Untitled Document
Sign Up | Login    
Dynamic website and Portals
  

Related News

ಜಾರಿಗೆ ಬರಲು ಸಿದ್ಧವಾಗಿದೆ ಎನ್.ಡಿ.ಎ ಸರ್ಕಾರದಿಂದ 'ರೀಡ್ ಇಂಡಿಯಾ' ಎಂಬ ವಿನೂತನ ಯೋಜನೆ

'ಮೇಕ್ ಇನ್ ಇಂಡಿಯಾ'ದಂತಹ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ರೀಡ್ ಇಂಡಿಯಾ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಫೆ.14ರಂದು ಈ ಅಭಿಯಾನ ಜಾರಿಗೆ ಬರುವ ಎಲ್ಲಾ ಸಾಧ್ಯತೆಗಳಿವೆ. ಯೋಜನೆಯ ಭಾಗವಾಗಿ ದೇಶಾದ್ಯಂತ...

ಜಯಪುರ ಗ್ರಾಮಸ್ಥರು ನನ್ನನ್ನು ದತ್ತು ತೆಗೆದುಕೊಂಡಿದ್ದಾರೆ: ಪ್ರಧಾನಿ ಮೋದಿ

'ವಾರಾಣಸಿ'ಯಲ್ಲಿ ನೇಕಾರರಿಗಾಗಿ ಮಾರುಕಟ್ಟೆ ಕೇಂದ್ರ ಸ್ಥಾಪನೆ ಮಾಡಲು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಜಯಪುರ ಗ್ರಾಮ ದತ್ತು ತೆಗೆದುಕೊಂಡಿದ್ದಾರೆ. ದತ್ತು ಪಡೆದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಾರಾಣಸಿಯಲ್ಲಿ ನಾನು ಮೊದಲಿಗೆ...

ಔರಂಗಜೇಬನನ್ನು ಹಿಮ್ಮೆಟ್ಟಿಸಿದ್ದ ಜಯಪುರ, ಈಗ ಮೋದಿ ಆದರ್ಶ ಗ್ರಾಮ!

ಪ್ರಧಾನಿ ನರೇಂದ್ರ ಮೋದಿ ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ವಾರಾಣಸಿಯ ಜಯಪುರ ಎಂಬ ಗ್ರಾಮ ದತ್ತು ತೆಗೆದುಕೊಂಡಿದ್ದಾರೆ. ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಈ ಗ್ರಾಮದ ಬಗ್ಗೆ ಹಲವಾರು ಕಥೆಗಳನ್ನು ಕೇಳಿದ್ದೇನೆ ಎಂದು ಹೇಳಿದ್ದರು. ಈ ಗ್ರಾಮದ ಬಗ್ಗೆ ಹಲವು ಐತಿಹಾಸಿಕ,...

ನ.7ರಂದು ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ

'ನರೇಂದ್ರ ಮೋದಿ' ಪ್ರಧಾನಿಯಾದ ಬಳಿಕ ಪ್ರಥಮ ಬಾರಿಗೆ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ. ನ.7ರಂದು ವಾರಾಣಸಿಗೆ ಭೇಟಿ ನೀಡಲಿರುವ ಮೋದಿ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದಲ್ಲಿ ಟ್ರೌಮಾ ಸೆಂಟರ್ ನ್ನು ಉದ್ಘಾಟಿಸಲಿದ್ದಾರೆ. ಅ.14-15ರಂದು ವಾರಾಣಸಿಗೆ ಮೋದಿ ಭೇಟಿ ನಿಗದಿಯಾಗಿತ್ತಾದರೂ, ಹುಡ್...

ಪ್ರಧಾನಿ ಮೋದಿ ಶ್ಲಾಘಿಸಿದ ಅಸ್ಸಾಂ ಸಿಎಂ

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ ಕಾರಣಕ್ಕೆ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಂಡಿರುವ ಬೆನ್ನಲ್ಲೇ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯ್ ಕೂಡ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಸಂಸದರ ಆದರ್ಶ ಗ್ರಾಮ...

ಆದರ್ಶ ಗ್ರಾಮ ಯೋಜನೆ ಚಾಲನೆಗೆ ಕ್ಷಣಗಣನೆ

ಮಹತ್ವಾಕಾಂಕ್ಷಿ ಸಂಸದ ಆದರ್ಶ ಗ್ರಾಮ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಅ.15ರಂದು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ಮೋದಿ ಈ ಕುರಿತು ಘೋಷಣೆ ಮಾಡಿದ್ದರು. ಪ್ರತಿಯೊಬ್ಬ ಸಂಸದರು 2016ರ ವೇಳೆಗೆ ಒಂದು ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಮಾಡಬೇಕು....

ಆದರ್ಶ ಗ್ರಾಮ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಸಂಸದ ಆದರ್ಶ ಗ್ರಾಮ ಯೋಜನೆ ದೇಶದ ಬಡವರು, ರೈತರಿಗಾಗಿ ಜಾರಿಗೊಳಿಸಲಾಗಿದೆ. ಎಲ್ಲಾ ರಾಜ್ಯಗಳೂ ಈ ಯೋಜನೆಯನ್ನು ಜಾರಿಗೆ ತರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿಯ ವಿಜ್ನಾನ ಭವನದಲ್ಲಿ ಸಂಸದ ಆದರ್ಶ ಗ್ರಾಮ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited