Untitled Document
Sign Up | Login    
Dynamic website and Portals
  

Related News

ನಮ್ಮ ಆದ್ಯತೆ ದೇಶದ ಭದ್ರತೆ ಹೊರತು ಮೈತ್ರಿಕೂಟವಲ್ಲ: ರಾಜನಾಥ್ ಸಿಂಗ್

ಬಿಜೆಪಿ ಆದ್ಯತೆ ದೇಶದ ಭದ್ರತೆ ಹೊರತು ಜಮ್ಮು-ಕಾಶ್ಮೀರ ಸರ್ಕಾರದ ಜೊತೆಗಿನ ಮೈತ್ರಿಕೂಟಕ್ಕೆ ಅಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕತಾವಾದಿ ಮಸರತ್ ಆಲಂ ಬಿಡುಗಡೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದದ ಕುರಿತಂತೆ ...

ನಿಗಮ ಮಂಡಳಿಯಲ್ಲಿ ಕಾರ್ಯಕರ್ತರಿಗೆ ಸ್ಥಾನ ನೀಡಿ: ದಿಗ್ವಿಜಯ್ ಸೂಚನೆ

ನಿಗಮ ಮಂಡಳಿಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಸ್ಪಷ್ಟ ಸೂಚನೆ ನೀಡಿದ್ದಾರೆ. ಶಾಸಕರಾಗಿ ಆಯ್ಕೆಯಾಗಿರುವವರು ಈಗಾಗಲೇ ಒಂದು ಅಧಿಕಾರದಲ್ಲಿದ್ದಾರೆ. ಅವರಿಗೆ ಮತ್ತೊಂದು ಅಧಿಕಾರ ನೀಡುವ...

ಆದರ್ಶ ಗ್ರಾಮ ಯೋಜನೆ ಚಾಲನೆಗೆ ಕ್ಷಣಗಣನೆ

ಮಹತ್ವಾಕಾಂಕ್ಷಿ ಸಂಸದ ಆದರ್ಶ ಗ್ರಾಮ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಅ.15ರಂದು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ಮೋದಿ ಈ ಕುರಿತು ಘೋಷಣೆ ಮಾಡಿದ್ದರು. ಪ್ರತಿಯೊಬ್ಬ ಸಂಸದರು 2016ರ ವೇಳೆಗೆ ಒಂದು ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಮಾಡಬೇಕು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited