ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಎಲ್ಲಾ 9 ಮಂದಿ ಆರೋಪಿಗಳನ್ನೂ ಮುಂಬೈ ನ್ಯಾಯಾಲಯ ದೋಷಮುಕ್ತಗೊಳಿಸಿದೆ.
ಜಸ್ಟೀಸ್ ವಿ.ವಿ.ಪಾಟೀಲ್ ಪೀಠ, 2006ರ ಮಾಲೇಗಾಂವ್ ಸ್ಫೋಟ ಪ್ರಕರಣದ ಎಲ್ಲಾ 9 ಮಂದಿ ಯುವಕರನ್ನು ದೋಷಾರೋಪದಿಂದ ಮುಕ್ತಗೊಳಿಸಿ ತೀರ್ಪು ನೀಡಿದೆ. ಸಾಕ್ಷ್ಯಾಧಾರದ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯ, ಪ್ರಕರಣವನ್ನು...
ಬೆಂಗಳೂರಿನ ಜೆ.ಪಿ.ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರು ಗ್ಯಾಂಗ್ ರೇಪ್ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ....
ಕಾರ್ಪೊರೇಟ್ ಸಂಸ್ಥೆಗಳ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಕರಣ ಕುರಿತು ದೆಹಲಿ ಪೊಲೀಸರು ಕೂಲಂಕುಶವಾಗಿ ತನಿಖೆ ಕೈಗೊಂಡಿದ್ದು, ತಪ್ಪಿತಸ್ಥರ ವಿರುದ್ಧ ಪ್ರಕರಣ...
ಬೆಂಗಳೂರಿನ ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳ ಕುರಿತು ವಿಶೇಷ ತನಿಖಾ ತಂಡಕ್ಕೆ...