Untitled Document
Sign Up | Login    
Dynamic website and Portals
  

Related News

ಆರ್ ಎಸ್ ಎಸ್ ವಿರುದ್ಧದ ಹೇಳಿಕೆಗೆ ಬದ್ಧ: ರಾಹುಲ್ ಗಾಂಧಿ

ಮಹಾತ್ಮ ಗಾಂಧಿ ಅವರ ಹತ್ಯೆಗೆ ಆರ್ ಎಸ್ ಎಸ್ ಕಾರಣ ಎಂಬ ಹೇಳಿಕೆಗೆ ತಾವು ಬದ್ದರಾಗಿದ್ದು, ವಿಚಾರಣೆ ಎದುರಿಸಲು ಸಿದ್ಧ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. 2015 ರಲ್ಲಿ ಚುನಾವಣಾ ಪ್ರಚಾರ ಭಾಷಣದಲ್ಲಿ ರಾಹುಲ್, ಮಹಾತ್ಮಾ ಗಾಂಧಿ ಹತ್ಯೆಗೆ ಆರ್...

ಪಕ್ಷ ಸ್ಟೀವ್ ಜೊಬ್ಸ್ ಅವರ ಆಪಲ್ ಸಂಸ್ಥೆಯಂತೆ ಕೆಲಸ ಮಾಡಬೇಕುಃ ರಾಹುಲ್ ಗಾಂಧಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಉತ್ತರಪ್ರದೇಶದ ಮಥುರಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಎಲ್ಲಾ ಕಾರ್ಯಕರ್ತರ ಡಿ ಎನ್ ಎ ದಲ್ಲೇ ಕಾಂಗ್ರೆಸ್ ಇದೆ. ನಾನು ನಿಮ್ಮ ಮುಖಂಡನಲ್ಲ ಆದರೆ ಈ ಕುಟುಂಬದ ಒಂದು ಭಾಗ ಎಂದು ರಾಹುಲ್ ಹೇಳಿದರು....

ಮಾತೃಭಾಷಾ ಶಿಕ್ಷಣದ ಪರ ಆರ್ ಎಸ್ ಎಸ್‌

ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆ ಕಡ್ಡಾಯಗೊಳಿಸುವ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಬೇಕು ಎಂದು ಕರ್ನಾಟಕ ಸರ್ಕಾರ ಆಗ್ರಹಿಸುತ್ತಿರುವಾಗಲೇ, ಆರ್ ಎಸ್ ಎಸ್ ನ ಪರಮೋಚ್ಚ ನೀತಿ ನಿರೂಪಣಾ ಸಂಸ್ಥೆಯಾದ ಅಖೀಲ ಭಾರತೀಯ ಪ್ರತಿನಿಧಿ ಸಭೆ ಮಾತೃಭಾಷಾ ಶಿಕ್ಷಣದ ಪರ ನಿರ್ಣಯ ಅಂಗೀಕರಿಸಿದೆ. ಇದರಿಂದಾಗಿ...

ಪಿಡಿಪಿ ಮುಖಂಡರು ಭಾರತೀಯರು ಹೌದೋ ಅಲ್ಲವೋ: ಆರ್ ಎಸ್ಎಸ್

ಭಾರತ ವಿರೋಧಿ ಪ್ರತಿಭಟನೆ ರೂವಾರಿ, ಪಾಕಿಸ್ತಾನಿ ಪರ ಪ್ರತ್ಯೇಕತವಾದಿ ನಾಯಕ ಮಸರತ್ ಆಲಂ ಬಾರಮುಲ್ಲಾ ಜೈಲಿನಿಂದ ಬಿಡುಗಡೆಯಾಗಿದ್ದು, ಜಮ್ಮು ಕಾಶ್ಮೀರ ಸರ್ಕಾರದ ಈ ನಡೆಗೆ ಆರ್ ಎಸ್ಎಸ್ ಕಿಡಿಕಾರಿದೆ. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ರಾಜಕೀಯ ಕೈದಿಗಳ ಬಿಡುಗಡೆ ಆದೇಶದ...

ಗುಜರಾತ್ ಸರ್ಕಾರಿ ನೌಕರರಿಗೆ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಗೆ ಅವಕಾಶ

ಛತ್ತೀಸ್ ಗಡ ಸರ್ಕಾರ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರಿಗೆ ಪಾಲ್ಗೊಳ್ಳಲು ಅವಕಾಶ ನೀಡಿದೆ. ಇದೀಗ ಗುಜರಾತ್ ಸರ್ಕಾರ ಕೂಡ ಇಂಥದ್ದೇ ನಿರ್ಧಾರಕ್ಕೆ ಮುಂದಾಗಿದೆ. ಈ ವಿಚಾರದಲ್ಲಿ ಛತ್ತೀಸ್ ಗಡಕ್ಕಿಂತ ಒಂದು ಹೆಜ್ಜೆ ಮುಂದಿಡಲು ನಿರ್ಧರಿಸಿರುವ ಗುಜರಾತ್ ಸರ್ಕಾರ ಆರ್ ಎಸ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited