Untitled Document
Sign Up | Login    
Dynamic website and Portals
  

Related News

ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ ಎತ್ತಿಹಿಡಿದ ಕೋರ್ಟ್: ಗೋಮಾಂಸ ಆಮದು, ದಾಸ್ತಾನು ಅಕ್ರಮವಲ್ಲ

ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧವನ್ನು ಎತ್ತಿ ಹಿಡಿದಿರುವ ಬಾಂಬೆ ಹೈಕೋರ್ಟ್, ಮಹಾರಾಷ್ಟ್ರದ ಹೊರಗಿನಿಂದ ಗೋಮಾಂಸವನ್ನು ತಂದು ಮಾರಾಟಮಾಡುವುದು ಮತ್ತು ತಿನ್ನುವುದು ಅಕ್ರಮವಲ್ಲ ಎಂದು ತೀರ್ಪು ನೀಡಿದೆ. ಮಹಾರಾಷ್ಟ್ರದಲ್ಲಿ ಹೇರಲಾಗಿರುವ ಗೋಮಾಂಸ ಮೇಲಿನ ನಿಷೇಧಕ್ಕಿರುವ ಸಾಂವಿಧಾನಿಕ ಸಿಂಧುತ್ವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವಾರು ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದ...

ನೇಪಾಳದಲ್ಲಿ ಭಾರತೀಯನ ಹತ್ಯೆ ಅತ್ಯಂತ ವಿಷಾದನೀಯ: ಪ್ರಧಾನಿ ಮೋದಿ

ಪೊಲೀಸ್ ಗೋಲೀಬಾರ್ ನಲ್ಲಿ ಸಾವಿಗೀಡಾದ ಭಾರತೀಯನ ಸಾವನ್ನು ಅತ್ಯಂತ ವಿಷಾದನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇತ್ತೀಚೆಗೆ ನೇಪಾಳ ಸಂಸತ್ ಅಂಗೀಕರಿಸಿದ ನೂತನ ಸಂವಿಧಾನದಲ್ಲಿ ತಮಗೆ ಸಿಗಬೇಕಾದ ನ್ಯಾಯ, ಪ್ರಾಶಸ್ತ್ಯ ಸಿಗಲಿಲ್ಲ ಎಂದು ಹೋರಾಡುತ್ತಿರುವ ಮಾಧೇಸಿ ಹಾಗೂ ಇತರ ಭಾರತೀಯ...

ಅಕ್ರಮವಾಗಿ ದಾಸ್ತಾನು ಮಾಡಲಾದ 36000 ಟನ್‌ ಬೇಳೆಕಾಳು ವಶ

ತೊಗರಿ, ಉದ್ದಿನಂಥ ಬೇಳೆಕಾಳುಗಳು 200 ರೂ. ಗಡಿ ದಾಟಿ ಬೆಲೆ ಗಗನಕ್ಕೇರಿರುವಂತೆಯೇ, ಅಕ್ರಮ ದಾಸ್ತಾನುಗಾರರ ಮೇಲೆ ಸರ್ಕಾರಗಳು ತೀವ್ರ ದಾಳಿ ನಡೆಸಿವೆ. 10 ರಾಜ್ಯಗಳಲ್ಲಿ 36 ಸಾವಿರ ಟನ್‌ ಬೇಳೆಕಾಳು ಅಕ್ರಮ ದಾಸ್ತಾನನ್ನು ವಶಪಡಿಸಿಕೊಂಡಿವೆ. ಅಲ್ಲದೆ, ವಿದೇಶಗಳಿಂದ 5 ಸಾವಿರ ಟನ್‌...

ಬೆಲೆ ನಿಯಂತ್ರಿಸಲು 10 ಸಾವಿರ ಟನ್ ಈರುಳ್ಳಿ ಆಮದಿಗೆ ಕೇಂದ್ರ ಸರಕಾರ ನಿರ್ಧಾರ

ದಿನೇ ದಿನೇ ಹೆಚ್ಚುತ್ತಿರುವ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು 10 ಸಾವಿರ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳುವಂತೆ ಮೋದಿ ಸರಕಾರ ಕೇಂದ್ರ ಸರಕಾರಿ ಸ್ವಾಮ್ಯದ ಎಂಎಂಟಿಸಿ ಗೆ ನಿರ್ದೇಶಿಸಿದೆ. ರಾಷ್ಟ್ರೀಯ ಕೃಷಿ ಸಹಕಾರ ಮಾರಾಟ ಮಹಾಮಂಡಳಿ (ಎನ್​ಎಎಫ್​ಇಡಿ) 10 ಸಾವಿರ ಟನ್ ಈರುಳ್ಳಿಯನ್ನು ಆಮದು...

ಭಾರತದಿಂದ ವಿದೇಶಕ್ಕೆ ಹೋದ ಸಕ್ರಮ ಹವಾಲಾ ಹಣ 4,400 ಕೋಟಿ ರೂ.

ಕಳೆದ ಆರು ತಿಂಗಳ ಅವಧಿಯಲ್ಲಿ ಭಾರತೀಯ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿನ ಲೋಪ-ದೋಷಗಳ ಲಾಭ ಪಡೆದು ದುಬೈ, ಹಾಂಕಾಂಗ್‌ ಮೊದಲಾದ ವಾಣಿಜ್ಯ ಕೇಂದ್ರಗಳಿಗೆ, ಕರವನ್ನು ವಂಚಿಸಿ ’ಸಕ್ರಮ ಹವಾಲಾ' ಮೂಲಕ ಸುಮಾರು 4,400 ಕೋಟಿ ರೂ. ರವಾನಿಸಲಾಗಿರುವುದನ್ನು ಅನುಷ್ಠಾನ ನಿರ್ದೇಶನಾಲಯವು ಪತ್ತೆ ಹಚ್ಚಿದೆ. ಹಾಗಿದ್ದರೂ ಇದೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited