Untitled Document
Sign Up | Login    
Dynamic website and Portals
  

Related News

ಮುಂಗಾರು ಅಧಿವೇಶನ ಪ್ರಾರಂಭಃ ರಾಜ್ಯಸಭೆಯಲ್ಲಿ ಲಲಿತ್ ಗೇಟ್ ವಿಷಯ ಪ್ರಸ್ತಾಪ

ಮಂಗಳವಾರದಿಂದ ಪ್ರಾರಂಭವಾದ ಮುಂಗಾರು ಅಧಿವೇಶನದಲ್ಲಿ ಕಾಂಗ್ರೆಸ್ ರಾಜ್ಯಸಭೆಯಲ್ಲಿ ಲಲಿತ್ ಗೇಟ್ ವಿಷಯವನ್ನು ಪ್ರಸ್ತಾಪಿಸಿದೆ. ಲಲಿತ್ ಗೇಟ್ ಪ್ರಕರಣದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿರುವ ಕುರಿತು ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದ ಆನಂದ್ ಶರ್ಮಾ, ಸುಷ್ಮಾ ಸ್ವರಾಜ್ ಅವರು ತಮ್ಮ ವೈಯಕ್ತಿಕ ಹಿತಾಸಕ್ತಿಯಿಂದ...

ಕೇಂದ್ರ ಸರ್ಕಾರ ದೇಶಭ್ರಷ್ಟನಿಗೆ ರಕ್ಷಣೆ ನೀಡುತ್ತಿದೆ: ಕಾಂಗ್ರೆಸ್

ಲಲಿತ್ ಮೋದಿ ವಿದೇಶದಲ್ಲಿ ವಾಸಿಸಲು ನೆರವು ನೀಡಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾನವೀಯತೆ ನೆಲೆಯಲ್ಲಿ ಸಹಾಯ ಮಾಡಿದ್ದು ಸುಳ್ಳು. ಕೇಂದ್ರ ಎನ್.ಡಿ.ಎ ಸರ್ಕಾರ ಒಬ್ಬ ಕ್ರಿಮಿನಲ್ ಗೆ ರಕ್ಷಣೆ ನೀಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ ಗಂಭೀರವಾಗಿ...

ಕೆನಡಾದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ಮೋದಿ ಕ್ಷಮೆಯಾಚನೆಗೆ ಕಾಂಗ್ರೆಸ್ ಒತ್ತಾಯ

ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗಷ್ಟೇ ಕೈಗೊಂಡಿದ್ದ ಕೆನಡಾ ಪ್ರವಾಸದಲ್ಲಿ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಪ್ರಧಾನಿ ನರೇಂದ್ರ ಮೋದಿ ಟೋರಂಟೋದಲ್ಲಿ ಭಾಷಣ ಮಾಡುವಾಗ ಯುಪಿಎ ಸರ್ಕಾರ ಮಾಡಿರುವ ಕೊಳೆಯನ್ನು ನಾವು ತೊಳೆಯಲಿದ್ದೇವೆ...

ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ: ಪ್ರಧಾನಿ ಸ್ಪಷ್ಟನೆಗೆ ಒತ್ತಾಯ

ಮುಸ್ಲಿಂ ಲೀಗ್, ಕಾಶ್ಮೀರ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದು, 120 ಜನರ ಸಾವಿಗೆ ಕಾರಣವಾಗಿರುವ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ...

ಕಪ್ಪುಹಣದ ಕುರಿತು ಚರ್ಚೆ: ಸರ್ಕಾರದ ವಿರುದ್ಧ ಸಂಸತ್ ನಲ್ಲಿ ವಾಗ್ದಾಳಿ

ಸಂಸತ್ ಚಳಿಗಾಲ ಅಧಿವೇಶನ ಆರಂಭವಾಗಿ ಮೂರು ದಿನಗಳಾದರು ಸುಗಮ ಕಲಾಪ ಸಾಧ್ಯವಾಗಿಲ್ಲ, ಮೂರನೇ ದಿನವಾದ ಇಂದು ಕೂಡ ಕಪ್ಪುಹಣದ ವಿಚಾರವಾಗಿ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ವಿಪಕ್ಷಗಳು ಗದ್ದಲ ನಡೆಸಿವೆ. ವಿಪಕ್ಷಗಳ ಒತ್ತಾಯದ ಮೇರೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಲಾಗಿದೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited