Untitled Document
Sign Up | Login    
Dynamic website and Portals
  

Related News

ಅಮೆರಿಕಾದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ

ತುಂಬಾ ಕುತೂಹಲ ಕೆರಳಿಸಿದ್ದ ಅಮೆರಿಕದ ಸಾರ್ವತ್ರಿಕ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಜಯಭೇರಿ ಬಾರಿಸಿ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಡೆಮೊಕ್ರಟಿಕ್ ಪಕ್ಷದ ಹಿಲರಿ ಕ್ಲಿಂಟನ್ ಅವರು ಸೋಲನ್ನನುಭವಿಸಿದ್ದಾರೆ. ವಿಶ್ವದ ಕುತೂಹಲ ಕೆರಳಿಸಿದ್ದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು 289...

ಟೀಮ್‌ ಇಂಡಿಯಾ ಕೋಚ್ ಆಗಿ ಕನ್ನಡಿಗ ಅನಿಲ್ ಕುಂಬ್ಳೆ ಆಯ್ಕೆ

ಭಾರತದ ಮಾಜಿ ನಾಯಕ, ಕರ್ನಾಟಕದ ಕಣ್ಮಣಿ, 'ಜಂಬೋ' ಖ್ಯಾತಿಯ ಅನಿಲ್‌ ಕುಂಬ್ಳೆ ಟೀಮ್‌ ಇಂಡಿಯಾದ ನೂತನ ತರಬೇತುದಾರನಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಬಿಸಿಸಿಐ ಸ್ಪಷ್ಟಪಡಿಸಿದೆ. ಸಚಿನ್‌ ತೆಂಡುಲ್ಕರ್‌, ಸೌರವ್‌ ಗಂಗೂಲಿ ಹಾಗೂ ವಿವಿಎಸ್‌ ಲಕ್ಷ್ಮಣ್‌ ಅವರನ್ನೊಳಗೊಂಡ ತ್ರಿಸದಸ್ಯ ಸಲಹಾ ಸಮಿತಿ...

ರಾಜ್ಯ ಸಭೆಗೆ ಅವಿರೋಧ ಆಯ್ಕೆ

ರೈಲ್ವೆ ಸಚಿವ ಸುರೇಶ್ ಪ್ರಭು, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ವೈ.ಸತ್ಯನಾರಾಯಣ ಚೌಧರಿ ಅವಿರೋಧವಾಗಿ ಆಂಧ್ರಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಪಿ.ಚಿದಂಬರಂ ಮಹಾರಾಷ್ಟ್ರ ರಾಜ್ಯದಿಂದ ರಾಜ್ಯಸಭೆಗೆ ಅವಿರೋಧವಾಗಿ...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಆಯ್ಕೆ

ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಳಗ್ಗೆ ನಡೆದ ಬಿಸಿಸಿಐ ವಿಶೇಷ ಮಹಾಸಭೆಯಲ್ಲಿ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ 1963ರ ಬಳಿಕ ಬಿಸಿಸಿಐ ಅಧ್ಯಕ್ಷ ಹುದ್ದೆಗೇರುತ್ತಿರುವ ಅತಿ ಕಿರಿಯ ವ್ಯಕ್ತಿ...

ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಶಶಾಂಕ್‌ ಮನೋಹರ್‌

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಶಶಾಂಕ್‌ ಮನೋಹರ್‌ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಹಸ್ಯ ಮತಪತ್ರಗಳ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ೫೩ ವರ್ಷದ ಶಶಾಂಕ್‌ ಮನೋಹರ್‌ ...

ಬಿಜೆಪಿ ಅಧ್ಯಕ್ಷರಾಗಿ ಅಮಿತ್ ಶಾ ಪುನರಾಯ್ಕೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ, ಅಮಿತ್‌ ಶಾ ಅವರನ್ನು ಎರಡನೇ ಬಾರಿಗೆ ಭಾನುವಾರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅಮಿತ್‌ ಶಾ ಅವರ ಅವಧಿ ಶನಿವಾರಕ್ಕೆ ಮುಕ್ತಾಯಗೊಂಡಿದ್ದು, ಭಾನುವಾರ ಅವರು ಮತ್ತೆ 3 ವರ್ಷಗಳ ಅವಧಿಗೆ ಪುನರಾಯ್ಕೆ ಮಾಡಲಾಗಿದೆ. ಪಕ್ಷದ ಮುಖಂಡರ ಸಮ್ಮುಖದಲ್ಲಿ ಅಮಿತ್...

ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಇತ್ತೀಚಿಗೆ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯೂ ಜರುಗಿತು. ಅಧ್ಯಕ್ಷರಾಗಿ ಕು| ಕೃತಿಕಾ ಮದುವೆಗದ್ದೆ, ಉಪಾಧ್ಯಕ್ಷರಾಗಿ ಚಿನ್ಮಯ್, ಕಾರ್ಯದರ್ಶಿಯಾಗಿ ಆದಿತ್ಯಕೇಶವ ಕೆ ಸರ್ವಾನುಮತದಿಂದ ಆಯ್ಕೆಯಾದರು. ಈ ಸಂದರ್ಭದಲ್ಲಿ...

ಬಿಸಿಸಿಐ ಅಧ್ಯಕ್ಷರಾಗಿ ಶಶಾಂಕ್ ಮನೋಹರ್ ಆಯ್ಕೆ

ಶಶಾಂಕ್ ಮನೋಹರ್ ಭಾನುವಾರ ಬಿಸಿಸಿಐನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರಿಂದ 58ರ ಶಶಾಂಕ್ ಮನೋಹರ್ ಎರಡನೇ ಬಾರಿಗೆ ಬಿಸಿಸಿಐ ನ ಅಧ್ಯಕ್ಷ ಹುದ್ದೆ ಅಲಂಕರಿಸಿದಂತಾಗಿದೆ. ಜಗಮೋಹನ್ ದಾಲ್ಮಿಯಾ ಅವರು ನಿಧನ ದಿಂದ ತೆರವಾಗಿದ್ದ ಬಿಸಿಸಿಐಯ ಅಧ್ಯಕ್ಷ ಹುದ್ದೆಗೆ ಭಾನುವಾರ ನಡೆದ ಭಾರತೀಯ ಕ್ರಿಕೆಟ್...

ರಾಷ್ಟ್ರಕವಿ ಸೇರಿದಂತೆ ಯಾವುದೇ ಪ್ರಶಸ್ತಿ ಬೇಡ: ಸರ್ಕಾರಕ್ಕೆ ಆಯ್ಕೆ ಸಮಿತಿ ಶಿಫಾರಸು

ರಾಷ್ಟ್ರಕವಿ ಸೇರಿದಂತೆ ಯಾವುದೇ ಪ್ರಶಸ್ತಿ ಬಿರುದಾವಳಿಗಳನ್ನು ನೀಡುವ ಅರಸೊತ್ತಿಗೆ ಸಂಸ್ಕೃತಿ ಕೊನೆಯಾಗಬೇಕು ಎಂದು ರಾಷ್ಟ್ರಕವಿ ಪ್ರಶಸ್ತಿ ಆಯ್ಕೆ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಕೋ.ಚನ್ನಬಸಪ್ಪ ಅವರ ನೇತೃತ್ವದ ಆಯ್ಕೆ ಸಮಿತಿ ರಾಜ್ಯ ಸರ್ಕಾರಕ್ಕೆ 16 ಪುಟಗಳ ವರದಿ ಸಲ್ಲಿಸಿದ್ದು,...

ಜಗಮೋಹನ್‌ ದಾಲ್ಮಿಯಾಗೆ ಬಿಸಿಸಿಐ ಅಧ್ಯಕ್ಷ ಹುದ್ದೆ: ಅವಿರೋಧ ಆಯ್ಕೆ ಸಾಧ್ಯತೆ

ತೀರ್ವ ಕುತೂಹಲ ಕೆರಳಿಸಿರುವ ಬಿಸಿಸಿಐ ಚುನಾವಣೆ ಸೋಮವಾರ ನಡೆಯಲಿದ್ದು ಅಧ್ಯಕ್ಷರಾಗಿ ಜಗಮೋಹನ್‌ ದಾಲ್ಮಿಯಾ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಹುದ್ದೆ ಮೇಲೆ ಕಣ್ಣಿಟ್ಟು ಕೋರ್ಟ್‌ನಿಂದಲೂ ಛೀಮಾರಿ ಹಾಕಿಸಿಕೊಂಡಿದ್ದ ಪದಚ್ಯುತ ಅಧ್ಯಕ್ಷ ಶ್ರೀನಿವಾಸನ್‌ ಕಣದಿಂದ ಹಿಂದೆ ಸರಿದು ದಾಲ್ಮಿಯಾರನ್ನು ಬೆಂಬಲಿಸಿದರು. ಹೀಗಾಗಿ...

ಬಿಸಿಸಿಐ ಅಧ್ಯಕ್ಷರಾಗಿ ಜಗಮೋಹನ್‌ ದಾಲ್ಮಿಯ ಅವಿರೋಧವಾಗಿ ಆಯ್ಕೆ

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಿಸಿಸಿಐ ಚುನಾವಣೆಯಲ್ಲಿ ಜಗಮೋಹನ್‌ ದಾಲ್ಮಿಯ ಬಿಸಿಸಿಐನ ಪೂರ್ಣಕಾಲಿಕ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪದಚ್ಯುತ ಅಧ್ಯಕ್ಷ ಎನ್‌.ಶ್ರೀನಿವಾಸನ್‌ ಸ್ಪರ್ಧಿಸದೇ ಇದ್ದುದರಿಂದ ಅವರಪರ ದಾಲ್ಮಿಯ ನಾಮಪತ್ರ ಸಲ್ಲಿಸಿದ್ದರು. ದಾಲ್ಮೀಯ ಅವರಿಗೆ ಎದುರಾಳಿಯಾಗಿ...

ಜಮ್ಮು-ಕಾಶ್ಮೀರ ವಿಧಾನಪರಿಷತ್ ಗೆ ಬಿಜೆಪಿ, ಪಿಡಿಪಿಯ 5 ಸದಸ್ಯರ ಅವಿರೋಧ ಆಯ್ಕೆ

'ಜಮ್ಮು-ಕಾಶ್ಮೀರ' ವಿಧನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಪಿಡಿಪಿಯ 5ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬಿಜೆಪಿಯ ಇಬ್ಬರು ಸದಸ್ಯರು ಹಾಗೂ ಪಿಡಿಪಿಯ ಮೂವರು ಸದಸ್ಯರು ವಿಧಾನಪರಿಷತ್ ಗೆ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಮಹಮದ್ ರಂಜಾನ್ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸಮ್ಮಿಶ್ರ...

ದೆಹಲಿಯ ಚುನಾವಣೆಯಲ್ಲಿ ಸೋಲು: ಬಿಜೆಪಿಗೆ ಆರ್.ಎಸ್.ಎಸ್ ತರಾಟೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಹಿನ್ನಲೆಯಲ್ಲಿ ಬಿಜೆಪಿ ಕಾರ್ಯತಂತ್ರಕ್ಕೆ ಆರ್.ಎಸ್.ಎಸ್ ಗರಂ ಆಗಿದೆ. ಕೊನೆ ಕ್ಷಣದಲ್ಲಿ ಸಿಎಂ ಅಭ್ಯರ್ಥಿಯಾಗಿ ಕಿರಣ್ ಬೇಡಿ ಆಯ್ಕೆ ತಪ್ಪು ನಿರ್ಧಾರ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಿದೆ ತರಾಟೆಗೆ ತೆಗೆದುಕೊಂಡಿದೆ. ಚುನಾವಣೆ ಸೋಲಿಗೆ ಯಾರು...

ಜೆಡಿಯುನಿಂದ ಜೀತನ್ ರಾಂ ಮಾಂಝಿ ಉಚ್ಛಾಟನೆ

ಬಿಹಾರ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆ ಆರಂಭವಾಗಿದೆ. ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ ಸಿಎಂ ಜೀತನ್ ರಾಂ ಮಾಂಝಿಯವರನ್ನು ಜೆಡಿಯು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಾಟ್ನಾದಲ್ಲಿ ಜೆಡಿಯು ಮುಖ್ಯಸ್ಥ ಶರದ್ ಯಾದವ್ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಯು ಪಕ್ಷದಿಂದ ಮಾಂಝಿ...

ಏಷ್ಯಾದ ವರ್ಷದ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಯ್ಕೆ

ಪ್ರಧಾನಿ ನರೇಂದ್ರ ಮೋದಿ ಏಷ್ಯಾದ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಿಂಗಾಪುರ್ ಪತ್ರಿಕೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪ್ರಧಾನಿ ಮೋದಿ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಭಿವೃದ್ಧಿ ಕೇಂದ್ರಿತ ನಾಯಕ ಎಂಬ ಹೆಸರಿನಡಿ ನಡೆಸಿದ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ...

ಸಿಬಿಐ ನೂತನ ನಿರ್ದೇಶಕರಾಗಿ ಅನಿಲ್ ಕುಮಾರ್ ಸಿನ್ಹಾ ಆಯ್ಕೆ

ಸಿಬಿಐನ ನೂತನ ನಿರ್ದೇಶಕರಾಗಿ ಅನಿಲ್ ಕುಮಾರ್ ಸಿನ್ಹಾ ಅವರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಅನಿಲ್ ಕುಮಾರ್ ಸಿನ್ಹಾರನ್ನು ಡಿ.2ರ ರಾತ್ರಿ ಕೇಂದ್ರ ಸರ್ಕಾರ ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಇವರು 1979ರ ಬಿಹಾರ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿರುವ ಸಿನ್ಹಾ, ಕೇಂದ್ರ ತನಿಖಾ...

ಸಿಬಿಐಗೆ ನೂತನ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಆರಂಭ

ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ನಿರ್ದೇಶಕ ರಂಜಿತ್ ಸಿನ್ಹಾ ನಿವೃತ್ತಿಗೆ ದಿನಗಣನೆ ಆರಂಭವಾಗಿರುವಂತೆಯೇ ಸಂಸ್ಥೆಗೆ ಹೊಸ ಮುಖ್ಯಸ್ಥರ ನೇಮಕಾತಿಗೆ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ನೂತನ ಸಿಬಿಐ ನಿರ್ದೇಶಕರ ಆಯ್ಕೆಗೆ ಅನುಸರಿಸಲಾಗುವ ಮಾನದಂಡಗಳಲ್ಲಿ ಅರ್ಹತೆ ಪಡೆದ ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರುಗಳನ್ನು...

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮರು ಆಯ್ಕೆ

'ಜೆಡಿಎಸ್' ನಲ್ಲಿ ಕುಮಾರಸ್ವಾಮಿ ಅವರ ನಾಯಕತ್ವದ ಬಗ್ಗೆ ಅಪಸ್ವರ ಕೇಳಿಬರುತ್ತಿದ್ದರೂ, ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಅವರನ್ನೇ ಮರು ಆಯ್ಕೆ ಮಾಡಲಾಗಿದೆ. ನ.13ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಕುಮಾರಸ್ವಾಮಿ ಅವರನ್ನು ನೂತನ ರಾಜ್ಯಾಧ್ಯಕ್ಷರ ನೇಮಕ ಮಾಡಿರುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ....

ಗೋವಾ ನೂತನ ಸಿಎಂ ಆಗಿ ಲಕ್ಷ್ಮಿಕಾಂತ್ ಪರ್ಸೇಕರ್ ಆಯ್ಕೆ

ಗೊವಾದ ನೂತನ ಮುಖ್ಯಮಂತ್ರಿ ಆಯ್ಕೆಯಾಗಿದ್ದು, ಲಕ್ಷ್ಮಿಕಾಂತ್ ಪರ್ಸೇಕರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಸಿಎಂ ಆಯ್ಕೆ ಕುರಿತು ಪಣಜಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಲಕ್ಷ್ಮಿಕಾಂತ್ ಪರ್ಸೆಕರ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಲಾಯಿತು. ಸಧ್ಯ ಆರೋಗ್ಯ ಸಚಿವರಾಗಿರುವ ಪರ್ಸೇಕರ್ ಅವರು ಸಂಜೆ 4 ಗಂಟೆಗೆ...

ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ಮುಂಬೈನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜೆ.ಪಿ.ನಡ್ಡಾ ಹಾಗೂ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು....

ಗೋಡ್ಸೆ ನೆಹರುರನ್ನು ಕೊಲ್ಲಬೇಕಿತ್ತು: ಆರ್.ಎಸ್.ಎಸ್ ಮುಖವಾಣಿಯಲ್ಲಿ ವಿವಾದಾತ್ಮಕ ಲೇಖನ

ನಾಥೂರಾಮ್ ಗೋಡ್ಸೆ ಗಾಂಧೀಜಿಯವರನ್ನು ಕೊಲ್ಲುವ ಬದಲು ನೆಹರು ಅವರನ್ನು ಕೊಲ್ಲಬೇಕಿತ್ತು ಎಂದು ಕೇರಳ ಆರ್.ಎಸ್.ಎಸ್ ಘಟಕ ವಿವಾದಾತ್ಮಕ ಲೇಖನ ಬರೆದಿದೆ. ಆರ್.ಎಸ್.ಎಸ್ ಮುಖವಾಣಿ ಕೇಸರಿಯಲ್ಲಿ ಕೇರಳ ಆರ್.ಎಸ್.ಎಸ್ ಮುಖಂಡ ಗೋಪಾಲಕೃಷ್ಣನ್, ಇಂತದ್ದೊಂದು ಲೇಖನ ಬರೆದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ನಾಥೂರಾಮ್ ಗೋಡ್ಸೆ ನೆಹರು...

ವಿವಿಧ 16 ಪ್ರಶಸ್ತಿಗಳ ಆಯ್ಕೆಗಾಗಿ ಸಮಿತಿ ಪ್ರಕಟ

2014 ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ನೀಡಲಾಗುವ ವಿವಿಧ 16 ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರಗಳಲ್ಲಿ ಹಾಗೂ ನಾಡು-ನುಡಿಗೆ ಅತ್ಯುತ್ತಮ ಕೊಡುಗೆ ನೀಡಿದ ಗಣ್ಯ ಸಾಹಿತಿ/ಕಲಾವಿದರು/ಗಣ್ಯರನ್ನು ಗುರುತಿಸಿ...

ಮಹಾತ್ಮಗಾಂಧಿ ಸೇವಾ ಪ್ರಶಸ್ತಿಗೆ ಗಾಂಧೀವಾದಿ ಎಸ್.ಎನ್ ಸುಬ್ಬರಾವ್ ಆಯ್ಕೆ

ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಪ್ರಪ್ರಥಮ ಬಾರಿಗೆ ಸ್ಥಾಪಿಸಿರುವ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಯನ್ನು ಮಧ್ಯಪ್ರದೇಶದಲ್ಲಿ ಚಂಬಲ್ ಕಣಿವೆಯ ಡಕಾಯಿತರ ಮನಪರಿವರ್ತನೆ ಮಾಡಿ ಮುಖ್ಯವಾಹಿನಿಗೆ ತಂದ ಹಿರಿಯ ಗಾಂಧೀವಾದಿ ಡಾ ಎಸ್. ಎನ್. ಸುಬ್ಬರಾವ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು...

ತಮಿಳುನಾಡು ಮುಖ್ಯಮಂತ್ರಿಯಾಗಿ ಪನ್ನೀರ್ ಸೆಲ್ವಂ ಆಯ್ಕೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆ ಹಿನ್ನಲೆಯಲ್ಲಿ ನೂತನ ಮುಖ್ಯಮಂತ್ರಿಯನ್ನಾಗಿ ಪನ್ನೀರ್ ಸೆಲ್ವಂ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಪನ್ನೀರ್ ಸೆಲ್ವಂ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ...

ಕೆ.ಎಂ.ಎಫ್ ನೂತನ ಅಧ್ಯಕ್ಷರಾಗಿ ನಾಗರಾಜ್ ಆಯ್ಕೆ

ಕೆ.ಎಂ.ಎಫ್ ಅಧ್ಯಕ್ಷ ಗಾದಿಗಾಗಿ ಉಂಟಾಗಿದ್ದ ತೀವ್ರ ಪೈಪೋಟಿಗೆ ತೆರೆ ಬಿದ್ದಿದೆ. ಕೆ.ಎಂ.ಎಫ್ ನ ನೂತನ ಅಧ್ಯಕ್ಷರಾಗಿ ಪಿ.ನಾಗರಾಜ್ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸ್ಪಷ್ಟಪಡಿಸಿರುವ ಸಹಕಾರ ಸಚಿವ ಮಹದೇವ್ ಪ್ರಸಾದ್, ಮೊದಲ 2 ವರ್ಷಗಳ ಅವಧಿಗೆ ನಾಗರಾಜ್ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ಆಯ್ಕೆ...

ಬಿಬಿಎಂಪಿ ಮೇಯರ್ ಆಗಿ ಶಾಂತಕುಮಾರಿ ಆಯ್ಕೆ

ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಆಯ್ಕೆಯ ಗೊಂದಲಗಳಿಗೆ ತೆರೆಬಿದ್ದಿದೆ. ಮೇಯರ್ ಆಗಿ ಶಾಂತಕುಮಾರಿ ಹಾಗೂ ಉಪಮೇಯರ್ ಆಗಿ ರಂಗಣ್ಣ ಆಯ್ಕೆಯಾಗಿದ್ದಾರೆ. ಶಾಂತಕುಮಾರಿ ಮೂಡಲಪಾಳ್ಯ ಕಾರ್ಪೋರೇಟರ್ ಆಗಿದ್ದು, ರಂಗಣ್ಣ ಕಾಮಾಕ್ಷಿ ಪಾಳ್ಯ ಕಾರ್ಪೋರೇಟರ್ ಆಗಿದ್ದಾರೆ. ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗಾಗಿ ತೀವ್ರ ಪೈಪೋಟಿ...

ಬಿಬಿಎಂಪಿ ಮೇಯರ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ

ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಜೆ.ಪಿ.ನಗರ ಕಾರ್ಪರೇಟರ್ ನಂಜುಂಡಪ್ಪ ಹಾಗೂ ರವೀಂದ್ರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಛೇರಿಯಲ್ಲಿ ಸಭೆ ಆರಂಭವಾಗಿದೆ. ಆರ್. ಅಶೋಕ್ ಅವರು ನಂಜುಂಡಪ್ಪ ಅವರನ್ನು ಮೇಯರ್ ಸ್ಥಾನಕ್ಕೆ ಆಯ್ಕೆ...

ಲೋಕಸಭೆ ಉಪಸಭಾಧ್ಯಕ್ಷರಾಗಿ ತಂಬಿದೊರೈ ಆಯ್ಕೆ

ಲೋಕಸಭೆಯ ಉಪಸಭಾಧ್ಯಕ್ಷರಾಗಿ ಎಐಎಡಿಎಂಕೆಯ ಸಂಸದ ಎಂ.ತಂಬಿದೊರೈ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಂಬಿದೊರೈ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಜ್ಯೋತಿರಾದಿತ್ಯ ಸಿಂಧ್ಯಾ ಕೂಡ ಅನುಮೋದನೆ ನೀಡಿದರು. ವಿಪಕ್ಷ ಹಾಗೂ ಆಡಳಿತ ಪಕ್ಷ ಜತೆಯಾಗಿ ಉಪಸಭಾಧ್ಯಕ್ಷರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited