ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಹೊಸ ರಾಜಕೀಯ ಸಂಚಲನ ಮೂಡಿದ್ದು, ಇದೀಗ ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ನ ಅಸಮಧಾನ ಹೊಂದಿರುವ ನಾಯಕರು ಬಿಜೆಪಿ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಮತ್ತೆ ಆಪರೇಷನ್ ಕಮಲ...
ಸ್ಪಷ್ಟ ಬಹುಮತವಿರದೆ ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್ನ ಬೆಂಬಲದೊಂದಿಗೆ ಸರ್ಕಾರ ನಡೆಸುತ್ತಿದ್ದ ಬಿಜೆಪಿ ಜಾರ್ಖಂಡ್ನಲ್ಲಿ ಆಪರೇಷನ್ ಕಮಲದ ಮೂಲಕ ಬಹುಮತ ಪಡೆದುಕೊಂಡಿದೆ. ಜಾರ್ಖಂಡ್ ವಿಕಾಸ್ ಮೋರ್ಚಾ(ಪ್ರಜಾತಾಂತ್ರಿಕ್ )ದ 6 ಮಂದಿ ಶಾಸಕರು ಆಡಳಿತ ಪಕ್ಷವಾದ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಸೇರ್ಪಡೆಯಾಗುವ ಮುನ್ನ...