಕ್ಸಲ್ ದಾಳಿಗಿಂತ ಆತ್ಮಹತ್ಯೆ, ರೋಗಗಳಿಗೇ ಸಿ.ಆರ್.ಪಿ.ಎಫ್ ಯೋಧರು ಬಲಿ

ನಕ್ಸಲ್‌ ವಿರುದ್ಧ ಕಾರ್ಯಾಚರಣೆಗೆ ನಿಯೋಜನೆಗೊಂಡಿರುವ ಕೇಂದ್ರೀಯ ಭದ್ರತಾ ಪಡೆ (ಸಿ.ಆರ್.ಪಿ.ಎಫ್) ಯೋಧರು ನಕ್ಸಲರ ಗುಂಡು, ಬಾಂಬ್‌ ದಾಳಿಗಿಂತ ಆತ್ಮಹತ್ಯೆ, ಕಾಯಿಲೆಗಳಿಗೇ ಹೆಚ್ಚು ಬಲಿಯಾಗುತ್ತಿರುವ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಅಧಿಕ ಕಾರ್ಯದೊತ್ತಡ ಹಾಗೂ ಕರ್ತವ್ಯ ಸ್ಥಳದಲ್ಲಿನ ಕೆಟ್ಟ ವಾತಾವರಣ ಸಹಿಸಲಾರದೆ 2012ರಿಂದ 2014ರವರೆಗೆ...

ರೈತರ ಆತ್ಮಹತ್ಯೆ ಹೆಚ್ಚಳ: ಅಚ್ಚೇ ದಿನ್ ನ್ನು ಅಣಕಿಸಿದ ಇಂಡಿಯಾ ಟುಡೆ ವರದಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಶೇ.26ರಷ್ಟು ಹೆಚ್ಚಾಗಿದೆ ಎಂದು ಇಂಡಿಯಾ ಟು ಡೆ ಅಂತರ್ಜಾಲ ಪತ್ರಿಕೆ ವರದಿ ಮಾಡಿದೆ. ಮಹಾರಾಷ್ಟ್ರದಲ್ಲಿಯೇ ಅತ್ಯಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ತೆಲಂಗಾಣ, ಜಾರ್ಖಂಡ್ ನಂತರದ ಸ್ಥಾನ...

ಸುನಂದಾ ಪುಷ್ಕರ್ ಅವರದ್ದು ಆತ್ಮಹತ್ಯೆಯಲ್ಲ ಕೊಲೆ: ದೆಹಲಿ ಆಯುಕ್ತ

ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ದೆಹಲಿ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಜ.6ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಆಯುಕ್ತ ಬಿ.ಎಸ್ ಬಸ್ಸಿ, ಸುನಂದಾ ಪುಷ್ಕರ್ ಅವರಿಗೆ ಬಲವಂತವಾಗಿ ವಿಶಪ್ರಾಶನ ಮಾಡಿಸುವ ಮೂಲಕ...

ಬದೌನ್ ಸಹೋದರಿಯರದ್ದು ಕೊಲೆಯಲ್ಲ, ಆತ್ಮಹತ್ಯೆ: ಸಿಬಿಐ ವರದಿ

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಉತ್ತರ ಪ್ರದೇಶದ ಬದೌನ್ ಸಹೋದರಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸಿಬಿಐ ವರದಿ ಬಹಿರಂಗಗೊಂಡಿದೆ. ವರದಿಯಲ್ಲಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿರುವ ಸಿಬಿಐ, ಬದೌನ್ ಸಹೋದರಿಯರನ್ನು ಕೊಲೆ ಮಾಡಲಾಗಿಲ್ಲ ಅವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು...

ನಿಗಮ ಮಂಡಳಿಯಲ್ಲಿ ಸ್ಥಾನ ಸಿಗದ ಹಿನ್ನಲೆ: ಕಾಂಗ್ರೆಸ್ ನಾಯಕನಿಂದ ಆತ್ಮಹತ್ಯೆ ಯತ್ನ

ನಿಗಮ-ಮಂಡಳಿಯಲ್ಲಿ ಅವಕಾಶ ಸಿಗದೆ ಇದ್ದುದರಿಂದ ಮನನೊಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಮ್ಮ ಪುತ್ರನೊಂದಿಗೆ ಆತ್ಮಹತ್ಯೆ ಯತ್ನ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಇಟ್ಟಿಗೆಗೂಡು ಪ್ರದೇಶದ ನಿವಾಸಿ 58ವರ್ಷದ ಪ್ರಭಾಕರ್ ಹಾಗೂ ಅವರ ಪುತ್ರ...

ಶಾರದಾ ಚಿಟ್ ಫಂಡ್ ಹಗರಣ: ಸಂಸದ ಕುನಾಲ್ ಘೋಷ್ ರಿಂದ ಆತ್ಮಹತ್ಯೆ ಬೆದರಿಕೆ

ಪಶ್ಚಿಮ ಬಂಗಾಳದ ಶಾರದಾ ಚಿಟ್ ಫಂಡ್ ಹಗರಣ ಸಂಬಂಧ ತೃಣಮೂಲ ಕಾಂಗ್ರೆಸ್ ಸಂಸದ ಕುನಾಲ್ ಘೋಷ್ ಆತ್ಮಹತ್ಯೆ ಬೆದರಿಕೆ ಹಾಕಿದ್ದಾರೆ. ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿಷ್ಪಕ್ಷಪಾತ ತನಿಖೆ ನಡೆಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಹಗರಣದ ಹಿಂದೆ ಹಲವು...

ಮಾವೋವಾದಿಗಳಿಂದ ತೆಲಂಗಾಣ ಬಂದ್ ಗೆ ಕರೆ

'ರೈತರ ಆತ್ಮಹತ್ಯೆ'ಗೆ ಕಾರಣವಾಗಿರುವ ತೆಲಂಗಾಣ ಸರ್ಕಾರದ ಅಸಮರ್ಪಕ ನೀತಿ ಖಂಡಿಸಿ ತೆಲಂಗಾಣ ಮಾವೋವಾದಿಗಳು ನ.8ರಂದು ತೆಲಂಗಾಣ ಬಂದ್ ಗೆ ಕರೆ ನೀಡಿದ್ದಾರೆ. ಬಂದ್ ಗೆ ಕರೆ ನೀಡಿರುವುದರ ಬಗ್ಗೆ ಮಾತನಾಡಿರುವ ಉತ್ತರ ತೆಲಂಗಾಣದ ಸಿಪಿಐ ಮುಖಂಡ ಜಗನ್, ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್,...

ತೀರ್ಥಹಳ್ಳಿ ಅತ್ಯಾಚಾರ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ ಪೊಲೀಸರು

'ತೀರ್ಥಹಳ್ಳಿ'ಯಲ್ಲಿ ಅ.31ರಂದು ಅತ್ಯಾಚಾರಕ್ಕೀಡಾಗಿ ಮೃತಪಟ್ಟ ಬಾಲಕಿ ನಂದಿತಾ ಪ್ರಕರಣಕ್ಕೆ ಪೊಲೀಸರು ಹೊಸ ಟ್ವಿಸ್ಟ್ ನೀಡಿದ್ದಾರೆ. ಬಾಲಕಿ ನಂದಿತಾ ಮೇಲೆ ರೇಪ್ ನಡೆದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಂದಿತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ದಾಖಲಿಸಿರುವ ದೂರಿನಲ್ಲಿ ರೇಪ್ ನಡೆದಿರುವ...

ಸುನಂದಾ ಪುಷ್ಕರ್ ಮೃತ ದೇಹದಲ್ಲಿತ್ತು ವಿಷ: ವೈದ್ಯಕೀಯ ವರದಿ ಉಲ್ಲೇಖ

ಮಾಜಿ ಕೇಂದ್ರ ಸಚಿವ ಶಶಿತರೂರ್ ಪತ್ನಿ ಸುನಂದಾ ಪುಷ್ಕರ್ ಅವರ ಅನುಮಾನಾಸ್ಪದ ಸಾವಿಗೆ ಹೊಸ ತಿರುವು ದೊರೆತಿದೆ. ಸುನಂದಾ ಪುಷ್ಕರ್ ಅವರ ದೇಹದಲ್ಲಿ ವಿಷದ ಅಂಶ ಇತ್ತು, ಹಾಗೂ ಅವರ ಮೃತ ದೇಹದ ಮೇಲೆ ಸೂಜಿಯಿಂದ ಚುಚ್ಚಿದ ಗಾಯ ಕಂಡುಬಂದಿದೆ ಎಂದು...

ಜಯಲಲಿತಾ ಬಿಡುಗಡೆಗೆ ಆಗ್ರಹ: ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಸತ್ಯಾಗ್ರಹ

ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ತಮಿಳುನಾಡು ನಿಯೋಜಿತ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಎಐಎಡಿಎಂಕೆ ನಾಯಕರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜಯಲಲಿತಾ ಕಳೆದ ಮೂರು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹರ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದು,...

ಇಲಾಖಾ ತನಿಖೆ ಎದುರಿಸಿದ್ದ ಕೆ.ಎಸ್.ಆರ್.ಪಿ ಪೇದೆ ಆತ್ಮಹತ್ಯೆಗೆ ಯತ್ನ

'ಎಡಿಜಿಪಿ' ರವೀಂದ್ರನಾಥ್ ಅವರು ಕಾಫಿಶಾಪ್ ನಲ್ಲಿ ಯುವತಿಯ ಫೋಟೋ ತೆಗೆದ ಪ್ರಕರಣದಲ್ಲಿ ರವೀಂದ್ರನಾಥ್ ಅವರಿಗೆ ಬೆಂಬಲಿಸಿ ಪ್ರತಿಭಟನೆ ನಡೆಸಿದ್ದ ಕೆ.ಎಸ್.ಆರ್.ಪಿಯ 1ನೇ ಬೆಟಾಲಿಯನ್ ಪೇದೆ ಗೋಪಿ ಆ.11ರಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವತಿ ಫೊಟೋ ತೆಗೆದ ಪ್ರಕರಣದ ಹಿನ್ನೆಲೆಯಲ್ಲಿ ಎಡಿಜಿಪಿ ರವೀಂದ್ರನಾಥ್ ಅವರನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited