Untitled Document
Sign Up | Login    
Dynamic website and Portals
  

Related News

ಭಾರತದಲ್ಲಿ ಕ್ಷಿಪ್ರ ಪರಿವರ್ತನೆಯ ಅಗತ್ಯವಿದೆ: ಪ್ರಧಾನಿ ಮೋದಿ

ದೇಶದಲ್ಲಿ ವೇಗದ ಬದಲಾವಣೆಯ ಅಗತ್ಯವಿದೆ. ದೇಶದಲ್ಲಿ ಬದಲಾವಣೆ, ಪರಿವರ್ತನೆಯಾಗಬೇಕೆಂದರೆ ಮೊದಲು ಆಡಳಿತದಲ್ಲಿ ಕ್ಷಿಪ್ರ ಪರಿವರ್ತನೆಯಾಗಬೇಕು, ಕಾನೂನಿನಲ್ಲಿ ಬದಲಾವಣೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ದೆಹಲಿಯಲ್ಲಿ ನೀತಿ ಆಯೋಗದ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದಲ್ಲಿ ಕ್ಷಿಪ್ರ...

ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ನೀತಿ ಆಯೋಗದ ಸಭೆ

ಕೇಂದ್ರ ಎನ್ ಡಿಎ ಸರ್ಕಾರದ ಬಹು ನಿರೀಕ್ಷಿತ ನೀತಿ ಆಯೋಗದ ಸಭೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ, ಜು.28ರಂದು ನಡೆಯಲಿದೆ. ಮುಂದಿನ 15 ವರ್ಷಗಳಲ್ಲಿ ದೇಶದ ಅಭಿವೃದ್ಧಿ ಯೋಜನೆಗಳಿಗೆ ವೇಗ ಹೆಚ್ಚಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ವೇಳೆ...

ರಾಜ್ಯದಲ್ಲಿ ಆಹಾರ ಆಯೋಗ ರಚನೆ

ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಅನ್ವಯ ರಾಜ್ಯದಲ್ಲಿ ’ಆಹಾರ ಆಯೋಗ’ ರಚಿಸಲು ಸರ್ಕಾರ ಮುಂದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸದ್ಯದಲ್ಲೇ ಆಯೋಗದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಸಮಿತಿಯಲ್ಲಿ...

ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ

ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜೂ.30 ಕ್ಕೆ ಹಾಲಿ ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಒಟ್ಟು ಏಳು ಸ್ಥಾನಗಳ ಪೈಕಿ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು...

ಭೂಮಿ ಭೋಗ್ಯ ಕಾನೂನಿನಲ್ಲಿ ಮಹತ್ತರ ಬದಲಾವಣೆಃ ಕೇಂದ್ರ ಸರ್ಕಾರದ ನಿರ್ಧಾರ

ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ, ಕೃಷಿ ಭೂಮಿ ಭೋಗ್ಯ ಕಾಯ್ದೆ 2016ರನ್ನು ಜಾರಿಗೊಳಿಸಿದೆ. ಈ ಮೂಲಕ ಭಾರತದಲ್ಲಿ ಭೂಮಿ ಭೋಗ್ಯ ನೀಡುವುದು ಕಾನೂನು ಬದ್ದವಾದಂತಾಗಿದೆ. ಇದರಿಂದ ವ್ಯವಸಾಯದಲ್ಲಿ ದಕ್ಷತೆ, ಬಡತನ ನಿರ್ಮೂಲನೆ ಸಾಧ್ಯವಾಗಬಹುದೆಂದು ಸರ್ಕಾರದ ನಿರೀಕ್ಷೆ ಇದೆ. ಮಾದರಿ...

ದುಬಾರಿ ದುನಿಯಾ ಆರಂಭ: ಇಂದಿನಿಂದ ಶ್ರೀಸಾಮಾನ್ಯನ ಬದುಕು ದುಸ್ತರ

ಏಪ್ರಿಲ್‌ 1, ಮುರ್ಖರ ದಿನವಾದ ಇಂದಿನಿಂದ ಪೆಟ್ರೋಲ್‌, ಡೀಸೆಲ್‌, ಖಾಸಗಿ ಬಸ್‌, ಟಿವಿ, ಡಿಟಿಎಚ್‌, ಎಂಎಸ್‌ಒ, ವಿದ್ಯುತ್‌, ಆಸ್ತಿ ತೆರಿಗೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಮದ್ಯ, ಭೂದಾನ, ಭೂಗುತ್ತಿಗೆ ಹೀಗೆ ಎಲ್ಲದರ ಬೆಲೆ ಏರಿಕೆ ಆರಂಭವಾಗಲಿದೆ. ಅದರಂತೆ ಇಂದಿನಿಂದ ದುಬಾರಿ ದುನಿಯಾ...

ವಿದ್ಯುತ್ ದರ ಹೆಚ್ಚಳ ಸಾಧ್ಯತೆ: ಇಂದು ಕೆ.ಇ.ಆರ್.ಸಿ ನಿರ್ಧಾರ

ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್‌.ಸಿ)ವು ಬುಧವಾರ ವಿದ್ಯುತ್‌ ದರ ಪರಿಷ್ಕರಣೆ ಮಾಡಲಿದ್ದು, ರಾಜ್ಯದ ಜನರಿಗೆ ಕರೆಂಟ್ 'ಶಾಕ್‌' ನೀಡಲಿದೆ. ಪ್ರತಿ ಯೂನಿಟ್‌ಗೆ 34ರಿಂದ 38 ಪೈಸೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆ.ಇ.ಆರ್‌.ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ಬೆಳಗ್ಗೆ 11.30ಕ್ಕೆ...

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ಕೇಂದ್ರ ಚುನಾವಣಾ ಆಯೋಗ ಶುಕ್ರವಾರ, ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚರಿ ಈ ಐದು ರಾಜ್ಯಗಳಲ್ಲಿ ನಡೆಯಬೇಕಾದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಿಸಿದೆ. ಈ ಐದು ರಾಜ್ಯಗಳಲ್ಲಿ ಏಪ್ರಿಲ್ 4 ಮತ್ತು ಮೇ 16 ರ ಮಧ್ಯೆ ಚುನಾವಣೆ ನಡೆಯಲಿದೆ....

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟ

ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫೆ.13 ಮತ್ತು 20ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯಿತಿ ಅವಧಿ ಮುಕ್ತಾಯಗೊಳ್ಳದ ಕಾರಣ ಈ ಕ್ಷೇತ್ರಕ್ಕೆ ಚುನಾವಣೆ ನಡೆಯುವುದಿಲ್ಲ. ಬೀದರ್‌, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲಾ ಪಂಚಾಯಿತಿ...

ವಿಧಾನಪರಿಷತ್ ನ 25 ಸ್ಥಾನಗಳಿಗೆ ಚುನಾವಣಾ ದಿನಾಂಕ ನಿಗದಿ

ವಿಧಾನಪರಿಷತ್ ನ 25 ಸ್ಥಾನಗಳಿಗೆ ಡಿಸೆಂಬರ್ 27ರಂದು ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಡಿ.9 ಕಡೆಯ ದಿನವಾಗಿದೆ. ಡಿ.10ರಂದು ನಾಮಪತ್ರಗಳ ಪರಿಶೀಲನೆ ಹಾಗೂ ನಾಮಪತ್ರ ಹಿಂಪಡೆಯಲು ಡಿ.12 ಕೊನೆಯ ದಿನವಾಗಿದೆ ಎಂದು ಹೇಳಿದೆ....

ಗೋಸೇವಾ ಆಯೋಗ ವಿಸರ್ಜನೆಗೆ ರಾಜ್ಯ ಸರ್ಕಾರ ನಿರ್ಧಾರ

ಕರ್ನಾಟಕ ರಾಜ್ಯ ಸರ್ಕಾರ ಬಿಜೆಪಿ ಸರ್ಕಾರ ಸಮಯದಲ್ಲಿ ರಚನೆಯಾಗಿದ್ದ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ, ಅದರ ಅಧಿಕಾರವನ್ನು ಪ್ರಾಣಿ ಸಂರಕ್ಷಣಾ ಸಮಿತಿಗೆ ವರ್ಗಾಯಿಸಿ, ಜಾನುವಾರು ರಕ್ಷಿಸುವ ಹೊಣೆಗಾರಿಕೆಯನ್ನು ವಹಿಸಲು ನಿರ್ಧರಿಸಿದೆ. ಸಂಪುಟ ಸಭೇಯಲ್ಲಿ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ ಅದರ ಅಧಿಕಾರವನ್ನು ಈಗಿರುವ...

ಬಿಬಿಎಂಪಿ ಚುನಾವಣಾ ದಿನಾಂಕ ನಿಗದಿ : ಆಗಸ್ಟ್ 22 ಕ್ಕೆ ಚುನಾವಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ 22ರಂದು ಚುನಾವಣೆ ನಡೆಸುವುದಾಗಿ ಗುರುವಾರ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಿಸಿದೆ. ಜುಲೈ 28 ರಂದು ನಡೆಯಬೇಕಿದ್ದ ಬೃಹತ್‌ ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ತಡೆ ಬಿದ್ದಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆಗಸ್ಟ್ ೨೨...

ಬಿಬಿಎಂಪಿ ಚುನಾವಣೆ: ರಾಜ್ಯಕ್ಕೆ 8 ವಾರಗಳ ಗಡವು ನೀಡಿದ ಸುಪ್ರೀಂ

ಸುಪ್ರೀಂಕೋರ್ಟ್ ಮುಖ್ಯನ್ಯಾಯಾಪೀಠ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯನ್ನು 8 ವಾರಗಳ ಕಾಲ ಮುಂದೂಡಲು ಆದೇಶ ನೀಡಿದೆ. ಮಹಾನಗರ ಪಾಲಿಕೆಯ ಚುನಾವಣೆ ಮುಂದೂಡುವಂತೆ ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ಸುಪ್ರೀಂಕೋರ್ಟ್, ಬಿಬಿಎಂಪಿ...

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ/ಕಿರಿಯ ಸಹಾಯಕ/ದ್ವಿತೀಯ ದರ್ಜೆಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ತಾತ್ಪೂರ್ತಿಕವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಅಕ್ಟೋಬರ್ ೨೦೧೫ ರಲ್ಲಿ ನಡೆಸಲು ನಿರ್ಧರಿಸಲಾಗಿದೆ....

ಬಿಬಿಎಂಪಿ ಚುನಾವಣೆ: ಜುಲೈ 26ಕ್ಕೆ ಮತದಾನ, 29ರಂದು ಮತ ಎಣಿಕೆ ಸಾಧ್ಯತೆ

ಬಿಬಿಎಂಪಿ ಚುನಾವಣೆಗೆ ಹೈಕೋರ್ಟ್‌ ಸೂಚನೆ ನೀಡುತ್ತಿದ್ದಂತೆಯೇ ಇತ್ತ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಲು ಅಂತಿಮ ಸಿದ್ಧತೆ ನಡೆಸಿದ್ದು, ಜುಲೈ 26ರಂದು ಮತದಾನ ಮತ್ತು 29ರಂದು ಮತ ಎಣಿಕೆ ನಡೆಯುವ ಸಾಧ್ಯತೆ ಇದೆ. ಜುಲೈ ಅಂತ್ಯದೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸಬೇಕು ಎಂಬುದು ಆಯೋಗದ...

ಸುಪ್ರೀಂ ಕೋರ್ಟ್ ಆದೇಶದಂತೆ ಬಿಬಿಎಂಪಿ ಚುನಾವಣೆ: ಆಯೋಗ ಸ್ಪಷ್ಟನೆ

ಬಿಬಿಎಂಪಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಈ ಕುರಿತು ತಿಳಿಸಿರುವ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಚಾರಿ, ಸುಪ್ರೀಂ ಕೋರ್ಟ್ ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿದೆ. ಮುಂಬರುವ ಆ.5ರೊಳಗೆ...

ಗ್ರಾಮ ಪಂಚಾಯ್ತಿ ಚುನಾವಣೆ: 2ನೇ ಹಂತದಲ್ಲೂ ಶೇ.80ರಷ್ಟು ಮತದಾನ

ಅಭ್ಯರ್ಥಿಗಳ ಚಿಹ್ನೆ ಅದಲು-ಬದಲು, ಮತದಾನ ಬಹಿಷ್ಕಾರದಂತಹ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಎರಡನೇ ಹಂತದಲ್ಲಿ ರಾಜ್ಯದ 15 ಜಿಲ್ಲೆಗಳ 2,681 ಗ್ರಾಮ ಪಂಚಾಯ್ತಿಗಳಿಗೆ ಶಾಂತಿಯುತ ಮತದಾನ ನಡೆದಿದೆ. ಪಂಚಾಯ್ತಿ ಚುನಾವಣೆಗಳಲ್ಲಿ ಇದೇ ಮೊದಲ ಬಾರಿ ಜಾರಿ ಬಂದಿರುವ ಕಡ್ಡಾಯ ಮತದಾನ ಎರಡನೇ ಹಂತದಲ್ಲೂ ಪರಿಣಾಮ...

ಜನತಾಪರಿವಾರ ವಿಲೀನಕ್ಕೆ ಮತ್ತಷ್ಟು ವಿಳಂಬ

ಬಿಜೆಪಿ ನಾಗಾಲೋಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವೈಮನಸ್ಸುಗಳನ್ನು ಮರೆತು ಒಂದುಗೂಡಿದ್ದ ಜನತಾಪರಿವಾರ ವಿಲೀನಕ್ಕೆ ಮತ್ತೆ ವಿಘ್ನ ಎದುರಾಗಿದೆ. ಕಳೆದ ಏಪ್ರಿಲ್ 15ರಂದು ಎಸ್‌ಪಿ, ಆರ್‌.ಜೆ.ಡಿ, ಜೆಡಿಯು, ಐ.ಎಲ್‌.ಡಿ ಪಕ್ಷಗಳ ವಿಲೀನಕ್ಕೆ ಆಯಾ ಪಕ್ಷಗಳ ನಾಯಕರು ಸಮ್ಮತಿಸಿದ್ದರು. ಇದು ಮುಂದಿನ ಹೊಸ ರಾಜಕೀಯ...

ಹೊಸ ಪಕ್ಷ ಸ್ಥಾಪಿಸಿದ ಬಿಹಾರದ ಮಾಜಿ ಸಿ.ಎಂ ಜಿತನ್ ರಾಮ್ ಮಾಂಝಿ

ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ, ಹೊಸ ಪಕ್ಷವನ್ನು ಸ್ಥಾಪಿಸಿ ಅದಕ್ಕೆ ಹಿಂದೂಸ್ಥಾನ್ ಅವಾಮಿ ಮೋರ್ಚಾ(ಹೆಚ್.ಎ.ಎಂ) ಎಂದು ನಾಮಕರಣ ಮಾಡಿದ್ದಾರೆ. ಸದ್ಯದಲ್ಲೇ ನಡೆಯಲಿರುವ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 243 ಕ್ಷೇತ್ರಗಳಲ್ಲಿಯೂ ತಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು...

ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯಕ್ಕೆ ಸುಪ್ರೀಂ ಸೂಚನೆ

'ಬಿಬಿಎಂಪಿ' ಚುನಾವಣೆ ಸಂಬಂಧ ಹೈಕೋರ್ಟ್ ದ್ವಿಸದಸ್ಯಪೀಠ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮೇ.31ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ನೀಡಿದ್ದ ಆದೇಶವನ್ನು ಹೈಕೋರ್ಟ್ ನ ದ್ವಿಸದಸ್ಯಪೀಠ ರದ್ದುಗೊಳಿಸಿ, ಚುನಾವಣೆ ನಡೆಸಲು ಸರ್ಕಾರಕ್ಕೆ 6 ತಿಂಗಳ...

ಗ್ರಾಮ ಪಂಚಾಯತ್ ಚುನಾವಣೆ 2 ದಿನದಲ್ಲಿ ಘೋಷಣೆ ಸಾಧ್ಯತೆ

ಗ್ರಾಮ ಪಂಚಾಯಿತ್ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತವಾಗಿ ವೇಳಾಪಟ್ಟಿ ಘೋಷಣೆ ಮಾಡುವ ಸಾಧ್ಯತೆಯಿದೆ. ಬಹುತೇಕ ಮೇ 26 ಅಥವಾ 27 ಇಲ್ಲವೇ ಜೂನ್‌ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು...

ಕುಮಾರ್ ವಿಶ್ವಾಸ್ ವಿರುದ್ಧ ಅಕ್ರಮ ಸಂಬಂಧ ಆರೋಪ: ನೋಟಿಸ್ ಜಾರಿ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸಂಕಷ್ಟ ಸದ್ಯಕ್ಕೆ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಆಪ್ ಹಿರಿಯ ಮುಖಂಡ ಕುಮಾರ್ ವಿಶ್ವಾಸ್ ತನ್ನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಆಪ್ ಸ್ವಯಂಸೇವಕಿ ದೆಹಲಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ...

ಧಾರ್ಮಿಕ ಸ್ವಾತಂತ್ರ್ಯದ ಬಗೆಗಿನ ಅಮೆರಿಕಾ ವರದಿ ಪೂರ್ವಾಗ್ರಹ ಪೀಡಿತ: ಭಾರತ

'ನರೇಂದ್ರ ಮೋದಿ' ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಅಲ್ಪಸಂಖ್ಯಾತರು ಭಾರತದಲ್ಲಿ ಧಾರ್ಮಿಕ ಹಿಂಸಾಚಾರಕ್ಕೆ ತುತ್ತಾಗುತ್ತಿದ್ದಾರೆ ಎಂಬ ಅಮೆರಿಕಾ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ ವರದಿಗೆ ಭಾರತ ಸರ್ಕಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಭಾರತವನ್ನು ಸರಿಯಾಗಿ ಅರ್ಥಮಾಡಿಕೊಳ್ಳದವರು ಮಾತ್ರ ಈ ರೀತಿಯ ವರದಿ...

ನೆಟ್ ನ್ಯೂಟ್ರಾಲಿಟಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ರವಿಶಂಕರ್‌ ಪ್ರಸಾದ್

ನೆಟ್ ನ್ಯೂಟ್ರಾಲಿಟಿ ಅಥವಾ ಅಂತರ್ಜಾಲ ಸಮಾನತೆ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಟೆಲಿಕಾಂ ಸಚಿವ ರವಿ ಶಂಕರ್‌ ಪ್ರಸಾದ್‌ ತಿಳಿಸಿದ್ದಾರೆ. ನೆಟ್ ನ್ಯೂಟ್ರಾಲಿಟಿ ವಿಷಯ ಲೋಕಸಭೆಯಲ್ಲಿ ಚರ್ಚೆ ಆಗಬೇಕು, ಹೀಗಾಗಿ ಪ್ರಶ್ನೋತ್ತರ ವೇಳೆಯನ್ನು ...

ಬಿಬಿಎಂಪಿ ಚುನಾವಣೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಏಪ್ರಿಲ್ 24ರಂದು ಹೈಕೋರ್ಟ್ ಕಾಯ್ದಿರಿಸಿದೆ. ಏತನ್ಮಧ್ಯೆ ಚುನಾವಣೆ ಘೋಷಿಸದಂತೆ ನೀಡಿರುವ ತಡೆಯನ್ನು ಮುಂದುವರಿಸುವಂತೆ ಹೈಕೋರ್ಟ್ ಪೀಠ, ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇಂದು ರಾಜ್ಯ ಸರ್ಕಾರ...

ಮುಖ್ಯ ಚುನಾವಣಾ ಆಯುಕ್ತರಾಗಿ ನಸೀಮ್‌ ಜೈದಿ ಅಧಿಕಾರ ಸ್ವೀಕಾರ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ನಸೀಮ್‌ ಜೈದಿ ಅಧಿಕಾರ ಸ್ವೀಕರಿಸಿದ್ದಾರೆ. 2017ರ ಜುಲೈನಲ್ಲಿ ನಸೀಮ್‌ ಅವರಿಗೆ 65 ವರ್ಷ ತುಂಬಲಿದ್ದು, ಅಲ್ಲಿಯ ತನಕ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಲಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು...

ಬಿಬಿಎಂಪಿ ಚುನಾವಣೆ: ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸಬೇಕು ಎಂಬ ರಾಜ್ಯ ಸರ್ಕಾರದ ಮಹದಾಸೆಗೆ ರಾಜ್ಯಪಾಲ ವಜುಭಾಯ್ ವಾಲಾ ತಡೆಯೊಡ್ಡಿದ್ದರು. ಏತನ್ಮಧ್ಯೆ ಬಿಬಿಎಂಪಿಗೆ ಚುನಾವಣೆ ನಡೆಸುವ...

ಯುಜಿಸಿ ರದ್ದುಗೊಳಿಸಲು ಹರಿ ಗೌತಮ್ ನೇತೃತ್ವದ ವರದಿ ಶಿಫಾರಸ್ಸು

'ವಿಶ್ವವಿದ್ಯಾಲಯ ಧನಸಹಾಯ ಆಯೋಗ'ವನ್ನು ರದ್ದುಗೊಳಿಸಬೇಕೆಂದು ಹೆಚ್.ಆರ್.ಡಿ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಅತಿ ಪುರಾತನವಾದ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಯುಜಿಸಿ ಮಾಜಿ ಅಧ್ಯಕ್ಷ ಹರಿ ಗೌತಮ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಸಮಿತಿ...

ಮತಾಂತರ, ಅದರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ನಡೆಯಲಿ: ರಾಜನಾಥ್ ಸಿಂಗ್

ಅಲ್ಪಸಂಖ್ಯಾತರಿಗೆ ಸಂಪೂರ್ಣ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಮತಾಂತರ ನಡೆಸುವುದನ್ನು ಪ್ರಶ್ನಿಸಿದ್ದು, ಈ ಬಗ್ಗೆ ಚರ್ಚೆ ನಡೆಯಲಿ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ಮತಾಂತರ...

ಇನ್ನು ಮುಂದೆ ಮತಪತ್ರದಲ್ಲಿ ಅಭ್ಯರ್ಥಿಗಳ ಭಾವಚಿತ್ರ

ಮತಪತ್ರಗಳಲ್ಲಿ ಇನ್ನು ಅಭ್ಯರ್ಥಿಗಳ ಹೆಸರು ಮತ್ತು ಚಿಹ್ನೆಯ ಜತೆ ಅವರ ಫೋಟೋ ಕೂಡ ಇರಲಿದೆ. ಮತದಾರರಿಗೆ ಕೇವಲ ಹೆಸರು ಹಾಗೂ ಚಿಹ್ನೆಯ ಆಧಾರದಲ್ಲಿ ಅಭ್ಯರ್ಥಿಗಳನ್ನು ಗುರುತಿಸುವುದು ಕಷ್ಟವಾಗುತ್ತದೆ. ಅಲ್ಲದೆ, ಒಂದೇ ಹೆಸರಿನ ಹಲ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುವ ಕಾರಣ ಗೊಂದಲ ಉಂಟಾಗುತ್ತದೆ....

ಅರ್ಕಾವತಿ ಪ್ರಕರಣದಲ್ಲಿ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ: ಜಗದೀಶ್ ಶೆಟ್ಟರ್

'ಅರ್ಕಾವತಿ' ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಬಗ್ಗೆ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ ಎಂದು ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಮಾ.4ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ...

ಅರ್ಕಾವತಿ ಬಡಾವಣೆ ಹಗರಣ: ಬಿಜೆಪಿಯಿಂದ ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಕೆ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ, ಹಿರಿಯ ವಕೀಲರಾದ ದೊರೆರಾಜು ಹಾಗೂ ನಟರಾಜ್ ಶರ್ಮ ಅವರ ಮೂಲಕ, ನ್ಯಾ.ಕೆಂಪಣ್ಣ ನೇತೃತ್ವದ ವಿಚಾರಣಾ ಆಯೋಗಕ್ಕೆ 810 ಪುಟಗಳ ದಾಖಲೆಗಳನ್ನು ಸಲ್ಲಿಸಿದೆ. ಕೆಂಪಣ್ಣ ಆಯೋಗದ ಕಾರ್ಯದರ್ಶಿ ಎಸ್.ಶ್ರೀವತ್ಸ ಕೆದಿಲಾಯ ಅವರಿಗೆ ದೊರೆರಾಜು...

ಏ.1ರಿಂದ ವಿದ್ಯುತ್ ದರ ಏರಿಕೆ

ಕರ್ನಾಟಕ ವಿದ್ಯುಚ್ಛಕ್ತಿ ಆಯೋಗ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಪ್ರತೀ ಯೂನಿಟ್ ವಿದ್ಯುತ್ ದರದಲ್ಲಿ 13ರಿಂದ 20 ಪೈಸೆ ಹೆಚ್ಚಳ ಮಾಡಲಾಗಿದ್ದು, ಎಲ್ಲ ವಿದ್ಯುತ್ ಸರಬರಾಜು ಸಂಸ್ಥೆಗಳ ವ್ಯಾಪ್ತಿಯಲ್ಲಿ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್...

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಕೆ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ಬಿಡಿಎ ದಾಖಲೆಗಳನ್ನು ಸಲ್ಲಿಸಿದೆ. ಸುಮಾರು 23 ಅಲ್ಯೂಮಿನಿಯಂ ಬಾಕ್ಸ್‌ಗಳಲ್ಲಿ 1 ಲಕ್ಷ 30 ಸಾವಿರ ಪುಟಗಳನ್ನೊಳಗೊಂಡ ದಾಖಲೆಗಳನ್ನು ಕಾವೇರಿ ಭವನದಲ್ಲಿರುವ ನ್ಯಾ.ಕೆಂಪಣ್ಣ ಆಯೋಗದ ಕಚೇರಿಗೆ ರವಾನಿಸಲಾಯಿತು. ಲಾರಿಯಲ್ಲಿ ಪೊಲೀಸರ ಭದ್ರತೆಯಲ್ಲಿ ದಾಖಲೆಗಳನ್ನು...

ಚುನಾವಣೆ ಹಿಂದಿನ ದಿನ ಹೊರಡಿಸಿದ್ದ ಫತ್ವಾ ಸೋಲಿಗೆ ಕಾರಣ: ಕಿರಣ್ ಬೇಡಿ

'ದೆಹಲಿ' ಚುನಾವಣೆಯಲ್ಲಿ ಶಾಹಿ ಇಮಾಮ್ ಬುಖಾರಿ ಫತ್ವಾ ಹೊರಡಿಸಿದ್ದೇ ತಮ್ಮ ಸೋಲಿಗೆ ಕಾರಣ ಎಂದು ಬಿಜೆಪಿ ನಾಯಕಿ, ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಆರೋಪಿಸಿದ್ದಾರೆ. ಫೆ.11ರಂದು ಎ.ಎನ್.ಐ ಪ್ರತಿನಿಧಿಯೊಂದಿಗೆ ಮಾತನಾಡಿರುವ ಕಿರಣ್ ಬೇಡಿ, ದೆಹಲಿ ಜಮ್ಮಾ ಮಸೀದಿಯ ಶಾಹಿ ಇಮಾಮ್...

ಉದ್ಯೋಗ ಸೃಷ್ಟಿಸಿ, ಹೂಡಿಕೆ ಹೆಚ್ಚಿಸಲು ಪ್ರಧಾನಿ ಸಲಹೆ

ಯೋಜನಾ ಆಯೋಗ ರದ್ದುಗೊಳಿಸುವ ಸಂಬಂಧ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿಗಳ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಯೋಜನಾ ಆಯೋಗದ ಬದಲಿಗೆ ಜಾರಿಗೆ ಬಂದಿರುವ, ಎಲ್ಲ ಮುಖ್ಯಮಂತ್ರಿಗಳೂ ಸದಸ್ಯರಾಗಿರುವ 'ನೀತಿ' ಆಯೋಗದ ಮೊದಲ ಆಡಳಿತ ಮಂಡಳಿ ಸಭೆಯನ್ನು ದೆಹಲಿಯಲ್ಲಿ ನಡೆಸಿದರು. ಅಭಿವೃದ್ಧಿ ಹೆಚ್ಚಿಸಲು, ಉದ್ಯೋಗ ಸೃಷ್ಟಿಸಲು,...

ದೆಹಲಿ ಚುನಾವಣೆಯಲ್ಲಿ ಕೇಜ್ರಿವಾಲ್ ಸ್ಪರ್ಧಿಸಬಹುದು: ಚುನಾವಣಾ ಆಯೋಗ

ಆಮ್ ಆದ್ಮಿ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮತದಾರರಾಗಿದ್ದು, ಅವರು ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಭ್ಯರ್ಥಿತ್ವವನ್ನು ರದ್ದುಗೊಳಿಸಬೇಕು ಎಂದು ಕೋರಿ ಕಾಂಗ್ರೆಸ್ ಅಭ್ಯರ್ಥಿ ಕಿರಣ್ ವಾಲಿಯಾ...

ಡಿನೋಟಿಫಿಕೇಶನ್ ಪ್ರಕರಣದ ದಾಖಲೆ ಸಲ್ಲಿಸಲು ಆತುರ ಬೇಡ : ಹೆಚ್.ಡಿ ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುವುದಕ್ಕೆ ಆತುರ ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜ29ರಂದು ವಿಧಾನಸೌಧದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಸುವುದರಲ್ಲಿ ಆತುರ...

ಬಿಜೆಪಿ ಎಂದರೆ ಭಾರತೀಯ ನೊಟೀಸ್ ಪಾರ್ಟಿ: ಆಪ್ ಲೇವಡಿ

'ಬಿಜೆಪಿ' ವಿರುದ್ಧ ವಾಗ್ದಾಳಿ ನಡೆಸಿರುವ ಆಮ್ ಆದ್ಮಿ ಪಕ್ಷ, ಬಿಜೆಪಿಯನ್ನು ಭಾರತೀಯ ನೊಟೀಸ್ ಪಕ್ಷ ಎಂದು ಟೀಕಿಸಿದೆ. ಓಟಿಗಾಗಿ ನೀಡುವ ಹಣವನ್ನು ತೆಗೆದುಕೊಂಡು ಎಎಪಿಗೇ ಮತ ಹಾಕಿ ಎಂದು ಅರವಿಂದ್ ಕೇಜ್ರಿವಾಲ್ ಮತ್ತೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ಮುಖ್ಯಮಂತ್ರಿ...

ಡಿನೋಟಿಫಿಕೇಷನ್ ಮಾಡಿಲ್ಲ ರಿಮಾಡಿಫಿಕೇಷನ್ ಮಾಡಿದ್ದೇನೆ: ಸಿಎಂ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಡಿನೋಟಿಫಿಕೇಷನ್ ಮಾಡಿಲ್ಲ ರಿಮಾಡಿಫಿಕೇಷನ್ ಮಾಡಿದ್ದೇನೆ ಎಂದು ಹೇಳಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ನಾನು ಪಾಠ ಕಲಿಯಬೇಕಿಲ್ಲ. ಬಿಜೆಪಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವಧಿಯಲ್ಲಿ...

ಕೇಜ್ರಿವಾಲ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬಿಜೆಪಿ, ಕಾಂಗ್ರೆಸ್ ನವರು ಹಣ ನೀಡಿದರೆ ತೆಗೆದುಕೊಳ್ಳಿ ಎಂಬ ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ದೆಹಲಿಯ ಉತ್ತಮ್ ನಗರದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿ...

ಸಬ್ಸಿಡಿಗಳನ್ನು ಕ್ರಮಬದ್ಧಗೊಳಿಸುವ ಅಗತ್ಯವಿದೆ: ಅರುಣ್ ಜೇಟ್ಲಿ

'ಹೂಡಿಕೆ'ಯನ್ನು ಆಕರ್ಷಿಸಿ, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ನೀತಿಗಳಲ್ಲಿ ಸ್ಥಿರತೆ ಕಾಪಾಡಿಕೊಳ್ಳುವುದು ಅಗತ್ಯ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಜ.19ರಂದು ಚೆನ್ನೈ ನಲ್ಲಿ ನಡೆದ ಸಿಐಐ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅರುಣ್ ಜೇಟ್ಲಿ, ಎಲ್ಲಾ...

ಎನ್.ಐ.ಟಿ.ಐ ಉಪಾಧ್ಯಕ್ಷರಾಗಿ ಅರವಿಂದ್ ಪನಗಾರಿಯಾ ಇಂದು ಅಧಿಕಾರ ಸ್ವೀಕಾರ

ಹೊಸದಾಗಿ ರಚನೆಯಾಗಿರುವ ನೀತಿ(ಎನ್.ಐ.ಟಿ.ಐ) ಆಯೋಗಕ್ಕೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಅರ್ಥಶಾಸ್ತ್ರಜ್ನ ಅರವಿಂದ್ ಪನಗಾರಿಯಾ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಯೋಜನಾ ಆಯೋಗದ ಬದಲು, ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಜ.1ರಂದು ನೀತಿ ಆಯೋಗವನ್ನು ಜಾರಿಗೆ ತಂದಿತ್ತು. ಜ.5ರಂದು ಆಯೋಗಕ್ಕೆ ಉಪಾಧ್ಯಕ್ಷರಾಗಿ ಖ್ಯಾತ...

ಅನಿವಾಸಿ ಭಾರತೀಯರಿಗೆ ಇ-ಮತದಾನ ಸೌಲಭ್ಯ

ಅನಿವಾಸಿ ಭಾರತೀಯರಿಗೂ ಮತದಾನ ಮಾಡುವ ಹಕ್ಕು ದೊರೆತಿದೆ. ಎನ್.ಆರ್.ಐ ಗಳು ಭಾರತದಲ್ಲಿ ನಡೆಯುವ ಚುನಾವಣೆಯಲ್ಲಿ ಮತಚಲಾವಣೆ ಮಾಡುವುದರ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇ-ವೋಟಿಂಗ್ ಮೂಲಕ ಅನಿವಾಸಿ ಭಾರತೀಯರಿಗೆ ಮತದಾನ ಮಾಡುವ ಅವಕಾಶ ನೀಡಬೇಕು, ಈ ಸೌಲಭ್ಯವನ್ನು 8 ವಾರಗಳಲ್ಲಿ...

ಯೋಜನಾ ಆಯೋಗದಂತೆಯೇ ಪುನಾರಚನೆಯಾಗಲಿದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ

ಇತ್ತೀಚೆಗಷ್ಟೇ ಯೋಜನಾ ಆಯೋಗವನ್ನು ಪುನಾರಚಿಸಿದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ಯನ್ನೂ ಪುನಾರಚನೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಸಂಪೂರ್ಣವಾಗಿ ಬದಾವಣೆಗೊಳಗಾಗಲಿರುವ ನೆಹರೂ ಕಾಲದ 2ನೇ ಆಯೋಗ ಇದಾಗಿದೆ. ಪುನಾರಚನೆಯ ನಂತರ ಅನಧಿಕೃತ ವಿಶ್ವವಿದ್ಯಾನಿಲಯಗಳ ವಿರುದ್ಧ ಕ್ರಮ...

ವಿ.ಆರ್ ಸುದರ್ಶನ್ ವಿರುದ್ಧ ಭೂ ಅಕ್ರಮ ಆರೋಪ: ವರದಿ ಕೇಳಿದ ರಾಜ್ಯಪಾಲ

ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ ಅಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಿರುವ ವಿ.ಆರ್ ಸುದರ್ಶನ್ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್ ಸುದರ್ಶನ್ ಅವರನ್ನು ಕರ್ನಾಟಕ...

ಫೆಬ್ರವರಿಯಲ್ಲಿ ದೆಹಲಿ ವಿಧಾನಸಭಾ ಚುನಾವಣೆ ಸಾಧ್ಯತೆ

ಬಹುನಿರೀಕ್ಷಿತ ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ ಎರಡನೇ ವಾರ ನಡೆಯುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ರಾಜೀನಾಮೆ ಬಳಿಕ ಯಾವುದೇ ಪಕ್ಷಗಳು ಸರ್ಕಾರ ರಚನೆಗೆ ಆಸಕ್ತಿ ತೋರದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅರ್ಥಶಾಸ್ತ್ರಜ್ನ ಅರವಿಂದ್ ಪನಗಾರಿಯ ನೇಮಕ

ಪ್ರಧಾನಿ ನರೇಂದ್ರ ಮೋದಿ ನೀತಿ ಆಯೋಗಕ್ಕೆ ಉಪಾಧ್ಯಕ್ಷರು, ಸದಸ್ಯರನ್ನು ಜ.5ರಂದು ನೇಮಕ ಮಾಡಿದ್ದಾರೆ. ಯೋಜನಾ ಆಯೋಗದ ಬದಲು ಕಳೆದ 4 ದಿನಗಳ ಹಿಂದೆ ನೀತಿ ಆಯೋಗವನ್ನು ಅಸ್ಥಿತ್ವಕ್ಕೆ ತರಲಾಗಿತ್ತು. ಈ ಆಯೋಗಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು...

ನೀತಿ ಆಯೋಗವು ರಾಜಕೀಯ ಪ್ರೇರಿತ, ಇದರಲ್ಲಿ ಜನಪರ ಕಾಳಜಿ ಇಲ್ಲ: ಸಿದ್ದರಾಮಯ್ಯ

ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕನಸಿನ ಕೂಸಾಗಿ 65 ವರ್ಷಗಳ ಹಿಂದೆ ಸ್ಥಾಪನೆಗೊಂಡಿರುವ ಯೋಜನಾ ಆಯೋಗಕ್ಕೆ ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ಸಂಪೂರ್ಣ ರಾಜಕೀಯ ಪ್ರೇರಿತವಾದದ್ದು. ಇದರ ಹಿಂದೆ ಜನಪರ ಕಾಳಜಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಒಕ್ಕೂಟ...

ಯೋಜನಾ ಆಯೋಗಕ್ಕೆ ನೀತಿ ಆಯೋಗ ಎಂದು ಮರುನಾಮಕರಣ

ಕೇಂದ್ರ ಸರ್ಕಾರ ಯೋಜನಾ ಆಯೋಗಕ್ಕೆ 'ನೀತಿ ಆಯೋಗ'ವೆಂದು ಮರುನಾಮಕರಣ ಮಾಡಲಿದೆ. ಈ ಬಗ್ಗೆ ಜ.1ರಂದು ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ. ಆ.15, ಸ್ವಾತಂತ್ರ್ಯದಿನಾಚರಣೆಯಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಯೋಜನಾ ಆಯೋಗದ ಬದಲಿಗೆ ನೂತನ ಆಯೋಗವನ್ನು ಜಾರಿಗೆ...

ಯೋಜನಾ ಆಯೋಗಕ್ಕೆ ನೀತಿ ಆಯೋಗವೆಂದು ಹೊಸ ರೂಪ

ಯೋಜನಾ ಆಯೋಗಕ್ಕೆ ಹೊಸ ರೂಪ ನೇಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜನಾ ಆಯೋಗದ ಹೆಸರನ್ನು ಬದಲಿಸಿ, ನೀತಿ ಆಯೋಗ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಿದೆ. ನೀತಿ ಆಯೋಗವೆಂದರೆ ಪರಿವರ್ತನೆ ಭಾರತಕ್ಕಾಗಿ ರಾಷ್ಟ್ರೀಯ ಸಂಸ್ಥೆ. ಈ ನೀತಿ ಆಯೋಗಕ್ಕೆ...

ಕೆ.ಪಿ.ಎಸ್.ಸಿ ಅಧ್ಯಕ್ಷ ಸ್ಥಾನಕ್ಕೆ ವಿ.ಆರ್ ಸುದರ್ಶನ್ ಹೆಸರು ಶಿಫಾರಸು

ರಾಜ್ಯ ಸರ್ಕಾರ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ವಿಧಾನಪರಿಷತ್ ನ ಮಾಜಿ ಸಭಾಪತಿ, ಕಾಂಗ್ರೆಸ್ ನಾಯಕ ವಿ.ಆರ್ ಸುದರ್ಶನ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿದೆ. ಕೆ.ಪಿ.ಎಸ್.ಸಿ ಅಧ್ಯಕ್ಷರ ಹುದ್ದೆ ಕಳೆದ ಒಂದು ವರ್ಷದಿಂದ ಖಾಲಿ ಇತ್ತು. ಈ ಹುದ್ದೆಗೆ...

ಯೋಜನಾ ಆಯೋಗ ರದ್ದತಿಗೆ ಕೇಂದ್ರ ಚಿಂತನೆ: ಸಿಎಂಗಳ ಸಭೆ ಕರೆದ ಪ್ರಧಾನಿ

ನೂತನ ಯೋಜನಾ ಆಯೋಗದ ಕುರಿತು ರೂಪರೇಷೆ ತಯಾರಿಸುವ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದಾರೆ. ಮೋದಿ ಅವರು ಪ್ರಧಾನಿಯಾದ ನಂತರ ಸಿಎಂಗಳ ಸಭೆ ಕರೆದಿರುವುದು ಇದೇ ಮೊದಲು. ಯೋಜನಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ಕೇಂದ್ರ...

ಯೋಜನಾ ಆಯೋಗ ರದ್ದು ಬೇಡಃ ಸಿದ್ದರಾಮಯ್ಯ

ಕಳೆದ 64 ವರ್ಷಗಳಿಂದಿರುವ ಯೋಜನಾ ಆಯೋಗವನ್ನು ರದ್ದು ಮಾಡುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಯೋಜನಾ ಆಯೋಗದಿಂದ ಸಾಕಷ್ಟು...

ವೀರಪ್ಪ ಮೋಯ್ಲಿಗೆ ಹೈಕೋರ್ಟ್ ನಿಂದ ನೊಟೀಸ್

ಮಾಜಿ ಕೇಂದ್ರ ಸಚಿವ, ಸಂಸದ ವೀರಪ್ಪ ಮೋಯ್ಲಿಗೆ ಡಿ.1ರಂದು ಹೈಕೋರ್ಟ್ ನೊಟೀಸ್ ನೀಡಿದೆ. 2014ರ ಲೋಕಸಭಾ ಚುನಾವಣೆ ವೇಳೆ ಪ್ರಚಾರಕ್ಕಾಗಿ ಮಿತಿಮೀರಿದ ಹಣ ಬಳಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕೋರ್ಟ್, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೋಯ್ಲಿಗೆ ನೊಟೀಸ್ ಜಾರಿ ಮಾಡಿದೆ. ಕಳೆದ...

ರಾಜಕೀಯ ಪಕ್ಷಗಳಿಗೆ ನೋಟಿಸ್ ಜಾರಿ

ನಿಗದಿತ ದಿನದೊಳಗೆ ಚುನಾವಣೆಯಲ್ಲಿ ನೀವು ಮಾಡಿದ ಖರ್ಚಿನ ವಿವರ ಕೊಡಿ. ಇಲ್ಲದಿದ್ದರೆ ನಿಮಗೆ ನೀಡಲಾಗಿರುವ ಮಾನ್ಯತೆ ರದ್ದು ಮಾಡಬೇಕಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ 20 ಪಕ್ಷಗಳಿಗೆ ಎಚ್ಚರಿಕೆ ನೀಡಿ, ನೋಟಿಸ್ ಜಾರಿ ಮಾಡಿದೆ. ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷ, ಆಮ್...

ಹಿಂದೂಗಳಿಗೆ ಸಿ.ಎಂ ಹುದ್ದೆ ನೀಡುವ ಬಿಜೆಪಿಗೆ ಮತ ನೀಡಬೇಡಿ:ಪಿಡಿಪಿ ನಾಯಕನ ಕರೆ

'ಜಮ್ಮು-ಕಾಶ್ಮೀರ'ದಲ್ಲಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿರುವ ಬಿಜೆಪಿಗೆ ಮತ ನೀಡಿದರೆ ರಾಜ್ಯಕ್ಕೆ ಹಿಂದೂ ಮುಖ್ಯಮಂತ್ರಿ ಕೈಗೆ ಅಧಿಕಾರ ಕೊಡುತ್ತಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಮತ ನೀಡಬಾರದು ಎಂದು ಪಿಡಿಪಿ ಮುಖ್ಯಸ್ಥ ಪೀರ್ ಮನ್ಸೂರ್ ಹೇಳಿದ್ದಾರೆ. ದಕ್ಷಿಣ ಕಾಶ್ಮೀರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ...

ಜಮ್ಮು-ಕಾಶ್ಮೀರ,ಜಾರ್ಖಂಡ್ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಮಾಡಲಿರುವ ಆಯೋಗ

'ಕೇಂದ್ರ ಚುನಾವಣಾ ಆಯೋಗ' ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಇಂದು ಚುನಾವಣಾ ದಿನಾಂಕ ಘೋಷಿಸಲಿದೆ. ಸಂಜೆ 4 ಗಂಟೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿರುವ ಚುನಾವಣಾ ಆಯೋಗ, ಉಭಯ ರಾಜ್ಯಗಳಿಗೂ ನಡೆಯಲಿರುವ ಚುನಾವಣೆಯ ದಿನಾಂಕವನ್ನು ಘೋಷಿಸಲಿದೆ. ಜನವರಿ 19ಕ್ಕೆ ಜಮ್ಮು-ಕಾಶ್ಮೀರ ವಿಧಾನಸಭೆ...

ದೀಪಾವಳಿಯಲ್ಲಿ ಲೋಡ್ ಶೆಡ್ಡಿಂಗ್,ಬೆಳಕಿನಿಂದ ಕತ್ತಲೆಡೆಗೆ - ಬೆಸ್ಕಾಂ ಟ್ಯಾಗ್ ಲೈನ್

ರಾಜ್ಯಾದ್ಯಂತ, ದೀಪಗಳ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ ಬೆಸ್ಕಾಂ ಮಾತ್ರ 8 ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳಿಸಿ ದೀಪಾವಳಿ ಹಬ್ಬದ ಸಂದೇಶಕ್ಕೇ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ದೀಪಾವಳಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗಟ್ಟಲೇ ವಿದ್ಯುತ್ ತೆಗೆಯುತ್ತಿರುವ ಕ್ರಮಕ್ಕೆ ಜನರು ಬೆಸ್ಕಾಂ ಗೆ ಹಿಡಿ ಶಾಪ...

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ: ಚುನಾವಣಾ ಆಯೋಗದಿಂದ ನಿರ್ಧಾರ ಪ್ರಕಟ ಸಾಧ್ಯತೆ

ಪ್ರವಾಹ ಪೀಡಿತ ಜಮ್ಮು-ಕಾಶ್ಮೀರಕ್ಕೆ ಅ.18 ಚುನಾವಣಾ ಅಧಿಕಾರಿಗಳು ಭೇಟಿ ನೀಡಲಿದ್ದು ವಿಧಾನಸಭಾ ಚುನಾವಣೆ ನಡೆಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಜಮ್ಮು-ಕಾಶ್ಮೀರದ ಸರ್ಕಾರದ ಅವಧಿ ಮುಂದಿನ ಜನವರಿಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ ಒಳಗಾಗಿ ಚುನಾವಣೆ ನಡೆಸಲು ನಿರ್ಧರಿಸಿದೆ....

ಚರ್ಚ್ ದಾಳಿ ಪ್ರಕರಣ: ಸೋಮಶೇಖರ್ ವರದಿ ತಿರಸ್ಕಾರಕ್ಕೆ ನಿರ್ಧಾರ

ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟಿಸ್ ಸೋಮಶೇಖರ್ ಆಯೋಗದ ವರದಿ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.. 2008-09ರಲ್ಲಿ ರಾಜ್ಯದಲ್ಲಿ ನದೆದ ಚರ್ಚ್ ಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.ಸೋಮಶೇಖರ್ ಆಯೋಗದ ವರದಿಯನ್ನು ತಿರಸ್ಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ...

ನ.1ರಂದು ಬೆಳಗಾಂ ಗೆ ಬೆಳಗಾವಿ ಎಂದು ಅಧಿಕೃತ ನಾಮಕರಣ: ಸಿ.ಎಂ ಸ್ಪಷ್ಟನೆ

ಬೆಳಗಾಂ ಜಿಲ್ಲೆಯನ್ನು ಬೆಳಗಾವಿ ಎಂದು ನವೆಂಬರ್ 1ರಂದು ಅಧಿಕೃತವಾಗಿ ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅ10ರಂದು ವಿಧಾನ ಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ ಬೆಳಗಾವಿ ನಮ್ಮದೆ, ಇದರಲ್ಲಿ ಯಾವುದೇ ರಾಜಿಯಿಲ್ಲ....

ಹಿರಿಯ ಗಾಯಕ ಯೇಸುದಾಸ್ ವಿರುದ್ಧ ಎಫ್.ಐ.ಆರ್ ದಾಖಲು

ಹಿರಿಯ ಗಾಯಕ ಕೆ.ಜೆ ಯೇಸುದಾಸ್ ಅವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ. ಮಹಿಳೆಯರು ಜೀನ್ಸ್ ಧರಿಸಬಾರದು ಎಂದು ಯೇಸುದಾಸ್ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಹಿಳಾ ಆಯೋಗದ ಸದಸ್ಯರು ಹಿರಿಯ ಗಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಯೇಸುದಾಸ್ ಹೇಳಿಕೆಗೆ...

ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆ ಚುನಾವಣೆಗೆ ಮಹೂರ್ತ ಫಿಕ್ಸ್

'ಕೇಂದ್ರ ಚುನಾವಣಾ ಆಯೋಗ' ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆಗೆ ನಡೆಯಲಿರುವ ಚುನಾವಣಾ ವೇಳಾಪಟ್ಟಿ ಘೋಷಿಸಿದೆ. ಅ.15ರಂದು ಎರಡೂ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಪತ್ ಕುಮಾರ್ ಹೇಳಿದ್ದಾರೆ. ಎರಡೂ ರಾಜ್ಯಗಳಲ್ಲಿ ಒಂದೇ ಹಂತದ ಮತದಾನ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 20ರಂದು...

ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೊಟೀಸ್

ಉಪಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕೆ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ. ನೋಯ್ಡಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಯೋಗಿ ಆದಿತ್ಯನಾಥ್ ಚುನಾವಣಾ ನೀತಿ ಸಂಹಿತೆ...

ಆ.25ರಂದು ಉಪಚುನಾವಣೆ ಫಲಿತಾಂಶ ಪ್ರಕಟ

ಆ.25ರಂದು ಉಪಚುನಾವಣೆ ಫಲಿತಾಂಶ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಆ.25ರಂದು ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಆ.21ರಂದು ನಡೆದ ಬಳ್ಳಾರಿ ಗ್ರಾಮಾಂತರ, ಶಿಕಾರಿಪುರ ಹಾಗೂ ಚಿಕ್ಕೋಡಿ-ಸದಲಗಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಆ.25ರಂದು ಪ್ರಕಟವಾಗಲಿದ್ದು, ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ...

ಯೋಜನಾ ಆಯೋಗದ ಬದಲು 8 ಜನರ ಥಿಂಕ್ ಟ್ಯಾಂಕ್ ಅಸ್ತಿತ್ವಕ್ಕೆ..?

'ಯೋಜನಾ ಆಯೋಗ'ಕ್ಕೆ ಬದಲಾಗಿ ಜಾರಿಯಾಗಲಿರುವ ಹೊಸ ಸಂಸ್ಥೆಯಲ್ಲಿ 8 ಜನರನ್ನೊಳಗೊಂಡ ಥಿಂಕ್ ಟ್ಯಾಂಕ್ ಕಾರ್ಯನಿರ್ವಹಿಸಲಿದೆ. ಆರ್ಥ ಶಾಸ್ತ್ರಜ್ನರು, ಸಾಮಾಜಿಕ ವಲಯದ ಪ್ರತಿನಿಧಿಗಳು, ಸರ್ಕಾರದ ಪ್ರತಿನಿಧಿಗಳು, ಕೈಗಾರಿಕೆ, ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳು ನೂತನ ಸಂಸ್ಥೆಯ ಭಾಗವಾಗಿರಲಿದ್ದಾರೆ. ರಾಷ್ಟ್ರೀಯ ಮಾಧ್ಯಮಗಳ ವರದಿ...

ಪ್ರಧಾನಿ ಕನಸಿನ ಅಭಿವೃದ್ಧಿ ಆಯೋಗಕ್ಕೆ ಪ್ರಜೆಗಳಿಂದಲೇ ಸಲಹೆ, ಅಭಿಪ್ರಾಯ ಸಂಗ್ರಹ

'ಯೋಜನಾ ಆಯೋಗ'ದ ಬದಲಿಗೆ ಅಸ್ಥಿತ್ವಕ್ಕೆ ಬರಲಿರುವ ನೂತನ ಸಂಸ್ಥೆ ಕುರಿತಂತೆ ಹೊಸ ಐಡಿಯಾಗಳನ್ನು, ಸಲಹೆಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿದ್ದಾರೆ. ಸರ್ಕಾರದೊಂದಿಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯಮಾಡಿಕೊಳ್ಳಲೆಂದೇ ಆರಂಭಿಸಲಾಗಿರುವ mygov.nic.in ವೆಬ್ ಸೈಟ್ ನಲ್ಲಿ...

ಕೆಪಿಎಸ್ ಸಿ ನೇಮಕಾತಿ ವಿವಾದ: ಶೀಘ್ರದಲ್ಲಿಯೇ ಹೊಸ ಅಧಿಸೂಚನೆ

ಕೆಪಿಎಸ್ ಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 10 ದಿನಗಳಲ್ಲಿ ಕೆಪಿಎಸ್ ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ ಎಂದರು. ಕೆಪಿಎಸ್...

ನ್ಯಾಯಾಂಗ ನೇಮಕ ಆಯೋಗ ವಿಧೇಯಕ: ನಾರಿಮನ್ ರಿಂದ ಸುಪ್ರೀಂ ಮೆಟ್ಟಿಲೇರಲು ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ವಿಧೇಯಕಕ್ಕೆ ಹಿರಿಯ ವಕೀಲ ಫಾಲಿ ನಾರಿಮನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊಲೊಜಿಯಂ (ನ್ಯಾಯಾಧೀಶರ ನೇಮಕಾತಿ ಸಮಿತಿ) ವ್ಯವಸ್ಥೆಯನ್ನು ರದ್ದುಪಡಿಸುವ ನ್ಯಾಯಾಂಗ ನೇಮಕಾತಿ ಆಯೋಗವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆಯೋಗದ...

ನ್ಯಾಯಾಂಗ ನೇಮಕ ಆಯೋಗ ವಿಧೇಯಕ ರಾಜ್ಯಸಭೆಯಲ್ಲಿ ಅಂಗೀಕಾರ

ತೀವ್ರ ಚರ್ಚೆಗೆ ಕಾರಣವಾಗಿದ್ದ ನ್ಯಾಯಾಂಗ ನೇಮಕ ಆಯೋಗ ವಿಧೇಯಕವನ್ನು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ಹೊಣೆಯನ್ನು ಕಳೆದ 23 ವರ್ಷಗಳಿಂದ ಕೊಲಿಜಿಯಂ (ನ್ಯಾಯಾಧೀಶರ ನೇಮಕ ಸಮಿತಿ) ನಿರ್ವಹಿಸಿಕೊಂಡು ಬಂದಿತ್ತು. ನ್ಯಾಯಾಧೀಶರ ನೇಮಕಕ್ಕೆ, ನ್ಯಾಯಾಂಗ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited