Untitled Document
Sign Up | Login    
Dynamic website and Portals
  

Related News

ರಾಜ್ಯಾದ್ಯಂತ ಮಳೆಯ ಆರ್ಭಟಕ್ಕೆ ಐವರ ಸಾವು: ಜನಜೀವನ ಅಸ್ತವ್ಯಸ್ಥ

ರಾಜ್ಯಾದ್ಯಂತ ಸುರಿದ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಅವಾಂತರಕ್ಕೆ ವಿವಿಧ ಪ್ರಕರಣಗಳಲ್ಲಿ ಒಟ್ಟು ಐವರು ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ನಗರದ ಹಲವಾರು ಬಡಾವಣೆಗಳು ದ್ವೀಪಗಳಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕೋರಮಂಗಲ, ಎಚ್‌ಎಸ್‌ಆರ್‌ ಬಡಾವಣೆ, ಶಾಂತಿನಗರ ಸೇರಿದಂತೆ...

ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ

ಹಿರಿಯ ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ಅತ್ಯುನ್ನತ ‘ವಾನ್‌ ಹಿಪ್ಪಲ್‌’ ಪ್ರಶಸ್ತಿ ಲಭಿಸಿದೆ. ಅಮೆರಿಕದ ಮೆಟಿರಿಯಲ್‌ ರಿಸರ್ಚ್‌ ಸೊಸೈಟಿಯು ಮೆಟಿರಿಯಲ್‌ ರಿಸರ್ಚ್‌ (ವಸ್ತುಗಳ ಸಂಶೋಧನೆ) ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ವಿಜ್ಞಾನಿಗಳಿಗೆ ಈ ಪ್ರಶಸ್ತಿ ನೀಡುತ್ತದೆ. ಈ ಪ್ರಶಸ್ತಿ ಪಡೆಯುತ್ತಿರುವ ಏಷ್ಯಾದ ಖಂಡದ...

ಕಾವೇರಿ ವಿವಾದ ಪ್ರತಿಭಟನೆ: ಅಹಿತಕರ ಘಟನೆ ತಪ್ಪಿಸಲು ಲಘು ಲಾಠಿ ಪ್ರಹಾರ- ಪರಮೇಶ್ವರ್

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಕೆಲ ಹೋರಾಟಗಾರರು ಕೆಆರ್‍ಎಸ್ ಡ್ಯಾಮ್ ಗೇಟ್‍ಗಳನ್ನು ಬಂದ್ ಮಾಡಲು ಯತ್ನಿಸಿದರಲ್ಲದೆ ಅಣೆಕಟ್ಟೆಗೆ ಹಾರಲು ಪ್ರಯತ್ನಿಸಿದರು. ಹಾಗಾಗಿ ಆಗಬಹುದಾದ ಅನಾಹುತನವನ್ನು ತಡೆಯುವ ಸಲುವಾಗಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಎಂದು...

ಪ್ರತಿಭಟನೆಗೆ ಮಣಿದ ಸರ್ಕಾರ: ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು

ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸಬೇಕು ಎಂಬ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬೆಳಿಗ್ಗೆ 9 ಗಂಟೆಯಿಂದ ನಾಲೆಗಳಿಗೆ ನೀರು ಹರಿಸಲಾರಂಭಿಸಿದೆ. ಅಣೆಕಟ್ಟೆಯ ಎಲ್ಲ ನಾಲೆಗಳಿಗೆ 4 ಸಾವಿರ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ತಮಿಳುನಾಡಿಗೆ 12 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ....

ಇಸ್ರೋದಿಂದ ಇನ್ಸಾಟ್-3 ಡಿಆರ್ ಉಪಗ್ರಹ ಉಡಾವಣೆಗೆ ಸಜ್ಜು

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಅತ್ಯಾಧುನಿಕ ಹವಾಮಾನ ಉಪಗ್ರಹ ಇನ್ಸಾಟ್-3 ಡಿಆರ್ ಉಡಾವಣೆಗೆ ಸಜ್ಜಾಗಿದೆ. ಈ ಅತ್ಯಾಧುನಿಕ ಉಪಗ್ರಹವು ಇನ್ಸಾಟ್ ಸರಣಿ ಉಪಗ್ರಹಗಳಲ್ಲಿ ಒಂದಾಗಿದ್ದು, ಈ ಹಿಂದೆ 2013ರಲ್ಲಿ ಇದೇ ಸರಣಿಯ ಇನ್ಸಾಟ್-3ಡಿ ಉಪಗ್ರಹವನ್ನು ಫ್ರಾನ್ಸ್ ನ ಗಯಾನದಿಂದ ಉಡಾವಣೆ ...

ಮೊದಲ ಬಜೆಟ್ ಗೂ ಮುನ್ನ ಸಂಸತ್ ನಲ್ಲಿ ಶ್ವೇತಪತ್ರ ಮಂಡಿಸಲು ಯೋಚಿಸಿದ್ದೆವು: ಪ್ರಧಾನಿ ಮೋದಿ

ನಮ್ಮ ಸರ್ಕಾರ ಮೊದಲ ಬಜೆಟ್‌ ಮಂಡಿಸುವ ಮುನ್ನ, ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಂಸತ್ತಿನಲ್ಲಿ ಶ್ವೇತಪತ್ರ ಮಂಡಿಸುವ ಯೋಚನೆ ಮಾಡಿದ್ದೆವು. ಆದರೆ, ರಾಷ್ಟ್ರದ ಹಿತ ಅಥವಾ ರಾಜಕೀಯದಲ್ಲಿ ಯಾವುದಾದರೂ ಒಂದನ್ನು ನಾನು ಆಯ್ಕೆ ಮಾಡಿಕೊಳ್ಳಬೇಕಿತ್ತು’ ಎಂದು ಪ್ರಧಾನಿ ನರೇಂದ್ರ ಮೋದಿ ಖಾಸಗಿ...

ಭಾರತ-ವಿಯೆಟ್ನಾಂ ನಡುವೆ ಮಹತ್ವದ ಒಪ್ಪಂದಗಳಿಗೆ ಸಹಿ

ರಕ್ಷಣಾ ಕ್ಷೇತ್ರ, ಮಾಹಿತಿ ತಂತ್ರಜ್ನಾನ, ಸೈಬರ್ ಸೆಕ್ಯೂರಿಟಿ, ಆರೋಗ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭಾರತ ಮತ್ತು ವಿಯೆಟ್ನಾಂ ನಡುವೆ 12 ಮಹತ್ವದ ಒಪ್ಪಂದಗಳಿಗೆ ಸಹಿಹಾಕಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಯೆಟ್ನಾಂ ರಾಜಧಾನಿ ಹನೋಯ್ ನಲ್ಲಿ ವಿಯೆಟ್ನಾಂ ಪ್ರಧಾನಿ ಗುಯೆನ್ ಕ್ಸುವಾನ್...

ಕೆಎಸ್‍ಆರ್ ಟಿಸಿ ಗೆ ಹಲವು ಪ್ರಶಸ್ತಿಗಳ ಗರಿ

ಕೆಎಸ್‍ಆರ್ ಟಿಸಿಯ 'ಇದು ನನ್ನ ಬಸ್ಸು' ಸಾರ್ವಜನಿಕ ಜಾಗೃತಿ ಅಭಿಯಾನಕ್ಕೆ 2016 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಂಸ್ಥೆಯ ಸ್ಟಾಫ್ ಡ್ಯೂಟಿ ರೋಟ್ ಹಾಗೂ ರಜೆ ನಿರ್ವಹಣಾ ವ್ಯವಸ್ಥೆಗೆ ಏಷ್ಯಾ ಪೆಸಿಫಿಕ್ ಹೆಚ್ ಆರ್ ಪ್ರಶಸ್ತಿ ಮತ್ತು ಗ್ರೀನ್...

ಆರ್ ಎಸ್ ಎಸ್ ವಿರುದ್ಧದ ಹೇಳಿಕೆಗೆ ಬದ್ಧ: ರಾಹುಲ್ ಗಾಂಧಿ

ಮಹಾತ್ಮ ಗಾಂಧಿ ಅವರ ಹತ್ಯೆಗೆ ಆರ್ ಎಸ್ ಎಸ್ ಕಾರಣ ಎಂಬ ಹೇಳಿಕೆಗೆ ತಾವು ಬದ್ದರಾಗಿದ್ದು, ವಿಚಾರಣೆ ಎದುರಿಸಲು ಸಿದ್ಧ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. 2015 ರಲ್ಲಿ ಚುನಾವಣಾ ಪ್ರಚಾರ ಭಾಷಣದಲ್ಲಿ ರಾಹುಲ್, ಮಹಾತ್ಮಾ ಗಾಂಧಿ ಹತ್ಯೆಗೆ ಆರ್...

ಸಿಆರ್​ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ: ಇಬ್ಬರು ಉಗ್ರರ ಹತ್ಯೆ

ಸ್ವಾತಂತ್ರ್ಯ ದಿನಾಚರಣೆಯದಿನದಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಸಿಆರ್​ಪಿಎಫ್ ಕ್ಯಾಂಪ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ನೌಹಟ್ಟಾ ಪ್ರದೇಶದಲ್ಲಿ ನಡೆದ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಯೋಧರು, ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಘಟನೆ ವೇಳೆ ಓರ್ವ ಸಿಆರ್ ಪಿಎಫ್ ಅಧಿಕಾರಿಯೊಬ್ಬರು ಹುತಾತ್ಮರಾಗಿರುವುದಾಗಿ ತಿಳಿದುಬಂದಿದೆ. ಸೇನಾ...

ಜಿಎಸ್ ಟಿ ಮಸೂದೆ ಯುಪಿಎ ಸರ್ಕಾರದ ಕೂಸು: ಸಿದ್ದರಾಮಯ್ಯ

ರಾಷ್ಟ್ರಾಧ್ಯಂತ ಏಕ ರೂಪದ ತೆರಿಗೆ ವ್ಯವಸ್ಥೆ ಇರಬೇಕೆಂಬ ಸದುದ್ದೇಶ ಹೊಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ವಿಧೇಯಕವು ಯುಪಿಎ ಸರ್ಕಾರದ ಕೂಸು ಎಂದು ಬಣ್ಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ...

ಇನ್ಸಾಟ್-3ಡಿಆರ್ ಉಪಗ್ರಹ ಉಡಾವಣೆಗೆ ಇಸ್ರೋ ಸಿದ್ಧತೆ

ಕಳೆದ ತಿಂಗಳು 20 ಉಪಗ್ರಹಗಳನ್ನು ಏಕಕಾಲಕ್ಕೆ ಅಂತರಿಕ್ಷಕ್ಕೆ ಉಡಾಯಿಸುವ ಮೂಲಕ ಸಾಧನೆ ಮಾಡಿದ್ದ ಇಸ್ರೋ ಈ ತಿಂಗಳಾಂತ್ಯದಲ್ಲಿ ಇನ್ಸಾಟ್-3ಡಿಆರ್ ಹವಾಮಾನ ಉಪಗ್ರಹವನ್ನು ಉಡಾವಣೆ ಮಾಡಲು ಸಿದ್ಧತೆ ನಡೆಸುತ್ತಿದ್ದು, ಮತ್ತೊಂದು ಮೈಲುಗಲ್ಲು ಸ್ಥಾಪಿಸಲಿದೆ. ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕ ಮೈಲ್​ಸಮಿ ಅಣ್ಣಾದುರೈ,ಈ ಬಗ್ಗೆ ಮಾಹಿತಿ...

ನೆಲಬಾಂಬ್ ಸ್ಪೋಟ: 10 ಸಿಆರ್​ಪಿಎಫ್ ಕಮಾಂಡೋಗಳು ಸಾವು

ನಕ್ಸಲರು ಹೂತಿಟ್ಟಿದ್ದ ನೆಲಬಾಂಬ್ ಸ್ಪೋಟಗೊಂಡು 10 ಸಿಆರ್​ಪಿಎಫ್ ಕಮಾಂಡೋಗಳು ಸಾವನ್ನಪ್ಪಿದ್ದು, 5 ಯೋಧರು ಗಾಯಗೊಂಡಿರುವ ಘಟನೆ ಬಿಹಾರದ ಗಯಾ ಮತ್ತು ಔರಂಗಾಬಾದ್ ಜಿಲ್ಲೆಗಳ ಗಡಿಯಲ್ಲಿ ನಡೆದಿದೆ. ಇಲ್ಲಿನ ದುಮ್ರಿ ನಲ್ಲಾ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇಟ್ಟಿದ್ದ ನೆಲಬಾಂಬ್ ಸ್ಫೋಟಗೊಂಡು ಈ ಘಟನೆ ನಡೆದಿದೆ....

ಢಾಕಾದ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ, 35 ಮಂದಿಯನ್ನು ಒತ್ತೆಯಾಳುಗಳನ್ನಾಗಿಸಿಕೊಂಡ ಉಗ್ರರು

ಬಾಂಗ್ಲಾದ ರಾಜಧಾನಿ ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿದೇಶಿಯರೇ ಹೆಚ್ಚಾಗಿ ಉಳಿದುಕೊಳ್ಳುವ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ದಾಳಿ ಮಾಡಿರುವ ಉಗ್ರರು 35ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದಾರೆ. ಉಗ್ರರ...

ತೇಜಸ್ ಯುದ್ಧ ವಿಮಾನ ಇಂದು ಭಾರತೀಯ ಸೇನೆಗೆ ಸೇರ್ಪಡೆ

ಸ್ವದೇಶಿ ನಿರ್ಮಿತ ಯುದ್ಧ ವಿಮಾನ ತೇಜಸ್ ಇಂದು ಭಾರತೀಯ ಸೇನೆಗೆ ಸೇರ್ಪಡೆಯಾಗಲಿದೆ. ಈ ಮೂಲಕ ಭಾರತೀಯ ವಾಯು ಸೇನೆಯ ದಶಕಗಳ ಕನಸು ನನಸಾಗುತ್ತಿದೆ. ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ತೇಜಸ್ ಸೇರ್ಪಡೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿಂದೆಯೇ ತೇಜಸ್ ಯುದ್ಧ ವಿಮಾನ...

ತುರ್ತು ಪರಿಸ್ಥಿತಿ ಒಂದು ಕರಾಳ ನೆನಪು

1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಕಾಂಗ್ರೆಸ್ ಪಕ್ಷ ಈಗಲೂ ಅದರ ಪರಿಣಾಮಗಳನ್ನು ಅನುಭವಿಸುತ್ತಿದೆ ಎಂದು ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಷಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನ ಆರ್‌ಎಸ್‌ಎಸ್ ಕಚೇರಿ ಕೇಶವಶಿಲ್ಪದಲ್ಲಿ ಆಯೋಜಿಸಿದ್ದ ತುರ್ತು ಪರಿಸ್ಥಿತಿ ಒಂದು ಕರಾಳ ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ...

ಆರ್​ಬಿಐ ಗವರ್ನರ್ ಆಗಿ ಎರಡನೇ ಅವಧಿಯಲ್ಲಿ ಮುಂದುವರೆಯುತ್ತಿಲ್ಲ: ರಘುರಾಮ್ ರಾಜನ್

ಭಾರತೀಯ ರಿಸರ್ವ್‌ ಬ್ಯಾಂಕ್‌ ಗವರ್ನರ್‌ ಆಗಿ ಎರಡನೇ ಅವಧಿಗೆ ಮುಂದುವರಿಯಲು ನಿರಾಕರಿಸಿರುವ ರಾಘುರಾಮ್ ರಾಜನ್, ಸೆಪ್ಟೆಂಬರ್ 4ರಂದು ನಿವೃತ್ತಿ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ನಿವೃತ್ತಿ ಬಳಿಕ ಅಮೆರಿಕದಲ್ಲಿನ ತಮ್ಮ ನೆಚ್ಚಿನ ಬೋಧನಾ ವೃತ್ತಿಗೆ ಮರಳುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ. ರಾಜನ್‌ ಅವರು ತಾವು 2ನೇ ಅವಧಿಗೆ...

ವಿದೇಶಿ ಬಂಡವಾಳ ಹೂಡಿಕೆ ಮೂಲಕ ರಾಷ್ಟ್ರೀಯ ವಹಿವಾಟು ಉನ್ನತೀಕರಣ: ಪ್ರಧಾನಿ ಮೋದಿ

ವಿದೇಶೀ ಹೂಡಿಕೆಗಳನ್ನು ಆಕರ್ಷಿಸುವ ಸಲುವಾಗಿ ನಾವು ನಮ್ಮ ಆರ್ಥಿಕತೆಯನ್ನು ತೆರೆದಿದ್ದೇವೆ. ಭ್ರಷ್ಟಾಚಾರವನ್ನು ನಿಗ್ರಹಿಸುವ ಪ್ರಯತ್ನಗಳನ್ನು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೆಂದ್ರ ಎನ್.ಡಿ.ಎ ಸರ್ಕಾರ ಎರಡು ವರ್ಷ ಪೂರೈಸಿರುವ ಈ ಸಂದರ್ಭದಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ಗೆ ನೀಡಿರುವ ಸಂದರ್ಶನದಲ್ಲಿ...

ಆರ್​ಎಲ್ ವಿ-ಟಿಡಿ ಯಶಸ್ವೀ ಉಡಾವಣೆ ಮಾಡಿದ ಇಸ್ರೋ

ಇದೇ ಮೊದಲ ಭಾರಿಗೆ ಸ್ವದೇಶಿ ನಿರ್ವಿುತ ಆರ್​ಎಲ್ ವಿ-ಟಿಡಿ ಬಾಹ್ಯಾಕಾಶ ನೌಕೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ...

ಇಸ್ರೋದಿಂದ ಮತ್ತೊಂದು ಇತಿಹಾಸ ನಿರ್ಮಾಣಕ್ಕೆ ಸಿದ್ಧತೆ: ಆರ್​ಎಲ್​ವಿ-ಟಿಡಿ ರಾಕೆಟ್ ಉಡ್ಡಯನಕ್ಕೆ ತಯಾರಿ

ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ) ಇದೇ ಮೊದಲ ಬಾರಿಗೆ ರೆಕ್ಕೆ ಹೊಂದಿದ ರಾಕೆಟ್ ಉಡಾಯಿಸಲು ಮುಂದಾಗಿದ್ದು, ಈ ಮೂಲಕ ಮತ್ತೊಂದು ಇತಿಹಾಸ ನಿರ್ಮಾಣಕ್ಕೆ ಸಜ್ಜಾಗಿದೆ. ಮೇಕ್ ಇನ್ ಇಂಡಿಯಾ ಪ್ರಯತ್ನದೊಂದಿಗೆ ನಿರ್ಮಿಸಲಾಗಿರುವ ಬಾಹ್ಯಾಕಾಶ ರಾಕೆಟ್ ಮೊದಲ ಯಾನಕ್ಕೆ ಇಸ್ರೋ...

ಆರ್.ಎಸ್.ಎಸ್ ನಾಯಕರು ಹಾಗೂ ಚರ್ಚ್ ಗಳ ಮೇಲೆ ದಾಳಿಗೆ ದಾವೂದ್ ಸಂಚು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಯತ್ನಿಸುತ್ತಿದ್ದು, ದೇಶದ ಕೋಮು ಸಾಮರಸ್ಯವನ್ನು ಕದಡುವ ಮೂಲಕ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ದಳ ಎಚ್ಚರಿಕೆ ನೀಡಿದೆ. ಭಾರತದಲ್ಲಿರುವ ದಾವೂದ್...

ಲೋಕಾಯುಕ್ತರಾಗಿ ಎಸ್.ಆರ್.ನಾಯಕ್ ನೇಮಕಕ್ಕೆ ರಾಜ್ಯಪಾಲರ ತಿರಸ್ಕಾರ

ನೂತನ ಲೋಕಾಯುಕ್ತರ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲ ವಜುಭಾಯಿ ವಾಲಾ ತಿರಸ್ಕರಿಸಿದ್ದಾರೆ. ಕೆಲ ತಿಂಗಳ ಹಿಂದೆ ಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್.ಆರ್.ನಾಯಕ್ ಅವರ ಹೆಸರನ್ನು ಸರ್ಕಾರ ಶಿಫಾರಸು ಮಾಡಿತ್ತು. ಆದರೆ ನಾಯಕ್...

ಇಸ್ರೋದಿಂದ ಐ ಆರ್ ಎನ್ ಎಸ್ ಎಸ್ -1ಜಿ ಉಪಗ್ರಹ ಯಶಸ್ವಿ ಉಡಾವಣೆ

ಐ ಆರ್ ಎನ್ ಎಸ್ ಎಸ್ ಸರಣಿಯ 7ನೇ ಹಾಗೂ ಅಂತಿಮ ಐ ಆರ್ ಎನ್ ಎಸ್ ಎಸ್ -1ಜಿ ಉಪಗ್ರಹ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗುರುವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಬಾಹ್ಯಾಕಾಶ ಸಂಸ್ಥೆ ಇಸ್ರೋ...

ಭಾರತದ ಆರ್ಥಿಕತೆ ಅಂಧರ ರಾಜ್ಯದಲ್ಲಿ ಒಕ್ಕಣ್ಣ ಅರಸನಂತೆ: ರಘುರಾಮ ರಾಜನ್

ಜಾಗತಿಕ ರಂಗದಲ್ಲಿ ಭಾರತದ ಆರ್ಥಿಕತೆ, ಅಂಧರ ರಾಜ್ಯದಲ್ಲಿ ಒಕ್ಕಣ್ಣ ಅರಸನಂತೆ ಎಂದು ಆರ್‌.ಬಿ.ಐ ಗವರ್ನರ್‌ ರಘುರಾಮ ರಾಜನ್‌ ಹೇಳಿದ್ದಾರೆ. ವಿಶ್ವ ಬ್ಯಾಂಕ್‌ ಮತ್ತು ಐಎಂಎಫ್ ಹಾಗೂ ಜಿ20 ವಿತ್ತ ಸಚಿವರು ಮತ್ತು ಸೆಂಟ್ರಲ್‌ ಬ್ಯಾಂಕ್‌ ಗವರ್ನರ್‌ ಗಳ ಸಭೆಯಲ್ಲಿ ಪಾಲ್ಗೊಳ್ಳಲು ವಾಷಿಂಗ್ಟನ್...

ದೇಶದಲ್ಲಿ ಉತ್ತಮ ಮಳೆಯಾದರೆ ಆರ್ಥಿಕ ಪ್ರಗತಿ: ಅರುಣ್ ಜೇಟ್ಲಿ

ಹವಾಮಾನ ಇಲಾಖೆ ಇತ್ತೀಚೆಗೆ ನೀಡಿರುವ ವರದಿಯಂತೆ ಈ ವರ್ಷ ಭಾರತದಲ್ಲಿ ಉತ್ತಮ ಮಳೆಯಾದರೆ ವೇಗವಾಗಿ ಪ್ರಗತಿ ಹೊಂದಲು ಸಾಧ್ಯವಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಉತ್ತಮ ಮಳೆ ಬಂದರೆ ದೇಶದ ರೈತರು ಚೆನ್ನಾಗಿ ಬೆಳೆ ಬೆಳೆಯಬಹುದು. ಇದರಿಂದ ನಮ್ಮ...

ಏ.14ರಂದು ಬಿ.ಎಸ್.ವೈ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ, ಸಂಸದ, ಮಾಜಿ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪನವರ ಮನೆಗೆ ಬಿಜೆಪಿ ನಾಯಕರ ದಂಡೇ ಹರಿದು...

ಬಡ್ಡಿದರ ಶೇ.0.25ರಷ್ಟು ಕಡಿತ ಮಾಡಿದ ಆರ್.ಬಿ.ಐ: ಗೃಹ ಮತ್ತು ವಾಹನ ಸಾಲಗಳು ಇನ್ನಷ್ಟು ಅಗ್ಗ

ಭಾರತೀಯ ರಿಸರ್ವ್‌ ಬ್ಯಾಂಕ್‌ ಹಾಲಿ ಹಣಕಾಸು ವರ್ಷದ ಮೊದಲ ದ್ವೆಮಾಸಿಕ ನೀತಿ ಪರಾಮರ್ಶೆಯನ್ನು ಅನಾವರಣಗೊಳಿಸಿದ್ದು ಬಡ್ಡಿ ದರವನ್ನು ಶೇ.0.25ರಷ್ಟು ಕಡಿತಗೊಳಿಸಿದೆ. ಪರಿಣಾಮ ಗೃಹ ಮತ್ತು ವಾಹನ ಸಾಲಗಳು ಇನ್ನಷ್ಟು ಅಗ್ಗವಾಗಲಿವೆ. 2013ರ ಸೆಪ್ಟಂಬರ್‌ನಲ್ಲಿ ಆರ್‌.ಬಿ.ಐ ಗವರ್ನರ್‌ ಆಗಿ ಅಧಿಕಾರ ಸ್ವೀಕರಿಸಿದಂದಿನಿಂದಲೂ ಹಣದುಬ್ಬರದ...

ವಿದ್ಯುತ್ ದರ ಹೆಚ್ಚಳ ಸಾಧ್ಯತೆ: ಇಂದು ಕೆ.ಇ.ಆರ್.ಸಿ ನಿರ್ಧಾರ

ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್‌.ಸಿ)ವು ಬುಧವಾರ ವಿದ್ಯುತ್‌ ದರ ಪರಿಷ್ಕರಣೆ ಮಾಡಲಿದ್ದು, ರಾಜ್ಯದ ಜನರಿಗೆ ಕರೆಂಟ್ 'ಶಾಕ್‌' ನೀಡಲಿದೆ. ಪ್ರತಿ ಯೂನಿಟ್‌ಗೆ 34ರಿಂದ 38 ಪೈಸೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆ.ಇ.ಆರ್‌.ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ಬೆಳಗ್ಗೆ 11.30ಕ್ಕೆ...

ರಾಜ್ಯದ ಜನತೆಗೆ ಕರೆಂಟ್ ಶಾಕ್: ವಿದ್ಯುತ್ ದರ 48 ಪೈಸೆ ಹೆಚ್ಚಳ

ರಾಜ್ಯದಲ್ಲಿ ಬರಗಾಲ, ಕುಡಿಯುವ ನೀರಿನ ಸಮಸ್ಯೆಗಳ ನಡುವೆಯೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ) ಪ್ರತಿ ಯೂನಿಟ್ ಗೆ 48 ಪೈಸೆ ವಿದ್ಯುತ್ ದರ ಏರಿಕೆ ಮಾಡಿದೆ. ನೂತನ ದರ ಏಪ್ರಿಲ್ ಒಂದರಿಂದಲೇ ಜಾರಿಗೆ ಬರಲಿದೆ. ಕೆ.ಇ.ಆರ್.ಸಿ ಅಧ್ಯಕ್ಷ ಎಂ.ಕೆ ಶಂಕರಲಿಂಗೇಗೌಡ ಸುದ್ದಿಗೋಷ್ಠಿಯಲ್ಲಿ...

ಬ್ರಸೆಲ್ಸ್‌ ಗೆ ಪ್ರಧಾನಿ ಮೋದಿ ಭೇಟಿ: ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಕೆ

ಪ್ರಧಾನಿ ನರೇಂದ್ರ ಮೋದಿಯವರ ಮೂರು ರಾಷ್ಟ್ರಗಳ ಪ್ರವಾಸ ಆರಂಭವಾಗಿದ್ದು, ಕಳೆದ ವಾರ ಭೀಕರ ಉಗ್ರರ ದಾಳಿಗೆ ತುತ್ತಾದ ಬೆಲ್ಜಿಯಂ ರಾಜಧಾನಿ ಬ್ರಸೆಲ್ಸ್‌ ನ ಮೆಲ್ಬೀಕ್ ಮೆಟ್ರೊ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸ್ಮಾರಕಕ್ಕೆ ಪುಷ್ಪ ಗುಚ್ಛ...

ಕಲ್ಲಿದ್ದಲು ಹಗರಣ: ಮೊದಲ ತೀರ್ಪು ಪ್ರಕಟ

ಯುಪಿಎ-2 ಸರ್ಕಾರದ ಅವಧಿಯಲ್ಲಿ ನಡೆದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ತೀರ್ಪು ಪ್ರಕಟವಾಗಿದೆ. ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ವಂಚಿಸಿ ಜಾರ್ಖಂಡ್‌ ನ‌ಲ್ಲಿ ಕಲ್ಲಿದ್ದಲು ಗಣಿ ಮಂಜೂರು ಮಾಡಿಸಿಕೊಂಡ ಪ್ರಕರಣದಲ್ಲಿ ಜಾರ್ಖಂಡ್‌ ಇಸ್ಪಾತ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ...

ಸಂಗೀತ ಗುರು ಪಂಡಿತ್ ಆರ್.ವಿ. ಶೇಷಾದ್ರಿ ಗವಾಯಿಗಳ ಸ್ಮರಣೋತ್ಸವಃ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಬೆಂಗಳೂರಿನ ಪ್ರತಿಷ್ಠಿತ ಸಂಗೀತ ಸಂಸ್ಥೆಗಳಲ್ಲೊಂದಾದ 'ಸಂಗೀತ ಕೃಪಾ ಕುಟೀರ'ವು 'ಸ್ಮರಣೋತ್ಸವ' ವಿಶೇಷ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮಾರ್ಚ್ 26 ಶನಿವಾರದಂದು ಸಂಜೆ 5:00ಗಂಟೆಯಿಂದ ಸಂಗೀತ ಮಹಾಮಹೋಪಾದ್ಯಾಯ ಗುರು ಪಂಡಿತ್ ಆರ್.ವಿ. ಶೇಷಾದ್ರಿ ಗವಾಯಿಗಳ ಸ್ಮರಣೋತ್ಸವವನ್ನೂ ಹಾಗೂ ಮಾರನೆಯ ದಿನ ಮಾರ್ಚ್ 27...

ಕರ್ನಾಟಕದಲ್ಲಿ ಜೈವಿಕ ಡೀಸೆಲ್ ಬಸ್ ಪ್ರಾಯೋಗಿಕ ಸಂಚಾರ

ಜೈವಿಕ ಡೀಸೆಲ್ ಮಾತ್ರ ಉಪಯೋಗಿಸಿ ಚಲಿಸುವ ಬಸ್ ಅನ್ನು ಉಪಯೋಗಿಸಿದ ಮೊದಲ ರಾಜ್ಯ ಕರ್ನಾಟಕ. ಪ್ರಯೋಗಿಕ ಸಂಚಾರಕ್ಕಾಗಿ ಸ್ಕಾನಿಯಾ ತನ್ನ ಜೈವಿಕ ಡೀಸೆಲ್ ಬಸ್ ಅನ್ನು ಕರ್ನಾಟಕ ಸಾರಿಗೆ ಸಂಸ್ಥೆಗೆ ನೀಡಿದೆ. ಇದಲ್ಲದೇ, ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ,...

ಬಿಜೆಪಿ ಸರ್ಕಾರ ದಲಿತರಿಗಿರುವ ಮೀಸಲಾತಿಯನ್ನು ತೆಗೆಯುವುದಿಲ್ಲಃ ಪ್ರಧಾನಿ ನರೇಂದ್ರ ಮೋದಿ

ದಲಿತರಿಗೆ, ಬುಡಕಟ್ಟು ಜನಾಂಗದವರಿಗೆ ಒದಗಿಸಲಾಗಿರುವ ಮೀಸಲಾತಿಯ ಹಕ್ಕನ್ನು ದೇಶದಲ್ಲಿ ಯಾರು ಕೂಡಾ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಹೇಳಿದ್ದಾರೆ. ಪ್ರತಿಪಕ್ಷದವರು ಈ ರೀತಿ ಸುೞು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದರು. ಸೋಮವಾರ ಬಿ ಆರ್ ಅಂಬೇಡ್ಕರ್ ಅವರ ಸ್ಮಾರಕಕ್ಕಾಗಿ ನಡೆದ ಶಿಲಾನ್ಯಾಸ...

ಜಾಗತಿಕ ಆರ್ಥಿಕ ಚೇತರಿಕೆಗೆ ಏಷ್ಯಾ ಭರವಸೆಯ ಆಶಾಕಿರಣಃ ಪ್ರಧಾನಿ ನರೇಂದ್ರ ಮೋದಿ

ಜಾಗತಿಕ ಆರ್ಥಿಕತೆಯ ಚೇತರಿಕೆಗೆ ಏಷ್ಯಾ ಭರವಸೆಯ ಆಶಾಕಿರಣವಾಗಿದೆ, 21 ನೇ ಶತಮಾನ ಏಷ್ಯಾದ ಶತಮಾನವೆಂದು ತಜ್ಞರು ಹೇಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಭಾರತ ಹೋಡಿಕೆಗೆ ನೆಚ್ಚಿನ ತಾಣವಾಗಿ ಉನ್ನತ ಶ್ರೇಯಾಂಕಗಳಲ್ಲಿದೆ. ಈ ನಿಟ್ಟಿನಲ್ಲಿ ಸುಧಾರಣೆಗಳು ಮುಂದುವರೆಯಿತ್ತವೆ ಎಂದು...

ಮನ್ ಕೀ ಬಾತ್: 125 ಕೋಟಿ ಜನರು ನಾಳೆ ನನ್ನ ಪರೀಕ್ಷೆ ಮಾಡಲಿದ್ದಾರೆ, ಬಜೆಟ್ ಮುನ್ನಾದಿನ ಪ್ರಧಾನಿ ಮಾತು

ಸೋಮವಾರ ಮುಂದಿನ ವರ್ಷದ ಬಜೆಟ್ ಮಂಡಿಸಿದಾಗ, 125 ಕೋಟಿ ಜನರು ತಮ್ಮನ್ನು ಪರೀಕ್ಷೆ ಮಾಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಭಾನುವಾರ, ತಮ್ಮ ತಿಂಗಳ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪರೀಕ್ಷೆ ಎದುರಿಸುವ...

ಆರ್ಥಿಕ ಸಮೀಕ್ಷೆ 2015 - 16: ಕೆಲವು ವರ್ಷಗಳಲ್ಲಿ ಭಾರತವು ಶೇಕಡಾ 8ರ ಬೆಳವಣಿಗೆಯನ್ನು ಸಾಧಿಸಲಿದೆ

ಏಪ್ರಿಲ್ 1ರಿಂದ ಆರಂಭವಾಗಲಿರುವ 2016-17ನೇ ಸಾಲಿನ ಹಣಕಾಸು ವರ್ಷದಲ್ಲಿ ಭಾರತದಲ್ಲಿ ಒಟ್ಟು ರಾಷ್ಟ್ರೀಯ ಜಿಡಿಪಿ ಶೇಕಡಾ 7ರಿಂದ 7.5ರಷ್ಟು ಬೆಳವಣಿಗೆಯಾಗಲಿದೆ ಎಂದು ಸಂಸತ್ತಿನಲ್ಲಿ ಶುಕ್ರವಾರ ಮಂಡಿಸಲಾಗಿರುವ ಆರ್ಥಿಕ ಸಮೀಕ್ಷೆಯು ಹೇಳಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸೋಮವಾರ 2016-17ರ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ಎಸ್ ವೈ, ಕಟೀಲ್ ಹೆಸರು ಮುಂಚೂಣಿಯಲ್ಲಿ

ರಾಜ್ಯದಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ಮುಗಿಯುತ್ತಿದ್ದು, ಮುಂದಿನ ಒಂದು ವಾರದಲ್ಲಿ ರಾಜ್ಯ ಬಿಜೆಪಿ ಘಟಕದ ಹೊಸ ಅಧ್ಯಕ್ಷರ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಮುಗಿಯುತ್ತಿದ್ದು, ಹೊಸ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಬೇಕಿದೆ. ಇತ್ತೀಚೆಗೆ...

ರಾಜಭವನದ ಅಂಗಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಚ್ ವಿವಾದ

ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದ ರಾಜಭವನದ ಅಂಗಳ ತಲುಪಿದೆ. ಲಕ್ಷಾಂತರ ರೂ. ಮೌಲ್ಯದ ಕೈಗಡಿಯಾರವನ್ನು ಉಡುಗೊರೆ ರೂಪದಲ್ಲಿ ಸ್ವೀಕರಿಸುವ ಮೂಲಕ ಸಿದ್ದರಾಮಯ್ಯ ಭ್ರಷ್ಟಾಚಾರ ಎಸಗಿದ್ದಾರೆ. ಅವರ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ...

ಇನ್ನು ಮುಂದೆ ರೈಲಿನಲ್ಲಿ ಪ್ರಯಾಣಿಸುವಾಗ ನಿಮ್ಮ ಆಯ್ಕೆಯ ಚಹಾವನ್ನು ಸವಿಯಬಹುದು

ರೈಲ್ವೇ ಸಚಿವಾಲಯ ಪ್ರಯಾಣಿಕರ ಅನುಕೂಲತೆಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇನ್ನು ಮುಂದೆ ರೈಲಿನಲ್ಲಿ ಪ್ರಯಾಣ ಮಾಡುವಾಗ 25 ಬಗೆಯ ಚಹಾ ಸವಿಯಬಹುದು ಮತ್ತು ರೈಲ್ವೇ ಒದಗಿಸುವ ಬೆಡ್‌ಶೀಟ್‌ ಮತ್ತು ದಿಂಬನ್ನು ಮನೆಗೊಯ್ಯಬಹುದಾಗಿದೆ. ಐಆರ್‌ಸಿಟಿಸಿ ಖಾಸಗಿ ಸಂಸ್ಥೆಯೊಂದಿಗೆ ಪ್ರಯಾಣಿಕರಿಗೆ ವೈವಿಧ್ಯಮಯ ಚಹಾ ಸರಬರಾಜು...

ಬೆಂಗಳೂರು ನಗರದೊಳಗಡೆ ಬಸ್‌ಗಳ ಪ್ರವೇಶ ನಿಷೇಧ

ರಾಜ್ಯ ಸರ್ಕಾರ ಇನ್ವೆಸ್ಟ್ ಕರ್ನಾಟಕ ಸಮಾವೇಶದ ಹಿನ್ನೆಲೆಯಲ್ಲಿ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಹಾಗೂ ಹೊರ ರಾಜ್ಯದ ಎಲ್ಲಾ ಬಸ್ ಗಳಿಗೆ ಬೆಂಗಳೂರು ನಗರ ಪ್ರವೇಶವನ್ನು ನಿರ್ಬಂಧಿಸಿದೆ. ಫೆ. 1ರಿಂದ 10 ದಿನಗಳ ಕಾಲ ಸಂಚಾರ ದಟ್ಟಣೆ ಮತ್ತು ವಾಯುಮಾಲಿನ್ಯದ ನೆಪವೊಡ್ಡಿ ...

ಕೆ ಎಸ್‌ ಆರ್ ಟಿ ಸಿ ಬಸ್ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ರಾಜ್ಯದ 13 ಬಸ್ ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಉಚಿತ ವೈ-ಫೈ ಸೇವೆಯನ್ನು ಆರಂಭಿಸಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಶಾಂತಿನಗರ ಬಸ್ ನಿಲ್ದಾಣ ಹಾಗೂ ಹಾಸನ, ಮಂಡ್ಯ, ಮಡಿಕೇರಿ, ಧರ್ಮಸ್ಥಳ, ಮಂಗಳೂರು, ಕುಂದಾಪುರ, ಶಿವಮೊಗ್ಗ, ಹರಿಹರ, ದಾವಣಗೆರೆ,...

ಕ್ರಿಶ್ಚಿಯನ್ ಘಟಕ ಸ್ಥಾಪನೆಗೆ ಆರ್‌ಎಸ್‌ಎಸ್ ಚಿಂತನೆ

ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಕ್ರಿಶ್ಚಿಯನ್ ಘಟಕ ಸ್ಥಾಪನೆಗೆ ಚಿಂತನೆ ನಡೆಸಿದ್ದು, ಈ ಸಂಬಂಧ ಕ್ರಿಶ್ಚಿಯನ್ ನಾಯಕರೊಂದಿಗೆ ಸಭೆ ಸಹ ನಡೆಸಿದೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ, ದಶಕಗಳ ಹಿಂದೆ ಸ್ಥಾಪನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್ ಮಾದರಿಯಲ್ಲಿ ಕ್ರಿಶ್ಚಿಯನ್ ಘಟಕ...

ದಲಿತ ಉದ್ಯಮಿಗಳ ಸಮ್ಮೇಳನದಲ್ಲಿ ಪ್ರಧಾನಿ ಮೋದಿಃ ನಮ್ಮ ಸರ್ಕಾರ ನಿಮ್ಮ ಸರ್ಕಾರ

ಮಂಗಳವಾರ ದೆಹಲಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉದ್ಯಮಿಗಳ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಸರ್ಕಾರ ನಿರಂತರ ಪ್ರಯತ್ನಿಸುತ್ತಿದೆ ಎಂದು ಹೇಳಿದರು. ನಮ್ಮ ಸರ್ಕಾರ ನಿಮ್ಮ ಸರ್ಕಾರ (ಆಪ್ ಕಿ ಸರ್ಕಾರ್),...

ಮಹಾಮಳೆಗೆ ತತ್ತರಿಸಿದ ಚೆನ್ನೈಃ ಜನಜೀವನ ಅಸ್ತವ್ಯಸ್ತ

ಚೆನ್ನೈನಲ್ಲಿ ಮೂರು ದಿನದಿಂದ ಸುರಿದ ಮಳೆ ಗುರುವಾರ ತನ್ನ ಆರ್ಭಟ ಕಡಿಮೆ ಮಾಡಿದೆ. ಆದರೆ ಬುಧವಾರ ರಾತ್ರಿ ಚೆಂಬರಂಬಕ್ಕಂ ಕೆರೆಯಿಂದ ಹೆಚ್ಚು ನೀರು ಹೊರಬಂದಿದರಿಂದ ಹೊಸ ಸ್ಥಳಗಳು ಜಲಪ್ರವಾಹದಿಂದ ಸುತ್ತುವರೆದಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಬುಧವಾರ ರಾತ್ರಿಯಿಂದ ಮಳೆ ಸುರಿಯದೇ ಇದ್ದರೂ, ಚೆಂಬರಂಬಕ್ಕಂ...

ಸಾಕಷ್ಟು ಅವಮಾನ ಎದುರಿಸಿದರೂ ಅಂಬೇಡ್ಕರ್ ಅವರು ಯಾವತ್ತೂ ದೇಶ ಬಿಟ್ಟುಹೋಗುವ ಯೋಚನೆ ಮಾಡಿರಲಿಲ್ಲಃ ರಾಜನಾಥ್ ಸಿಂಗ್

ಅಸಹಿಷ್ಣುತೆ ವಿಚಾರದಲ್ಲಿ ದೇಶ ಬಿಡುವ ಬಗ್ಗೆ ಪ್ರಸ್ತಾಪಿಸಿದ್ದ ನಟ ಅಮೀರ್ ಖಾನ್ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುರುವಾರ ಲೋಕಸಭೆಯ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ತಮ್ಮ ರಾಜಕೀಯ ಮತ್ತು ಸಾಮಾಜಿಕ ಅಭಿಪ್ರಾಯಗಳಿಗೆ ಟೀಕೆಗಳನ್ನು ಎದುರಿಸಿದರೂ ಸಹ...

ಸಿಂಗಾಪುರದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಿಂಗಾಪುರದ ಅಧ್ಯಕ್ಷ ಟೋನಿ ಟಾನ್ ಕೆಂಗ್ ಯಾಮ್ ಅವರನ್ನು ಭೇಟಿ ಮಾಡಿದ್ದಾರೆ. ಕಳೆದ ಸಂಜೆ ಸಿಂಗಾಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಷ್ಠಿತ ಸಿಂಗಾಪುರ್ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದರು. ನಂತರ ಸಿಂಗಾಪುರದ...

ಬಿಜೆಪಿ ಶಾಸಕ ಆರ್‌ ಜಗದೀಶ್‌ ನಿಧನ

ಬಿಜೆಪಿ ಶಾಸಕರಾದ ಆರ್‌ ಜಗದೀಶ್‌ ಅವರು ಹೃದಯಾಘಾತದಿಂದ ಸೋಮವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 58 ವಯಸ್ಸಿನ ಜಗದೀಶ್ ಅವರು ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ಶಾಸಕರಾಗಿದ್ದರು. ಜಗದೀಶ್‌ ಆವರು ಸೋಮವಾರದಂದು ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಹಾಜರಿದ್ದರು. ಮಧ್ಯಾಹ್ನದ...

ಆರ್ಥಿಕ ಬೆಳವಣಿಗೆಗಾಗಿ ಅನೇಕ ಸುಧಾರಣೆಗಳಿಗೆ ಅಸ್ತು ಹೇಳಿದ ಮೋದಿ ಸರ್ಕಾರ

ಕೇಂದ್ರ ಸರ್ಕಾರ ಬುಧವಾರ ಅನೇಕ ನೀತಿ ಬದಲಾವಣೆಗಳನ್ನು ಘೋಷಿಸಿದೆ. ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, ಕೋಲ್ ಇಂಡಿಯಾ ಲಿಮಿಟೆಡ್ ನ ಶೇ 10 ರಷ್ಟು ಪಾಲು ಮಾರಾಟ, ಕೊಚ್ಚಿನ್ ಶಿಪ್ ಯಾರ್ಡ್ ಗೆ ಸಾರ್ವಜನಿಕ ಶೇರು, ಕುಸಿಯುತ್ತಿರುವ ರಫ್ತಿಗೆ ಉತ್ತೇಜನ ನೀಡಲು...

ಬಿಹಾರ್ ಚುನಾವಣೆಃ ಮಹಾಮೈತ್ರಿಕೂಟ ಮುನ್ನಡೆ

ಬಿಹಾರ್ ಚುನಾವಣೆಯ ಇತ್ತೀಚಿನ ವರದಿ ಬಂದಾಗ ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿ ಕೂಟ ಮುನ್ನಡೆ ಸಾಧಿಸಿದೆ. ಮತ ಎಣಿಕೆಯ ಪ್ರಾರಂಭದಲ್ಲಿ ಮುನ್ನಡೆ ಸಾಧಿಸಿದ್ದ ಎನ್ ಡಿ ಎ ಮೈತ್ರಿಕೂಟಕ್ಕೆ ನಂತರ ಹಿನ್ನಡೆಯಾಗಿದೆ. ಇತ್ತೀಚಿನ ವರದಿಯ ಪ್ರಕಾರ, ನಿತೀಶ್ ಕುಮಾರ್ ನೇತೃತ್ವದ ಜೆಡಿಯು, ಅರ್...

ಭಾರತದ ಆರ್ಥಿಕತೆ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆಃ ಪ್ರಧಾನಿ ನರೇಂದ್ರ ಮೋದಿ

ಕಳೆದ ವರ್ಷ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತದ ಆರ್ಥಿಕತೆ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರತಿಪಾದಿಸಿದರು. ಆರ್ಥಿಕ ಪರಿವರ್ತನೆಯ ಕೆಲಸ ಮ್ಯಾರಥಾನ್ ನ ಹಾಗೆ ಎಂದು ವಿವರಿಸಿದರು. ಎಲ್ಲಾ ಆರ್ಥಿಕ ಸೂಚಕಗಳ...

ವೇಗವಾಗಿ ಅಭಿವೃದ್ಧಿ ಹೊಂದಲು ಆಫ್ರಿಕಾದ ಮೇಲೆ ಭಾರತದ ಕಣ್ಣುಃ ಅರುಣ್ ಜೇಟ್ಲಿ

ಭಾರತ ಆರ್ಥಿಕವಾಗಿ ಅತೀ ವೇಗವಾಗಿ ಬೆಳೆಯಲು ಬಯಸುತ್ತದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಗಳವಾರ ಹೇಳಿದ್ದಾರೆ. ಆಫ್ರಿಕಾದಲ್ಲಿ ವ್ಯಾಪಾರ ಮತ್ತು ಆರ್ಥಿಕ ಸಹಕಾರದ ಹೊಸ ಅವಕಾಶಗಳ ಮೇಲೆ ಭಾರತ ಕಣ್ಣಿಟ್ಟಿದೆ. ಭಾರತ ಇಂದು ಅತೀ ವೇಗವಾಗಿ ಅಭಿವೃದ್ಧಿ ಹೊಂದಲು ಬಯಸುತ್ತದೆ. ನಾವು...

ಮುಂಬೈ ಸರಣಿ ರೈಲು ಸ್ಪೋಟಃ ಐವರಿಗೆ ಗಲ್ಲು, ಏಳು ಮಂದಿಗೆ ಜೀವಾವಧಿ ಶಿಕ್ಷೆ

2006ರಲ್ಲಿ ಸಂಭವಿಸಿದ ಮುಂಬೈ ಸರಣಿ ರೈಲು(7/11) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ದೋಷಿಗಳಲ್ಲಿ 5 ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಉಳಿದ 7 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮುಂಬೈನ ವಿಶೇಷ ಮೋಕಾ ಕೋರ್ಟ್ ಬುಧವಾರ ಶಿಕ್ಷೆಯನ್ನು ಪ್ರಕಟಿಸಿದೆ. ರೈಲಿನೊಳಗೆ...

ಆರ್ ಬಿ ಐ ನಿಂದ ಬಡ್ಡಿ ದರ ಕಡಿತ

ಆರ್ಥಿಕತೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆರ್​ಬಿಐ ಮಂಗಳವಾರ ರೆಪೊ ದರದಲ್ಲಿ 0.5% ಇಳಿಕೆ ಮಾಡಿದೆ. ಆರ್​ಬಿಐ ಇದೀಗ 7.25% ದಿಂದ 6.75% ಕ್ಕೆ ಇಳಿಕೆ ಮಾಡಿದ್ದು, ಇದರಿಂದ ಗೃಹಸಾಲಕ್ಕೆ ಉತ್ತೇಜನ ಸಿಗಲಿದೆ. ಈ ವರ್ಷವೇ 4 ಸಲ ರೆಪೊ ದರ ಇಳಿಕೆ...

ತಮಿಳುನಾಡಿಗೆ ನೀರು ಬಿಟ್ಟಿರುವುದು ನಿಜ, ಸಂಕಷ್ಟ ಸೂತ್ರದಂತೆ ನೀರು ಹಂಚಿಕೆ: ಸಿದ್ದರಾಮಯ್ಯ

ಸರ್ಕಾರ ಮಂಗಳವಾರವೂ ಕೂಡಾ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿದೆ. ಸರ್ಕಾರದ ಈ ಕ್ರಮಕ್ಕೆ ಮೈಸೂರಿನಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ರೈತ ಸಂಘಟನೆ ಮತ್ತು ಕನ್ನಡಪರ ಸಂಘಗಳು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಈ...

ಪಕ್ಷ ಸ್ಟೀವ್ ಜೊಬ್ಸ್ ಅವರ ಆಪಲ್ ಸಂಸ್ಥೆಯಂತೆ ಕೆಲಸ ಮಾಡಬೇಕುಃ ರಾಹುಲ್ ಗಾಂಧಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಉತ್ತರಪ್ರದೇಶದ ಮಥುರಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಎಲ್ಲಾ ಕಾರ್ಯಕರ್ತರ ಡಿ ಎನ್ ಎ ದಲ್ಲೇ ಕಾಂಗ್ರೆಸ್ ಇದೆ. ನಾನು ನಿಮ್ಮ ಮುಖಂಡನಲ್ಲ ಆದರೆ ಈ ಕುಟುಂಬದ ಒಂದು ಭಾಗ ಎಂದು ರಾಹುಲ್ ಹೇಳಿದರು....

ತೆರಿಗೆದಾರರಿಗೆ ಇನ್ನು ಮುಂದೆ 7-10 ದಿನಗಳಲ್ಲಿ ತೆರಿಗೆ ಮರುಪಾವತಿ

ತೆರಿಗೆದಾರರಿಗೆ ಸಿಹಿ ಸುದ್ದಿ. ಇನ್ನು ಮುಂದೆ ಅದಾಯ ತೆರಿಗೆ ಇಲಾಖೆ ತೆರಿಗೆದಾರರ ತೆರಿಗೆ ಮರುಪಾವತಿ (ರಿಫಂಡ್) ಮೊತ್ತವನ್ನು 7-10 ದಿನಗಳ ಅಲ್ಪಾವಧಿಯಲ್ಲಿ ಹಿಂದಿರುಗಿಸುತ್ತದೆ. ಇತ್ತೀಚಿಗೆ ಇಲಾಖೆ ವಿದ್ಯುನ್ಮಾನ ಮತ್ತು ಆಧಾರ್ ಆಧಾರಿತ ಐಟಿಆರ್ ಪರಿಶೀಲನೆ ವ್ಯವಸ್ಥೆಯಲ್ಲಿ ಸುಧಾರಣೆ ತಂದ ಹಿನ್ನಲೆಯಲ್ಲಿ...

ಜಿ ಎಸ್ ಟಿ ಯನ್ನು ಏಪ್ರಿಲ್ 1, 2016 ರಿಂದ ಜಾರಿಗೊಳಿಸಬಯಸುತ್ತೇನೆಃ ಅರುಣ್ ಜೇಟ್ಲಿ

ಹೊಸ ಸರಕು ಮತ್ತು ಸೇವಾ ತೆರಿಗೆ ನೀತಿಗೆ ಶಾಸಕಾಂಗದಲ್ಲಿ ಅನುಮೋದನೆ ಕಾಂಗ್ರೆಸ್ ಅಡ್ಡಿಪಡಿಸಿದರೂ ಸಹ ಎಪ್ರಿಲ್ 1, 2016 ರಿಂದ ಜಾರಿಗೊಳಿಸಬಯಸುತ್ತೇನೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಬುಧವಾರ ಹೇಳಿದ್ದಾರೆ. ಬಿಸಿನೆಸ್ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ,...

ಇಂಡಿಯಾ ಐ ಎನ್ ಸಿ ಜೊತೆ ಪ್ರಧಾನಿ ಮೋದಿ ಮಾತುಕತೆ

ಜಾಗತಿಕ ಆರ್ಥಿಕ ಪ್ರಕ್ಷುಬ್ಧ ಪರಿಸ್ಥಿತಿಯನ್ನು ಭಾರತ ಹೇಗೆ ನಿರ್ವಹಿಸಬಹುದು ಎನ್ನುವುದರ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಂಡಿಯಾ ಐ ಎನ್ ಸಿ ಯ ಸಭೆ ಕರೆದಿದ್ದರು. ಜೊತೆಗೆ ಚೀನಾದ ಮಾರುಕಟ್ಟೆ ಮತ್ತು ಅಭಿವೃದ್ಧಿ ಸಮಸ್ಯೆಗಳಿಂದ ಭಾರತದ ಮುಂದಿರುವ...

ಭಾರತ್ ಬಂದ್ಃ ಬಸ್ ಸಂಚಾರ ಸ್ಥಗಿತ, ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಕರೆ ನೀಡಿರುವ ಬಂದ್ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮುಷ್ಕರದ ಹಿನ್ನಲೆಯಲ್ಲಿ ಬ್ಯಾಂಕ್, ಅಂಚೆ ಕಚೇರಿ, ಇನ್ಸ್ಯೂರೆನ್ಸ್ ಕಚೆರಿಗಳು ಕಾರ್ಯನಿರ್ವಹಿಸುತ್ತಿಲ್ಲ. ಖಾಸಗಿ ಶಾಲಾ-ಕಾಲೇಜುಗಳಿಗೆ...

ಕಪ್ಪು ಹಣ ಭಾರತಕ್ಕೆ ವಾಪಸ್ ತರುವುದು ಕಷ್ಟಕರವಲ್ಲ: ಸುಬ್ರಹ್ಮಣ್ಯನ್ ಸ್ವಾಮಿ

ವಿದೇಶಗಳಲ್ಲಿ ಕೂಡಿಟ್ಟ ಅಂದಾಜು 125 ಲಕ್ಷ ಕೋಟಿ ರೂ. ಕಪ್ಪುಹಣವನ್ನು ಮೋದಿ ಸರಕಾರ ಭಾರತಕ್ಕೆ ವಾಪಸ್ ತರುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕ ಡಾ.ಸುಬ್ರಹ್ಮಣ್ಯನ್ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಮೆರಿಕದ ವಾಶಿಂಗ್ಟನ್ ಡಿ.ಸಿ. ಹತ್ತಿರದ ವರ್ಜೀನಿಯಾ ಪಟ್ಟಣದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ...

ಮೋದಿ ಮೋಡಿ ಸವಿಯಲು ಸಜ್ಜಾದ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

ಯುಎಐ ಯಲ್ಲಿ ನೆಲೆಸಿರುವ ಭಾರತೀಯರಿಗೆ ಇಂದು ಹಬ್ಬದ ದಿನ. ತಮ್ಮ ಮೆಚ್ಚಿನ ನಾಯಕನನ್ನು ಕಣ್ಣಾರೆ ಕಾಣುವ, ಅವರ ಭಾಷಣವನ್ನು ಸವಿಯುವ ಅವಕಾಶ ಅವರಿಗೆ ಒದಗಿದೆ. ಎರಡು ದಿನಗಳ ಯು.ಎ.ಐ. ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸೋಮವಾರ ಸಂಜೆ ದುಬೈ ನ...

ದಾಖಲೆ ಮಟ್ಟಕ್ಕೆ ಇಳಿದ ಹಣದುಬ್ಬರ: ಶೀಘ್ರವೇ ಬಡ್ದಿ ದರ ಇಳಿಕೆ ಸಾಧ್ಯತೆ

ಕಳೆದ ಒಂಭತ್ತು ತಿಂಗಳುಗಳಿಂದ ಸತತವಾಗಿ ಕೆಳಗಿಳಿಯುತ್ತಿರುವ ಹಣದುಬ್ಬರ ಜುಲೈ ತಿಂಗಳಲ್ಲಿ ಐತಿಹಾಸಿಕ ಕೆಳಮಟ್ಟವನ್ನು ತಲುಪಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಸದ್ಯದಲ್ಲೇ ಬಡ್ಡಿ ದರವನ್ನು ಇಳಿಸುವ ಬಗ್ಗೆ ನಿರ್ಧಾರ ಕೈಗೊೞಬಹುದು ಎಂಬ ನಿರೀಕ್ಷೆ ಗರಿಗೆದರಿದೆ. ತರಕಾರಿ ಮತ್ತು ಇಂಧನದ ಬೆಲೆ ಸತತವಾಗಿ...

ಕಾಶ್ಮೀರದಲ್ಲಿ ಮಸೀದಿ ಆವರಣದಲ್ಲಿ ಗ್ರೆನೇಡ್ ಸ್ಪೋಟ: 9 ಜನರಿಗೆ ಗಾಯ

ಕಾಶ್ಮೀರದ ಶೋಪಿಯನ್ ಜಿಲ್ಲೆಯ ಮಸೀದಿಯೊಂದರ ಆವರಣದಲ್ಲಿ ಗುರುವಾರ ಸಂಭವಿಸಿದ ಗ್ರೆನೇಡ್ ಸ್ಪೋಟದಲ್ಲಿ ಕನಿಷ್ಠ 9 ಜನರು ಗಾಯಗೊಂದಿದ್ದಾರೆ. ಜಾಮಿಯಾ ತ್ರೆನ್ಜ್ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಜನರು ಹೊರಗೆ ಬರುತ್ತಿರುವಾಗ ಈ ಘಟನೆ ಸಂಬವಿಸಿದೆ ಎಂದು ಮೂಲಗಳು ತಿಳಿಸಿವೆ. 'ನಿಮಾಜ್ಹಿಗಳು (ಪ್ರತಿನಿತ್ಯ ಪ್ರಾರ್ಥನೆ ಸಲ್ಲಿಸುವವರು)...

ಕಾಂಗ್ರೆಸ್ ವಿರೋಧದ ನಡುವೆ ಸರಕು ಮತ್ತು ಸೇವಾ ತೆರಿಗೆ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ

ನರೇಂದ್ರ ಮೋದಿ ಸರಕಾರ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಿದೆ. ಲೋಕಸಭೆಯಲ್ಲಿ ಈ ಮಸೂದೆ ಈಗಾಗಲೇ ಒಪ್ಪಿಗೆ ಪಡೆದಿದ್ದು, ರಾಜ್ಯಸಭೆಯಲ್ಲಿ ವಿಪಕ್ಷ ಕಾಂಗ್ರೆಸ್ ಸಂಸದರ ನಿರಂತರ ಪ್ರತಿಭಟನೆಯಿಂದ ಈವರೆಗೆ ಮಸೂದೆ...

ಗಾಂಧಿ ಕುಟುಂಬದ ಹೊರಗಿನವರು ದೇಶ ನಡೆಸುವುದು ಸೋನಿಯಾ-ರಾಹುಲ್ ಗೆ ಸಹ್ಯವಾಗುತ್ತಿಲ್ಲ-ಜೇಟ್ಲಿ

2014ರ ಚುನಾವಣಾ ಸೋಲನ್ನು ಅರಗಿಸಿಕೊಳ್ಳಲು ಗಾಂಧಿ ಪರಿವಾರಕ್ಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ದೇಶದ ಪ್ರಗತಿಗೆ ಅವರು ತಡೆಯೊಡ್ಡುತ್ತಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸೋನಿಯಾ-ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಕಾಂಗ್ರೆಸ್ ಸದಸ್ಯರ ತೀವ್ರ ಪ್ರತಿಭಟನೆಯ ನಡುವೆ ರಾಜ್ಯಸಭೆಯಲ್ಲಿ ಮಹತ್ವದ ಜಿ.ಎಸ್.ಟಿ...

ಖಾತೆ ಬದಲಾವಣೆ : ಆರ್ ವಿ ದೇಶಪಾಂಡೆ ಅವರಿಗೆ ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿ ಆರ್‌.ವಿ. ದೇಶಪಾಂಡೆ ಅವರ ಉನ್ನತ ಶಿಕ್ಷಣ ಖಾತೆಯನ್ನು ಹಿಂಪಡೆದು ಆರ್‌.ವಿ.ದೇಶಪಾಂಡೆ ಅವರ ನೆಚ್ಚಿನ ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಖಾತೆಯನ್ನು ವಹಿಸಿಕೊಟ್ಟಿದ್ದಾರೆ. ಶನಿವಾರ ಸಂಜೆ ಈ ನಿರ್ಧಾರ ಮಾಡಿದ್ದು, ಖಾತೆ ಬದಲಾವಣೆ ಕುರಿತು ರಾಜಭವನದಿಂದ...

ಬಿಹಾರ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷ ಬಲವರ್ಧನೆ ಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಪಟ್ನಾ ತಲುಪಿದ್ದಾರೆ. ಪ್ರಧಾನಿ ಮೋದಿ ಅವರು ಶನಿವಾರದಿಂದ ಬಿಹಾರದಲ್ಲಿ ಪ್ರಚಾರ ಪ್ರಾರಂಭಿಸಲಿದ್ದಾರೆ. ಅಕ್ಟೋಬರ್ ಯಾ ನವೆಂಬರ್ ತಿಂಗಳಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಧಾನಿ...

ದೆಹಲಿಯಲ್ಲಿ ವಸತಿ ಕಟ್ಟಡ ಕುಸಿತ: 5 ಸಾವು

ಶನಿವಾರ ರಾತ್ರಿ ಪಶ್ಚಿಮ ದೆಹಲಿಯ ವಿಷ್ಣು ಗಾರ್ಡನ್‌ ಪ್ರದೇಶದಲ್ಲಿ 4 ಅಂತಸ್ತಿನ ವಸತಿ ಕಟ್ಟಡವೊಂದು ಕುಸಿದು ಐವರು ಸಾವನ್ನಪ್ಪಿ ಎಂಟು ಮಂದಿ ಗಾಯಗೊಂಡ ಘಟನೆ ನಡೆದಿದೆ. ಅವಶೇಷಗಳ ಅಡಿಯಿಂದ ನಾಲ್ವರು ಮಕ್ಕಳು ಸೇರಿದಂತೆ 9 ಮಂದಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು...

ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರ ಆತ್ಮಹತ್ಯೆ

ರೈತರ ಆತ್ಮಹತ್ಯೆ ಮುಂದುವರಿದಿದ್ದು, ಶುಕ್ರವಾರ ರಾಜದಲ್ಲಿ ಒಟ್ಟು 4 ರೈತರು ಅತ್ಮಹತ್ಯೆ ಮಾಡಿಕೊಡಿದ್ದಾರೆ. ಸಾಲಬಾಧೆ ತಾಳಲಾರದೆ, ಕೊಪ್ಪಳ ಜಿಲ್ಲೆಯ ಗಂಗಾವತಿ, ಚಿತ್ರದುರ್ಗ ಮತ್ತು ಮೈಸೂರು ಸೇರಿ ಒಟ್ಟು ನಾಲ್ವರು ರೈತರು ಅತ್ಮಹತ್ಯೆ ಮಾಡಿಕೊಡಿದ್ದಾರೆ. ಚಿತ್ರದುರ್ಗದಲ್ಲಿ ರೈತ 30 ವರ್ಷದ ರಂಗಪ್ಪ ಸಾಲ ತೀರಿಸಲಾಗದೆ...

ಗ್ರೀಸ್ ಕರಿಛಾಯೆ: ಚೀನಾ ಶೇರು ಮಾರುಕಟ್ಟೆ ಕುಸಿತ, ನಡುಗಿದ ಮುಂಬೈ ಸೆನ್ಸೆಕ್ಸ್

ಹದಗೆಟ್ಟಿರುವ ಗ್ರೀಸ್ ಆರ್ಥಿಕ ಸ್ಥಿತಿ ಇತರ ದೇಶಗಳ ಮೇಲೂ ಪರಿಣಾಮ ಬೀರಲಾರಂಭಿಸಿದೆ. ಚೀನಾದ ಪ್ರತಿಷ್ಠಿತ ಶಾಂಘೈ ಶೇರು ಮಾರುಕಟ್ಟೆ 7% ಕುಸಿದಿದ್ದು, ಭಾರತದಲ್ಲೂ ಇದರ ವ್ಯತಿರಿಕ್ತ ಪರಿಣಾಮ ಕಂದುಬರುತ್ತಿದೆ. ಗ್ರೀಸ್‌ನ ಭವಿಷ್ಯ ಭಯದ ಪರಿಣಾಮವಾಗಿ ಬುಧವಾರ ಮಧ್ಯಾಹ್ನದ ವೇಳೆಗೆ ಮುಂಬೈ...

ಶಾಲೆಗೆ ಬನ್ನಿ ಶನಿವಾರ, ಕಲಿಯಲು ನೀಡಿ ಸಹಕಾರ: ರಾಜ್ಯ ಸರ್ಕಾರದ ನೂತನ ಯೋಜನೆ

ವಿವಿಧ ಕ್ಷೇತ್ರಗಳ ಪ್ರತಿಭಾವಂತರಿಗೆ ಸರ್ಕಾರಿ ಶಾಲೆಗಳಲ್ಲಿ ಪ್ರತಿ ಶನಿವಾರ ಪಾಠ ಮಾಡುವ ಅವಕಾಶ ಕಲ್ಪಿಸಲು ಮುಂದಾಗಿರುವ ಶಿಕ್ಷಣ ಇಲಾಖೆ, ಶಾಲೆಗೆ ಬನ್ನಿ ಶನಿವಾರ, ಕಲಿಯಲು ನೀಡಿ ಸಹಕಾರ ಎಂಬ ವಿನೂತನ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ, ಸರ್ಕಾರಿ ಮತ್ತು ಖಾಸಗಿ ಕಂಪೆನಿಗಳಲ್ಲಿ...

ರಷ್ಯಾ ಮತ್ತು 5 ಮಧ್ಯ ಏಷಿಯಾ ದೇಶಗಳಿಗೆ ಪ್ರಧಾನಿ ಮೋದಿ ಪ್ರವಾಸ ಆರಂಭ

ಪ್ರಧಾನಿ ನರೇಂದ್ರ ಮೋದಿಯವರು 8 ದಿನಗಳ 5 ಮಧ್ಯ ಏಷಿಯಾ ರಾಷ್ಟ್ರಗಳು ಮತ್ತು ರಷ್ಯಾ ಪ್ರವಾಸಕ್ಕಾಗಿ ಇಂದು ದೆಹಲಿಯಿಂದ ತೆರಳಿದರು. ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation) ಶೃಂಗಸಭೆಗಳಲ್ಲಿ ಭಾಗವಹಿಸುವ ಕಾರ್ಯಕ್ರಮಗಳೂ ಅಲ್ಲದೆ ಪ್ರಧಾನಿ ಮೋದಿ ತಾವು ಭೇಟಿ ನೀಡುವ...

ಆರ್ಥಿಕ ಸಂಕಷ್ಟ: ಗ್ರೀಸ್ ದಿವಾಳಿಯತ್ತ

ಆರ್ಥಿಕ ಸಂಕಷ್ಟ ಮತ್ತು ಸಾಲದ ಸುಳಿಗೆ ಸಿಲುಕಿರುವ ಯುರೋಪಿಯನ್‌ ಒಕ್ಕೂಟದ ಸದಸ್ಯ ದೇಶವಾದ ಗ್ರೀಸ್‌, ಈಗ ವಿಶ್ವದ ಆರ್ಥಿಕತೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ಐಎಂಎಫ್ ಸೇರಿ ವಿವಿಧ ಐರೋಪ್ಯ ದೇಶಗಳು, ಸಂಸ್ಥೆಗಳಿಂದ ಗ್ರೀಸ್‌ 2008ರಲ್ಲಿ 16 ಲಕ್ಷ ಕೋಟಿ ರೂ.ನಷ್ಟು ಸಾಲ ಪಡೆದಿತ್ತು....

ಆರ್.ಕೆ.ನಗರ ಚುನಾವಣೆ ಮತ ಎಣಿಕೆ: ಜಯಲಲಿತಾಗೆ ಭಾರಿ ಮುನ್ನಡೆ

ತಮಿಳುನಾಡಿನ ಆರ್.ಕೆ.ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಭಾರಿ ಮುನ್ನಡೆ ಸಾಧಿಸಿದ್ದಾರೆ. ಚೆನ್ನೈನ ರಾಣಿ ಮೇರಿ ಕಾಲೇಜ್‌ ನಲ್ಲಿ ಬೆಳಗ್ಗೆಯಿಂದ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರನೇ ಸುತ್ತಿನ ಮತ ಎಣಿಕೆಯಲ್ಲಿ...

ಸುಷ್ಮಾ ಸ್ವರಾಜ್, ವಸುಂಧರಾ ರಾಜೀನಾಮೆ ನೀಡಲಿ: ಆರ್.ಎಸ್.ಎಸ್ ಒತ್ತಾಯ

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ವಿದೇಶದಲ್ಲಿರಲು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್, ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದೆ. ಲಲಿತ್ ಮೋದಿಗೆ ನೆರವು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಖಾತ ಸಚಿವೆ ಸುಷ್ಮಾ ಸವ್ರಾಜ್ ಹಾಗೂ ರಾಜಸ್ಥಾನ ಸಿಎಂ...

ಯುದ್ಧ ಟ್ಯಾಂಕರ್ ನಿರ್ಮಾಣ: ಸ್ವದೇಶಿ, ವಿದೇಶಿ ಕಂಪನಿಗಳಿಗೆ ಆಹ್ವಾನ

ಪ್ರಮುಖ ಯುದ್ಧ ಟ್ಯಾಂಕರ್‌ (ಎಂಬಿಟಿಎಸ್‌)ಗಳನ್ನು ಬದಲಾಯಿಸಲು ಮುಂದಾಗಿರುವ ಭಾರತೀಯ ಸೇನೆ, ಭವಿಷ್ಯದ ಯುದ್ಧ ಟ್ಯಾಂಕರ್‌ (ಫ್ಯೂಚರ್‌ ಕಾಂಬ್ಯಾಟ್‌ ವೆಹಿಕಲ್‌, ಎಫ್ಆರ್‌ಸಿವಿ) ನಿರ್ಮಾಣಕ್ಕೆ ಸ್ವದೇಶಿ ಮತ್ತು ವಿದೇಶಿ ಕಂಪನಿಗಳಿಗೆ ಆಹ್ವಾನ ನೀಡಿದೆ. ಸೇನೆಯ ಈ ನಡೆ ಈಗಾಗಲೇ ಯುದ್ಧ ಟ್ಯಾಂಕರ್‌ ಗಳ ಮಾದರಿ...

ಆರ್ ಕೆ ನಗರ ಉಪಚುನಾವಣೆ: ಮತದಾನ ಆರಂಭ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಕಣದಲ್ಲಿರುವ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಆರಂಭವಾಗಿದೆ. ಬೂತ್ ಸಂಖ್ಯೆ 1 ಮತ್ತು 83 ಹೊರತಪಡಿಸಿ ಎಲ್ಲ ಮತಗಟ್ಟೆಗಳಲ್ಲು ಯಾವುದೇ ತೊಂದರೆ ಇಲ್ಲ ವಿದ್ಯುನ್ಮಾನ ಮತಯಂತ್ರಗಳು ಕಾರ್ಯನಿರ್ವಹಿಸಿವೆ. ಆ ಮತಗಟ್ಟೆಗಳಲ್ಲೂ ಕೆಲವು...

ಅರ್ಥವ್ಯವಸ್ಥೆಯನ್ನು ಸೂಕ್ಷ್ಮವಾಗಿ ನಿರ್ವಹಿಸದಿದ್ದರೆ ಮಹಾ ಕುಸಿತ ಸಾಧ್ಯತೆ

ನೀತಿ-ನಿಯಮಾವಳಿಗಳನ್ನು ಬದಲಾಯಿಸುವಂತೆ ವಿಶ್ವದ ಎಲ್ಲ ಬ್ಯಾಂಕ್‌ ಗಳಿಗೆ ಕರೆ ನೀಡಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌.ಬಿ.ಐ) ಗವರ್ನರ್ ರಘುರಾಮ್ ರಾಜನ್, ಸ್ವಲ್ಪ ಯಾಮಾರಿದರೂ ಜಾಗತಿಕ ಅರ್ಥ ವ್ಯವಸ್ಥೆ 1930ರ ದಶಕದಂತಹ ಮಹಾ ಕುಸಿತ ಕಾಣುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಲಂಡನ್ ಬಿಸಿನೆಸ್...

ಸಿಖ್ ವಿರೋಧಿ ದಂಗೆ ಪ್ರಕರಣ: ಟೈಟ್ಲರ್ ವಿರುದ್ಧ ಎಫ್.ಐ.ಆರ್ ಇಲ್ಲ-ಸಿಬಿಐ

1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಮೇಲೆ ಪ್ರಭಾವ ಹಾಗೂ ಹಣ ದುರುಪಯೋಗ ಆರೋಪಡಿಯಲ್ಲಿ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಮತ್ತೆ ಹೊಸ ಎಫ್.ಐ.ಆರ್ ದಾಖಲಿಸುವುದಿಲ್ಲ ಎಂದು ಸಿಬಿಐ ದೆಹಲಿ ಕೋರ್ಟ್ ಗೆ ತಿಳಿಸಿದೆ. ಈ ಪ್ರಕರಣದಲ್ಲಿ...

ಸಿದ್ದರಾಮಯ್ಯ ಬಿಎಸ್ ವೈಗೆ ಯಾಕೆ ತೊಂದರೆ ಕೊಡುತ್ತಿದ್ದಾರೆ?: ಹೆಚ್.ಡಿ.ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತೊಂದರೆ ಕೊಡುತ್ತಿದ್ದಾರೆ. ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ನೆರವು ಪಡೆದಿದ್ದನ್ನು ನೆನಪಿಸಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ...

ಹಳೆ ನೋಟುಗಳ ವಿನಿಮಯಕ್ಕೆ ಜೂ.30 ಕೊನೆ ದಿನ

2005ನೇ ಇಸವಿಗೆ ಮೊದಲು ಮುದ್ರಣಗೊಂಡಿದ್ದ 500, 1000 ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಇನ್ನು ಹತ್ತು ದಿನ ಮಾತ್ರ ಅವಕಾಶವಿದೆ. ಹಳೆ ನೋಟುಗಳನ್ನು ಬ್ಯಾಂಕಿಗೆ ನೀಡಿ ಹೊಸ ನೋಟು ಪಡೆಯಲು ಜೂ.30 ಕಡೆಯ ದಿನವಾಗಿದೆ. 2005ಕ್ಕೆ ಮುಂಚಿನ ಕರೆನ್ಸಿಗಳ ಚಲಾವಣೆಯನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಗೆ ಸಾರ್ವಜನಿಕರ...

ಡಿನೋಟಿಫಿಕೇಶನ್ ಪ್ರಕರಣ: ಹೆಚ್.ಡಿ.ಕೆ ಹಾಗೂ ಬಿ.ಎಸ್.ವೈ ವಿರುದ್ಧ ಎಫ್.ಐ.ಆರ್

ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮೂರು ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸರ್ಕಾರದ ಮೂಲಕ ನಿವೇಶನಗಳನ್ನು ಹಂಚಿರುವುದರ ಬಗ್ಗೆ ಸಿಎಜಿ ವರದಿಯನ್ನು ಆಧರಿಸಿ ಮಾಹಿತಿ ಹಕ್ಕು ಕಾಯ್ದೆ(ಆರ್ ಟಿ ಐ)...

ಸೋಮಾರಿಗಳು ಯೋಗ ಮಾಡಲಿ: ಹೆಚ್.ಆಂಜನೇಯ

ಸೋಮಾರಿಗಳು, ಐಶಾರಾಮಿ ಜೀವನ ನಡೆಸುವವರು ಯೋಗಾಭ್ಯಾಸ ಮಾಡಿಕೊಳ್ಳಲಿ. ಶ್ರಮಜೀವಿಗಳಿಗೆ, ಕೂಲಿಕಾರ್ಮಿಕರಿಗೆ ಯೋಗದ ಅಗತ್ಯವಿಲ್ಲ ಎಂದು ಸಮಾಜಕಲ್ಯಾಣ ಸಚಿವ ಹೆಚ್.ಆಂಜನೇಯ ಹೇಳಿಕೆ ನೀಡಿದ್ದಾರೆ. ಇದಕ್ಕೆ ಅವರದ್ದೇ ಸರ್ಕಾರದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುರಿತಂತೆ ಸುದ್ದಿಗಾರ...

ಹಿಮಾಚಲ ಪ್ರದೇಶ ಸಿಎಂ ವೀರಭದ್ರ ಸಿಂಗ್ ವಿರುದ್ಧ ಎಫ್‌.ಐ.ಆರ್ ದಾಖಲು

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಹಿಮಾಚಲಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಹಾಗೂ ಅವರ ಕುಟಂಬದ ವಿರುದ್ಧ ಸಿಬಿಐ ಎಫ್‌.ಐ.ಆರ್ ದಾಖಲಿಸಿದೆ. ವೀರಭದ್ರ ಸಿಂಗ್ ಅವರು ಕೇಂದ್ರ ಸಚಿವರಾಗಿದ್ದ ವೇಳೆ 6.1 ಕೋಟಿ ರುಪಾಯಿ ಅಕ್ರಮ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿದ್ದು, ಪ್ರಕರಣದ...

ರಾಜೀನಾಮೆಗೆ ಮುಂದಾಗಿದ್ದ ಸುಷ್ಮಾ ಸ್ವರಾಜ್

ಲಲಿತ್ ಮೋದಿಗೆ ವಿದೇಶದಲ್ಲಿ ವಾಸಿಸಲು ನೆರವು ನೀಡಿದ್ದಾರೆ ಎಂಬ ಆರೋಪದಲ್ಲಿ ವಿವಾದಕ್ಕೀಡಾಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಒಂದು ವಾರದ ಹಿಂದೆಯೇ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಆರ್.ಎಸ್.ಎಸ್ ಮಧ್ಯಪ್ರವೇಶಿಸಿ ರಾಜೀನಾಮೆ ನೀಡುವುದು ಬೇಡ ಎಂದು ಸುಷ್ಮಾಗೆ ಸೂಚಿಸಿತ್ತು ಎಂದು ಬಿಜೆಪಿಯ...

ಮಂಗಳೂರಿನಲ್ಲಿ ಭಯಾನಕ ಅಂಟು ರೋಗ ಪತ್ತೆ: ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರಿನಲ್ಲಿ 'ಎಂಆರ್‌ಎಸ್‌ಎ'(Methicillin-resistant Staphylococcus aureus ) ಎಂಬ ಭಯಾನಕ ಅಂಟುರೋಗ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಬ್ಯಾಕ್ಟಿರಿಯಾದಿಂದ ಗಾಳಿಯ ಮೂಲಕ ಹರಡುವ 'ಎಂಆರ್‌ಎಸ್‌ಎ' ಕಾಯಿಲೆ ಮಂಗಳೂರಿನ ಬಲ್ಮಠದಲ್ಲಿರುವ ಲಕ್ಷ್ಮಿ ಮೆಮೋರಿಯಲ್ ನರ್ಸಿಂಗ್ ಕಾಲೇಜ್‌ನ 120 ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದೆ. ಸಾಮಾನ್ಯವಾಗಿ ಯೂರೋಪಿಯನ್ ರಾಷ್ಟ್ರಗಳಲ್ಲಿ ಕಂಡುಬರುವ ಈ ಭಯಾನಕ...

ಆರ್ಥಿಕಾಭಿವೃದ್ಧಿ ಪ್ರಗತಿಯಲ್ಲಿ ಚೀನಾವನ್ನು ಹಿಂದಿಕ್ಕಿದ ಭಾರತ: ವಿಶ್ವ ಬ್ಯಾಂಕ್

ಭಾರತ ತನ್ನ ಆರ್ಥಿಕಾಭಿವೃದ್ಧಿ ಪ್ರಗತಿಯನ್ನು ಶೇ.7.5ಕ್ಕೆ ಹೆಚ್ಚಿಸಿಕೊಳ್ಳುವ ಮೂಲಕ ಚೀನಾ ದೇಶವನ್ನು ಹಿಂದಿಕ್ಕಿದೆ ಎಂದು ವಿಶ್ವ ಬ್ಯಾಂಕ್ ನ ಉಪಾಧ್ಯಕ್ಷ ಹಾಗೂ ಮುಖ್ಯ ಆರ್ಥಿಕ ತಜ್ಞ ಕೌಶಿಕ್ ಬಸು ತಿಳಿಸಿದ್ದಾರೆ. ಪ್ರಸ್ತುತ ಚೀನಾ ದೇಶದ ಆರ್ಥಿಕ ಪ್ರಗತಿ ಶೇ.7.1ರಷ್ಟಿದೆ. ಭಾರತದಲ್ಲಿನ ಪ್ರಸಕ್ತ ಆರ್ಥಿಕ...

ಮೋಹನ್ ಭಾಗವತ್ ಗೆ ಝಡ್‌ ಪ್ಲಸ್‌ ಭದ್ರತೆ

ಆರ್.ಎಸ್‌.ಎಸ್‌ ಸರಸಂಘ ಚಾಲಕರಾಗಿರುವ ಮೋಹನ್‌ ಭಾಗವತ್‌ ಅವರಿಗೆ ವಿವಿಐಪಿಗಳಿಗೆ ಒದಗಿಸುವ ಝಡ್‌ ಪ್ಲಸ್‌ ಭದ್ರತೆಯನ್ನು ಒದಗಿಸಲಾಗಿದೆ. ಭಾಗವತ್‌ ಅವರಿಗೆ ಕೆಲ ಮೂಲಭೂತವಾದಿ ಸಂಘಟನೆಗಳಿಂದ ಜೀವ ಭಯ ಇರುವ ಕಾರಣದಿಂದ ಝಡ್‌ ಪ್ಲಸ್‌ ಭದ್ರತೆ ಒದಗಿಸಲು ಕೇಂದ್ರ ಗೃಹ ಇಲಾಖೆ ಅನುಮೋದನೆ ನೀಡಿತ್ತು....

ವೋಟಿಗಾಗಿ ನೋಟು ಪ್ರಕರಣ: ತೆಲಂಗಾಣ ಸಿಎಂ ಕೆಸಿಆರ್ ವಿರುದ್ಧ ಎಫ್.ಐ.ಆರ್

ತೆಲಂಗಾಣ ವಿಧಾನಪರಿಷತ್‌ ಚುನಾವಣೆಯಲ್ಲಿ ವೋಟಿಗಾಗಿ ನೋಟು ಪಡೆದ ಪ್ರಕರಣ ರಾಜಕೀಯ ರೂಪ ಪಡೆದುಕೊಂಡಿದ್ದು, ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರು ಟಿಡಿಪಿ ಶಾಸಕರ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆಂದು ಎಂದು ಆರೋಪಿಸಿ ರಾವ್ ವಿರುದ್ಧ ಆಂಧ್ರ ನೀರಾವರಿ ಸಚಿವ ದೇವಿನೇನಿ ಉಮಾಮಹೇಶ್ವರ್ ರಾವ್...

ಜೆಡಿಯು-ಆರ್.ಜೆ.ಡಿ ಮೈತ್ರಿ ಖಚಿತ: ನಿತೀಶ್ ಕುಮಾರ್ ಸಿಎಂ ಅಭ್ಯರ್ಥಿ

ಮುಂಬರುವ ಬಿಹಾರದ ವಿಧಾನಸಭಾ ಚುನಾವಣೆಯನ್ನು ಜೆಡಿಯು, ಆರ್.ಜೆ.ಡಿ ಮೈತ್ರಿಯಲ್ಲಿ ಎದುರಿಸಲಾಗುವುದು. ಅಲ್ಲದೇ ನಿತೀಶ್ ಕುಮಾರ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮತ್ತೊಮ್ಮೆ ಕಣಕ್ಕಿಳಿಯಲಿದ್ದಾರೆ ಎಂದು ಎಸ್.ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಘೋಷಿಸಿದ್ದಾರೆ. ಈ ಮೂಲಕ ಎರಡೂ ಪಕ್ಷಗಳ ನಡುವೆ ಕಳೆದ ಹಲವು ದಿನಗಳಿಂದ...

ತತ್ಕಾಲ್ ಟಿಕೆಟ್ ಬುಕಿಂಗ್ ವೇಗ ದ್ವಿಗುಣ

ರೈಲ್ವೆಯಲ್ಲಿ ತತ್ಕಾಲ್‌ ಟಿಕೆಟ್‌ ಬುಕಿಂಗ್‌ ವ್ಯವಸ್ಥೆಯ ವೇಗ ಈಗ ದ್ವಿಗುಣಗೊಂಡಿದೆ. ಸಾಮಾನ್ಯವಾಗಿ ರೈಲ್ವೆಯಲ್ಲಿ ನಿತ್ಯ 4 ಲಕ್ಷ ತತ್ಕಾಲ್‌ ಟಿಕೆಟ್‌ ಕಾದಿರಿಸಲಾಗುತ್ತಿದ್ದು, ವಿಪರೀತ ಬೇಡಿಕೆಯಿಂದಾಗಿ ಕಂಪ್ಯೂಟರ್‌ ವ್ಯವಸ್ಥೆ ನಿಧಾನಗೊಳ್ಳುತ್ತಿತ್ತು. ಈ ನಿಟ್ಟಿನಲ್ಲಿ, ಎರಡು ಉನ್ನತ ಸಾಮರ್ಥ್ಯವಿರುವ ಸರ್ವರ್‌ ಗಳನ್ನು ರೈಲ್ವೆ ತನ್ನ ಕಂಪ್ಯೂಟರ್‌...

ಬಿಹಾರ ವಿಧಾನಸಭಾ ಚುನಾವಣೆ: ಆರ್‌.ಜೆ.ಡಿ, ಜೆಡಿಯು, ಕಾಂಗ್ರೆಸ್ ಒಂದಾಗಿ ಸ್ಪರ್ಧೆ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆರ್‌.ಜೆ.ಡಿ, ಜೆಡಿಯು ಹಾಗೂ ಕಾಂಗ್ರೆಸ್ ಒಂದಾಗಿ ಬಿಜೆಪಿ ವಿರುದ್ಧ ಸ್ಪರ್ಧಿಸಲಿವೆ ಎಂದು ಜೆಡಿಯು ಅಧ್ಯಕ್ಷ ಶರದ್ ಯಾದವ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಯಾದವ್,ಕಾಂಗ್ರೆಸ್, ಜೆಡಿಯು, ಆರ್‌.ಜೆ.ಡಿ ಹಾಗೂ ಎನ್‌.ಸಿ.ಪಿ ಸೇರಿದಂತೆ ಇತರೆ ಪಕ್ಷಗಳು ಒಂದಾಗಿ ಚುನಾವಣೆಗೆ ಸ್ಪರ್ಧಿಸಲಿವೆ...

ಮಧ್ಯರಾತ್ರಿ ಬಾಗಿಲು ತಟ್ಟಿದರೂ ಸಮಸ್ಯೆ ಆಲಿಸಲು ಸಿದ್ಧ: ಪ್ರಧಾನಿ ಮೋದಿ ಭರವಸೆ

ಯಾವುದೇ ಸಮಸ್ಯೆ ಇರಲಿ, ಮಧ್ಯರಾತ್ರಿ ಬಂದು ನನ್ನ ಮನೆ ಬಾಗಿಲು ತಟ್ಟಿ, ನಾನು ನಿಮ್ಮ ಅಹವಾಲು ಸ್ವೀಕರಿಸಲು ಸದಾ ಸಿದ್ಧನಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮ್ ಮುಖಂಡರ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಮುಖ್ಯಸ್ಥ ಉಮರ್ ಅಹ್ಮದ್...

ಆರ್.ಬಿ.ಐನಿಂದ ರೆಪೋ ದರ ಕಡಿತ: ಇಎಂಐ ಕೂಡ ಇಳಿಕೆ ಸಾಧ್ಯತೆ

ಭಾರತೀಯ ರಿಸರ್ವ ಬ್ಯಾಂಕ್‌ ರೆಪೋ ದರವನ್ನು ಶೇ 0.25ರಷ್ಟು ಕಡಿಮೆ ಮಾಡಿದೆ. ಇದರಿಂದಾಗಿ ಗೃಹ ಸಾಲ,ವಾಹನ ಸಾಲ ಮತ್ತು ಇನ್ನಿತರಸಾಲದ ಬಡ್ಡಿದರ ಇಳಿಕೆಯಾಗಿ, ಮರು ಪಾವತಿ ಕಂತು (ಇಎಂಐ) ಹೊರೆ ಕಡಿಮೆಯಾಗುವ ಸಾಧ್ಯತೆಗಳಿದ್ದು, ಜತೆಗೆ ಆರ್ಥಿಕತೆಗೂ ಉತ್ತೇಜನ ಸಿಗಲಿದೆ. ಆರ್.ಬಿ.ಐ ಗವರ್ನರ್ ರಘುರಾಮ್‌...

ಮ್ಯಾಗಿ ವಿವಾದ: ಬಿಗ್ ಬಿ, ಮಾಧುರಿ ದೀಕ್ಷಿತ್, ಪ್ರೀತಿ ಝಿಂಟಾ ವಿರುದ್ಧ ಎಫ್.ಐ.ಆರ್

ನೆಸ್ಲೆ ಕಂಪನಿಯ ಮ್ಯಾಗಿ ಬ್ರ್ಯಾಂಡ್ ಗೆ ಸಂಬಂಧಿಸಿದಂತೆ, ಮ್ಯಾಗಿ ಜಾಹೀರಾತಿನಲ್ಲಿ ಪ್ರಚಾರದ ರಾಯಬಾರಿಗಳಾಗಿ ಪಾಲ್ಗೊಂಡಿದ್ದ ಬಾಲಿವುಡ್ ತಾರೆಗಳಾದ ಅಮಿತಾಬ್ ಬಚನ್, ಮಾಧುರಿ ದೀಕ್ಷಿತ್, ಪ್ರೀತಿ ಝಿಂಟಾ ಹಾಗೂ ಮ್ಯಾಗಿ ಕಂಪೆನಿಯ ಇಬ್ಬರು ಅಧಿಕಾರಿಗಳ ವಿರುದ್ಧ ಕೂಡಲೇ ಎಫ್‌.ಐ.ಆರ್ ದಾಖಲಿಸಬೇಕು ಎಂದು ಬಿಹಾರದ...

ಸಿಇಟಿ 2015 ಫಲಿತಾಂಶ ಪ್ರಕಟ

2015-16ನೇ ಸಾಲಿನ ವೃತ್ತಿ ಶಿಕ್ಷಣ ಕೋರ್ಸುಗಳ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಕ್ಕೆ ಮೇ 12, 13ರಂದು ನಡೆದಿದ್ದ ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಸಿಇಟಿ ಫಲಿತಾಂಶ ಪ್ರಕಟಿಸಿದರು. ವೈದ್ಯ, ದಂತ ವೈದ್ಯ, ಇಂಜಿನಿಯರಿಂಗ್ ವಿಭಾಗದ ಸಿಇಟಿ...

ದಲಿತರ ಓಲೈಕೆಗೆ ಕೈ, ಕಮಲ ಕಸರತ್ತು: ಅಂಬೇಡ್ಕರ್ ಜನ್ಮದಿನಕ್ಕೆ ವಿಷೇಷ ಕಾರ್ಯಕ್ರಮ

ಮಹತ್ವದ ಬಿಹಾರ ಹಾಗೂ ಉತ್ತರ ಭಾರತ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ದಲಿತರನ್ನು ಓಲೈಸಲು ಮುಂದಾಗಿವೆ. ಈ ನಿಟ್ಟಿನಲ್ಲಿ ಬಿಜೆಪಿ, ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದರೆ, ಸಂವಿಧಾನ ಶಿಲ್ಪಿ ಹುಟ್ಟುಹಬ್ಬದ ನೆನಪಲ್ಲಿ...

ಮೋದಿ ಎಫೆಕ್ಟ್ : 2014-15ಲ್ಲಿ ಆರ್ಥಿಕ ಬೆಳವಣಿಗೆ 7.3ಕ್ಕೆ ಏರಿಕೆ

ಉತ್ತಮ, ಪಾರದರ್ಶಕ ಆಡಳಿತ ಮತ್ತು ದೇಶದ ಅಭಿವೃದ್ಧಿ ಮಂತ್ರವನ್ನು ಜಪಿಸುತ್ತ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರಕಾರ ಮೊದಲ ವರ್ಷ ಉತ್ತಮ ಫಲಿತಾಂಶವನ್ನೇ ದೇಶಕ್ಕೆ ಕೊಟ್ಟಿದೆ. ದೇಶದ ಆರ್ಥಿಕ ಬೆಳವಣಿಗೆ 2014-15 ವಿತ್ತ ವರ್ಷದಲ್ಲಿ ಶೇ.7.3ಕ್ಕೆ ಹೆಚ್ಚಿದ್ದು, ದೇಶ ಅಭಿವೃದ್ಧಿ ಪಥದತ್ತ...

ತಮಿಳುನಾಡು ಉಪ ಚುನಾವಣೆ: ಆರ್.ಕೆ ನಗರದಿಂದ ಜಯಲಲಿತಾ ಸ್ಪರ್ಧೆ

ತಮಿಳುನಾಡು ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ, ಎಐಎಡಿಎಂಕೆ ಪ್ರದಾನ ಕಾರ್ಯದರ್ಶಿ ಜಯಲಲಿತಾ ಆರ್.ಕೆ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಅಧಿೃಕೃತವಾಗಿ ಘೋಷಿಸಲಾಗಿದೆ. ಈ ಕುರಿತು ಎಐಎಡಿಎಂಕೆ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಜೂನ್ 27 ರಂದು ಉಪ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ...

ಮಾಜಿ ಕಾರ್ಪೊರೇಟರ್ ಎನ್.ಆರ್.ರಮೇಶ್ ವಿರುದ್ಧ ಬೆದರಿಕೆ ಆರೋಪ

ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ತಮಗೆ ದೂರವಾಣಿ ಮೂಲಕ ಧಮ್ಕಿ ಹಾಕಿದ್ದಾರೆಂದು ಬಿಬಿಎಂಪಿ ಯಲಹಂಕ ವಲಯ ಆಯುಕ್ತ ಸರ್ಫರಾಜ್ ಖಾನ್ ದೂರು ನೀಡಿದ್ದಾರೆ. ನೀನು ವರದಿ ಕೊಡಬೇಕು, ನಿನ್ನಪ್ಪನೂ ಕೊಡಬೇಕು. ಇವತ್ತಿನಿಂದ ನಿನಗೆ ಶನಿ ಕಾಟ ಶುರುವಾಗಿದೆ. ಇವತ್ತು ಸಂಜೆಯೊಳಗೆ...

ಜನರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ: ಪ್ರಧಾನಿ ಮೋದಿ

ನನ್ನ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿದ ಒಂದು ವರ್ಷದಲ್ಲಿ ದೇಶ ಆರ್ಥಿಕ ಪುನಶ್ಚೇತನ ಕಂಡಿದೆ ಮತ್ತು ಸರ್ಕಾರ ಜನರ ನಂಬಿಕೆ ಉಳಿಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎನ್‌.ಡಿ.ಎ ಸರ್ಕಾರಕ್ಕೆ ಇಂದಿಗೆ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ದೇಶದ ಜನತೆಗೆ...

ತಮಿಳುನಾಡು ಜನತೆಗೆ ಜಯಲಲಿತಾರಿಂದ ಭರ್ಜರಿ ಯೋಜನೆಗಳ ಘೋಷಣೆ

ಶನಿವಾರವಷ್ಟೇ 5ನೇ ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಜೆ.ಜಯಲಲಿತಾ, ರಾಜ್ಯದ ಮತದಾರರಿಗೆ ಭರ್ಜರಿ ಯೋಜನೆ ಘೋಷಿಸಿದ್ದಾರೆ. ಈ ಘೋಷಣೆ ಹಿಂದೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಚಿತ್ತ ಇದೆ ಎಂದು ವಿಶ್ಲೇಷಿಸಲಾಗಿದೆ. ಕಚೇರಿಗೆ ಆಗಮಿಸಿ ಅಧಿಕೃತ ಕೆಲಸಗಳಿಗೆ ಚಾಲನೆ...

ಕೇಂದ್ರ ಸರ್ಕಾರದ ಮೇಲೆ ಆರ್.ಎಸ್.ಎಸ್ ಒತ್ತಡ ಇಲ್ಲ: ನಿತಿನ್ ಗಡ್ಕರಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೇಲೆ ಆರ್.ಎಸ್.ಎಸ್ ನಿಂದ ಯಾವುದೇ ಒತ್ತಡ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ಹಿರಿಯ ಸಚಿವರು ಮತ್ತು ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ನಡುವೆ ಇತ್ತೀಚೆಗೆ ನಡೆದ ಮಾತುಕತೆಗೆ ಹೆಚ್ಚಿನ ಆದ್ಯತೆ ನೀಡುವ...

ಕೆ.ಪಿ.ಎಸ್.ಸಿ: ಸುದರ್ಶನ್‌ ನೇಮಕಕ್ಕೆ ಗವರ್ನರ್‌ ನಕಾರ-ಸರ್ಕಾರಕ್ಕೆ ಹಿನ್ನಡೆ

ಕೆ.ಪಿ.ಎಸ್‌.ಸಿ ಅಧ್ಯಕ್ಷರನ್ನಾಗಿ ವಿ.ಆರ್‌.ಸುದರ್ಶನ್‌ ಅವರನ್ನು ನೇಮಕ ಮಾಡಲು ರಾಜ್ಯ ಸರಕಾರ ನಡೆಸಿದ ಸತತ ಪ್ರಯತ್ನ ವಿಫ‌ಲವಾಗಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ಕೆಪಿಎಸ್ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಗೆ ಸರ್ಕಾರ ಮಾಡಿದ್ದ ಶಿಫಾರಸನ್ನು ಎರಡನೇ ಬಾರಿಯೂ ತಿರಸ್ಕರಿಸಿದ್ದಾರೆ. ಭೂ ಒತ್ತುವರಿ ಆರೋಪಕ್ಕೆ...

ಲಘು ಹೆಲಿಕಾಪ್ಟರ್ ಮತ್ತು ರಿಮೋಟ್‌ ಚಾಲಿತ ಸ್ಫೋಟಕಗಳ ಮೂಲಕ ದಾಳಿಗೆ ನಕ್ಸಲ್ ಸಂಚು

ಇಷ್ಟು ದಿನ ಪೊಲೀಸರ ಮೇಲೆ ದಾಳಿ ನಡೆಸುವುದು, ಶಸ್ತ್ರಾಸ್ತ್ರಗಳನ್ನು ಕದ್ದೊಯ್ಯುವುದು ಮತ್ತು ಸೇನಾ ಕಾಪ್ಟರ್‌ ಗಳ ಮೇಲೆ ದಾಳಿ ನಡೆಸುವುದನ್ನು ಮಾಡುತ್ತಿದ್ದ ನಕ್ಸಲರು, ಇದೀಗ ಸ್ವತಃ ತಾವೇ ಲಘು ಹೆಲಿಕಾಪ್ಟರ್ ಮತ್ತು ರಿಮೋಟ್‌ ಚಾಲಿತ ಸ್ಫೋಟಕಗಳನ್ನು ತಯಾರಿಸಲು ಯೋಜನೆ ರೂಪಿಸಿರುವ ಆತಂಕಕಾರಿ...

ತೆರಿಗೆ ಹೊರೆ ಇಳಿಕೆ: ಉದ್ಯಮಸ್ನೇಹಿ ಭಾರತ ನಿರ್ಮಾಣ- ಅರುಣ್ ಜೇಟ್ಲಿ

ಎನ್.ಡಿ.ಎ ನೇತೃತ್ವದ ಕೇಂದ್ರ ಸರ್ಕಾರ ಒಂದು ವರ್ಷದ ಅಧಿಕಾರಾವಧಿ ಪೂರೈಸಿದೆ. ಈ ನಿಟ್ಟಿನಲ್ಲಿ ತೆರಿಗೆ ಹೊರೆಯನ್ನು ಮತ್ತಷ್ಟು ಇಳಿಸಿ, ಭಾರತದಲ್ಲಿ ಇನ್ನಷ್ಟು ಉದ್ಯಮಗಳಿಗೆ ಅವಕಾಶ ನೀಡುವ ಮೂಲಕ ಉದ್ಯಮಸ್ನೇಹಿ ಭಾರತವನ್ನಾಗಿ ಮಾಡುವ ಪ್ರಮುಖ ಗುರಿ ಹೊಂದಲಾಗಿದೆ ಎಂದು ಕೇಂದ್ರ ವಿತ್ತ ಸಚಿವ...

ರೂ.2,000 ವರೆಗಿನ ಖರೀದಿಗಳಿಗೆ ಪಿನ್ ಧೃಢೀಕರಣದ ಅಗತ್ಯವಿರುವುದಿಲ್ಲ: ಆರ್.ಬಿ.ಐ

ನೀವು ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಮಾಡುವುದಿದ್ದರೆ ಇನ್ನು ಮುಂದೆ ರೂ.2,000 ವರೆಗಿನ ಖರೀದಿಗಳಿಗೆ ಪಿನ್ ಧೃಢೀಕರಣದ ಅಗತ್ಯವಿರುವುದಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಎಲ್ಲಾ ರೀತಿಯ ಗ್ರಾಹಕ ವಸ್ತು ಖರೀದಿಗಳಿಗೆಲ್ಲೂ ಕಾಂಟ್ಯಾಕ್ಟ್ ಲೆಸ್ (contactless)...

ಹೊಸ ಪಕ್ಷ ಸ್ಥಾಪಿಸಿದ ಬಿಹಾರದ ಮಾಜಿ ಸಿ.ಎಂ ಜಿತನ್ ರಾಮ್ ಮಾಂಝಿ

ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ, ಹೊಸ ಪಕ್ಷವನ್ನು ಸ್ಥಾಪಿಸಿ ಅದಕ್ಕೆ ಹಿಂದೂಸ್ಥಾನ್ ಅವಾಮಿ ಮೋರ್ಚಾ(ಹೆಚ್.ಎ.ಎಂ) ಎಂದು ನಾಮಕರಣ ಮಾಡಿದ್ದಾರೆ. ಸದ್ಯದಲ್ಲೇ ನಡೆಯಲಿರುವ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 243 ಕ್ಷೇತ್ರಗಳಲ್ಲಿಯೂ ತಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು...

ಬಿಎಸ್‌ವೈ, ಎಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಫ್.ಐ.ಆರ್‌ ದಾಖಲು

ಡಿನೋಟಿಫಿಕೇಷನ್‌ ಉರುಳು ಮತ್ತೆ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ ಸುತ್ತ ಸುತ್ತಿಕೊಂಡಿದ್ದು, ಲೋಕಾಯುಕ್ತ ಪೊಲೀಸರು ಈ ಇಬ್ಬರೂ ನಾಯಕರ ವಿರುದ್ಧ ಎಫ್.ಐ.ಆರ್‌ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಆರ್‌.ಟಿ.ನಗರ ಬಳಿ ಇರುವ ಮಠದಹಳ್ಳಿ ಲೇಔಟ್‌ ಪ್ರದೇಶದಲ್ಲಿ 1 ಎಕರೆ 11 ಗುಂಟೆ ಜಮೀನು...

ಸಾವಿರ ದಿನ ಪೂರೈಸಿದ ಭಾರತ ಪರಿಕ್ರಮ ಯಾತ್ರೆ

ಗ್ರಾಮ ವಿಕಾಸದ ಧ್ಯೇಯದೊಂದಿಗೆ ಕಾಲ್ನಡಿಗೆಯ ಮೂಲಕ ದೇಶಾದ್ಯಂತ ಸಂಚರಿಸುತ್ತಿರುವ ಆರ್.ಎಸ್.ಎಸ್‌ ಮಾಜಿ ಅಖೀಲ ಭಾರತೀಯ ಸೇವಾ ಪ್ರಮುಖ್‌ ಸೀತಾರಾಮ ಕೆದಿಲಾಯ ನೇತೃತ್ವದ ಭಾರತ ಪರಿಕ್ರಮ ಯಾತ್ರೆ ಇದೀಗ ಒಂದು ಸಾವಿರ ದಿನಕ್ಕೆ ಪ್ರವೇಶಿಸಿದೆ. 2009ರ ಆಗಸ್ಟ್‌ 9ರಂದು ಕನ್ಯಾಕುಮಾರಿಯಿಂದ ಆರಂಭಗೊಂಡ ಯಾತ್ರೆಯು ಕರ್ನಾಟಕ...

ಮೋದಿ ಸರ್ಕಾರ ಆರ್.ಟಿ.ಐ.ಯನ್ನು ದುರ್ಬಲಗೊಳಿಸುತ್ತಿದೆ: ಸೋನಿಯಾ ಗಾಂಧಿ

ಕೇಂದ್ರ ಎನ್‌.ಡಿ.ಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾಹಿತಿ ಹಕ್ಕು ಕಾಯ್ದೆ(ಆರ್‌.ಟಿ.ಐ)ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ನರೇಂದ್ರ ಮೋದಿ ಅವರು ಎಲ್ಲಾ ಅಧಿಕಾರ...

ಆಕಾಶ್ ಕ್ಷಿಪಣಿ ಭಾರತೀಯ ಸೇನಾಪಡೆಗೆ ಸೇರ್ಪಡೆ

ಶತ್ರು ಪಕ್ಷದವರು ನಡೆಸುವ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ ಗಳು, ಡ್ರೋನ್ ಗಳು ಮತ್ತು ಮಾನವ ರಹಿತ ವಾಯುದಾಳಿಗಳನ್ನು ಸಮರ್ಥವಾಗಿ ಎದುರಿಸಿ ಅವುಗಳನ್ನು ನಾಶ ಮಾಡಬಲ್ಲ ಸಾಮರ್ಥ್ಯದ ನೆಲದಿಂದ ಆಗಸದೆಡೆಗೆ ಚಿಮ್ಮುವ ಭಾರತದ ಮಹತ್ವಾಕಾಂಕ್ಷೆಯ ಆಕಾಶ್ ಕ್ಷಿಪಣಿಯನ್ನು ಭಾರತೀಯ ಸೇನಾಪಡೆಗೆ ಸೇರ್ಪಡೆ ಮಾಡಲಾಯಿತು....

ವಾಪಸ್ ತೆರಳಲು ವಿದೇಶಿ ರಕ್ಷಣಾ ಪಡೆಗಳಿಗೆ ನೇಪಾಳ ಸರ್ಕಾರ ಸೂಚನೆ

'ಭೂಕಂಪ'ಕ್ಕೆ ತುತ್ತಾಗಿರುವ ನೇಪಾಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಭಾರತ, ಚೀನಾ, ಜಪಾನ್ ಸೇರಿದಂತೆ ವಿದೇಶಿ ರಕ್ಷಣಾ ತಂಡಗಳಿಗೆ ವಾಪಸ್ ತೆರಳಲು ನೇಪಾಳ ಸರ್ಕಾರ ಸಲಹೆ ನೀಡಿದೆ. ನೇಪಾಳದ ಭೂಕಂಪದ ವರದಿಯನ್ನು ಬಿತ್ತರಿಸಲು ತೆರಳಿರುವ ಮಾಧ್ಯಮಗಳು ನೇಪಾಳಕ್ಕಿಂತಲೂ ತಮ್ಮದೇ ದೇಶದ ರಕ್ಷಣಾ ಪಡೆ...

ಬಿಜೆಪಿ ವಿರುದ್ಧ ಹಿರಿಯ ನಾಯಕ ಅರುಣ್ ಶೌರಿ ವಾಗ್ದಾಳಿ

ಅಟಲ್‌ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಬಿಜೆಪಿ ಸಿದ್ಧಾಂತವಾದಿ ಯಾಗಿದ್ದ ಮಾಜಿ ಸಚಿವ ಅರುಣ್‌ ಶೌರಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕಾರ್ಯವೈಖರಿಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. 10 ಲಕ್ಷ ರೂ. ಸೂಟು ಬೂಟುಗಳನ್ನು ಧರಿಸಿ ಗಾಂಧೀಜಿ ಅವರ ಸರಳತೆಯ ಬಗ್ಗೆ ಮೋದಿ ಮಾತನಾಡುತ್ತಿದ್ದಾರೆ....

ಕೆರೆ ಒತ್ತುವರಿ ತೆರವು: 70 ಕಟ್ಟಡ ನೆಲಸಮ

ಕೆರೆ ಒತ್ತುವರಿ ವಿರುದ್ಧ ಸಮರ ಸಾರಿರುವ ಜಿಲ್ಲಾಡಳಿತ ಬಾಣಸವಾಡಿ ಬಳಿಯ ಹೆಚ್.ಎಸ್.ಆರ್.ಬಡಾವಣೆಯಲ್ಲಿ 70ಕ್ಕೂ ಹೆಚ್ಚು ವಾಣಿಜ್ಯ ಕಟ್ಟಡಗಳನ್ನು ನೆಲಸಮ ಮಾಡಿದ್ದು, ಸುಮಾರು 2 ಎಕರೆ ಪ್ರದೇಶವನ್ನು ತನ್ನ ಸುಪರ್ದಿಗೆ ಪಡೆದಿದೆ. ತಹಸೀಲ್ದಾರ್ ಹರೀಶ್‌ ನಾಯಕ್ ಅವರ ನೇತೃತ್ವದಲ್ಲಿ 300ಕ್ಕೂ ಹೆಚ್ಚು...

ನೇಪಾಳ ಭೂಕಂಪ: ನಾಲ್ಕು ಸಾವಿರ ದಾಟಿದ ಸಾವಿನ ಸಂಖ್ಯೆ

ಭೀಕರ ಭೂಕಂಪಕ್ಕೆ ತತ್ತರಿಸಿರುವ ನೇಪಾಳದಲ್ಲಿ ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ. ಇತ್ತೀಚಿನ ವರದಿ ಪ್ರಕಾರ 4,352 ಜನರು ಭೂಕಂಪಕ್ಕೆ ಬಲಿಯಾಗಿದ್ದು, ಮೃತರ ಸಂಖ್ಯೆ 6 ಸಾವಿರ ದಾಟುವ ಸಾಧ್ಯತೆ ಇದೆ. ಸಾವಿನ ಸಂಖ್ಯೆ ಬಗ್ಗೆ ನೇಪಾಳದ ಗೃಹ ಸಚಿವಾಲಯ ಅಧಿಕೃತ ಮಾಹಿತಿ...

ದೇಸಿ ಗೋವುಗಳ ಬದಲು ಜರ್ಸಿ ಹಸು ವಧೆಗೆ ಪ್ರಸ್ತಾಪ

ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ ಆದೇಶದಿಂದ ನಿರುದ್ಯೋಗಿಗಳಾಗಿರುವವರಿಗೆ ನೆರವಾಗುವ ಮತ್ತು ಗೋಮಾಂಸ ವ್ಯಾಪಾರ ಪ್ರೋತ್ಸಾಹಿಸುವ ಉದ್ದೇಶದಿಂದ ಅಖೀಲ ಭಾರತ ಮಿಲ್ಲಿ ಕೌನ್ಸಿಲ್‌, ಭಾರತೀಯ ಎತ್ತು ಹಾಗೂ ಹಸುಗಳ ವಧೆ ಬದಲು ವಿದೇಶದ ಜರ್ಸಿ ಹಸುಗಳ ವಧೆ ಉತ್ತೇಜಿಸುವ ಆಗ್ರಹ ಮುಂದಿಟ್ಟಿದೆ. ಭಾರತೀಯ ತಳಿ...

ಬೆಳೆ ನಷ್ಟ ಅಧ್ಯಯನಕ್ಕೆ ಕೇಂದ್ರ ತಂಡ ಕಳುಹಿಸಲು ದೇಶಪಾಂಡೆ ಮನವಿ

ಕರ್ನಾಟಕದಲ್ಲಿ ಇತ್ತೀಚೆಗೆ ಬಿದ್ದ ಭಾರೀ ಮಳೆ, ಗಾಳಿಯಿಂದ ರೈತರ ಲಕ್ಷಾಂತರ ರೂ. ಬೆಳೆ ನಷ್ಟವಾಗಿದೆ. ಕಾರಣ ಪರಿಸ್ಥಿತಿ ಅಧ್ಯಯನಕ್ಕೆ ಶೀಘ್ರ ಕೇಂದ್ರ ತಂಡವೊಂದನ್ನು ಕಳುಹಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ದೆಹಲಿಯಲ್ಲಿ...

ಎಸ್.ಆರ್ ಹಿರೇಮಠ್ ಸರ್ಕಾರದ ಪ್ರತಿನಿಧಿಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ: ಜಾರ್ಜ್

ತಮ್ಮ ವಿರುದ್ಧ ಭೂ ಅಕ್ರಮ ಆರೋಪ ಮಾಡಿರುವ ಎಸ್.ಆರ್ ಹಿರೇಮಠ್ ವಿರುದ್ಧ ಕೆ.ಜೆ.ಜಾರ್ಜ್ ವಾಗ್ದಾಳಿ ನಡೆಸಿದ್ದಾರೆ. ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಜಾರ್ಜ್ ಹೇಳಿದ್ದಾರೆ. ಎಸ್.ಆರ್ ಹಿರೇಮಠ್ ಸರ್ಕಾರದ ಪ್ರತಿನಿಧಿಗಳನ್ನು ಟಾರ್ಗೆಟ್ ಮಾಡುತ್ತಿದ್ದು...

ಆಮ್ ಆದ್ಮಿ ಪ್ರತಿಭಟನಾ ರ್ಯಾಲಿಯಲ್ಲಿ ರೈತನ ಸಾವು

'ಕೇಂದ್ರ ಸರ್ಕಾರ' ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿದ್ದ ರೈತನೋರ್ವ ಮೃತಪಟ್ಟಿದ್ದಾನೆ. ದೆಹಲಿಯಲ್ಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ಪ್ರತಿಭಟನೆಯಲ್ಲಿ ನೂರಾರು...

ಕಡ್ಡಾಯ ಮತದಾನ ವಿಚಾರ: ರಾಜ್ಯಪಾಲರಿಂದ ಮತ್ತೆ ಆಕ್ಷೇಪ

ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕದ ಕಡ್ಡಾಯ ಮತದಾನ ಅಂಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸೂಕ್ತ ಸ್ಪಷ್ಟನೆ ನೀಡುವಂತೆ ರಾಜ್ಯಪಾಲ ವಿ.ಆರ್.ವಾಲಾ ಸರ್ಕಾರಕ್ಕೆ ಸೂಚಿಸಿದ್ದರು. ಇದೀಗ ಸರ್ಕಾರ ಕಳುಹಿಸಿದ್ದ ಸ್ಪಷ್ಟನೆಗೆ ರಾಜ್ಯಪಾಲರು ಮತ್ತೆ ಆಕ್ಷೇಪ ವ್ಯಕ್ತಪಡಿಸಿ ಕಾನೂನಾತ್ಮಕ ಉತ್ತರ ನೀಡುವಂತೆ ಸರ್ಕಾರಕ್ಕೆ ಸೂಚನೆ...

ಪ್ರಧಾನಿ ಮೋದಿ ಬಗ್ಗೆ ಎನ್.ಆರ್.ಐ ಗಳಿಗೆ ಹೆಮ್ಮೆ ಇದೆ: ಉದ್ಯಮಿ ಲಾರ್ಡ್ ಸ್ವರಾಜ್

ಅನಿವಾಸಿ ಭಾರತೀಯ ಉದ್ಯಮಿ ಲಾರ್ಡ್‌ ಸ್ವರಾಜ್‌ ಪಾಲ್‌ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದು, ಎನ್.ಆರ್.ಐಗಳೊಂದಿಗೆ ಉತ್ತಮ ಸಂಪರ್ಕ ಸಾಧಿಸಲು ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಡವರ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸರಿಯಾದ...

ಕಾಶ್ಮೀರದಲ್ಲಿ ಪಾಕ್‌ ಧ್ವಜ ಪ್ರದರ್ಶನ: ಗಿಲಾನಿ ರ್ಯಾಲಿಯಲ್ಲಿ ಕೃತ್ಯ

ಜಮ್ಮು-ಕಾಶ್ಮೀರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪಿಡಿಪಿ ನೇತೃತ್ವದ ಸರ್ಕಾರ, ಪ್ರತ್ಯೇಕತಾವಾದಿಗಳ ಬಗ್ಗೆ ಮೃಧುತೋರಣೆ ತೋರುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ, ರಾಜ್ಯದ ರಾಜಧಾನಿ ಶ್ರೀನಗರದಲ್ಲಿ ಪಾಕಿಸ್ತಾನ ಧ್ವಜ ಪ್ರದರ್ಶಿಸಲಾಗಿದೆ. ಜೊತೆಗೆ ಭಾರತ ವಿರೋಧಿ ಘೋಷಣೆಗಳು ಎಗ್ಗಿಲ್ಲದೆಯೇ ಮೊಳಗಿವೆ. ಪ್ರತ್ಯೇಕತಾವಾದಿ ನಾಯಕ ಸೈಯ್ಯದ್‌ ಶಾ ಗಿಲಾನಿ...

ಆರ್.ಬಿ.ಐ ಗೌರ್ನರ್ ರಘುರಾಮ್ ರಾಜನ್ ಗೆ ಐ.ಎಸ್.ಐ.ಎಸ್ ನಿಂದ ಜೀವ ಬೆದರಿಕೆ

ಆರ್.ಬಿ.ಐ ಗೌರ್ನರ್ ರಘುರಾಮ್ ರಾಜನ್ ಅವರಿಗೆ ಇಸ್ಲಾಮಿಕ್ ಉಗ್ರ ಸಂಘಟನೆ ಐ.ಎಸ್.ಐ.ಎಸ್ ನಿಂದ ಜೀವ ಬೆದರಿಕೆ ಬಂದಿದೆ. ಡಿ.ಎನ್.ಎ ಪತ್ರಿಕೆ ವರದಿ ಪ್ರಕಾರ 583847@gmail.com ಎಂಬ ಇ-ಮೇಲ್ ಐಡಿ ಮೂಲಕ ರಘುರಾಮ್ ರಾಜನ್ ಅವರಿಗೆ ಬೆದರಿಕೆ ಮೇಲ್ ಬಂದಿದ್ದು, ರಘುರಾಮ್ ರಾಜನ್...

ಅವಕಾಶ ಸಿಕ್ಕಾಗಲೆಲ್ಲಾ ಕಾಶ್ಮೀರದಲ್ಲಿ ಪಾಕ್ ಧ್ವಜ ಹಾರಿಸುತ್ತೇನೆ: ಆಸಿಯಾ ಅಂದ್ರ

'ಕಾಶ್ಮೀರ'ದಲ್ಲಿ ದೇಶವಿರೋಧಿ ರ್ಯಾಲಿ ನಡೆಸಿ ಬಂಧನಕ್ಕೊಳಗಾಗುತ್ತಿದ್ದರೂ ಪ್ರತ್ಯೇಕತಾವಾದಿಗಳ ಸೊಕ್ಕು ಕಡಿಮೆಯಾಗಿಲ್ಲ. ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜಾರೋಹಣ ಮಾಡಿದ್ದನ್ನು ಸಮರ್ಥಿಸಿಕೊಂಡಿರುವ ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ, ಕಾಶ್ಮೀರದಲ್ಲಿ ಮತ್ತೊಮ್ಮೆ ಪಾಕಿಸ್ತಾನ ಧ್ವಜಾರೋಣ ಮಾಡುವುದಾಗಿ ತಿಳಿಸಿದ್ದಾರೆ. ಪಾಕಿಸ್ತಾನ ಧ್ವಜಾರೋಹಣ ಮಾಡಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ...

ಗೋಮಾಂಸ ಸೇವನೆ: ಸಾಹಿತಿಗಳ ವಿರುದ್ಧ ಎಫ್.ಐ.ಆರ್ ದಾಖಲು

ಆಹಾರ ಸಂಸ್ಕೃತಿ ಉಳಿಸಿ ಕಾರ್ಯಕ್ರಮದ ಅಂಗವಾಗಿ ಗುರುವಾರ ನಗರದ ಟೌನ್‍ಹಾಲ್ ಮುಂಭಾಗ ಗೋಮಾಂಸ ಸೇವಿಸಿದ ಸಾಹಿತಿಗಳು ಹಾಗೂ ನಾನಾ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಎಸ್.ಜೆ. ಪಾರ್ಕ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕೋರ್ಟ್ ನೀಡಿದ ಸೂಚನೆಯನ್ನು ಉಲ್ಲಂಘಿಸಿ, ಗೋಮಾಂಸ ಸೇವಿಸುವ ಮೂಲಕ ಪ್ರತಿಭಟನೆ ನಡೆಸಿದ...

ನಾಳೆ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ಸ್ಥಗಿತ

ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ದೇಶಾದ್ಯಂತ ಪೆಟ್ರೋಲ್​, ಡೀಸೆಲ್​ ಡೀಲರ್ ಗಳು ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ಗಂಟೆವರೆಗೆ ಮುಷ್ಕರ ನಡೆಸುತ್ತಿದ್ದಾರೆ. ಶೇ.5ರಷ್ಟು ಲಾಭಾಂಶ ಹೆಚ್ಚಳ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇಶಾದ್ಯಂತ 12 ಗಂಟೆಗಳ ಕಾಲ ಬಂದ್...

ಅಂಬೇಡ್ಕರ್ ಘರ್ ವಾಪಸಿಯನ್ನು ಬೆಂಬಲಿಸಿದ್ದರು: ಆರ್.ಎಸ್.ಎಸ್

ಏ.14ರಂದು ಅಂಬೇಡ್ಕರ್ ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ಆರ್.ಎಸ್.ಎಸ್ ನ ಆರ್ಗನೈಜರ್ ಪಾಂಚಜನ್ಯ ಪತ್ರಿಕೆಗಳು, ಅಂಬೇಡ್ಕರ್ ಅವರ ಬಗ್ಗೆ ವಿಶೇಷ ಸಂಚಿಕೆಗಳನ್ನು ಹೊರತರುತ್ತಿವೆ. ಅಂಬೇಡ್ಕರ್ ಅವರು ಘರ್ ವಾಪಸಿ ಪರವಾಗಿದ್ದರು ಎಂದು ಈ ಸಂಚಿಕೆಯಲ್ಲಿ ಆರ್.ಎಸ್.ಎಸ್ ಹೇಳಿದೆ. ಆರ್.ಎಸ್.ಎಸ್ ನ ಜಂಟಿ...

ಗುಜರಾತ್‌ ನಲ್ಲಿ ಹಿಂದೂ ವಸತಿ ಪ್ರದೇಶ ತೊರೆಯಲು ಮುಸ್ಲಿಮರಿಗೆ ಒತ್ತಡ

ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್‌ ನಲ್ಲಿ ಹಿಂದೂ ಬಹುಸಂಖ್ಯಾತರು ವಾಸಿಸಿಕೊಂಡಿರುವ ಪ್ರದೇಶಗಳಲ್ಲಿ ಮುಸ್ಲಿಮರು ತಮ್ಮ ಆಸ್ತಿಪಾಸ್ತಿ, ಮನೆಗಳನ್ನು ಮಾರಿ ಗುಳೇ ಹೋಗುವಂತೆ ಆರ್.ಎಸ್‌.ಎಸ್‌, ವಿಶ್ವ ಹಿಂದೂ ಪರಿಷತ್‌ ಒತ್ತಡ ತಂತ್ರ ಹೇರುತ್ತಿವೆ ಎಂಬ ಆರೋಪ ಕೇಳಿ ಬಂದಿದೆ. ರದ್ದಿ ವಸ್ತುಗಳ...

ಜನತಾ ಪರಿವಾರ ಒಗ್ಗೂಡುವ ಸಾಧ್ಯತೆ ನಿಚ್ಚಳ: ಪರಿವಾರದೊಂದಿಗೆ ವಿಲೀನಕ್ಕೆ ಜೆಡಿಯು ಒಪ್ಪಿಗೆ

'ಹಳೆ ಜನತಾ ಪರಿವಾರ' ಮತ್ತೆ ಒಂದಾಗುವ ಸಾಧ್ಯತೆಗಳು ನಿಚ್ಚಳವಾಗುತ್ತಿದೆ. ಲಾಲೂ ಪ್ರಸಾದ್ ಯಾದವ್ ನೇತೃತ್ವದ ಆರ್.ಜೆ.ಡಿ ಪಕ್ಷದ ನಂತರ ಬಿಹಾರದ ಆಡಳಿತ ಪಕ್ಷ ಜೆಡಿಯು ಹಳೆ ಜನತಾ ಪರಿವಾರದೊಂದಿಗೆ ವಿಲೀನವಾಗಲು ಸಮ್ಮತಿ ಸೂಚಿಸಿದೆ. ರಾಜ್ಯದ ಜಾತ್ಯಾತೀತ ಜನತಾದಳವೂ ಸೇರಿದಂತೆ ಒಟ್ಟು ಆರುಪಕ್ಷಗಳು...

ಆರ್.ಎಸ್‌.ಎಸ್‌ ನಲ್ಲಿ ಭಾಗವಹಿಸಿದಾಕ್ಷಣ ಸಿದ್ಧಾಂತ ಒಪ್ಪಿಕೊಂಡಂತಲ್ಲ:ಪ್ರೇಮ್‌ ಜಿ

ಆರ್.ಎಸ್‌.ಎಸ್‌ ನ ಕಾರ್ಯಕ್ರಮದಲ್ಲಿ ಭಾಗವಹಿಸಿದಾಕ್ಷಣ ಅದರ ಸಿದ್ಧಾಂತಗಳನ್ನು ಒಪ್ಪಿಕೊಂಡಂತಲ್ಲ ಎಂದು ಸಮಾಜಸೇವಕ, ವಿಪ್ರೋ ಸಮೂಹದ ಅಧ್ಯಕ್ಷ ಅಜೀಂ ಪ್ರೇಮ್‌ ಜಿ ಹೇಳಿದ್ದಾರೆ. ಅಲ್ಲದೇ ಆರ್.ಎಸ್‌.ಎಸ್‌ ನ ಅಂಗಸಂಸ್ಥೆ ರಾಷ್ಟ್ರೀಯ ಸೇವಾ ಭಾರತಿ' ಇಲ್ಲಿ ಅಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ...

ಪ್ರಧಾನಿಯನ್ನು ಭೇಟಿ ಮಾಡಿದ ಮುಸ್ಲಿಮ್ ನಾಯಕರ ನಿಯೋಗ: ಭಯೋತ್ಪಾದನೆ ಬಗ್ಗೆ ಚರ್ಚೆ

'ಮುಸ್ಲಿಮ್ ಸಮುದಾಯ'ದ ನಾಯಕರ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಭಯೋತ್ಪಾದನೆ ಹಾಗೂ ಯುವಕರಲ್ಲಿ ಹೆಚ್ಚುತ್ತಿರುವ ತೀವ್ರಗಾಮಿತನದ ಬಗ್ಗೆ ಮಾತುಕತೆ ನಡೆಸಿದ್ದಾರೆ. ಭಯೋತ್ಪಾದನೆ ಹಾಗೂ ಯುವಕರಲ್ಲಿ ಕಂಡುಬರುತ್ತಿರುವ ಭಯೋತ್ಪಾದಕ ಪ್ರವೃತ್ತಿಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮುಸ್ಲಿಮ್ ಸಮುದಾಯದ ನಾಯಕರ...

ಬಟ್ಟೆ ಶೋ ರೂಮ್ ನ ಟ್ರಯಲ್ ರೂಂ ನಲ್ಲಿ ಹಿಡನ್ ಕ್ಯಾಮರ ಪತ್ತೆ ಮಾಡಿದ ಸ್ಮೃತಿ ಇರಾನಿ

ಬಟ್ಟೆ ಶೋ ರೂಂ ನ ಟ್ರಯಲ್ ರೂಂ ನಲ್ಲಿ ಹಿಡನ್ ಕ್ಯಾಮರಾ ಇರುವುದನ್ನು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಪತ್ತೆ ಹಚ್ಚಿದ್ದಾರೆ. ಗೋವಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಬಟ್ಟೆ ಖರೀದಿಸಲು ಫ್ಯಾಬ್ ಇಂಡಿಯಾ ಶೋ ರೂಂಗೆ ತೆರಳಿದ್ದ...

ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಎಫ್.ಐ.ಆರ್ ದಾಖಲಿಸಲು ಬಿಹಾರ ಕೋರ್ಟ್ ಸೂಚನೆ

ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವರ್ಣಭೇದ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಎಫ್.ಐ.ಆರ್ ದಾಖಲಿಸಲು ಬಿಹಾರದ ನ್ಯಾಯಾಲಯ ಆದೇಶ ನೀಡಿದೆ. ಸಂಜಯ್ ಕುಮಾರ್ ಸಿಂಗ್ ಎಂಬ ಬಿಹಾರದ ಕಾಂಗ್ರೆಸ್ ಕಾರ್ಯಕರ್ತ, ಗಿರಿರಾಜ್ ಸಿಂಗ್ ವಿರುದ್ಧ ನ್ಯಾಯಾಲಯದಲ್ಲಿ...

ಆರ್.ಎಸ್‌.ಎಸ್‌ನಿಂದ ದೇಶ ಮತ್ತೆ ವಿಭಜನೆಯ ಅಂಚಿನಲ್ಲಿದೆ: ಜೆಯುಎಚ್‌

ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕರಿಂದಾಗಿ ದೇಶವು ಈಗ ವಿಭಜನೆಯ ಅಂಚಿನಲ್ಲಿದೆ; ಆರ್.ಎಸ್‌.ಎಸ್‌ ಪ್ರೇರಿತ ಕೋಮು ಹಿಂಸೆ, ದಂಗೆ, ದೊಂಬಿ ನೆಡದಾಗಲೆಲ್ಲ ದೇಶದಲ್ಲಿ ಮುಸ್ಲಿಮರ ಮಾರಣ ಹೋಮ ನಡೆದಿದೆ ಎಂದು ಭಾರತದಲ್ಲಿನ ಬೃಹತ್‌ ಮುಸ್ಲಿಂ ಸಂಘಟನೆಗಳಲ್ಲಿ ಒಂದಾಗಿರುವ ಜಮೀಯತ್‌...

ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆಗೆ ಸರ್ಕಾರ ಬದ್ಧ :ರಾಮಲಿಂಗಾರೆಡ್ಡಿ

ರಾಜ್ಯ ಹೈಕೋರ್ಟ್ ಆದೇಶದಂತೆ ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆ ನಡೆಸಲಾಗುವುದೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ನಿಗದಿತ ಅವಧಿಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ...

ಯುಜಿಸಿ ರದ್ದುಗೊಳಿಸಲು ಹರಿ ಗೌತಮ್ ನೇತೃತ್ವದ ವರದಿ ಶಿಫಾರಸ್ಸು

'ವಿಶ್ವವಿದ್ಯಾಲಯ ಧನಸಹಾಯ ಆಯೋಗ'ವನ್ನು ರದ್ದುಗೊಳಿಸಬೇಕೆಂದು ಹೆಚ್.ಆರ್.ಡಿ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಅತಿ ಪುರಾತನವಾದ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಯುಜಿಸಿ ಮಾಜಿ ಅಧ್ಯಕ್ಷ ಹರಿ ಗೌತಮ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಸಮಿತಿ...

ಖೋಟಾ ನೋಟು ಚಲಾವಣೆ: ಆರು ಮಂದಿ ಬಂಧನ

'ಪಾಕಿಸ್ತಾನ'ದಲ್ಲಿ ಮುದ್ರಿಸಿದ್ದ ಖೋಟಾ ನೋಟುಗಳನ್ನು ಬಾಂಗ್ಲಾ ಮೂಲಕ ಭಾರತದಲ್ಲಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದು 6 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಪಾಕಿಸ್ತಾನದಲ್ಲಿ ಮುದ್ರಣವಾಗುತ್ತಿದ್ದ ಖೋಟಾ ನೋಟುಗಳನ್ನು ಬಾಂಗ್ಲಾ ಹಾಗೂ ಪಶ್ಚಿಮ ಬಂಗಾಳದ ಮೂಲಕ ಭಾರತದಲ್ಲಿ ಯಶಸ್ವಿಯಾಗಿ...

ಪಂಡಿತ್ ಮದನ್ ಮೋಹನ್ ಮಾಳವಿಯಾಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರದಾನ

'ಪಂಡಿತ್ ಮದನ್ ಮೋಹನ್ ಮಾಳವಿಯಾ'ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾ.30ರಂದು ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಮರಣೋತ್ತರ ಪ್ರಶಸ್ತಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ಮದನ್ ಮೋಹನ್ ಮಾಳವಿಯ ಕುಟುಂಬ ಸದಸ್ಯರು ಭಾರತ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಇದೇ...

ಐ.ಆರ್‌.ಎನ್‌.ಎಸ್‌.ಎಸ್‌-1ಡಿ ಉಪಗ್ರಹ ಯಶಸ್ವಿ ಉಡಾವಣೆ

ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ದ ನಾಲ್ಕನೇ ದಿಕ್ಸೂಚಿ ಉಪಗ್ರಹ ಐ.ಆರ್‌.ಎನ್‌.ಎಸ್‌.ಎಸ್‌-1ಡಿ ಶನಿವಾರ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಈ ಉಪಗ್ರಹದಿಂದಾಗಿ ಅಮೆರಿಕಕ್ಕೆ ಸಮನಾದ ಜಿಪಿಎಸ್‌ ವ್ಯವಸ್ಥೆಯು ಭಾರತದಲ್ಲೂ ಬರಲಿದೆ. ಪಿ.ಎಸ್‌.ಎಲ್‌.ವಿ ಸಿ-27ವಾಹಕದ ಮೂಲಕ ಉಪಗ್ರಹ ಸಂಜೆ 5.19ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡ್ಡಯನ...

ವರ್ಷಾ ನೌಕಾ ನೆಲೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಗೂಢಚಾರರನ್ನು ಕಳಿಸಿದ್ದ ಪಾಕಿಸ್ತಾನ

'ಪಾಕಿಸ್ತಾನ' ತನ್ನ ಗೂಢಚಾರರನ್ನು ಭಾರತಕ್ಕೆ ಕಳಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಭಾರತದ 'ಪ್ರಾಜೆಕ್ಟ್ ವರ್ಷಾ'(ನೌಕಾ ನೆಲೆ ಯೋಜನೆ) ಬಗ್ಗೆ ಅಗತ್ಯ ಮಾಹಿತಿ ಸಂಗ್ರಹಿಸಲು ಪಾಕಿಸ್ತಾನ ಐ.ಎಸ್.ಐ ನ ಇಬ್ಬರು ಏಜೆಂಟರನ್ನು ಭಾರತಕ್ಕೆ ಕಳಿಸಿದೆ. ರಾಷ್ಟ್ರೀಯ ತನಿಖಾದಳ(ಎನ್.ಐ.ಎ) ದಾಖಲಿಸಿರುವ...

ಭಾರತ ರತ್ನ ಪ್ರಶಸ್ತಿ: ವಿಧಾನಪರಿಷತ್ ಕಲಾಪದಲ್ಲಿ ವಾಜಪೇಯಿ ಅವರಿಗೆ ಪಕ್ಷಾತೀತ ಅಭಿನಂದನೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರಿಗೆ 'ಭಾರತ ರತ್ನ' ಪ್ರಶಸ್ತಿ ಪ್ರದಾನವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.27ರಂದು ವಿಧಾನಪರಿಷತ್ ನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಪಕ್ಷಾತೀತವಾಗಿ ವಿಧಾನಪರಿಷತ್ ನ ಸದಸ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಭಿನಂದನೆ ಸಲ್ಲಿಸಿದ್ದು ವಿಶೇಷವಾಗಿತ್ತು. ಅಟಲ್ ಬಿಹಾರಿ...

ಆರ್.ಎಸ್.ಎಸ್ ಉಗ್ರ ಸಂಘಟನೆ ಎಂದು ಘೋಷಿಸಲು ಕೋರಿದ್ದ ಅರ್ಜಿಗೆ ಅಮೆರಿಕಾ ವಿರೋಧ

ರಾಷ್ಟ್ರೀಯ ಸ್ವಯಂ ಸೇವಕ ಸಂಘಟ(ಆರ್.ಎಸ್.ಎಸ್)ನೆಯನ್ನು ಉಗ್ರ ಸಂಘಟನೆ ಎಂದು ಘೋಷಿಸಲು ಕೋರಿ, ಅಮೆರಿಕಾದ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆ ಅಲ್ಲಿನ ಕೋರ್ಟ್ ಗೆ ಸಲ್ಲಿಸಿದ್ದ ಮನವಿಗೆ ಅಮೆರಿಕಾ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಆರ್.ಎಸ್.ಎಸ್ ನ್ನು ಉಗ್ರ ಸಂಘಟನೆಯೆಂದು ಘೋಷಿಸಬೇಕೆಂದು ಅಮೆರಿಕಾದ ಸಿಖ್ಸ್...

ಕಾಶ್ಮೀರ ಪ್ರತ್ಯೇಕತಾವಾದಿ ನಾಯಕಿ ವಿರುದ್ಧ ಎಫ್.ಐ.ಆರ್

ದುಖ್ತರನ್-ಎ-ಮಿಲ್ಲತ್ ಅಧ್ಯಕ್ಷೆ, ಕಾಶ್ಮೀರ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿ ವಿರುದ್ಧ ಪಾಕಿಸ್ತಾನ ಧ್ವಜಾರೋಹಣೆ ಮಾಡಿರುವ ಆರೋಪ ಕೇಳಿಬಂದಿದ್ದು, ಎಫ್.ಐ.ಆರ್ ದಾಖಲಿಸಲಾಗಿದೆ. ಮಾ.23ರಂದು ನಡೆದ ಪಾಕಿಸ್ತಾನ ದಿನಾಚರಣೆ ಸಂದರ್ಭದಲ್ಲಿ ನವದೆಹಲಿಯಲ್ಲಿ ಆಸಿಯಾ ಅಂದ್ರಾಬಿ ಪಾಕಿಸ್ತಾನ ಧ್ವಜಾರೋಹಣೆ ಮಾಡಿದ್ದರು. ಅಲ್ಲದೇ ಪಾಕ್ ನ ರಾಷ್ಟ್ರಗೀತೆನ್ನೂ ಕಾರ್ಯಕ್ರಮದಲ್ಲಿ...

ಮತಾಂತರ, ಅದರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ನಡೆಯಲಿ: ರಾಜನಾಥ್ ಸಿಂಗ್

ಅಲ್ಪಸಂಖ್ಯಾತರಿಗೆ ಸಂಪೂರ್ಣ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಮತಾಂತರ ನಡೆಸುವುದನ್ನು ಪ್ರಶ್ನಿಸಿದ್ದು, ಈ ಬಗ್ಗೆ ಚರ್ಚೆ ನಡೆಯಲಿ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ಮತಾಂತರ...

ಭೂಸ್ವಾಧೀನ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ

'ಭೂಸ್ವಾಧೀನ ಕಾಯ್ದೆ'ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್, ರಾಷ್ಟ್ರಪತಿ ಭವನದವರೆಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ಕಾಯ್ದೆಯನ್ನು ವಿರೋಧಿಸುತ್ತಿರುವ ಇನ್ನಿತರ ವಿರೋಧ ಪಕ್ಷಗಳ ನೇತೃತ್ವ ವಹಿಸಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನದ ವರೆಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ....

ಏಪ್ರಿಲ್‌ ನಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಪ್ರಾರಂಭ: ವೆಂಕಯ್ಯ ನಾಯ್ಡು

ಎನ್‌.ಡಿ.ಎ ಸರ್ಕಾರದ ಪ್ರಮುಖ ಚುನಾವಣಾ ಭರವಸೆಗಳ ಪೈಕಿ ಒಂದಾದ ಸ್ಮಾರ್ಟ್‌ ಸಿಟಿ ಯೋಜನೆಗೆ ಏಪ್ರಿಲ್‌ ತಿಂಗಳಲ್ಲಿ ಚಾಲನೆ ಸಿಗಲಿದೆ ಎಂದು ಕೇಂದ್ರ ನಗರಾಭಿವೃದ್ಧಿ ಖಾತೆ ಸಚಿವ ವೆಂಕಯ್ಯನಾಯ್ಡು ಸುಳಿವು ನೀಡಿದ್ದಾರೆ. ಯೋಜನೆ ಕುರಿತು ಸಂಬಂಧಪಟ್ಟವರೊಂದಿಗೆ ಚರ್ಚಿಸುವ ಕೆಲಸ ಬಹುತೇಕ ಪೂರ್ಣಗೊಂಡಿದೆ. ಯೋಜನೆ ಜಾರಿಗೆ...

ಮಾತೃಭಾಷಾ ಶಿಕ್ಷಣದ ಪರ ಆರ್ ಎಸ್ ಎಸ್‌

ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆ ಕಡ್ಡಾಯಗೊಳಿಸುವ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಬೇಕು ಎಂದು ಕರ್ನಾಟಕ ಸರ್ಕಾರ ಆಗ್ರಹಿಸುತ್ತಿರುವಾಗಲೇ, ಆರ್ ಎಸ್ ಎಸ್ ನ ಪರಮೋಚ್ಚ ನೀತಿ ನಿರೂಪಣಾ ಸಂಸ್ಥೆಯಾದ ಅಖೀಲ ಭಾರತೀಯ ಪ್ರತಿನಿಧಿ ಸಭೆ ಮಾತೃಭಾಷಾ ಶಿಕ್ಷಣದ ಪರ ನಿರ್ಣಯ ಅಂಗೀಕರಿಸಿದೆ. ಇದರಿಂದಾಗಿ...

ಸೈಫ್ ಅಲಿ ಖಾನ್ ಗೆ ನೀಡಲಾಗಿರುವ ಪದ್ಮ ಪ್ರಶಸ್ತಿ ಹಿಂಪಡೆಯುವ ಸಾಧ್ಯತೆ?

ನಟ ಸೈಫ್ ಅಲಿ ಖಾನ್ ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿದೆ. ನಟ ಸೈಫ್ ಅಲಿ ಖಾನ್‌ ಮುಂಬೈನ ಹೋಟೆಲ್‌ ಒಂದರಲ್ಲಿ ಗಲಾಟೆ ನಡೆಸಿದ ಪ್ರಕರಣದ ವರದಿಯನ್ನು ತ್ವರಿತವಾಗಿ ನೀಡುವಂತೆ...

ಜಾಗತಿಕ ಆರ್ಥಿಕ ಬೆಳವಣಿಗೆಗೆ ಭಾರತ ಉಜ್ವಲ ತಾಣ : ಐಎಂಎಫ್ ಮುಖಸ್ಥೆ ಕ್ರಿಸ್ಟೀನ್

ಭಾರತ ಪ್ರವಾಸ ಕೈಗೊಂಡಿರುವ ಅಂತರರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಮುಖ್ಯಸ್ಥೆ ಕ್ರಿಸ್ಟೀನ್ ಲಾಗರ್ಡ್, ಭಾರತವನ್ನು ಜಾಗತಿಕ ಆರ್ಥಿಕತೆ ಬೆಳವಣಿಗೆಗೆ ಸಹಕಾರಿಯಾಗಲಿರುವ ಉಜ್ವಲ ತಾಣವೆಂದು ಬಣ್ಣಿಸಿದ್ದಾರೆ. ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವುದಕ್ಕೂ ಮುನ್ನ ಮಾತನಾಡಿದ ಕ್ರಿಸ್ಟೀನ್ ಲಾಗರ್ಡ್, ಭಾರತದ ಆರ್ಥಿಕತೆ ಶೇ.7ಕ್ಕಿಂತಲೂ ಹೆಚ್ಚಿದ್ದು, ಮುಂದಿನ...

ಗಣಿ ಗುತ್ತಿಗೆ ನವೀಕರಣ: ನಿಲುವಳಿ ಸೂಚನೆಗೆ ಬಿಜೆಪಿ ಪಟ್ಟು

ರಾಜ್ಯ ಸರ್ಕಾರ ಗಣಿಗಾರಿಕೆ, ನಡೆಸಲು 8 ಕಂಪೆನಿಗಳ ಗಣಿ ಗುತ್ತಿಗೆಯನ್ನು ನವೀಕರಣ ಮಾಡಿರುವ ವಿಷಯ ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ಪ್ರತಿಪಕ್ಷ ಬಿಜೆಪಿ ಈ ವಿಷಯದ ಬಗ್ಗೆ ನಿಲುವಳಿ ಸೂಚನೆಯಡಿ ಅವಕಾಶ...

ಭೂಸ್ವಾಧೀನ ಕಾಯ್ದೆ ಲೋಕಸಭೆಯಲ್ಲಿ ಅಂಗೀಕಾರ

ಎರಡು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಐತಿಹಾಸಿಕ ಭೂಸ್ವಾಧೀನ ಕಾಯ್ದೆಗೆ ಕೆಲವು ಮಹತ್ವದ ತಿದ್ದುಪಡಿಗಳನ್ನು ತರುವ ವಿಧೇಯಕ ಲೋಕಸಭೆಯಲ್ಲಿ ರಾತ್ರಿ ಅಂಗೀಕಾರವಾಗಿದೆ. ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯಲ್ಲಿದ್ದ 9 ಕಠೊರ ಅಂಶಗಳನ್ನು ಬದಲಿಸಲಾಗಿದೆ....

ನಕ್ಸಲ್ ದಾಳಿಗಿಂತ ಆತ್ಮಹತ್ಯೆ, ರೋಗಗಳಿಗೇ ಸಿ.ಆರ್.ಪಿ.ಎಫ್ ಯೋಧರು ಬಲಿ

ನಕ್ಸಲ್‌ ವಿರುದ್ಧ ಕಾರ್ಯಾಚರಣೆಗೆ ನಿಯೋಜನೆಗೊಂಡಿರುವ ಕೇಂದ್ರೀಯ ಭದ್ರತಾ ಪಡೆ (ಸಿ.ಆರ್.ಪಿ.ಎಫ್) ಯೋಧರು ನಕ್ಸಲರ ಗುಂಡು, ಬಾಂಬ್‌ ದಾಳಿಗಿಂತ ಆತ್ಮಹತ್ಯೆ, ಕಾಯಿಲೆಗಳಿಗೇ ಹೆಚ್ಚು ಬಲಿಯಾಗುತ್ತಿರುವ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಅಧಿಕ ಕಾರ್ಯದೊತ್ತಡ ಹಾಗೂ ಕರ್ತವ್ಯ ಸ್ಥಳದಲ್ಲಿನ ಕೆಟ್ಟ ವಾತಾವರಣ ಸಹಿಸಲಾರದೆ 2012ರಿಂದ 2014ರವರೆಗೆ...

ಪಿಡಿಪಿ ಮುಖಂಡರು ಭಾರತೀಯರು ಹೌದೋ ಅಲ್ಲವೋ: ಆರ್ ಎಸ್ಎಸ್

ಭಾರತ ವಿರೋಧಿ ಪ್ರತಿಭಟನೆ ರೂವಾರಿ, ಪಾಕಿಸ್ತಾನಿ ಪರ ಪ್ರತ್ಯೇಕತವಾದಿ ನಾಯಕ ಮಸರತ್ ಆಲಂ ಬಾರಮುಲ್ಲಾ ಜೈಲಿನಿಂದ ಬಿಡುಗಡೆಯಾಗಿದ್ದು, ಜಮ್ಮು ಕಾಶ್ಮೀರ ಸರ್ಕಾರದ ಈ ನಡೆಗೆ ಆರ್ ಎಸ್ಎಸ್ ಕಿಡಿಕಾರಿದೆ. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ರಾಜಕೀಯ ಕೈದಿಗಳ ಬಿಡುಗಡೆ ಆದೇಶದ...

ಅಕ್ರಮ ಆರೋಪ: ಸ್ವತಃ ತನಿಖೆಗೆ ಕೋರಿದ ನಾಗಾಲ್ಯಾಂಡ್ ಸಿಎಂ

ತಮ್ಮ ವಿರುದ್ಧ ಕೇಳಿ ಬಂದಿರುವ ಕಪ್ಪು ಹಣದ ಆರೋಪ ಕುರಿತಂತೆ ತನಿಖೆ ನಡೆಸಬೇಕು ಎಂದು ನಾಗಾಲ್ಯಾಂಡ್ ಮುಖ್ಯಮಂತ್ರಿ ಟಿ.ಆರ್.ಜಿಲಾಂಗ್ ಅವರೇ ಸ್ವತಃ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಜಿಲಾಂಗ್ ವಿರುದ್ಧ 80ಕೋಟಿ ರೂ. ಅವ್ಯವಹಾರದ ಆರೋಪ ಕೇಳಿ...

ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

ಉನ್ನತ ಶಿಕ್ಷಣ ಸಚಿವ ಆರ್.ವಿ ದೇಶಪಾಂಡೆ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ನ ಏಕ ಸದಸ್ಯ ಪೀಠ ಮಧ್ಯಂತರ ತಡೆ ನೀಡಿದೆ. ಆರ್.ವಿ ದೇಶಪಾಂಡೆ ಅವರ ವಿರುದ್ಧ ಐಟಿ ಕಾರಿಡಾರ್ ಯೋಜನೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಆರೋಪ ಕೇಳಿ ಬಂದಿತ್ತು....

ರೆಪೋ ದರ ಕಡಿತಗೊಳಿಸಿದ ಆರ್.ಬಿ.ಐ

ಕಳೆದ ಸಂಕ್ರಾಂತಿ ಹಬ್ಬದಂದು ರೆಪೋ ದರವನ್ನು ಕಡಿತಗೊಳಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ರೆಪೋ ದರ ಕಡಿತಗೊಳಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನ ಮತ್ತೆ ಶೇ.0.25ರಷ್ಟು ಕಡಿಮೆ ಮಾಡಿದೆ. ಈವರೆಗೆ ರೆಪೋ ದರ ಶೇ.7.75 ಇತ್ತು. ಇದೀಗ ಶೇ.7.50ಕ್ಕೆ ಇಳಿಸಿದೆ....

30 ಸಾವಿರ ಗಡಿ ದಾಟಿದ ಸೆನ್ಸೆಕ್ಸ್‌

ರೆಪೋ ದರ ಕಡಿತ ಮಾಡಿದ ಬೆನ್ನಲ್ಲೇ ಸೆನ್ಸೆಕ್ಸ್‌ ಐತಿಹಾಸಿಕ ದಾಖಲೆ ಏರಿಕೆಯಾಗಿ ಇದೇ ಮೊದಲ ಬಾರಿಗೆ 30,000 ಗಡಿ ದಾಟಿದೆ. 407.43ರಷ್ಟು ಏರಿಕೆ ಕಂಡಿರುವ ಸೆನ್ಸೆಕ್ಸ್‌ 30,001.16 ಅಂಕಗಳಷ್ಟು ಏರಿಕೆಯಾಗಿದೆ. ಸೆನ್ಸೆಕ್ಸ್‌ 30 ಸಾವಿರ ಗಡಿ ದಾಟಿರುವುದು ಷೇರು ಪೇಟೆ ಇತಿಹಾಸದಲ್ಲಿ...

ಯುನೈಟೆಡ್ ಎಎಪಿ: ಆಪ್ ಎನ್.ಆರ್.ಐ ಬೆಂಬಲಿಗರ ಆಂಧೋಲನ

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಕಲಹ ಉಂಟಾಗಿರುವ ಬಗ್ಗೆ ಅನಿವಾಸಿ ಭಾರತೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಬಿಕ್ಕಟ್ಟನ್ನು ಶೀಘ್ರವೇ ಬಗೆಹರಿಸಿಕೊಳ್ಳುವಂತೆ ಆಪ್ ಪಕ್ಷಕ್ಕೆ ಸಲಹೆ ನೀಡಿದ್ದಾರೆ. ಆಮ್ ಆದ್ಮಿ ಪಕ್ಷದಲ್ಲಿ ಒಗ್ಗಟ್ಟು ಕಾಯ್ದುಕೊಳ್ಳುವಂತೆ ಮನವಿ ಮಾಡಿರುವ ಅನಿವಾಸಿ ಭಾರತೀಯರು, ಯುನೈಟೆಡ್ ಎಎಪಿ(#UnitedAAP) ಎಂಬ...

ಹಿಂದೂ ಸಮಾಜೋತ್ಸವ ಮುಂದುವರೆದರೆ ರಾಜ್ಯದ ಸ್ಥಿತಿ ಆತಂಕಕಾರಿಯಾಗಲಿದೆ: ದೊರೆಸ್ವಾಮಿ

'ಸಂಘ ಪರಿವಾರ' ನಡೆಸುವ ಹಿಂದೂ ಸಮಾಜೋತ್ಸವದ ವಿರುದ್ಧ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದು, ಆರ್.ಎಸ್.ಎಸ್ ನಡೆಸುತ್ತಿರುವ ಹಿಂದೂ ಸಮಾಜೋತ್ಸವ ಹೀಗೆ ಮುಂದುವರೆದರೆ ಕರ್ನಾಟಕದ ಸ್ಥಿತಿ ಆತಂಕಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೊರೆಸ್ವಾಮಿ, ಹಿಂದೂ ಸಮಾಜೋತ್ಸವದಲ್ಲಿ ಅನ್ಯ...

ಏ.1ರಿಂದ ವಿದ್ಯುತ್ ದರ ಏರಿಕೆ

ಕರ್ನಾಟಕ ವಿದ್ಯುಚ್ಛಕ್ತಿ ಆಯೋಗ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಪ್ರತೀ ಯೂನಿಟ್ ವಿದ್ಯುತ್ ದರದಲ್ಲಿ 13ರಿಂದ 20 ಪೈಸೆ ಹೆಚ್ಚಳ ಮಾಡಲಾಗಿದ್ದು, ಎಲ್ಲ ವಿದ್ಯುತ್ ಸರಬರಾಜು ಸಂಸ್ಥೆಗಳ ವ್ಯಾಪ್ತಿಯಲ್ಲಿ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್...

ಮುಖ್ಯಮಂತ್ರಿ ಕಚೇರಿ ದುರುಪಯೋಗ ಪ್ರಕರಣ: ದಿಗ್ವಿಜಯ್‌ಸಿಂಗ್ ವಿರುದ್ಧ ಎಫ್‌.ಐ.ಆರ್

ಮುಖ್ಯಮಂತ್ರಿ ಕಚೇರಿ ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ನೇಮಕಾತಿ ಮಾಡಿದ ಆರೋಪದ ಹಿನ್ನಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ದಿಗ್ವಿಜಯ್‌ ಸಿಂಗ್ ವಿರುದ್ಧ ಮಧ್ಯಪ್ರದೇಶದಲ್ಲಿ ಎಫ್‌.ಐ.ಆರ್ ದಾಖಲಾಗಿದೆ. ಕೆಲ ದಿನಗಳ ಹಿಂದೆ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕಾತಿಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್...

ಅರುಣ್ ಜೇಟ್ಲಿ ಬಜೆಟ್‌ ಮಂಡನೆಗೆ ಕ್ಷಣಗಣನೆ

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್‌.ಡಿ.ಎ ಸರ್ಕಾರ, ತನ್ನ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮೊದಲ ಪೂರ್ಣ ಪ್ರಮಾಣದ ಬಜೆಟ್‌ ಮಂಡನೆಗೆ ಸಜ್ಜಾಗಿದೆ. ಇಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಎನ್‌.ಡಿ.ಎ ಸರ್ಕಾರದ ಚೊಚ್ಚಲ ಬಜೆಟ್‌ ಮಂಡಿಸಲಿದ್ದು, ಇದರಲ್ಲಿ ಜನಸಾಮಾನ್ಯರ...

ಗುಜರಾತ್ ಸರ್ಕಾರಿ ನೌಕರರಿಗೆ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಗೆ ಅವಕಾಶ

ಛತ್ತೀಸ್ ಗಡ ಸರ್ಕಾರ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರಿಗೆ ಪಾಲ್ಗೊಳ್ಳಲು ಅವಕಾಶ ನೀಡಿದೆ. ಇದೀಗ ಗುಜರಾತ್ ಸರ್ಕಾರ ಕೂಡ ಇಂಥದ್ದೇ ನಿರ್ಧಾರಕ್ಕೆ ಮುಂದಾಗಿದೆ. ಈ ವಿಚಾರದಲ್ಲಿ ಛತ್ತೀಸ್ ಗಡಕ್ಕಿಂತ ಒಂದು ಹೆಜ್ಜೆ ಮುಂದಿಡಲು ನಿರ್ಧರಿಸಿರುವ ಗುಜರಾತ್ ಸರ್ಕಾರ ಆರ್ ಎಸ್...

ಓಂ ಪ್ರಕಾಶ್ ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕ: ಇಂದು ಅಧಿಕೃತ ಘೋಷಣೆ

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಓಂ ಪ್ರಕಾಶ್ ನೇಮಕ ಅಂತಿಮಗೊಳಿಸಲಾಗಿದ್ದು, ಶುಕ್ರವಾರ ಮಧ್ಯಾಹ್ನದ ವೇಳೆಗೆ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ. ಹಾಲಿ ಪೊಲೀಸ್ ಮಹಾ ನಿರ್ದೇಶಕರಾಗಿರುವ ಲಾಲ್ ರುಕುಮ್ ಪಚಾವೋ ಅವರ ಅಧಿಕಾರಾವಧಿ ಫೆ.28ಕ್ಕೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮಹಾನಿರ್ದೇಶಕರ...

ಲೋಕಸಭೆಯಲ್ಲಿ ಅರುಣ್ ಜೇಟ್ಲಿಯಿಂದ ಆರ್ಥಿಕ ಸಮೀಕ್ಷೆ ಮಂಡನೆ

'ಹಣಕಾಸು ಬಜೆಟ್' ಗೂ ಮುನ್ನ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಲೋಕಸಭೆಯಲ್ಲಿ ಪೂರ್ವಭಾವಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದಾರೆ. ಸಮೀಕ್ಷೆ ಪ್ರಕಾರ 2015-16ನೇ ಸಾಲಿನಲ್ಲಿ ಶೇ.8ಕ್ಕಿಂತ ಹೆಚ್ಚು ಜಿಡಿಪಿ ಬೆಳವಣಿಗೆಯಾಗಲಿದೆ ಎಂದು ತಿಳಿಸಿದ್ದಾರೆ. ಹಣದುಬ್ಬರ ದರ...

ಮಾರ್ಚ್ 1ರಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನ: ದಿನೇಶ್ ಗುಂಡೂರಾವ್

ಮಾರ್ಚ್ 1ರಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಫೆ.27ರಂದು ಕೆ.ಆರ್ ಪುರಂ ನಲ್ಲಿ ಆಹಾರ ಅದಾಲತ್ ಮತ್ತು ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ದಿನೇಶ್ ಗುಂಡೂರಾವ್, ಮಾರ್ಚ್ ಅಂತ್ಯದೊಳಗೆ ಬಾಕಿ...

ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ

ಸುಗ್ರೀವಾಜ್ಞೆ ಮೂಲಕ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ ನಡೆಸಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌.ಹಿರೇಮಠ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಮಂತರು ಮತ್ತು ಕಾರ್ಪೋರೇಟ್‌ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ...

ತೆರೇಸಾ ಕುರಿತು ಭಾಗವತ್‌ ಹೇಳಿಕೆಗೆ ವ್ಯಾಟಿಕನ್‌ ತರಾಟೆ

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತ ಸಮಾಜ ಸೇವಕಿ ಮದರ್ ತೆರೇಸಾ ಅವರು ಮತಾಂತರ ಉದ್ದೇಶ ಇರಿಸಿಕೊಂಡು ಬಡವರ ಸೇವೆ ಮಾಡುತ್ತಿದ್ದರು ಎಂದು ಆರ್.ಎಸ್.ಎಸ್‌ ಮುಖ್ಯಸ್ಥ ಮೋಹನ ಭಾಗವತ್‌ ನೀಡಿದ ಹೇಳಿಕೆ ವಿವಾದದ ರೂಪ ಪಡೆದುಕೊಂಡಿದೆ. ಈ ಹೇಳಿಕೆಯನ್ನು ವಿಪಕ್ಷಗಳು ಮತ್ತು ಕ್ರೈಸ್ತ...

ನಿತೀಶ್ ಕುಮಾರ್ ವಿರುದ್ಧ ಆರ್.ಜೆ.ಡಿ ಸಂಸದ ಪಪ್ಪು ಯಾದವ್ ಗಂಭೀರ ಆರೋಪ

'ಬಿಹಾರ' ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಆರ್.ಜೆ.ಡಿ ಸಂಸದ ರಾಜೇಶ್ ರಂಜನ್( ಪಪ್ಪು ಯಾದವ್) ತಿರುಗಿಬಿದ್ದಿದ್ದು ನಿತೀಶ್ ಕುಮಾರ್ ಆರ್.ಜೆ.ಡಿ ಹಾಗೂ ಲಾಲೂ ಪ್ರಸಾದ್ ಯಾದವ್ ರಾಜಕೀಯ ಜೀವನವನ್ನು ಹಾಳುಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಿತೀಶ್ ಕುಮಾರ್ ವಿರುದ್ಧ ಆರೋಪ ಮಾಡಿರುವ...

ಸಚಿವ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆ: ವಿವರಣೆ ಕೇಳಿದ ಕಾಂಗ್ರೆಸ್ ಹೈಕಮಾಂಡ್

'ಐಟಿ ಕಾರಿಡಾರ್ ಯೋಜನೆ'ಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಆರೋಪದ ಸಂಬಂಧ ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆ ನಡೆಯುತ್ತಿರುವುದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರಿಂದ ವಿವರಣೆ ಕೇಳಿದೆ. ದೂರವಾಣಿ ಮೂಲಕ ಸಿ.ಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ...

ಆಸ್ತಿ ಬಗ್ಗೆ ಮಾಹಿತಿ ನೀಡಬೇಡಿ: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಪ್ರಿಯಾಂಕ ವಾಧ್ರ ಮನವಿ

ರಾಜ್ಯದಲ್ಲಿ ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರಗಳನ್ನು ಬಹಿರಂಗಪಡಿಸಬಾರದೆಂದು ಹಿಮಾಚಲ ಪ್ರದೇಶ ಸರ್ಕಾರಕ್ಕೆ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕ ವಾಧ್ರ ಮನವಿ ಮಾಡಿದ್ದಾರೆ. ತಮ್ಮ ಆಸ್ತಿ ಬಗೆಗಿನ ವಿವರಗಳನ್ನು ಬಹಿರಂಗಗೊಳಿಸುವುದರಿಂದ ತಮ್ಮ ಜೀವನಕ್ಕೆ ಅಪಾಯ ಉಂಟಾಗಲಿದೆ ಎಂದು ಪ್ರಿಯಾಂಕ...

ಪ್ರತಿಯೊಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕು: ಮೋಹನ್ ಭಾಗವತ್

'ಆರ್.ಎಸ್.ಎಸ್' ಮುಖಂಡ ಮೋಹನ್ ಭಾಗವತ್ ಮತ್ತೊಮ್ಮೆ ಸುದ್ದಿಮಾಧ್ಯಮಗಳಲ್ಲಿ ಚರ್ಚೆಯಾಗುವಂತಹ ಹೇಳಿಕೆ ನೀಡಿದ್ದು, ಪ್ರತಿಯೊಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕೆಂದು ಕರೆ ನೀಡಿದ್ದಾರೆ. ಹಿಂದೂ ಸಮಾಜದಲ್ಲಿರುವ ದೌರ್ಬಲ್ಯದಿಂದ, ನಮ್ಮ ಸಮಾಜದವನ್ನು ಅರಿಯದೇ ಇರುವವರು ಮುನ್ನಡೆಯುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕು. ಇದಕ್ಕಾಗಿ ಹಿಂದೂ...

ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಸರ್ಕಾರದ ಮೂಲಭೂತ ಆದ್ಯತೆ: ರಾಷ್ಟ್ರಪತಿ

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ಬಜೆಟ್ ಅಧಿವೇಶನ ಸುಗಮವಾಗಿ ಸಾಗುವ ವಿಶ್ವಾಸವಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸರ್ಕಾರದ ಗುರಿಯಾಗಿದ್ದು, ಆರ್ಥಿಕ ಬೆಳವಣಿಗೆ ಸಾಧಿಸಲು ಸರ್ಕಾರದಿಂದ ಹೊಸ ಹೆಜ್ಜೆ ಇಡಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ....

ಎಎಪಿಯ ಇಬ್ಬರು ಶಾಸಕರ ವಿರುದ್ಧ ಎಫ್‌.ಐ.ಆರ್

ಪೊಲೀಸರ ಜೊತೆ ಘರ್ಷಣೆ ನಡೆಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ಇಬ್ಬರು ಶಾಸಕರ ವಿರುದ್ಧ ಎಫ್‌.ಐ.ಆರ್ ದಾಖಲಾಗಿದೆ. ಬುರಾರಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಜತೆ ಘರ್ಷಣೆ ನಡೆಸಿದ ಎಎಪಿ ಶಾಸಕರಾದ ಸಂಜೀವ್ ಝಾ ಹಾಗೂ ಮಾಡಲ್ ಟೌನ್‌ನ ಅಖಿಲೇಶ್ ಪಿ.ತ್ರಿಪಾಠಿ ಹಾಗೂ...

ಜಮ್ಮು-ಕಾಶ್ಮೀರದಲ್ಲಿ ಶೀಘ್ರ ಸಮ್ಮಿಶ್ರ ಸರ್ಕಾರ

ಜಮ್ಮ-ಕಾಶ್ಮೀರದಲ್ಲಿ ಸರ್ಕಾರ ರಚನೆ ಡ್ರಾಮಾ ಕ್ಲೈಮ್ಯಾಕ್ಸ್‌ ಹಂತ ತಲುಪಿದ್ದು, ಬಿಜೆಪಿ-ಪಿಡಿಪಿ ಮೈತ್ರಿಯ ಸಮ್ಮಿಶ್ರ ಸರ್ಕಾರ ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದೆ. ಈ ಬಗ್ಗೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಗೆ ಆರ್‌.ಎಸ್‌.ಎಸ್‌ ಯಾವುದೇ ಅಡ್ಡಿ ವ್ಯಕ್ತಪಡಿಸದಿದ್ದರೆ ಈ ವಾರದ ಅಂತ್ಯದಲ್ಲಿ...

ಏರೋ ಇಂಡಿಯಾ ಪ್ರದರ್ಶನ: ರನ್ ವೇ ಪಕ್ಕದಲ್ಲಿ ಬೆಂಕಿ

ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2015ರ ಪ್ರದರ್ಶನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ವಾಯುನೆಲೆಯ ರನ್ ವೇ ಪಕ್ಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಫೆ.20ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ರನ್ ವೇ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡು...

ಫೆ.22ರಂದು ಮತ್ತೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪದಗ್ರಹಣ

'ಬಿಹಾರ'ದ ಮಾಜಿ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್ ಕುಮಾರ್, ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಫೆ.22ರಂದು ರಾಜಭವನದಲ್ಲಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಫೆ.20ರಂದು ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದ...

ಎನ್‌.ಡಿ.ಎ ಜತೆ ಟಿ.ಆರ್.ಎಸ್‌ ಮೈತ್ರಿ ಮಾಡಿಕೊಂಡಲ್ಲಿ ನಾವು ಹೊರಕ್ಕೆ: ಟಿಡಿಪಿ

ಎನ್‌.ಡಿ.ಎ ಬಣಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ ನೇತೃತ್ವದ ಟಿ.ಆರ್.ಎಸ್‌ (ತೆಲಂಗಾಣ ರಾಷ್ಟ್ರೀಯ ಸಮಿತಿ ) ಸೇರಿಕೊಂಡರೆ, ಬಣದಿಂದ ತಾನು ಹೊರಹೋಗುವುದಾಗಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಎಚ್ಚರಿಕೆ ನೀಡಿದೆ. ಈ ಕುರಿತು ಮಾತನಾಡಿರುವ ಟಿಡಿಪಿ ರಾಜ್ಯಸಭಾ ಸದಸ್ಯ ಸಿಎಂ...

ಎ.ಎಫ್.ಎಸ್.ಪಿ.ಎ ಕಾಯ್ದೆ ಸಡಿಲಕ್ಕೆ ಸೇನೆಯಿಂದ ತೀವ್ರ ವಿರೋಧ

'ಜಮ್ಮು-ಕಾಶ್ಮೀರ'ದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೆ ಪಿಡಿಪಿ ವಿಧಿಸಿರುವ ಷರತ್ತುಗಳಲ್ಲಿ ಒಂದಾದ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ(ಎ.ಎಫ್.ಎಸ್.ಪಿ.ಎ) ರದ್ದತಿಗೆ ಭಾರತೀಯ ಸೇನೆಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪಿಡಿಪಿಯೊಂದಿಗೆ ಮಾತುಕತೆ ನಡೆಸಲು ಬಿಜೆಪಿ ಸಿದ್ಧವಾಗಿರುವುದನ್ನು ಗಮನಿಸಿದ್ದ ಆರ್.ಎಸ್.ಎಸ್ ಸಹ ಪಕ್ಷದ ಕ್ರಮಕ್ಕೆ...

ತಾಯಂದಿರನ್ನು ಮಕ್ಕಳನ್ನು ಹೆರುವ ಕಾರ್ಖಾನೆಯೆಂದು ಭಾವಿಸಬೇಡಿ: ಮೋಹನ್ ಭಾಗವತ್

ಇತ್ತೀಚಿನ ದಿನಗಳಲ್ಲಿ ತಾಯಿ ಮಕ್ಕಳ ಬಗ್ಗೆ ಆರ್.ಎಸ್.ಎಸ್ ನಾಯಕರು ನಿರಂತರ ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ. ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಹ ಈ ಬಗ್ಗೆ ಹೇಳಿಕೆ ನೀಡಿದ್ದು ನಮ್ಮ ತಾಯಂದಿರು ಮಕ್ಕಳನ್ನು ಹೆರುವ ಕಾರ್ಖಾನೆಯಲ್ಲ ಎಂದು ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಹಿಂದೂ...

ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ

ಪ್ರವಾಸೋದ್ಯಮ ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಕೋರ್ಟ್ ತೀರ್ಪಿನಿಂದ ಸಿ.ಎಂ ಸಿದ್ದರಾಮಯ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಉನ್ನತ ಶಿಕ್ಷಣ ಸಚಿವರೂ ಆಗಿರುವ ಆರ್.ವಿ ದೇಶಪಾಂಡೆ ಅವರ ವಿರುದ್ಧ ಐಟಿ ಕಾರಿಡಾರ್...

ಆರ್.ಎಸ್.ಎಸ್ ಅಸಮಾಧಾನ: ಅನಿಶ್ಚಿತತೆಯತ್ತ ಸಾಗುತ್ತಿರುವ ಪಿಡಿಪಿ-ಬಿಜೆಪಿ ಮೈತ್ರಿ

'ಜಮ್ಮು-ಕಾಶ್ಮೀರ'ದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಬಹುತೇಕ ಅನಿಶ್ಚಿತತೆಯತ್ತ ಸಾಗಿದೆ. ಸರ್ಕಾರ ರಚನೆ ಹಿನ್ನೆಲೆಯಲ್ಲಿ ಪಿಡಿಪಿ ಪಕ್ಷ ಬಿಜೆಪಿಯಿಂದ ಲಿಖಿತ ರೂಪದಲ್ಲಿ ಕೆಲವು ಭರವಸೆಗಳನ್ನು ನೀಡಬೇಕೆಂದು ಪಟ್ಟು ಹಿಡಿದಿದೆ. ಪಿಡಿಪಿ ಪಕ್ಷದ ವಿಚಾರಗಳಿಗೆ ಬಿಜೆಪಿ ರಾಜಿಮಾಡಿಕೊಳ್ಳುವುದಕ್ಕೆ ಆರ್.ಎಸ್.ಎಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಜಮ್ಮು-ಕಾಶ್ಮೀರದಲ್ಲಿ ಸಮ್ಮಿಶ್ರ...

ದೆಹಲಿಯ ಚುನಾವಣೆಯಲ್ಲಿ ಸೋಲು: ಬಿಜೆಪಿಗೆ ಆರ್.ಎಸ್.ಎಸ್ ತರಾಟೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಹಿನ್ನಲೆಯಲ್ಲಿ ಬಿಜೆಪಿ ಕಾರ್ಯತಂತ್ರಕ್ಕೆ ಆರ್.ಎಸ್.ಎಸ್ ಗರಂ ಆಗಿದೆ. ಕೊನೆ ಕ್ಷಣದಲ್ಲಿ ಸಿಎಂ ಅಭ್ಯರ್ಥಿಯಾಗಿ ಕಿರಣ್ ಬೇಡಿ ಆಯ್ಕೆ ತಪ್ಪು ನಿರ್ಧಾರ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಿದೆ ತರಾಟೆಗೆ ತೆಗೆದುಕೊಂಡಿದೆ. ಚುನಾವಣೆ ಸೋಲಿಗೆ ಯಾರು...

ಪಿಡಿಪಿ ಷರತ್ತುಗಳಿಗೆ ಒಪ್ಪಿಗೆ: ಬಿಜೆಪಿ ವಿರುದ್ಧ ಆರ್.ಎಸ್.ಎಸ್ ಅಸಮಾಧಾನ

'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಕಸರತ್ತು ನಡೆಸುತ್ತಿರುವ ಬಿಜೆಪಿಯನ್ನು ಆರ್.ಎಸ್.ಎಸ್ ತರಾಟೆಗೆ ತೆಗೆದುಕೊಂಡಿದ್ದು ಸರ್ಕಾರ ರಚನೆಗಾಗಿ ಪಿಡಿಪಿಯೊಂದಿಗೆ ಕೆಲವು ವಿಷಯಗಳಲ್ಲಿ ರಾಜಿಮಾಡಿಕೊಂಡಿರುವುದನ್ನು ವಿರೋಧಿಸಿದೆ. ಏಕರೂಪ ನಾಗರಿಕ ಸಂಹಿತೆ, ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ(ಎ.ಎಫ್.ಎಸ್.ಪಿ.ಎ) ಹಾಗೂ ಆರ್ಟಿಕಲ್ 370 ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾಗಿ...

ಭಾರತ ವಿಶ್ವದಲ್ಲಿ ವೇಗವಾಗಿ ಆರ್ಥಿಕ ಬೆಳವಣಿಗೆ ಕಾಣುತ್ತಿದೆ: ಪ್ರಧಾನಿ ಮೋದಿ

ಭಾರತದ ಆರ್ಥಿಕತೆ ವಿಶ್ವದಲ್ಲೇ ಅತಿವೇಗವಾಗಿ ಬೆಳೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಮ್ಮ ದೇಶದ ಜಿಡಿಪಿ ಬೆಳವಣಿಗೆ ದರ ಶೇ.7.4ರಷ್ಟಾಗಿದ್ದು, ವಿಶ್ವದಲ್ಲಿ ವೇಗವಾದ ಆರ್ಥಿಕ ಬೆಳವಣಿಗೆ ಕಾಣುತ್ತಿರುವ ರಾಷ್ಟ್ರ ಭಾರತವಾಗಿದೆ ಎಂದಿದ್ದಾರೆ. ಪುಣೆಯಲ್ಲಿ ನಿರ್ಮಿಸಲಾಗಿರುವ ಜನರಲ್ ಎಲೆಕ್ಟ್ರಿಕ್ ನ ಮೊದಲ...

ಪಾಕಿಸ್ತಾನದಲ್ಲಿ 6 ನ್ಯೂಕ್ಲಿಯರ್ ರಿಯಾಕ್ಟರ್ ನಿರ್ಮಿಸುತ್ತಿರುವುದನ್ನು ಒಪ್ಪಿದ ಚೀನಾ

ಪಾಕಿಸ್ತಾನದಲ್ಲಿ 6 ನ್ಯೂಕ್ಲಿಯರ್ ರಿಯಾಕ್ಟರ್ ಗಳನ್ನು ನಿರ್ಮಿಸುತ್ತಿರುವುದಾಗಿ ಪಾಕಿಸ್ತಾನದ ಪರಮಾಪ್ತ ಮಿತ್ರ ಚೀನಾ ಸ್ಪಷ್ಟಪಡಿಸಿದೆ. ಚೀನಾದ ಎನ್.ಡಿ.ಆರ್.ಸಿಯ ಮುಖ್ಯಸ್ಥರು ಚೀನಾ ಪಾಕಿಸ್ತಾನಕ್ಕೆ ಪರಮಾಣು ಸಹಕಾರ ನೀಡುತ್ತಿರುವುದಾಗಿ ಘೋಷಿಸಿದ್ದಾರೆ. ಪಾಕಿಸ್ತಾನ ಹಾಗೂ ಚೀನಾ ನಡುವಿನ ಪರಮಾಣು ಒಪ್ಪಂದಕ್ಕೆ ನ್ಯೂಕ್ಲಿಯರ್ ಸಪ್ಲೆಯರ್ಸ್ ಗ್ರೂಪ್( ಎನ್.ಎಸ್.ಜಿ)...

ಭಾರತ ಹಿಂದೂ ರಾಷ್ಟ್ರ, ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ: ಮೋಹನ್ ಭಾಗವತ್

'ಭಾರತ' ಹಿಂದೂ ರಾಷ್ಟ್ರವಾಗಿದ್ದು, ಎಲ್ಲಾ ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ ಎಂದು ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ. ಪ್ರಸಿದ್ಧ ಕವಿ ರವೀಂದ್ರನಾಥ್ ಠಾಗೂರರ ಹೇಳಿಕೆಯನ್ನು ಉಲ್ಲೇಖಿಸಿರುವ ಮೋಹನ್ ಭಾಗವತ್ 'ಹಿಂದೂ ಮುಸ್ಲಿಮಮರಲ್ಲಿ ಘರ್ಷಣೆಗಳು ಉಂಟಾದ ಸಂದರ್ಭದಲ್ಲಿ ಮಧ್ಯಮ ಮಾರ್ಗವೊಂದು ಉದ್ಭವಿಸುತ್ತದೆ,...

ಫೆ.16ರಿಂದ ಮೌನವಾಗಲಿದೆ ಜಿಟಾಕ್ ಸೇವೆ

'ಸಾಮಾಜಿಕ ಜಾಲತಾಣ' ಆರ್ಕುಟ್ ನ್ನು ಮುಚ್ಚಿದ ನಂತರ ಪ್ರಸಿದ್ಧ ಅಂತರ್ಜಾಲ ಸಂಸ್ಥೆ ಗೂಗಲ್ ಈಗ ತನ್ನದೇ ಆದ ಮತ್ತೊಂದು ಸಾಮಾಜಿಕ ಜಾಲತಾಣ ಗೂಗಲ್ ಟಾಕ್(ಜಿಟಾಕ್) ನ್ನು ಮುಚ್ಚಲು ತೀರ್ಮಾನಿಸಿದೆ. ಗೂಗಲ್ ಟಾಕ್ ಮೆಸೆಂಜರ್ ಸೇವೆ ಫೆ.16ರಿಂದ ಶಾಶ್ವತವಾಗಿ ಸ್ಥಗಿತಗೊಳ್ಳಲಿದೆ ಎಂದು ಗೂಗಲ್...

ಅಗ್ನಿ-5 ಕ್ಷಿಪಣಿ ಯೋಜನಾ ನಿರ್ದೇಶಕ ಆರ್.ಕೆ ಗುಪ್ತಾ ವರ್ಗಾವಣೆ ಅಮಾನತ್ತು

'ಅಗ್ನಿ-5 ಕ್ಷಿಪಣಿ' ಯೋಜನಾ ನಿರ್ದೇಶಕ ಆರ್.ಕೆ ಗುಪ್ತಾ ಅವರ ವರ್ಗಾವಣೆಯನ್ನು ರಕ್ಷಣಾ ಸಚಿವಾಲಯ ತಡೆಹಿಡಿದಿದೆ. ಸ್ವತಃ ರಕ್ಷಣಾ ಸಚಿವ ಮನೋಹರ್ ಪರೀಕ್ಕರ್ ಅವರೇ ಆರ್.ಕೆ ಗುಪ್ತಾ ಅವರ ವರ್ಗಾವಣೆಯ ಆದೇಶವನ್ನು ಅಮಾನತ್ತು ಮಾಡುವಂತೆ ರಕ್ಷಣಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು...

ಪ್ರವೀಣ್ ತೊಗಾಡಿಯಾಗೆ ನಿಷೇಧ: ಉಭಯ ಸದನಗಳಲ್ಲೂ ಆಡಳಿತ-ವಿಪಕ್ಷಗಳ ನಡುವೆ ವಾಕ್ಸಮರ

'ವಿಶ್ವಹಿಂದೂ ಪರಿಷತ್' ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರಿರುವ ವಿಷಯದ ಬಗ್ಗೆ ಉಭಯ ಸದನಗಳ ಕಲಾಪದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ಫೆ.4 ರಂದು ವಿಧಾನಸಭಾ ಕಲಾಪ ಪ್ರಾರಂಭವಾದ ಕೂಡಲೇ ಮಾಜಿ ಗೃಹ ಸಚಿವ ಆರ್.ಅಶೋಕ್, ಪ್ರವೀಣ್...

ದೆಹಲಿ ಚುನಾವಣೆ ಫಲಿತಾಂಶದ ನಂತರ ಬಿಹಾರ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ

'ಬಿಹಾರ'ದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ. ಬಿಹಾರದಲ್ಲಿ ನಡೆಯುತ್ತಿರುವ ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಆರ್.ಜೆ.ಡಿ ಪಕ್ಷದ ಮುಖಂಡ ಲಾಲೂ ಪ್ರಸಾದ್ ಯಾದವ್ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್...

ಆರ್.ಬಿ.ಐ ರೆಪೋ ದರದಲ್ಲಿ ಬದಲಾವಣೆ ಇಲ್ಲ

'ಆರ್.ಬಿ.ಐ' ತನ್ನ ನೂತನ ಆರ್ಥಿಕ ನೀತಿಗಳನ್ನು ಪ್ರಕಟಿಸಿದ್ದು ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಫೆ.3ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್.ಬಿ.ಐ ಗೌರ್ನರ್, ರಘುರಾಮ್ ರಾಜನ್ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಹಣದುಬ್ಬರ ಮತ್ತು...

ಶೇ.50ರಷ್ಟು ವೇಗವಾಗಿ ಬೆಳೆಯುತ್ತಿದೆ ಭಾರತದ ಜಿಡಿಪಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೈಗೊಂಡ ಕೆಲ ಪ್ರಮುಖ ನಿರ್ಧಾರಗಳಿಂದಾಗಿ 2013-14ನೇ ಸಾಲಿನಲ್ಲಿ ದೇಶದ ಆರ್ಥಿಕತೆ(ಜಿಡಿಪಿ) ಶೇ.50ರಷ್ಟು ವೇಗವಾಗಿ ಬೆಳವಣಿಗೆ ಕಂಡಿದೆ. ಪ್ರಧಾನಿ ಮೋದಿ ಸರ್ಕಾರ ಕೈಗೊಂಡ ಪ್ರಮುಖ ನಿರ್ಧಾರಗಳಿಂದಾಗಿಯೇ ದೇಶದ ಆರ್ಥಿಕತೆ ಕಳೆದ ವರ್ಷಕ್ಕಿಂತಲೂ ಅತಿ ವೇಗವಾಗಿ ಬೆಳವಣಿಗೆಯಾಗುತ್ತಿದೆ. ಯುಪಿಎ...

ಅಗ್ನಿ-5 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

5,500 ಕಿಲೋ ಮೀಟರ್ ಗಿಂತಲೂ ದೂರ 1 ಟನ್‌ ಅಣ್ವಸ್ತ್ರ ಸಿಡಿತಲೆಯೊಂದಿಗೆ ಸಾಗುವ ಸಾಮರ್ಥ್ಯ ಹೊಂದಿರುವ ಅಗ್ನಿ-5 ಕ್ಷೀಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವೀಯಾಗಿದೆ. ಒಡಿಶಾ ಕರಾವಳಿಯ ವ್ಹೀಲರ್ ಐಲ್ಯಾಂಡ್‌ನಿಂದ ಬೆಳಗ್ಗೆ 8.06ಕ್ಕೆ ಘನ ಇಂಧನ ಬಳಸಿ ಚಾಲನೆಗೊಳ್ಳುವ ಅಗ್ನಿ-5 ಕ್ಷಿಪಣಿಯನ್ನು ರಕ್ಷಣಾ ಅಭಿವೃದ್ಧಿ...

ಅಮೆರಿಕಾಗೆ ಭಾರತ ಬೆಸ್ಟ್ ಫ್ರೆಂಡಾದರೆ ಚೀನಾಕ್ಕೆ ಪಾಕಿಸ್ತಾನವೇ ಕ್ಲೋಸ್ ಫ್ರೆಂಡ್!

'ಅಮೆರಿಕ'ದ ಅಧ್ಯಕ್ಷ ಬರಾಕ್ ಒಬಾಮ ಅಮೆರಿಕಕ್ಕೆ ಭಾರತ ಬೆಸ್ಟ್ ಫ್ರೆಂಡ್ ಎಂದು ಘೋಷಿಸಿದ್ದರೆ, ಇತ್ತ ಭಾರತ-ಅಮೆರಿಕದ ನಡುವೆ ನಡೆದ ಅಣು ಒಪ್ಪಂದ ಮತ್ತು ದಕ್ಢಿಣ ಚೀನಾ ಸಮುದ್ರದ ವಿಚಾರದಲ್ಲಿ ಉಭಯ ದೇಶಗಳ ಮಾತುಕತೆ ಬಗ್ಗೆ ಕ್ಯಾತೆ ತೆಗೆದಿರುವ ಚೀನಾ, ಈಗ ಪಾಕಿಸ್ತಾನವನ್ನು...

ಖ್ಯಾತ ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ನಿಧನ

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ಅವರು ವಿಧಿವಶರಾಗಿದ್ದಾರೆ. ಆರ್.ಕೆ ಲಕ್ಷ್ಮಣ್ ಅವರನ್ನು ಪುಣೆಯ ದೀನನಾಥ್ ಮಂಗೇಷ್ಕರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣದಿಂದ ವೆಂಟಿಲೇಟರ್ ಅಳವಡಿಸಲಾಗಿತ್ತು. ಕರ್ನಾಟಕದ ಮೈಸೂರು ಮೂಲದವರಾದ 94 ವರ್ಷದ...

ಅಮೆರಿಕಾದೊಂದಿಗೆ ಅಣು ಒಪ್ಪಂದ: ಸರ್ಕಾರದ ವಿರುದ್ಧ ದಿಗ್ವಿಜಯ್ ಸಿಂಗ್ ವಾಗ್ದಾಳಿ

'ಎನ್.ಡಿ.ಎ' ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಅಮೆರಿಕಾದೊಂದಿಗೆ ಅಣು ಒಪ್ಪಂದ ಸೇರಿದಂತೆ ಹಲವು ವಿಷಯಗಳಲ್ಲಿ ಕೇಂದ್ರ ಸರ್ಕಾರ ಉಲ್ಟಾ ಹೊಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುಪಿಎ ಸರ್ಕಾರ ಅಮೆರಿಕಾದೊಂದಿಗೆ ಅಣು ಒಪ್ಪಂದಕ್ಕೆ ಸಹಿ ಹಾಕಬೇಕಾದರೆ...

ಬಜೆಟ್ ಮಹತ್ವದ್ದು, ಆದರೆ ಮುಂದಿನ 364 ದಿನಗಳೂ ಸರ್ಕಾರಕ್ಕೆ ಮುಖ್ಯ: ಜೇಟ್ಲಿ

ಬಜೇಟ್ ಘೋಷಣೆಗಿಂತಲೂ ವಿದೇಶಿ ಬಂಡವಾಳ ಹೂಡಿಕೆ, ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ನೀತಿ ನಿರೂಪಣೆಗಳನ್ನು ಅನುಷ್ಠಾನಕ್ಕೆ ತರುವುದು ಮುಖ್ಯ ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ತಿಳಿಸಿದ್ದಾರೆ. ವಿದೇಶಿ ಬಂಡವಾಳ ಹೂಡಿಕೆ, ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ...

ಆರ್.ಎಸ್.ಎಸ್ ರಾಷ್ಟ್ರೀಯವಾದಿ ಸಂಘಟನೆ: ಕಿರಣ್ ಬೇಡಿ

'ಆರ್.ಎಸ್.ಎಸ್' ರಾಷ್ಟ್ರೀಯವಾದಿ ಸಂಘಟನೆಯಾಗಿದ್ದು, ದೇಶವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ದೆಹಲಿ ಬಿಜೆಪಿ ಸಿ.ಎಂ ಅಭ್ಯರ್ಥಿ ಕಿರಣ್ ಬೇಡಿ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಿರಣ್ ಬೇಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶವನ್ನು ಒಗ್ಗೂಡಿಸಿದ್ದು ದೇಶದ ಅಭಿವೃದ್ಧಿಯಲ್ಲಿ ಆರ್.ಎಸ್.ಎಸ್...

ಬೆಂಗಳೂರಲ್ಲಿ ಫೆ.8ಕ್ಕೆ ಹಿಂದೂ ಸಮಾಜೋತ್ಸವ

ಫೆ.8ರಂದು ಬೆಂಗಳೂರಿನಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದ್ದು, ಅದನ್ನು ಯಶಸ್ಸುಗೊಳಿಸಲು ಸಹಕರಿಸುವ ಸಂಬಂಧ ಸಂಘ ಪರಿವಾರದ ಮುಖಂಡರು ರಾಜ್ಯ ಬಿಜೆಪಿ ನಾಯಕರ ಜತೆ ಸುದೀರ್ಘ‌ ಸಮಾಲೋಚನೆ ನಡೆಸಿದ್ದಾರೆ. ನಗರದ ಚಾಮರಾಜಪೇಟೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಕೇಂದ್ರ ಕಚೇರಿ ಕೇಶವ ಕೃಪಾದಲ್ಲಿ ನಡೆದ ಸಮನ್ವಯ...

2016ರ ವೇಳೆಗೆ ಚೀನಾವನ್ನು ಹಿಂದಿಕ್ಕಲಿರುವ ಭಾರತದ ಆರ್ಥಿಕ ಬೆಳವಣಿಗೆ

ಭಾರತದ ಆರ್ಥಿಕ ಬೆಳವಣಿಗೆ ದರ 2016ರ ವೇಳೆಗೆ ಚೀನಾದ ಯೋಜಿತ ಬೆಳವಣಿಗೆ ದರವನ್ನೂ ದಾಟಿ ಬೆಳೆಯಲಿದೆ ಎಂದು ಐಎಂಎಫ್ ಹೇಳಿದೆ. ಪ್ರಸಕ್ತ ಸಾಲಿನಲ್ಲಿ ಆರ್ಥಿಕ ಬೆಳವಣಿಗೆ ಶೇ.6.3ರಷ್ಟಿದ್ದು, 2016ರ ವೇಳೆಗೆ ಶೇ.6.5ರಷ್ಟು ಏರಿಕೆಯಾಗಲಿದೆ. ಇದು ಚೀನಾದ ಯೋಜಿತ ಬೆಳವಣಿಗೆ ದರಕ್ಕಿಂತಲೂ ಹೆಚ್ಚು...

ಸಬ್ಸಿಡಿಗಳನ್ನು ಕ್ರಮಬದ್ಧಗೊಳಿಸುವ ಅಗತ್ಯವಿದೆ: ಅರುಣ್ ಜೇಟ್ಲಿ

'ಹೂಡಿಕೆ'ಯನ್ನು ಆಕರ್ಷಿಸಿ, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ನೀತಿಗಳಲ್ಲಿ ಸ್ಥಿರತೆ ಕಾಪಾಡಿಕೊಳ್ಳುವುದು ಅಗತ್ಯ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಜ.19ರಂದು ಚೆನ್ನೈ ನಲ್ಲಿ ನಡೆದ ಸಿಐಐ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅರುಣ್ ಜೇಟ್ಲಿ, ಎಲ್ಲಾ...

ವಿದೇಶಿ ಇ-ಕಾಮರ್ಸ್ ಸಂಸ್ಥೆಗಳನ್ನು ನಿಷೇಧಿಸಲು ಸ್ವದೇಶಿ ಜಾಗರಣ ಮಂಚ್ ಒತ್ತಾಯ

ವಿದೇಶಿ 'ಇ-ಕಾಮರ್ಸ್' ಸಂಸ್ಥೆಗಳಾದ ಇಬೇ, ಅಮೇಜಾನ್ ಕಂಪನಿಗಳನ್ನು ನಿಷೇಧಿಸಬೇಕೆಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆರ್ಥಿಕ ವಿಭಾಗದ ಸ್ವದೇಶಿ ಜಾಗರಣ ಮಂಚ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಅಮೇಜಾನ್ ಹಾಗೂ ಇಬೇ ಕಂಪನಿಗಳು ದೇಶೀಯ ಕಂಪನಿಗಳನ್ನು ನಾಮಾವಶೇಷ ಮಾಡುತ್ತಿದ್ದು ಇದನ್ನು ತಡೆಗಟ್ಟಲು ವಿದೇಶಿ...

ಹಿಂದೂ ಧರ್ಮದ ರಕ್ಷಣೆಗೆ ಆರ್.ಎಸ್.ಎಸ್ ಪ್ರಚಾರಕರು 4 ಮದುವೆಯಾಗಲಿ: ಎ.ಕೆ ಸುಬ್ಬಯ್ಯ

ರಾಜ್ಯ ಬಿಜೆಪಿ ಘಟಕದ ವಿರುದ್ಧ ವಕೀಲ ಎ.ಕೆ. ಸುಬ್ಬಯ್ಯ ವಾಗ್ದಾಳಿ ನಡೆಸಿದ್ದು, ಬಿಜೆಪಿ ಜವಾಬ್ದಾರಿಯುತ ವಿಪಕ್ಷದಂತೆ ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡಿರುವ ಬಿಜೆಪಿ ಅವರ ಮೂಲಕ ಆಡಳಿತ ನಡೆಸಲು ಯತ್ನಿಸುತ್ತಿದೆ, ಈ ಮೂಲಕ ಪ್ರಜಾಪ್ರಭುತ್ವಕ್ಕೆ ಧಕ್ಕೆಯುಂಟು ಮಾಡುತ್ತಿದೆ ಎಂದು...

ಫೆ.2ರಿಂದ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ

ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಫೆ.2ರಿಂದ ಪ್ರಾರಂಭವಾಗಲಿದ್ದು, 10 ದಿನಗಳ ಕಾಲ ನಡೆಯಲಿದೆ. ಮುಂದಿನವಾರ ನಡೆಯಲಿರುವ ರಾಜ್ಯ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗುತ್ತದೆ. ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ...

ಡಿಆರ್‌ಡಿಒ ಮುಖ್ಯಸ್ಥ ಅವಿನಾಶ್‌ ಚಂದರ್‌ ವಜಾ

ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಅವಿನಾಶ್‌ ಚಂದರ್‌ರನ್ನು ಕೇಂದ್ರ ಸರ್ಕಾರ ವಜಾ ಮಾಡಿದೆ. ಗುತ್ತಿಗೆ ಆಧಾರದ ಮೇಲೆ ಹೆಚ್ಚುವರಿ ಅವಧಿಗೆ ಪದಚ್ಯುತ ಮುಖ್ಯಸ್ಥ ಅವಿನಾಶ್‌ ಚಂದರ್‌ ಸೇವೆ ಸಲ್ಲಿಸುತ್ತಿದ್ದರು. ಅವರ ಸೇವಾವಧಿ ಮುಗಿಯಲು ಇನ್ನೂ...

ಅವಿನಾಶ್ ಚಂದರ್ ವಜಾ: ಕೇಂದ್ರ ಸರ್ಕಾರ ಸಮರ್ಥನೆ

ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ ವಜಾಗೊಳಿಸಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ. ಯುವ ವಿಜ್ನಾನಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತು ಉನ್ನತ ಸ್ಥಾನಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕಾಗಿ...

ಅನಿವಾಸಿ ಭಾರತೀಯರಿಗೆ ಇ-ಮತದಾನ ಸೌಲಭ್ಯ

ಅನಿವಾಸಿ ಭಾರತೀಯರಿಗೂ ಮತದಾನ ಮಾಡುವ ಹಕ್ಕು ದೊರೆತಿದೆ. ಎನ್.ಆರ್.ಐ ಗಳು ಭಾರತದಲ್ಲಿ ನಡೆಯುವ ಚುನಾವಣೆಯಲ್ಲಿ ಮತಚಲಾವಣೆ ಮಾಡುವುದರ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇ-ವೋಟಿಂಗ್ ಮೂಲಕ ಅನಿವಾಸಿ ಭಾರತೀಯರಿಗೆ ಮತದಾನ ಮಾಡುವ ಅವಕಾಶ ನೀಡಬೇಕು, ಈ ಸೌಲಭ್ಯವನ್ನು 8 ವಾರಗಳಲ್ಲಿ...

ಕಾಂಗ್ರೆಸ್ ನಲ್ಲಿ ಖರ್ಚು-ವೆಚ್ಚಕ್ಕೆ ಕಡಿವಾಣ

ಕಾಂಗ್ರೆಸ್‌ ಪಕ್ಷವು ಕಳೆದ ವರ್ಷದ ಲೋಕಸಭೆ ಚುನಾವಣೆ ಮತ್ತು ಇತ್ತೀಚಿನ ವಿಧಾನಸಭೆ ಚುನಾವಣೆಗಳಲ್ಲಿ ಸತತವಾಗಿ ಸೋತಿರುವ ಹಿನ್ನೆಲೆಯಲ್ಲಿ, ಪಕ್ಷಕ್ಕೆ ಆರ್ಥಿಕ ಸಂಕಷ್ಟ ಉಂಟಾಗಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ನಿಧಿಯನ್ನು ಬೇಕಾಬಿಟ್ಟಿ...

ಬಿಜೆಪಿಯಲ್ಲಿರುವ ಅತ್ಯಾಚಾರಿಗಳ ಬಗ್ಗೆ ಶೆಟ್ಟರ್ ಗಮನ ಹರಿಸಲಿ: ಸಿ.ಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡಿರುವ ಸಿ.ಎಂ ಸಿದ್ದರಾಮಯ್ಯ, ಸರ್ಕಾರದ ಬಗ್ಗೆ ಮಾತನಾಡುವ ಶೆಟ್ಟರ್ ಮೊದಲು ಅವರೊಂದಿಗಿರುವ ಅತ್ಯಾಚಾರಿಗಳನ್ನು ನೋಡಿಕೊಳ್ಳಲಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ...

ವಿ.ಆರ್ ಸುದರ್ಶನ್ ವಿರುದ್ಧ ಭೂ ಅಕ್ರಮ ಆರೋಪ: ವರದಿ ಕೇಳಿದ ರಾಜ್ಯಪಾಲ

ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ ಅಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಿರುವ ವಿ.ಆರ್ ಸುದರ್ಶನ್ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್ ಸುದರ್ಶನ್ ಅವರನ್ನು ಕರ್ನಾಟಕ...

ಬಸ್ ಪ್ರಯಾಣ ದರ ಇಳಿಕೆ

ಬಿಎಂಟಿಸಿ, ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣ ದರವನ್ನು ಕೊನೆಗೂ ಇಳಿಕೆಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ದರ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ...

ಮರುಮತಾಂತರಕ್ಕೆ ಬಿಜೆಪಿ, ಆರ್.ಎಸ್.ಎಸ್ ಕಾರಣವಲ್ಲ: ಆಂಗ್ಲಿಕನ್ ಆರ್ಚ್ ಬಿಷಪ್

ದೇಶದಲ್ಲಿ ನಡೆಯುತ್ತಿರುವ ಮರುಮತಾಂತರಕ್ಕೆ ಬಿಜೆಪಿಯಾಗಲೀ ಆರ್.ಎಸ್.ಎಸ್ ಆಗಲೀ ಕಾರಣವಲ್ಲ ಎಂದು ಕೇರಳದ ಆಂಗ್ಲಿಕನ್ ಚರ್ಚ್ ನ ಆರ್ಚ್ ಬಿಷಪ್ ಹೇಳಿದ್ದಾರೆ. ಮತಾಂತರ ಎಂಬುದು ನಿರಂತರ ಪ್ರಕ್ರಿಯೆ, ನರೇಂದ್ರ ಮೋದಿ ಪ್ರಧಾನಿಯಾಗಿದ್ದರಿಂದಾಗಿ ಅದು ತೀವ್ರಗೊಂಡಿಲ್ಲ ಎಂದು ಡೆಕನ್ ಕ್ರೋನಿಕಲ್ ಗೆ ನೀಡಿರುವ ಸಂದರ್ಶನದಲ್ಲಿ...

ಐವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನೇಮಕ ಸಾಧ್ಯತೆ

'ಬಿಜೆಪಿ' ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷಕ್ಕೆ 5 ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ಚುನಾವಣೆಗೂ ಮುನ್ನ ನೇಮಕವಾಗಲಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಲ್ಲಿ ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ, ಕರ್ನಾಟಕದವರೂ ಇರಲಿದ್ದಾರೆ. ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯ್ ವಾರ್ಗಿಯಾ, ಬಿಹಾರದ...

ಬೆಂಗಳೂರು ಬಾಂಬ್ ಬ್ಲಾಸ್ಟ್‌ಗೆ ಕಾಂಗ್ರೆಸ್ ಕಾರಣ: ಆರ್. ಅಶೋಕ್

ಇತ್ತೀಚೆಗೆ ಚರ್ಚ್ ರಸ್ತೆಯ ಕೋಕನಟ್ ಗ್ರೋವ್ ಹೊಟೇಲ್ ಸಮೀಪ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ...

ಪಿಕೆ ಚಿತ್ರದ ನಟ ನಿರ್ದೇಶಕನ ವಿರುದ್ಧ ಪ್ರಕರಣ ದಾಖಲು

ವಿವಾದಕ್ಕೆ ಗುರಿಯಾಗಿರುವ ಪಿಕೆ ಚಲನಚಿತ್ರ ನಿರ್ದೇಶಕ ಹಾಗೂ ನಟ ಅಮೀರ್ ಖಾನ್ ವಿರುದ್ಧ ಜೈಪುರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವ ಆರೋಪದಡಿ ಐಪಿಸಿ ಸೆಕ್ಷನ್ 295ಎ ಹಾಗೂ ಸಮುದಾಯಗಳ ನಡುವೆ ಧಾರ್ಮಿಕ ಸಂಘರ್ಷಕ್ಕೆ ಪ್ರಚೋದನೆ ನೀಡುವ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ವೈ-ಫೈ

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉಚಿತ ವೈ-ಫೈ ಸೇವೆ ಯೋಜನೆ ಫೆಬ್ರವರಿಯಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ವಿಜ್ಞಾನ, ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಉಚಿತ ವೈ-ಫೈ ಯೋಜನೆಗೆ ರಾಜ್ಯದ 200 ಸ್ಥಳಗಳನ್ನು ಗುರುತಿಸಲಾಗಿದ್ದು, ಬೆಂಗಳೂರು ನಗರದಲ್ಲಿ...

ಬಸ್ ನಲ್ಲೇ ಬ್ಯಾಂಕ್ ಅಧಿಕಾರಿಗಳ ಜತೆ ಪ್ರಧಾನಿ ಮೋದಿ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಇದೇ ಶುಕ್ರವಾರ ವೋಲ್ವೋ ಬಸ್‌ನಲ್ಲಿ ಮುಂಬೈಯಿಂದ ಪುಣೆಗೆ ಪ್ರಯಾಣಿಸಲಿದ್ದಾರೆ. ಈ ಪ್ರಯಾಣದಲ್ಲಿ ಅವರು ದೇಶದ ಉನ್ನತ ಬ್ಯಾಂಕ್‌ಗಳ ಮುಖ್ಯಸ್ಥರೊಡನೆ ಬಸ್‌ನಲ್ಲೇ ಚರ್ಚೆ ನಡೆಸಲಿದ್ದಾರೆ. ಹಣಕಾಸು ಸಚಿವಾಲಯ ಶುಕ್ರವಾರ ಮತ್ತು ಶನಿವಾರ ಪುಣೆಯ ನ್ಯಾಶನಲ್‌ ಇನ್ಸ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕ್‌ ಮ್ಯಾನೇಜ್‌ಮೆಂಟ್‌...

2015-16ನೇ ಸಾಲಿನಲ್ಲಿ ಜಿಡಿಪಿ ಏರಿಕೆಯಾಗುವ ನಿರೀಕ್ಷೆ ಇದೆ: ಅರುಣ್ ಜೇಟ್ಲಿ

ಪ್ರಸಕ್ತ ಆರ್ಥಿಕ ಸಾಲಿನಲ್ಲಿ ದೇಶದ ಆರ್ಥಿಕ ಬೆಳವಣಿಗೆ ಚೇತರಿಕೆಯಾಗಲಿರುವ ನಿರೀಕ್ಷೆ ಇದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅರುಣ್ ಜೇಟ್ಲಿ, ಕಳೆದ 2 ವರ್ಷಗಳಲ್ಲಿ ಆರ್ಥಿಕ ಕುಸಿತ ಉಂಟಾಗಿದ್ದರ ಪರಿಣಾಮ ಆರ್ಥಿಕ ಬೆಳವಣಿಗೆ...

1 ರೂ. ನೋಟು ಮತ್ತೆ ಮಾರುಕಟ್ಟೆಗೆ

ಇಪ್ಪತ್ತು ವರ್ಷಗಳ ಬಳಿಕ ಮತ್ತೆ 1 ರೂಪಾಯಿ ನೋಟು ಮಾರುಕಟ್ಟೆಗೆ ಬರಲಿದೆ. ಈ ಕುರಿತು ಕೇಂದ್ರ ಹಣಕಾಸು ಇಲಾಖೆ ಅಧಿಸೂಚನೆ ನೀಡಿದೆ. ಪ್ರಸ್ತುತ ಚಿಲ್ಲರೆ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ 1, 2, 5 ಹಾಗೂ 10 ರೂ.ಗಳ...

ಜ.1ರಿಂದ ಬಸ್ ಪ್ರಯಾಣ ದರ ಇಳಿಕೆ: ರಾಮಲಿಂಗಾ ರೆಡ್ಡಿ

ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದು ಜನವರಿ 1 ರಿಂದ ಬಿಎಂಟಿಸಿ ಹಾಗೂ ಕೆ.ಎಸ್‌.ಆರ್.ಟಿ.ಸಿ ಪ್ರಯಾಣ ದರ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗ ರೆಡ್ಡಿ, ಡಿಸೇಲ್ ದರ...

ರೈಲ್ವೇ ಇಲಾಖೆ ಖಾಸಗೀಕರಣ ಮಾಡುವುದಿಲ್ಲ: ನರೇಂದ್ರ ಮೋದಿ

ಎನ್.ಡಿ.ಎ ಸರ್ಕಾರ ರೈಲ್ವೇ ಇಲಾಖೆಯನ್ನು ಖಾಸಗೀಕರಣ ಮಾಡುತ್ತದೆ ಎಂಬ ಊಹಾಪೋಹಗಳಿಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ರೈಲ್ವೇ ಇಲಾಖೆಯಲ್ಲಿ ಖಾಸಗೀಕರಣಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ. ಹಿಂದೂ ಬನಾರಸ್ ವಿವಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ವಾರಣಾಸಿಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ...

ಕೆ.ಪಿ.ಎಸ್.ಸಿ ಅಧ್ಯಕ್ಷ ಸ್ಥಾನಕ್ಕೆ ವಿ.ಆರ್ ಸುದರ್ಶನ್ ಹೆಸರು ಶಿಫಾರಸು

ರಾಜ್ಯ ಸರ್ಕಾರ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ವಿಧಾನಪರಿಷತ್ ನ ಮಾಜಿ ಸಭಾಪತಿ, ಕಾಂಗ್ರೆಸ್ ನಾಯಕ ವಿ.ಆರ್ ಸುದರ್ಶನ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿದೆ. ಕೆ.ಪಿ.ಎಸ್.ಸಿ ಅಧ್ಯಕ್ಷರ ಹುದ್ದೆ ಕಳೆದ ಒಂದು ವರ್ಷದಿಂದ ಖಾಲಿ ಇತ್ತು. ಈ ಹುದ್ದೆಗೆ...

ಭಾರತ ಹಿಂದೂ ರಾಷ್ಟ್ರವೆಂಬ ಭಾಗವತ್ ಹೇಳಿಕೆಗೆ ಸಂಸತ್ ನಲ್ಲಿ ಪ್ರತಿಭಟನೆ

ಡಿ.22ರ ಸಂಸತ್ ಕಲಾಪದಲ್ಲಿ ವಿರೋಧ ಪಕ್ಷಗಳು ಕೋಲಾಹಲವೆಬ್ಬಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿದೆ. ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಮರುಮತಾಂತರವನ್ನು ಸಮರ್ಥಿಸಿ ನೀಡಿದ್ದ ಹೇಳಿಕೆಯನ್ನು ಖಂಡಿಸಿರುವ ವಿರೋಧಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್, ತೃಣ ಮೂಲ...

ಘರ್ ವಾಪಸಿ ಮೂಲಕ ದಾರಿ ತಪ್ಪಿದವರನ್ನು ವಾಪಸ್ ಕರೆತರಲಾಗುತ್ತಿದೆ: ಮೋಹನ್ ಭಾಗವತ್

'ಉತ್ತರ ಪ್ರದೇಶ'ದಲ್ಲಿ ಇತ್ತೀಚೆಗಷ್ಟೆ ನಡೆದಿದ್ದ ಘರ್ ವಾಪಸಿ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡಿರುವ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಭಾರತ ಹಿಂದೂ ರಾಷ್ಟ್ರ ಇಲ್ಲಿರುವ ಹಿಂದೂಗಳು ಇಲ್ಲೇ ಹುಟ್ಟಿ ಬದುಕುತ್ತಿದ್ದಾರೆ ಅವರು ಎಲ್ಲಿಂದಲೋ ಬಂದವರಲ್ಲ ಎಂದು ಹೇಳಿದ್ದಾರೆ. ಕೋಲ್ಕತ್ತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಮೋಹನ್...

ಗೋವಾ ಮತಾಂತರ ಮುಕ್ತ ರಾಜ್ಯ: ಡಿ.ಸಿ.ಎಂ ಫ್ರಾನ್ಸಿಸ್ ಡಿಸೋಜ

'ಗೋವಾ' ಮತಾಂತರ ಮುಕ್ತ ರಾಜ್ಯ ಎಂದು ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜ ಹೇಳಿದ್ದಾರೆ. ಪಣಜಿಗೆ ಭೇಟಿ ನೀಡಿರುವ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಫ್ರಾನ್ಸಿಸ್ ಡಿಸೋಜ, ಮರುಮತಾಂತರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು,...

ವಿದೇಶದಲ್ಲಿ ಕಪ್ಪು ಹಣ ಇಡುವ ದೇಶಗಳಲ್ಲಿ ಭಾರತಕ್ಕೆ 3ನೇ ಸ್ಥಾನ

'ಕಪ್ಪು ಹಣ'ದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದ್ದರೆ ಅಂತಾರಾಷ್ಟ್ರೀಯ ಚಿಂತಕರ ತಂಡವೊಂದು ಭಾರತದ ಕಪ್ಪು ಹಣದ ಬಗ್ಗೆ ಕುತೂಹಲಕಾರಿ ಮಾಹಿತಿ ಬಹಿರಂಗಗೊಳಿಸಿದ್ದಾರೆ. ವಿದೇಶಗಳಲ್ಲಿ ಕಪ್ಪು ಹಣ ಇಡುವ ದೇಶಗಳ ಪೈಕಿ ಭಾರತ ಜಾಗತಿಕ ಮಟ್ಟದಲ್ಲಿ 3ನೇ ಸ್ಥಾನ ಪಡೆದಿದೆ ಎಂದು ಅಂತಾರಾಷ್ಟ್ರೀಯ...

ರಷ್ಯಾದೊಂದಿಗೆ ಒಪ್ಪಂದ: ಭಾರತಕ್ಕೆ ಅಮೆರಿಕ ಎಚ್ಚರಿಕೆ

ರಷ್ಯಾದೊಂದಿಗೆ ಭಾರತ ಸೌಹಾರ್ದ ಸಂಬಂಧ ಹೊಂದುವ ವಿಚಾರದಲ್ಲಿ ತನಗೇನೂ ಸಮಸ್ಯೆ ಇಲ್ಲ ಎಂದು ಅಮೆರಿಕ ಸ್ಪಷ್ಟ ಪಡಿಸಿದೆಯಾದರೂ ಹಲವಾರು ನಿರ್ಬಂಧಗಳು ಹೇರಲ್ಪಟ್ಟಿರುವ ರಷ್ಯಾದೊಂದಿಗೆ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲು ಇದು ಸೂಕ್ತ ಸಮಯವಲ್ಲ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದೆ. ಮಧ್ಯ ಪೂರ್ವದಲ್ಲಿನ ಸದ್ಯದ...

ಜಯಲಲಿತಾ ಜಾಮೀನಿಗೆ ಲಂಚ ಪಡೆದ ಆರೋಪ ಸುಳ್ಳು:ನ್ಯಾ.ಹೆಚ್.ಎಲ್.ದತ್ತು

4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅಕ್ರಮ ಆಸ್ತಿ ಪ್ರಕರಣದಲ್ಲಿ ಜಾಮೀನು ನೀಡಲು ತಾವು 1000 ಕೋಟಿ ರೂ. ಲಂಚ ಪಡೆದಿದ್ದಾಗಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ...

ಕೇಂದ್ರದಿಂದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ?

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಘೋಷಿಸಿರುವ ನರೇಂದ್ರ ಮೋದಿ ಸರ್ಕಾರ ಅಟಲ್ ಬಿಹಾರಿ ವಾಪಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಸಾಧ್ಯತೆ ಇದೆ. ಪ್ರಸಕ್ತ ವರ್ಷದ ಡಿ.25ರಂದು ವಾಜಪೇಯಿ ಅವರ 90ನೇ...

57 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರ: ಸಂಸತ್ ನಲ್ಲಿ ವಿಪಕ್ಷಗಳಿಂದ ಗದ್ದಲ

'ಉತ್ತರ ಪ್ರದೇಶ'ದ ಆಗ್ರಾದಲ್ಲಿ ಘರ್ ವಾಪಸಿ ಕಾರ್ಯಕ್ರಮದ ಮೂಲಕ 57 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್ಸಾಗಿರುವುದನ್ನು ವಿರೋಧಿಸಿ ಸಂಸತ್ ನಲ್ಲಿ ಪ್ರತಿಪಕ್ಷಗಳು ಗದ್ದಲ ಉಂಟುಮಾಡಿವೆ. ಮುಸ್ಲಿಮರು ಸಾಮೂಹಿಕವಾಗಿ ಹಿಂದೂ ಧರ್ಮಕ್ಕೆ ವಾಪಸ್ಸಾಗಿರುವುದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳ...

ಆಗ್ರಾದಲ್ಲಿ 57 ಮುಸ್ಲಿಂ ಕುಟುಂಬದವರು ಹಿಂದೂ ಧರ್ಮಕ್ಕೆ ವಾಪಸ್

'ಉತ್ತರ ಪ್ರದೇಶ'ದ ಆಗ್ರಾದಲ್ಲಿ ಸುಮಾರು 57ಕ್ಕೂ ಹೆಚ್ಚು ಮುಸ್ಲಿಂ ಕುಟುಂಬದವರು ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾರೆ. ಆರ್.ಎಸ್.ಎಸ್ ಹಾಗೂ ಭಜರಂಗದಳ ಹಮ್ಮಿಕೊಂಡಿದ್ದ ಘರ್ ವಾಪಸಿ ಕಾರ್ಯಕ್ರಮದಲ್ಲಿ 57 ಕುಟುಂಬದ 200 ಮುಸ್ಲಿಮರು ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆರ್.ಎಸ್.ಎಸ್ ನ...

ಮೊಬೈಲ್ ಒನ್‌ ಸೇವೆಗೆ ರಾಷ್ಟ್ರಪತಿ ಚಾಲನೆ

ದೇಶದಲ್ಲೇ ಮೊದಲ ಬಾರಿಗೆ 'ಕರ್ನಾಟಕ ಮೊಬೈಲ್ ಒನ್‌' ಸೇವೆಗೆ ರಾಷ್ಪ್ರಪತಿ ಪ್ರಣಬ್ ಮುಖರ್ಜಿ ಚಾಲನೆ ನೀಡಿದ್ದಾರೆ. ನಾಲ್ಕುವರೆ ಸಾವಿರಕ್ಕೂ ಅಧಿಕ ಸೇವೆಗಳನ್ನು ಹೊಂದಿರುವ ಮೊಬೈಲ್ ಓನ್ ಸೇವೆಯನ್ನು ರಾಜ್ಯಪಾಲ ವಿ.ಆರ್.ವಾಲ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಗರದ ಅಂತಾರಾಷ್ಟ್ರೀಯ ಪ್ರದರ್ಶನ ಸಭಾಂಗಣದಲ್ಲಿ...

ನಾಲ್ಕು ತಿಂಗಳಾದರೂ ಕೋಮಾಸ್ಥಿತಿಯಿಂದ ಹೊರಬರದ ಜಸ್ವಂತ್ ಸಿಂಗ್

ತಲೆಗೆ ತೀವ್ರ ಪೆಟ್ಟಾಗಿದ್ದ ಪರಿಣಾಮ ಆಸ್ಪತ್ರೆಗೆ ಸೇರಿದ್ದ ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ 4 ತಿಂಗಳಾದರೂ ಕೋಮಾ ಸ್ಥಿತಿಯಿಂದ ಹೊರಬಂದಿಲ್ಲ. ಲೋಕಸಭಾ ಚುನಾವಣೆಯಾದ ಕೆಲವೇ ತಿಂಗಳಲ್ಲಿ ಜಸ್ವಂತ್ ಸಿಂಗ್ ತಲೆಗೆ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ವೈದ್ಯರ ಮಾಹಿತಿ...

ಏಷ್ಯಾದ ವರ್ಷದ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಯ್ಕೆ

ಪ್ರಧಾನಿ ನರೇಂದ್ರ ಮೋದಿ ಏಷ್ಯಾದ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಿಂಗಾಪುರ್ ಪತ್ರಿಕೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪ್ರಧಾನಿ ಮೋದಿ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಭಿವೃದ್ಧಿ ಕೇಂದ್ರಿತ ನಾಯಕ ಎಂಬ ಹೆಸರಿನಡಿ ನಡೆಸಿದ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ...

ಗಂಗಾ ನದಿ ಗ್ಯಾಲರಿ ರೀತಿ ಕಾವೇರಿ ನದಿ ಗ್ಯಾಲರಿ: ದೇಶಪಾಂಡೆ

ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿರುವ 'ಗಂಗಾ ನದಿ ಗ್ಯಾಲರಿ' ಮತ್ತು ಅಸ್ಸಾಂನ 'ಬ್ರಹ್ಮಪುತ್ರಾ ನದಿ ಗ್ಯಾಲರಿ' ಮಾದರಿಯಲ್ಲಿ ಮೈಸೂರು ವಿವಿ ಆವರಣದಲ್ಲಿ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ 'ಕಾವೇರಿ ನದಿ ಗ್ಯಾಲರಿ' ನಿರ್ಮಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ...

ಮಹಾ ಮರು ಮೈತ್ರಿ: ಶಿವಸೇನೆಯ 12 ಶಾಸಕರಿಗೆ ಫಡ್ನವೀಸ್ ಸಂಪುಟದಲ್ಲಿ ಸ್ಥಾನ

'ಮಹಾರಾಷ್ಟ್ರ' ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂಪುಟಕ್ಕೆ ಶಿವಸೇನೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು 12 ಶಿವಸೇನೆ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಿವಸೇನೆ ಬಿಜೆಪಿ ಸಚಿವ ಸಂಪುಟ ಸೇರುವುದರ ಬಗ್ಗೆ ಡಿ.1ರಂದು ಮಹಾರಾಷ್ಟ್ರ ಸಿ.ಎಂ ದೇವೇಂದ್ರ ಫಡ್ನವೀಸ್ ಹಾಗೂ ಶಿವಸೇನೆ ಮುಖಂಡ...

ರೆಪೋ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ: ರಘುರಾಮ್ ರಾಜನ್

ರೆಪೋ ದರವನ್ನು ಆರ್‌ಬಿಐ ಬದಲಾಯಿಸುವ ಸಾಧ್ಯತೆ ಇದೆ ಎಂಬ ಎಲ್ಲಾ ಉಹಾಪೋಹಗಳಿಗೆ ತೆರೆ ಎಳೆದಿರುವ ಆರ್‌ಬಿಐ ಗವರ್ನರ್ ರಘುರಾಂ ರಾಜನ್ ಸದ್ಯದ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಂಡಿದ್ದಾರೆ. ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರ್‌ಬಿಐ ಘೋಷಿಸಿದ್ದು, ಆರ್‌ಬಿಐ ಹಣದುಬ್ಬರವನ್ನು ನಿಯಂತ್ರಿಸಲು...

ಕೆ.ಆರ್ ಪುರಂ ಬಳಿ ಖಾಸಗಿ ಬಸ್ ಗೆ ಬೆಂಕಿ : ಮೂವರ ಸ್ಥಿತಿ ಗಂಭೀರ

ಚಿಂತಾಮಣಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ, ಮೂರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂ ನಲ್ಲಿ ನಡೆದಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್...

ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರಲು ಕೇಂದ್ರ ಸರ್ಕಾರದ ಚಿಂತನೆ

'ಕೇಂದ್ರ ಸರ್ಕಾರ' ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರಲು ಮುಂದಾಗಿದ್ದು ಎಲ್ಲವೂ ಸರ್ಕಾರ ಅಂದುಕೊಂಡಂತಯೇ ನಡೆದರೆ ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ಶಿಕ್ಷಣ ಕ್ರಮ ಅಸ್ಥಿತ್ವಕ್ಕೆ ಬರಲಿದೆ. ಆರ್.ಎಸ್.ಎಸ್ ಹೊಸ ಶಿಕ್ಷಣ ನೀತಿಯನ್ನು ಸಿದ್ದಪಡಿಸಿದ್ದು ಕೇಂದ್ರ ಮಾನವ ಸಂಪನ್ಮೂಲ ಖಾತೆಯ...

ಛತ್ತೀಸ್ ಘಡದಲ್ಲಿ ನಕ್ಸಲರಿಂದ 13 ಸಿ.ಆರ್.ಪಿ.ಎಫ್ ಯೋಧರ ಹತ್ಯೆ

'ಛತ್ತೀಸ್ ಘಡ'ದಲ್ಲಿ ನಕ್ಸಲರು ನಡೆಸಿರುವ ದಾಳಿಗೆ ಇಬ್ಬರು ಅಧಿಕಾರಿಗಳು ಸೇರಿದಂತೆ 13 ಮಂದಿ ಸಿ.ಆರ್.ಪಿ.ಎಫ್ ಯೋಧರು ಸಾವನ್ನಪ್ಪಿದ್ದಾರೆ. ಸುಕ್ಮಾ ಜಿಲ್ಲೆಯಲ್ಲಿ ಡಿ.1ರಂದು ಸಂಜೆ ನಕ್ಸಲರು ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಸೇನಾ ಮೂಲಗಳ ಪ್ರಕಾರ ಈ ವರ್ಷದಲ್ಲಿ ನಕ್ಸಲರು...

ರಾಜ್ಯದ 14 ರೈಲ್ವೆ ಯೋಜನೆಗೂ ಕುತ್ತು

ಕೆಲವೇ ದಿನಗಳ ಹಿಂದೆ ರೈಲ್ವೆ ಖಾತೆಯನ್ನು ಕಳೆದುಕೊಂಡ ಕರ್ನಾಟಕಕ್ಕೆ ಈಗ ಮತ್ತೂಂದು ಹಿನ್ನಡೆ ಎದುರಾಗಿದೆ. ಇದುವರೆಗೂ ಕಾಮಗಾರಿ ಚಾಲ್ತಿಗೊಳ್ಳದ ಬರೋಬ್ಬರಿ 10 ಸಾವಿರ ಕೋಟಿ ರೂ. ಮೌಲ್ಯದ 14 ಯೋಜನೆ ಗಳನ್ನು ಕೈಬಿಡಲು ರೈಲ್ವೆ ಸಚಿವಾಲಯ ಚಿಂತನೆ ನಡೆಸಿದೆ. ರೈಲ್ವೆ ಇಲಾಖೆ...

ಶೇ.9ರಷ್ಟು ಜಿಡಿಪಿ ಸಾಧಿಸಲು ಭಾರತಕ್ಕೆ ಸಾಮರ್ಥ್ಯವಿದೆ: ಪಿಡಬ್ಲ್ಯೂಸಿ ವರದಿ

2034ರ ವೇಳೆಗೆ ಭಾರತ ಶೇ.9ರಷ್ಟು ಜಿಡಿಪಿ ಸಾಧಿಸುವ ಸಾಮರ್ಥ್ಯ ಹೊಂದಿದ್ದು 10 ಯು.ಎಸ್.ಡಿ ಟ್ರಿಲಿಯನ್ ಆರ್ಥಿಕತೆಯನ್ನು ಹೊಂದಲಿದೆ ಎಂದು ಪ್ರೈಸ್ ವಾಟರ್ ಹೌಸ್ ಕೂಪರ್ಸ್(ಪಿಡಬ್ಲ್ಯೂಸಿ) ವರದಿ ಹೇಳಿದೆ. ಭಾರತ ಪ್ರಮುಖ ಬದಲಾವಣೆಯತ್ತ ಸಾಗುತ್ತಿದೆ. 10 ಯು.ಎಸ್.ಡಿ ಟ್ರಿಲಿಯನ್ ಆರ್ಥಿಕ ದೇಶವಾಗಿ...

ತೆರಿಗೆ ಪಾವತಿಸದ ಖಾಸಗಿ ಕಂಪನಿಗಳಿಗೆ ಮೇಯರ್ ಡೆಡ್ ಲೈನ್

'ತೆರಿಗೆ ಪಾವತಿ' ಮಾಡದೇ ಇರುವ ವಿವಿಧ ಖಾಸಗಿ ಕಂಪನಿಗಳಿಗೆ ಮೇಯರ್ ಶಾಂತಕುಮಾರಿ ಡೆಡ್ ಲೈನ್ ನೀಡಿದ್ದು 15 ದಿನಗಳಲ್ಲಿ ತೆರಿಗೆ ಪಾವತಿ ಮಾಡುವಂತೆ ಸೂಚಿಸಿದ್ದಾರೆ. ತೆರಿಗೆ ಪಾವತಿ ಮಾಡದೇ ಇರುವ ಬಾಗ್ಮನೆ ಡೆವಲಪರ್ಸ್ ಗೆ ದಿಢೀರ್ ಭೇಟಿ ನೀಡಿದ ಮೇಯರ್ ಶಾಂತಕುಮಾರಿ,...

ಜವಾಬ್ದಾರಿಯಿಂದ ವರ್ತಿಸುವಂತೆ ಸಂಸದರಿಗೆ ಪ್ರಧಾನಿ ಮೋದಿ ಕಿವಿಮಾತು

ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡುವ ಮೂಲಕ ಜವಾಬ್ದಾರಿಯಿಂದ ವರ್ತಿಸುವಂತೆ ಪರೋಕ್ಷವಾಗಿ ಪ್ರತಿಪಕ್ಷಗಳಿಗೆ ಸೂಚನೆ ನೀಡಿದ್ದಾರೆ. ನ.24ರಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಸರ್ಕಾರ ನಡೆಸುವ...

ಸೂಕ್ಷ್ಮ ನೀರಾವರಿಗೆ ಶೇ.90 ಅನುದಾನ ನೀಡಿ:ಜಲಮಂಥನ ಸಭೆಯಲ್ಲಿ ಎಂ.ಬಿ.ಪಾಟೀಲ್ ಮನವಿ

ಪ್ರತಿಯೊಂದು ಹನಿ ನೀರು ಸದ್ಬಳಕೆಯಾಗುವ ಸೂಕ್ಷ್ಮ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಶೇ.90 ರಷ್ಟು ಅನುದಾನ ಒದಗಿಸಬೇಕು. ನೀರಾವರಿ ಯೋಜನೆಗಳಲ್ಲಿ ಗರಿಷ್ಠ 40 ಹೆಕ್ಟೇರ್ ಮಾತ್ರ ಸೂಕ್ಷ್ಮ ನೀರಾವರಿ ಅಳವಡಿಸಬೇಕೆಂಬ ನಿರ್ಬಂಧವನ್ನು ಸಡಿಲಿಸಬೇಕು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಕೇಂದ್ರ...

ನಿರ್ಭೀತ ಹಿಂದೂಗಳನ್ನು ರೂಪಿಸುವುದೇ ನಮ್ಮ ಗುರಿ: ಅಶೋಕ್ ಸಿಂಘಾಲ್

'ಪೃಥ್ವಿರಾಜ್ ಚೌಹಾಣ್' ಸೋಲಿನ 800 ವರ್ಷಗಳ ನಂತರ ಹಿಂದೂಗಳೆಂದು ಹೆಮ್ಮೆಪಡುವವರು ಮತ್ತೊಮ್ಮೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ ನ ಮುಖಂಡ ಅಶೋಕ್ ಸಿಂಘಾಲ್ ಹೇಳಿದ್ದಾರೆ. ನ.21ರಂದು ವಿಶ್ವ ಹಿಂದೂ ಕಾಂಗ್ರೆಸ್-2014 ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದೂ ಮಹಾರಾಜ ಪೃಥ್ವಿರಾಜ್...

ಆರ್ ಜೆ ಡಿ-ಜೆಡಿಯು ವಿಲೀನ ಸಾಧ್ಯತೆ

ಎರಡು ದಶಕಗಳ ವೈರತ್ವ ಮರೆತು ಒಂದಾಗಿರುವ ಆರ್‌ ಜೆ ಡಿ ನಾಯಕ ಲಾಲು ಪ್ರಸಾದ್‌ ಯಾದವ್‌ ಹಾಗೂ ಜೆಡಿಯುನ ನಿತೀಶ್‌ ಕುಮಾರ್‌ ಅವರು 2015ರ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮ ಪಕ್ಷಗಳನ್ನು ವಿಲೀನಗೊಳಿಸುವ ಸಾಧ್ಯತೆ ಇದೆ. ಹರ್ಯಾಣ, ಮಹಾರಾಷ್ಟ್ರ ಚುನಾವಣೆ...

ಆರ್ಥಿಕ ಸುಧಾರಣೆ ಇಂದಿನ ಅಗತ್ಯ: ಪ್ರಧಾನಿ ಮೋದಿ

ಆರ್ಥಿಕ ಸುಧಾರಣೆಗಳು ಇಂದಿನ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಭಾರತ, ಅಮೆರಿಕ, ರಷ್ಯಾ ಸೇರಿದಂತೆ 19 ರಾಷ್ಟ್ರಗಳನ್ನೊಳಗೊಂಡ ಜಿ-20 ಶೃಂಗ ಸಭೆ ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ಆರಂಭವಾಗಿದೆ. ಸಮಾರಂಭಕ್ಕೂ ಮುನ್ನ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್‌ ಅವರು ಕ್ವೀನ್ಸ್‌ ಲ್ಯಾಂಡ್‌...

ಸುಧಾರಣೆ ಜನಸಾಮಾನ್ಯ ಕೇಂದ್ರಿತ, ಜನಸಾಮಾನ್ಯ ಚಾಲಿತವಾಗಿರಬೇಕು: ಪ್ರಧಾನಿ ಮೋದಿ

'ಆಸ್ಟ್ರೇಲಿಯಾ'ದಲ್ಲಿ ನಡೆಯುತ್ತಿರುವ ಜಿ.20 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಜಿ.20 ರಾಷ್ಟ್ರಗಳ ಮುಖ್ಯಸ್ಥರನ್ನುದ್ದೇಶಿಸಿ ಮಾತನಾಡಿದ್ದು ಸುಧಾರಣೆ ಎಂಬುದು ಜನತೆಯಿಂದ ನಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ತಮ್ಮ ಭಾಷಣದಲ್ಲಿ ಆರ್ಥಿಕ ಸುಧಾರಣೆಗೆ ಒತ್ತು ನೀಡಿರುವ ಪ್ರಧಾನಿ ಮೋದಿ, ಸುಧಾರಣೆ ಜನತೆಯಿಂದಲೇ ನಡೆಯಬೇಕಿರುವ ಕ್ರಿಯೆ...

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ಮೋದಿಗೆ ಬೆಂಬಲ: ಬಿಹಾರ ಸಿಎಂ ಮಾಂಝಿ

'ಬಿಹಾರ'ಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ಎನ್.ಡಿ.ಎ ಗೆ ವಾಪಸಾಗುತ್ತೇವೆ ಎಂದು ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಹೇಳಿಕೆ ನೀಡಿದ್ದಾರೆ. ನ.15ರಂದು ಬಿಹಾರದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಮಾಂಝಿ, ಕೇಂದ್ರ ಸರ್ಕಾರ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ನರೇಂದ್ರ ಮೋದಿ...

ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ದೇಶೀಯವಾಗಿ ನಿರ್ಮಿಸಲಾಗಿರುವ ಅಣ್ವಸ್ತ್ರ ವಾಹಕ ಪೃಥ್ವಿ-2 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ. ಅತ್ಯಾಧುನಿಕ ವಿನೂತನ ತಂತ್ರಜ್ನಾನ ಹೊಂದಿರುವ ಸರ್ಫೇಸ್ ಟು ಸರ್ಫೇಸ್ ಪೃಥ್ವಿ -2 ಕ್ಷಿಪಣಿ, 500ರಿಂದ 1,000 ಕಿಲೋ ತೂಕದ ಅಣ್ವಸ್ತ್ರಗಳನ್ನು ಒಯ್ಯಬಲ್ಲದು. 350 ಕಿ.ಮೀ.ಗಳ ದೂರ ವ್ಯಾಪ್ತಿಯನ್ನು ಕ್ರಮಿಸುವ...

ಪೆಟ್ರೋಲ್ ದರ ಮತ್ತೊಮ್ಮೆ ಇಳಿಕೆ ಸಾಧ್ಯತೆ

ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ರಿಲೀಫ್ ನೀಡಲಿದ್ದು, ಪ್ರತಿ ಲೀಟರ್ ಪೆಟ್ರೋಲ್ ದರ 1.50ಕ್ಕೆ ಇಳಿಕೆಯಾಗುವ ಸಾಧ್ಯತೆ ಇದೆ. ಪೆಟ್ರೋಲ್ ದರ ಮತ್ತೊಮ್ಮೆ ಇಳಿಕೆಯಾದರೆ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಸತತವಾಗಿ 7ನೇ ಬಾರಿಗೆ...

ಗೃಹ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಪರಮೇಶ್ವರ್

ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳ ಕುರಿತು ಮಾಧ್ಯಮಗಳ ವರದಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಕೆ.ಜೆ.ಜಾರ್ಜ್, ಮಾಧ್ಯಮಗಳು ಟಿ.ಆರ್.ಪಿಗಾಗಿ ಅತ್ಯಾಚಾರ ಪ್ರಕರಣಗಳನ್ನು...

ಕೇಂಬ್ರಿಡ್ಜ್ ಶಾಲೆಯಲ್ಲಿ ಶಿಕ್ಷಕನಿಂದಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗಿದೆ. ಆರ್ಕಿಡ್ಸ್ ಶಾಲೆಯ ಲೈಂಗಿಕ ದೌರ್ಜನ್ಯ ನಡೆದ ಬೆನ್ನಲ್ಲೇ ಕೇಂಬ್ರಿಡ್ಜ್ ಶಾಲೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ವರದಿಯಾಗಿದ್ದು ಈ ರಾಕ್ಷಸೀ ಕೃತ್ಯವನ್ನು ಖಂಡಿಸಿ ಪೋಷಕರು ಹಾಗೂ ಬಿಜೆಪಿ ಕಾರ್ಯಕರ್ತರು ಶಾಲೆಯ ಮುಂದೆ...

ತಂಬಾಕು ಸೇವನೆಯಿಂದ ಆರ್ಥಿಕ ಹೊರೆ: ಮುಖ್ಯಮಂತ್ರಿಗೆ ವರದಿ ಸಲ್ಲಿಕೆ

ಕರ್ನಾಟಕದಲ್ಲಿ ತಂಬಾಕು ಸಂಬಂಧಿ ರೋಗಗಳಿಂದಾಗುತ್ತಿರುವ ಆರ್ಥಿಕ ಹೊರೆ ಕುರಿತ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ...

ಗೋಡ್ಸೆ ನೆಹರುರನ್ನು ಕೊಲ್ಲಬೇಕಿತ್ತು: ಆರ್.ಎಸ್.ಎಸ್ ಮುಖವಾಣಿಯಲ್ಲಿ ವಿವಾದಾತ್ಮಕ ಲೇಖನ

ನಾಥೂರಾಮ್ ಗೋಡ್ಸೆ ಗಾಂಧೀಜಿಯವರನ್ನು ಕೊಲ್ಲುವ ಬದಲು ನೆಹರು ಅವರನ್ನು ಕೊಲ್ಲಬೇಕಿತ್ತು ಎಂದು ಕೇರಳ ಆರ್.ಎಸ್.ಎಸ್ ಘಟಕ ವಿವಾದಾತ್ಮಕ ಲೇಖನ ಬರೆದಿದೆ. ಆರ್.ಎಸ್.ಎಸ್ ಮುಖವಾಣಿ ಕೇಸರಿಯಲ್ಲಿ ಕೇರಳ ಆರ್.ಎಸ್.ಎಸ್ ಮುಖಂಡ ಗೋಪಾಲಕೃಷ್ಣನ್, ಇಂತದ್ದೊಂದು ಲೇಖನ ಬರೆದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ನಾಥೂರಾಮ್ ಗೋಡ್ಸೆ ನೆಹರು...

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಿದ್ಧತೆ: ಬಿಜೆಪಿ-ಆರ್.ಎಸ್.ಎಸ್ ನಾಯಕರ ಚರ್ಚೆ

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ನಡೆಸಿದ್ದು, ಈ ಸಂಬಂಧ ಬಿಜೆಪಿ ನಾಯಕರು ಅರ್.ಎಸ್.ಎಸ್ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ. ಮಹಾರಾಷ್ಟ್ರ ಚುನಾವಣೆ ವೇಳೆ 25 ವರ್ಷಗಳ ಮೈತ್ರಿ ಕಡಿದುಕೊಂಡು ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಹಾಗೂ ಶಿವಸೇನೆ ಮತ್ತೆ...

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಈಗ ಪಾಕ್ ಅಧ್ಯಕ್ಷ!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಾಕಿಸ್ತಾನದ ಅಧ್ಯಕ್ಷರಂತೆ! ಇಂತದ್ದೊಂದು ತಪ್ಪನ್ನು ಸ್ವತಃ ಪಾಕಿಸ್ತಾನದ ಅಧಿಕಾರಿಗಳೇ ಮಾಡಿ ನಗೆಪಾಟಲಿಗೀಡಾಗಿದ್ದಾರೆ. ಪಾಕಿಸ್ತಾನ ಆರ್ಥಿಕ ಸಂಸ್ಥೆ ಆಯೋಜಿಸಿರುವ ವಾರ್ಷಿಕ ಘಟಿಕೋತ್ಸವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಪಾಕಿಸ್ತಾನದ...

ಸಿಬಿಐ ಕಪಾಳಮೋಕ್ಷ ಮಾಡಿ ಡಿ.ಕೆ.ಶಿಯನ್ನು ಜೈಲಿಗೆ ಕಳುಹಿಸಲಿದೆ: ಹಿರೇಮಠ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ, ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಕಪಾಳಮೋಕ್ಷ ಮಾಡಿ ಜೈಲಿಗೆ ಕಳುಹಿಸಲಿದೆ ಎಂದು ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರೇಮಠ, ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸುವ ಪರಿಸ್ಥಿತಿ ಬರಲಿದೆ...

ನಗರದ ಮತ್ತೊಂದು ಶಾಲೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ವಿಬ್ ಗಯಾರ್ ರೇಪ್ ಪ್ರಕರಣ ಮಾಸುವ ಮುನ್ನವೇ ನಗರದ ಜಾಲಹಳ್ಳಿಯ ಶಾಲೆಯೊಂದರಲ್ಲಿ 4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ನಗರರ ಪ್ರತಿಷ್ಠಿತ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ...

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಆಘಾತಕಾರಿ :ಜಾರ್ಜ್

ಬೆಂಗಳೂರಿನ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಕೆ.ಜೆ.ಜಾರ್ಜ್, ಘಟನೆಯಿಂದ ನನಗೆ ತುಂಬಾ ಆಘಾತವಾಗಿದೆ ಎಂದು ತಿಳಿಸಿದ್ದಾರೆ. ಜಾಲಹಳ್ಳಿ ಬಳಿಯ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನ ಮೂರು ವರ್ಷದ ಬಾಲಕಿ ಮೇಲೆ...

ಹರ್ಯಾಣ ಪ್ರಥಮ ಬಿಜೆಪಿ ಸಿ.ಎಂ ಆಗಿ ಖತ್ತರ್ ಆಯ್ಕೆ

'ಹರ್ಯಾಣ'ದ ನೂತನ ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಖತ್ತರ್ ಆಯ್ಕೆಯಾಗಿದ್ದಾರೆ. ಅ21ರಂದು ಚಂಡೀಗಢದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಖತ್ತರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಹರ್ಯಾಣದಲ್ಲಿ ಪ್ರಥಮ ಬಾರಿಗೆ ಬಿಜೆಪಿಗೆ ಬಹುಮತ ದೊರೆತಿದ್ದು ಅಭಿಮನ್ಯು ಸಿಂಗ್...

'ಮಹಾ' ಸರ್ಕಾರ ರಚೆನೆ: ಬಿಜೆಪಿಗೆ ಬೆಂಬಲ ನೀಡಲು ಶಿವಸೇನೆ ಒಪ್ಪಿಗೆ?

'ಮಹಾರಾಷ್ಟ್ರ'ದಲ್ಲಿ ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆ ಒಪ್ಪಿಗೆ ಸೂಚಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಸರ್ಕಾರ ರಚನೆ ಸಂಬಂಧ ಬಿಜೆಪಿ ನಾಯಕರು ಶಿವಸೇನೆ ನಾಯಕರೊಂದಿಗೆ ಸಭೆ ನಡೆಸಿದ್ದು ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಉಭಯ ನಾಯಕರೂ ಒಪ್ಪಿಗೆ...

ಶಾಸಕ ಬಿ.ಆರ್.ಪಾಟೀಲ್ ಬಿಜೆಪಿ ಸೇರಲು ನಿರ್ಧಾರ

ಕೆಜೆಪಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಿ.ಆರ್.ಪಾಟೀಲ್ ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಗುಲ್ಬರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ತಾವು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದರು. ಈ ಬಗ್ಗೆ ಬಿಜೆಪಿ ನಾಯಕರೊಂದಿಗೆ ತಾವು ಹಾಗೂ ಗುರುಪಾಟೀಲ್...

ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ ಉತ್ತರ ಪ್ರದೇಶ ಸಿ.ಎಂ ಅಖಿಲೇಶ್ ಯಾದವ್

'ಉತ್ತರ ಪ್ರದೇಶ' ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಪಾಲ ರಾಮ್ ನಾಯಕ್ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದು, ವ್ಯಾಪ್ತಿ ಮೀರಿ ವರ್ತಿಸದಂತೆ...

ಡೀಸೆಲ್ ಬೆಲೆಯಲ್ಲಿ ಇಳಿಕೆ: ಮಧ್ಯರಾತ್ರಿಯಿಂದ ಜಾರಿ

ಮಹಾರಾಷ್ಟ್ರ, ಹರ್ಯಾಣ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಮಹತ್ವದ ಆರ್ಥಿಕ ಸುಧಾರಣಾ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ,ಪೆಟ್ರೋಲ್ ರೀತಿ ಡೀಸೆಲ್ ಬೆಲೆಯನ್ನೂ ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಿದೆ. ಇದರ ಮೊದಲ ಹಂತವಾಗಿ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ...

ಪಾರಂಪರಿಕ ತಾಣಗಳಲ್ಲಿ ವಾಣಿಜ್ಯ ಚಿತ್ರಗಳ ಚಿತ್ರೀಕರಣ ನಿಷೇಧಕ್ಕೆ ಸರ್ಕಾರದ ಚಿಂತನೆ

ಪಾರಂಪರಿಕ ತಾಣಗಳಲ್ಲಿ ವಾಣಿಜ್ಯ ಚಿತ್ರಗಳ ಚಿತ್ರೀಕರಣಕ್ಕೆ ನಿಷೇಧ ಹೇರುವ ಬಗ್ಗೆ ರಾಜ್ಯ ಸರ್ಕಾರ, ಈ ತಿಂಗಳ ಕೊನೆಯಲ್ಲಿ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ. ವಾಣಿಜ್ಯ ಚಿತ್ರಗಳ ಚಿತ್ರೀಕರಣದಿಂದ ಪಾರಂಪರಿಕ ತಾಣಾಗಳಿಗೆ ಹಾನಿಯುಂಟಾಗುತ್ತಿರುವ ಕಾರಣದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ....

ನಿರ್ಭಯ ಪರಮಾಣು ಕ್ಷಿಪಣಿಯ ಯಶಸ್ವಿ ಉಡಾವಣೆ

ಪರಮಾಣು ಅಸ್ತ್ರವನ್ನು ಹೊತ್ತೊಯ್ಯಬಲ್ಲ 'ನಿರ್ಭಯ' ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಇಂದು ಯಶಸ್ವಿಯಾಗಿ ಮಾಡಲಾಯಿತು. ಅತಿ ಆಧುನಿಕವಾದ ಈ ಕ್ಷಿಪಣಿಯನ್ನು ಡಿ.ಆರ್.ಡಿ.ಒ. (ರಕ್ಷಣಾ ಅನ್ವೇಷಣೆ ಮತ್ತು ಅಭಿವೃದ್ಧಿ ಸಂಸ್ಥೆ) ಸಂಸ್ಥೆ ಅಭಿವೃದ್ಧಿಪಡಿಸಿದೆ. ಒಡಿಶಾದ ಬಾಲಾಸೋರ್ ನ ಚಾಂದಿಪುರ ಉಡಾವಣಾ ಕ್ಷೇತ್ರದಿಂದ ಈ ಕ್ಷಿಪಣಿಯನ್ನು...

ಪಶ್ಚಿಮ ಬಂಗಾಳದ ಮದರಸಾದಲ್ಲಿ ಭಾರಿ ಪ್ರಮಾಣದ ಸ್ಫೋಟಕ ವಶ

'ಪಶ್ಚಿಮ ಬಂಗಾಳ' ಭಯೋತ್ಪಾದಕರ ಪಾಲಿನ ಸ್ವರ್ಗವಾಗುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪಶ್ಚಿಮ ಬಂಗಾಳದಲ್ಲಿ ಅ.17ರಂದು 60-65 ಕಚ್ಚಾ ಬಾಂಬ್ ಗಳು ಪತ್ತೆಯಾಗಿವೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಕೃಷಿ ಭೂಮಿಯಲ್ಲಿ ಈ ಕಚ್ಚಾ ಬಾಂಬ್ ಗಳನ್ನು ಹುದುಗಿಸಿಡಲಾಗಿತ್ತು. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ...

ರಾಮಮಂದಿರ ನಿರ್ಮಾಣ ಮಾಡಲು ಸರ್ಕಾರಕ್ಕೆ 2019ರವರೆಗೂ ಅವಕಾಶವಿದೆ: ಆರ್.ಎಸ್.ಎಸ್

'ರಾಮಮಂದಿರ' ನಿರ್ಮಾಣ ಮಾಡಲು ಬಿಜೆಪಿ ಸರ್ಕಾರಕ್ಕೆ 2019ರವರೆಗೂ ಕಾಲಾವಕಾಶವಿದೆ ಎಂದು ಆರ್.ಎಸ್.ಎಸ್ ನ ಜಂಟಿ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ. ಲಖ್ನೌದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್ ನ ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಲ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ...

ಇಸ್ರೋ ಪ್ರಾದೇಶಿಕ ದಿಕ್ಸೂಚಿ ಉಪಗ್ರಹ ಉಡಾವಣೆ ಯಶಸ್ವಿ

'ಐ.ಆರ್‌.ಎನ್‌.ಎಸ್‌.ಎಸ್‌ -1ಸಿ' ಪ್ರಾದೇಶಿಕ ದಿಕ್ಸೂಚಿ ಉಪಗ್ರಹವನ್ನು ಇಸ್ರೋ, ಅ.16ರಂದು ಯಶಸ್ವಿ ಉಡಾವಣೆ ಮಾಡಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿ.ಎಸ್‌.ಎಲ್‌.ವಿ.ಸಿ -26 ವಾಹಕದ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಯಿತು. ಈ ಮೂಲಕ ಭಾರತ ತನ್ನ 3ನೇ ನ್ಯಾವಿಗೇಶನ್ ಸ್ಯಾಟಲೈಟ್ ನ್ನು...

ಹಣದುಬ್ಬರ ದರ ಇಳಿಕೆ: 5 ವರ್ಷಗಳಲ್ಲಿ ದಾಖಲೆಯ ಕುಸಿತ

ಕಳೆದ 5 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದೇಶದ ಸಗಟು ಮಾರಾಟ ಹಣದುಬ್ಬರ ಶೇ.2.38ಕ್ಕೆ ಇಳಿದಿದ್ದು ಜನಸಾಮಾನ್ಯರು ಕಳೆದ ಕೆಲವು ತಿಂಗಳಿನಿಂದ ಎದುರು ನೋಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಭರವಸೆಯ ಅಚ್ಚೆ ದಿನ್ ಕನಸು ಕೊನೆಗೂ ನನಸಾಗಿದೆ. ಹಣದುಬ್ಬರ...

ಸಂಪನ್ಮೂಲ ಕ್ರೂಢೀಕರಣದಲ್ಲಿ ಸರ್ಕಾರ ವಿಫಲ: ಬಿಎಸ್ ವೈ

ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಸಂಪನ್ಮೂಲ ಕ್ರೂಢಿಕರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಸಂಸದ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ. ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲು ಸರ್ಕಾರ ಎಡವಿದೆ ಎಂದು ಮುಖ್ಯಮಂತ್ರಿ...

ಆರ್.ಎಸ್.ಎಸ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕೃಷ್ಣ ಗೋಪಾಲ್ ನೇಮಕ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್.ಎಸ್.ಎಸ್)ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕೃಷ್ಣ ಗೋಪಾಲ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದಿನ ಸಮನ್ವಯಕಾರರಾಗಿದ್ದ ಸುರೇಶ್ ಸೋನಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳಿರುವುದರಿಂದ ನೂತನ ಸಮನ್ವಯಕಾರ(ಕಾರ್ಯದರ್ಶಿ)ಯನ್ನು ನೇಮಕ ಮಾಡಲಾಗಿದೆ. ಲಖನೌದಲ್ಲಿ...

ಚಕ್ರವರ್ತಿ ಸೂಲಿಬೆಲೆ ಆಹ್ವಾನಕ್ಕೆ ಕಾರಣ ನೀಡಲು ಶಂಕರ ಮೂರ್ತಿಗೆ ಕೈ ಕಾರ್ಯಕರ್ತರ ಒತ್ತಾಯ

ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಗಾಂಧಿ ಪುತ್ಥಳಿ ಉದ್ಘಾಟನಾ ಸಮಾರಂಭಕ್ಕೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಆಹ್ವಾನಿಸಿದ್ದಕ್ಕೆ ಸೂಕ್ತ ಕಾರಣ ಕೇಳಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನಪರಿಷತ್ ಸಭಾಧ್ಯಕ್ಷ ಡಿ.ಹೆಚ್ ಶಂಕರ ಮೂರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅ.8ರಂದು ಡಿ.ಹೆಚ್ ಶಂಕರ ಮೂರ್ತಿ ಅವರ...

ಎಸ್.ಪಿ ರಾಷ್ಟ್ರೀಯ ಸಮ್ಮೇಳನದಲ್ಲಿ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಪ್ರತ್ಯಕ್ಷ

'ಸಮಾಜವಾದಿ ಪಕ್ಷ'(ಎಸ್.ಪಿ)ದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಅಚ್ಚರಿ ಮೂಡಿಸಿದ್ದಾರೆ. ಅ.8ರಂದು ಉದ್ಘಾಟನೆಗೊಂಡ ಸಮಾಜವಾದಿ ಪಕ್ಷದ ರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಪಿ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಜೆಡಿಯು ಅಧ್ಯಕ್ಷ ಶರದ್ ಯಾದವ್ ವೇದಿಕೆ...

ಕಸದ ರಾಶಿ ಕಂಡು ಅಧಿಕಾರಿಗಳಿಗೆ ಮೇಯರ್ ತರಾಟೆ

ಕಳೆದ ಎರಡು ದಿನಗಳಿಂದ ನಗರದಲ್ಲಿ ಸಮರ್ಪಕವಾಗಿ ಕಸ ವಿಲೇವಾರಿಯಾಗದಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಮೇಯರ್ ಶಾಂತಕುಮಾರಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಳಿಗ್ಗೆ ಕೆ.ಆರ್.ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮೇಯರ್, ಎಲ್ಲೆಲ್ಲೂ ಕಸದ ರಾಶಿಯೇ ಕಂಡು ಬಂದಿದೆ. ಇದರಿಂದ ಆಕ್ರೋಶಗೊಂಡು, ಕಸ...

ಹಿರಿಯ ಗಾಯಕ ಯೇಸುದಾಸ್ ವಿರುದ್ಧ ಎಫ್.ಐ.ಆರ್ ದಾಖಲು

ಹಿರಿಯ ಗಾಯಕ ಕೆ.ಜೆ ಯೇಸುದಾಸ್ ಅವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ. ಮಹಿಳೆಯರು ಜೀನ್ಸ್ ಧರಿಸಬಾರದು ಎಂದು ಯೇಸುದಾಸ್ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಹಿಳಾ ಆಯೋಗದ ಸದಸ್ಯರು ಹಿರಿಯ ಗಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಯೇಸುದಾಸ್ ಹೇಳಿಕೆಗೆ...

21 ಜನರ ಶಸ್ತ್ರ ಪರವಾನಿಗೆ ರದ್ದಿಗೆ ಆದೇಶ

ಶಸ್ತ್ರ ಪರವಾನಿಗೆ ನವೀಕರಣಗೊಳಿಸಿದ ಹಿನ್ನಲೆಯಲ್ಲಿ 21 ಜನರ ಶಸ್ತ್ರ ಪರವಾನಿಗೆಯನ್ನು ರದ್ದುಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಆರ್.ಆರ್.ಜನ್ನು ಆದೇಶ ಹೊರಡಿಸಿದ್ದಾರೆ. ಭಾರತೀಯ ಶಸ್ತ್ರ ಕಾಯ್ದೆ 1959ರಡಿಯಲ್ಲಿ ಶಸ್ತ್ರ ಪರವಾನ್ನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದ್ದು, ಶಸ್ತ್ರ ಪರವಾನಿಗೆ ನವೀಕರಿಸದ 21 ಜನರ ಶಸ್ತ್ರಾಸ್ತ್ರಗಳನ್ನು...

ಡಿಡಿಯಲ್ಲಿ ಆರ್.ಎಸ್.ಎಸ್ ಮುಖ್ಯಸ್ಥರ ಭಾಷಣ ನೇರ ಪ್ರಸಾರ: ವಿಪಕ್ಷಗಳಿಂದ ಆಕ್ರೋಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್.ಎಸ್‌.ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಸರ್ಕಾರಿ ಸ್ವಾಮ್ಯದ ದೂರದರ್ಶನ ಅ.3ರಂದು ಪ್ರಸಾರ ಮಾಡಿರುವುದು ದೇಶಾದ್ಯಂತ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ನಾಗ್ಪುರದಲ್ಲಿರುವ ಆರ್.ಎಸ್.ಎಸ್ ಕೇಂದ್ರ ಕಚೇರಿಯಲ್ಲಿ ವಿಜಯದಶಮಿ ಆಚರಣೆ ವೇಳೆ...

ಮೋಹನ್ ಭಾಗವತ್ ಭಾಷಣವನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ

'ಆರ್.ಎಸ್.ಎಸ್' ಮುಖಂಡ ಮೋಹನ್ ಭಾಗವತ್ ಅವರ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ನಾಗ್ಪುರದಲ್ಲಿ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದರು. ಈ ಭಾಷಣಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೋಹನ್ ಭಾಗವತ್ ಅವರು ಭಾಷಣದಲ್ಲಿ...

ಪ್ರಧಾನಿ ನಿವಾಸದ ಬಳಿ ಸ್ವಚ್ಛತಾ ಅಭಿಯಾನ ಕೈಗೊಂಡ ಅರವಿಂದ್ ಕೇಜ್ರಿವಾಲ್

ಗಾಂಧಿ ಜಯಂತಿ ಅಂಗವಾಗಿ ಅತ್ತ ಪ್ರಧಾನಿ ನರೇಂದ್ರ ಮೋದಿ, ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದ್ದರೆ ಇತ್ತ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಧಾನಿ ನಿವಾಸದ ಬಳಿಯೇ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ದೆಹಲಿಯಲ್ಲಿ ಪ್ರತ್ಯೇಕವಾಗಿ ಸ್ವಚ್ಛತಾ ಅಭಿಯಾನವನ್ನು ಕೈಗೊಂಡಿರುವ...

ಡಿ.ಕೆ.ಶಿವಕುಮಾರ್ ವಿರುದ್ಧ ಹಿರೇಮಠ ವಾಗ್ದಾಳಿ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭ್ರಷ್ಟ, ಅನೈತಕ ರಾಜಕಾರಣದ ರೂಪ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ನಡೆಸಬೇಕು. ವಿಶೇಷ ನ್ಯಾಯಾಲಯ ಸ್ಥಾಪನೆಗೆ ಒತ್ತಾಯಿಸಿ...

ರೇಸ್ಕೋರ್ಸ್ ರಸ್ತೆಯಲ್ಲಿ ಕಾರ್ಪೊರೇಷನ್ ಬ್ಯಾಂಕ್ ನ ಇ-ಲಾಬಿ, ಶಾಖೆ ಉದ್ಘಾಟನೆ

ದೇಶದ ಮೂಂಚೂಣಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕಾರ್ಪೊರೇಷನ್ ಬ್ಯಾಂಕ್ ತನ್ನ ಗ್ರಾಹಕರಿಗೆ ಉತ್ತಮ ಸೇವೆ ಮತ್ತು ವಿಶಿಷ್ಠ ಯೋಜನೆಗಳನ್ನು ನೀಡುವುದರೊಂದಿಗೆ, ವಿವಿಧ ಸಮಾಜ ಸೇವಾ ಕಾರ್ಯಗಳಲ್ಲೂ ಸಕ್ರೀಯವಾಗಿ ತೊಡಗಿಕೊಂಡಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಅಧ್ಯಕ್ಷ ಎಸ್.ಆರ್. ಬನ್ಸಾಲ್...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಹೆಚ್.ಎಲ್.ದತ್ತು ಪ್ರಮಾಣ ವಚನ

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ಹೆಚ್.ಎಲ್.ದತ್ತು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಭಾರತದ 42ನೇ ಮುಖ್ಯ ನ್ಯಾಯಾಧೀಶರು ಅಧಿಕಾರ ವಹಿಸಿಕೊಂಡಂತಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರತಿಜ್ನಾವಿಧಿ ಭೋಧಿಸಿದರು. ಮುಖ್ಯ ನ್ಯಾಯಮೂರ್ತಿ ಆರ್.ಎಂ.ಲೋಧಾ ಸೆ.27ರಂದು...

ನ್ಯಾಯಾಲಯದ ಆದೇಶ ಪಾಲಿಸದ ಹಿನ್ನಲೆ: ಇಬ್ಬರು ವಿಜ್ನಾನಿಗಳಿಗೆ ಜೈಲುಶಿಕ್ಷೆ

ನ್ಯಾಯಾಲಯದ ಆದೇಶವನ್ನು ಪಾಲಿಸದ ಡಿಆರ್‌ಡಿಒದ ಇಬ್ಬರು ವಿಜ್ನಾನಿಗಳಿಗೆ ಚೆನ್ನೈ ಹೈಕೋರ್ಟ್ ಜೈಲುಶಿಕ್ಷೆ ವಿಧಿಸಿದೆ. ರಕ್ಷಣಾ ಸಚಿವಾಲಯದ ವೈಜ್ನಾನಿಕ ಸಲಹೆಗಾರ ಮತ್ತು ಡಿಆರ್‌ಡಿಒದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮಹಾನಿರ್ದೇಶಕರಾಗಿರುವ ವಿ.ಕೆ. ಸರಸ್ವತ್ ಹಾಗೂ ಡಿಫೆನ್ಸ್ ಮೆಟಲರ್ಜಿಕಲ್ ರಿಸರ್ಚ್ ಲ್ಯಾಬೋರೇಟರಿ(ಡಿಎಂಆರ್‌ಎಲ್)ಯ ನಿರ್ದೇಶಕ ಜಿ. ಮಾಲಕೊಂಡಯ್ಯ...

ಬಿಜೆಪಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ

ಮಹಾರಾಷ್ಟ್ರದಲ್ಲಿ 25 ವರ್ಷಗಳ ಬಿಜೆಪಿ-ಶಿವಸೇನೆ ನಡುವಿನ ಮೈತ್ರಿ ಅಂತ್ಯಗೊಂಡ ಬೆನ್ನಲ್ಲೇ ಬಿಜೆಪಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ. ಬಿಜೆಪಿ ನಾಯಕರು ಮಹಾರಾಷ್ಟ್ರದ ವೈರಿಗಳು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ. ಬಿಜೆಪಿ-ಶಿವಸೇನೆಯ ಸುದೀರ್ಘ ಮೈತ್ರಿ ಮುಂದುವರೆಯಬೇಕು ಎಂಬುದು ಮೈತ್ರಿಕೂಟದ ಇತರ...

ಮಂಗಳಯಾನ ನೌಕೆ ಎಂಜಿನ್ ಪರೀಕ್ಷೆ ಯಶಸ್ವಿ

ಮಂಗಳಯಾನ ನೌಕೆಯ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದ್ದು, ಮಾರ್ಸ್ ಆರ್ಬಿಟರ್ ಮಂಗಳ ಗ್ರಹದತ್ತ ಧಾವಿಸಿದೆ. ಭಾರತೀಯ ಬಾಹ್ಯಾಕಶ ಸಂಸ್ಥೆ (ಇಸ್ರೋ) ಉಡಾವಣೆ ಮಾಡಿರುವ ಐತಿಹಾಸಿಕ ಮಂಗಳಯಾನ ನೌಕೆ ಕಕ್ಷೆ ಸೇರಲು ಕ್ಷಣಗಣೆ ಆರಂಭವಾಗಿದೆ. ಈ ನಡುವೆ ಇಸ್ರೋ ವಿಜ್ನಾನಿಗಳು ನಡೆಸಿದ ಆರ್ಬಿಟರ್ ಎಂಜಿನ್ ಫೈರಿಂಗ್...

ಭಾರತಕ್ಕೆ ಭಾರತವೇ ಮಾದರಿ: ಪ್ರಧಾನಿ ಮೋದಿ

ಶತಮಾನಗಳ ಇತಿಹಾಸವಿರುವ ಭಾರತ ಎಂದಿಗೂ ಚೀನಾ ರಾಷ್ಟ್ರವಾಗಲು ಬಯಸುವುದಿಲ್ಲ. ನಮಗೆ ನಾವೇ ಮಾದರಿ ಹೊರತು ಅನ್ಯ ರಾಷ್ಟ್ರ ಎಂದಿಗೂ ಮಾದರಿಯಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತಕ್ಕೆ ಎಂದೂ ಚೀನಾ...

ಮೆಟ್ರೋ ಸಂಚಾರ ಸ್ಥಗಿತ

ಸೆ.21ರಿಂದ ಯಶವಂತಪುರ-ಪೀಣ್ಯ ಕೈಗಾರಿಕಾ ಪ್ರದೇಶಗಳವರೆಗೆ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಪಿಣ್ಯ ಕೈಗಾರಿಕಾ ಪ್ರದೇಶ ಹಾಗೂ ಜಾಲಹಳ್ಳಿ ನಿಲ್ದಾಣಗಳ ನಡುವೆ ವಿದ್ಯುತ್ ಸಂಪರ್ಕ ಜಾಲ ಅಳವಡಿಕೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆ.21ರಿಂದ ಸೆ.25ರವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಮಂತ್ರಿ ಸ್ಕ್ವೇರ್ ಬಳಿಯ...

ಮಳೆ ಹಾನಿಯಿಂದ ಬಿದ್ದ ಮನೆಗಳಿಗೆ ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ

ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಅತಿವೃಷ್ಟಿಯಿಂದ ಮನೆಗಳು ಬಿದ್ದು ಹೋಗಿರುವುದಕ್ಕೆ ನೀಡುವ ಪರಿಹಾರ ಹಣ ಕಡಿಮೆ ಇದ್ದು, ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ...

ಬೆಂಗಳೂರು ನಗರದಾದ್ಯಂತ ವೈ-ಫೈ ಸೌಲಭ್ಯ ವಿಸ್ತರಣೆ: ಎಸ್.ಆರ್.ಪಾಟೀಲ್

ಸಧ್ಯಕ್ಕೆ ಮಹಾತ್ಮಾ ಗಾಂಧಿ ರಸ್ತೆ ವ್ಯಾಪ್ತಿಗಷ್ಟೇ ಸೀಮಿತವಾಗಿರುವ ವೈ-ಫೈ ಅಂತರ್ಜಾಲ ಸೌಲಭವನ್ನು ಬೆಂಗಳೂರು ನಗರಕ್ಕಿಡೀ ವಿಸ್ತರಿಸುವ ಬಗ್ಗೆ ಪರಿಶೀಲಿಸಿ ಕಾರ್ಯಗತ ಮಾಡಲಾಗುವುದು ಎಂದು ವಿಜ್ನಾನ ಮತ್ತು ತಂತ್ರಜ್ನಾನ ಸಚಿವ ಎಸ್.ಆರ್ ಪಾಟೀಲ್ ಹೇಳಿದ್ದಾರೆ. ಕೆಪಿಸಿಸಿ ಐಟಿ ವಿಭಾಗದ ವತಿಯಿಂದ ಸೆ.17ರಂದು ಹಮ್ಮಿಕೊಂಡ...

ಡೀಸೆಲ್ ಬೆಲೆ ನಿಯಂತ್ರಣ ರದ್ದುಗೊಳಿಸಲು ಸೂಕ್ತ ಸಮಯ: ಆರ್.ಬಿ.ಐ ಗವರ್ನರ್

'ಡೀಸೆಲ್ ಬೆಲೆ' ನಿಯಂತ್ರಣ ರದ್ದುಗೊಳಿಸಲು ಇದೇ ಸೂಕ್ತ ಸಮಯ ಎಂದು ಆರ್.ಬಿ.ಐ ಗವರ್ನರ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಉತ್ಪನ್ನಗಳ ಬೆಲೆ ಇಳಿಕೆಯಾಗುತ್ತಿದ್ದು ಡೀಸೆಲ್ ಬೆಲೆಯನ್ನು ನಿಯಂತ್ರಣ ಮುಕ್ತಗೊಳಿಸಲು ಉತ್ತಮ ಅವಕಾಶ ದೊರೆತಿದೆ ಎಂದು ರಘುರಾಮ್ ರಾಜನ್...

ಮೈತ್ರಿಯಾ ಪ್ರಕರಣ: ವಿಚಾರಣೆಗೆ ಕಾರ್ತಿಕ್ ಗೌಡ ಹಾಜರು

'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ಸೆ.12ರಂದು ವಿಚಾರಣೆಗಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಬೆಳಿಗ್ಗೆ ಸುಮಾರು 6:15 ವೇಳೆಗೆ ಆರ್.ಟಿ ನಗರ ಪೊಲೀಸ್ ಠಾಣೆಗೆ ಹಾಜರಾಗಿರುವ ಕಾರ್ತಿಕ್ ಗೌಡ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಪಿ ಓಂಕಾರಯ್ಯ ನೇತೃತ್ವದ...

ಆರ್.ಎಸ್.ಎಸ್ ಮೋದಿ ಸರ್ಕಾರವನ್ನು ನಿಯಂತ್ರಿಸುತ್ತಿಲ್ಲ: ಮನಮೋಹನ್

'ರಾಷ್ಟ್ರೀಯ ಸ್ವಯಂ ಸೇವಕ ಸಂಘ' ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾರ್ಗದರ್ಶನ ಮಾಡುತ್ತಿಲ್ಲ ಎಂದು ಆರ್.ಎಸ್.ಎಸ್ ಮುಖ್ಯ ವಕ್ತಾರ ಮನಮೋಹನ್ ವೈದ್ಯ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಆರ್.ಎಸ್.ಎಸ್ ನಿಯಂತ್ರಿಸುತ್ತಿಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಯತಾವಾದಿ ಸರ್ಕಾರ ಅಸ್ಥಿತ್ವಕ್ಕೆ...

ಎಸ್ ಪಿ ಗೆ ಮುಖಭಂಗ: ಅಮಿತ್ ಶಾ ವಿರುದ್ಧದ ಚಾರ್ಜ್‌ಶೀಟ್‌ ತಿರಸ್ಕೃತ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ದಾಖಲಾಗಿದ್ದ ಎಫ್.ಐ.ಆರ್ ನ್ನು ಉತ್ತರ ಪ್ರದೇಶದ ನ್ಯಾಯಾಲಯ ತಿರಸ್ಕರಿಸಿದೆ. 2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಮಿತ್‌ ಶಾ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದ ವಿಡಿಯೊ ತುಣುಕನ್ನು ಆಧರಿಸಿ ಮುಜಾಫರ್‌ನಗರ ಪೊಲೀಸರು ನ್ಯಾಯಾಲಯಕ್ಕೆ ಸೆ.10ರಂದು ಚಾರ್ಜ್‌ಶೀಟ್...

ಪ್ರಧಾನಿ ಮೋದಿ ಭಾಷಣ ಕೇಳಲು ಅಮೆರಿಕ ಸಜ್ಜು

ಪ್ರಧಾನಿ ನರೇಂದ್ರ ಮೋದಿ ಭಾಷಣ ಕೇಳಲು ಅಮೆರಿಕ ಸಜ್ಜಾಗುತ್ತಿದೆ. ಅಮೆರಿಕದಲ್ಲಿನ ಎನ್.ಆರ್.ಐ ಗಳು ಸೆ.28ರಂದು ನ್ಯೂಯಾರ್ಕ್ ನಲ್ಲಿರುವ ಮ್ಯಾನ್ ಹಟನ್ ನಲ್ಲಿರುವ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ ಸ್ಟೇಡಿಯಂ ನಲ್ಲಿ ಪ್ರಧಾನಿ ಮೋದಿ ಭಾಷಣವನ್ನು ಆಯೋಜಿಸಿದ್ದಾರೆ. 20ಸಾವಿರ ಜನರು ಭಾಷಣಕ್ಕೆ ಸಾಕ್ಷಿಯಾಗಲಿದ್ದು, ಎಂ.ಎಸ್.ಜಿಯಲ್ಲಿ ಭಾಷಣ...

ಲವ್ ಜಿಹಾದ್ ತಡೆಗೆ ಶೀಘ್ರವೇ ಯು.ಸಿ.ಸಿ ಜಾರಿ-ಸುಬ್ರಹ್ಮಣ್ಯಂ ಸ್ವಾಮಿ

'ಲವ್ ಜಿಹಾದ್' ನಡೆಸುತ್ತಿರುವ ಮುಸ್ಲಿಂ ಯುವಕರಿಗೆ ವಿದೇಶದಿಂದ ಹಣ ನೀಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಆರೋಪಿಸಿದ್ದಾರೆ. ಭಾರತದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಬಿಜೆಪಿ ಸರ್ಕಾರ ಶೀಘ್ರವೇ ಏಕರೂಪ ನಾಗರಿಕ ನೀತಿಸಂಹಿತೆ(ಯು.ಸಿ.ಸಿ) ಜಾರಿಗೊಳಿಸಲಿದೆ ಎಂದು...

ವಂಚನೆ ಪ್ರಕರಣಃ ಕಾರ್ತಿಕ್ ಗೌಡಗೆ ಷರತ್ತು ಬದ್ಧ ಜಾಮೀನು

'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಗೌಡ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಕೇಂದ್ರ ರೈಲ್ವೇ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶ...

ವಿಜಯವಾಡ ಬಳಿ ಆಂಧ್ರಪ್ರದೇಶಕ್ಕೆ ನೂತನ ರಾಜಧಾನಿ ನಿರ್ಮಾಣ: ಚಂದ್ರಬಾಬು ನಾಯ್ಡು

'ಆಂಧ್ರಪದೇಶ'ಕ್ಕೆ ನೂತನ ರಾಜಧಾನಿಯನ್ನು ಘೋಷಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ವಿಜಯವಾಡದ ಬಳಿ ನೂತನ ರಾಜಧಾನಿ ನಿರ್ಮಾಣಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸೆ.4ರಂದು ಆಂಧ್ರ ವಿಧಾನಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ರಾಜ್ಯದ ಜನತೆ ಅಭಿವೃದ್ಧಿ ದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದೇ...

ಕಾರ್ತಿಕ್ ಗೌಡ ವಿರುದ್ಧ ಬಂಧನ ವಾರೆಂಟ್

'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿದ್ದು ಯಾವುದೇ ಕ್ಷಣದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡರನ್ನು ಬಂಧಿಸುವ ಸಾಧ್ಯತೆ ಇದೆ. ನಟಿ ಮೈತ್ರಿಯಾ ಗೌಡ ಕಾರ್ತಿಕ್ ಗೌಡ ವಿರುದ್ಧ ವಂಚನೆ...

ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ಕಾರ್ತಿಕ್ ಗೌಡ ಬಂಧನ ಸಾಧ್ಯತೆ

ವಂಚನೆ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರನ್ನು ಆರ್.ಟಿ ನಗರ ಪೊಲೀಸರು ಬಂಧಿಸುವ ಸಾಧ್ಯತೆ ಇದೆ. ನಟಿ ಮೈತ್ರಿಯಾ ಗೌಡ, ಕಾರ್ತಿಕ್ ಗೌಡ ವಿರುದ್ಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ...

ಬಿಜೆಪಿ ಶಾಸಕ ಜೀತೇಂದ್ರ ಸಿಂಗ್ ಮೇಲೆ ಗುಂಡಿನ ದಾಳಿ

ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದೆಹಲಿ ಶಾಹದರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಮೇಲೆ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಏಕಾಏಕಿ 4 ಸುತ್ತಿನ ಗುಂಡಿನ ದಾಳಿ ನಡೆಸಿರುವುದು...

ಮಾಜಿ ಕೇಂದ್ರ ಸಚಿವ ಎಂ.ಕೆ ಅಳಗಿರಿಗೆ ಜಾಮೀನು

'ಭೂಕಬಳಿಕೆ' ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಎಂ.ಕೆ ಅಳಗಿರಿಗೆ ಮಧುರೈ ಹೈಕೋರ್ಟ್ ಸೆ.2ರಂದು ಜಾಮೀನು ನೀಡಿದೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಎಂ.ಕೆ ಅಳಗಿರಿ ದೇವಸ್ಥಾನಕ್ಕೆ ಸೇರಬೇಕಾಗಿದ್ದ ಜಾಗವನ್ನು ನಕಲಿ ದಾಖಲೆ ಸೃಷ್ಟಿಸಿ ಕಾಲೇಜು ನಿರ್ಮಾಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ದೂರು ದಾಖಲಿಸಲಾಗಿತ್ತು....

ಬಿಬಿಎಂಪಿಗೆ 20 ಸದಸ್ಯರ ನಾಮನಿರ್ದೇಶನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ 20 ಮಂದಿ ಸದಸ್ಯರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ. ಪಾಲಿಕೆಯ ಅವಧಿ ಕೇವಲ 6 ತಿಂಗಳಿದ್ದರೂ 20 ಮಂದಿಯನ್ನು ನಾಮ ನಿರ್ದೇಶನ ಮಾಡಲಾಗಿದೆ. ಕೆ.ಆರ್ ಪುರಂ ನ ಹೆಚ್.ಎಸ್ ಸೈಯಿದ್ ಅಮಾನುಲ್ಲಾ, ಯಶವಂತಪುರದ ಹೆಚ್. ರಾಮಮೂರ್ತಿ,...

ಆರ್.ಎಸ್.ಎಸ್ ಪದಾಧಿಕಾರಿ ಹತ್ಯೆಗೆ ಖಂಡನೆ: ಕೇರಳ ಬಂದ್ ಯಶಸ್ವಿ

ಕೇರಳದ ಆರ್.ಎಸ್.ಎಸ್ ಪದಾಧಿಕಾರಿ ಹತ್ಯೆ ಮಾಡಿರುವುದನ್ನು ಖಂಡಿಸಿ ಕರೆ ನೀಡಿದ್ದ ಕೇರಳ ಬಂದ್ ಯಶಸ್ವಿಯಾಗಿದೆ. ಕಣ್ಣೂರು ಸೇರಿದಂತೆ ಹಲವು ಭಾಗಗಳಲ್ಲಿ ಕೆಲವು ಅಹಿತಕರ ಘಟನೆ ನಡೆದಿರುವುದನ್ನು ಹೊರತುಪಡಿಸಿದರೆ ಬಂದ್ ಬಹುತೇಕ ಶಾಂತಿಯುತವಾಗಿತ್ತು. ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಬಸ್,...

ಏರಿಕೆ ಕಂಡ ಜಿಡಿಪಿ ದರ: ಕೊನೆಗೂ ಈಡೇರಿದ ಮೋದಿ ಅಚ್ಚೆ ದಿನ್ ಭರವಸೆ

ಪ್ರಧಾನಿ ನರೇಂದ್ರ ಮೋದಿ ಚುನಾವಣೆಗೂ ಮುನ್ನ ನೀಡಿದ್ದ ಅಚ್ಚೆ ದಿನ್ ಭರವಸೆ ಕೊನೆಗೂ ಈಡೇರಿದೆ. ಆ.29ರಂದು ಬಿಡುಗಡೆಯಾದ ಜಿಡಿಪಿ ಮಾಹಿತಿ ಪ್ರಸಕ್ತ ಸಾಲಿನ ಪ್ರಥಮ ತ್ರೈಮಾಸಿಕದಲ್ಲಿ ಶೇ.5.7ರಷ್ಟು ಏರಿಕೆ ಕಂಡಿದೆ. ಕಳೆದ ತ್ರೈಮಾಸಿಕದಲ್ಲಿ ಜಿಡಿಪಿ ದರ ಶೇ.4.6ರಷ್ಟಿತ್ತು. ಮೋದಿ ಎನ್.ಡಿ.ಎ ಸರ್ಕಾರ...

ವಂಚನೆ ಆರೋಪ: ನಿರೀಕ್ಷಣಾ ಜಾಮೀನು ಸಲ್ಲಿಸಿದ ಕಾರ್ತಿಕ್ ಗೌಡ

'ವಂಚನೆ ಆರೋಪ' ಎದುರಿಸುತ್ತಿರುವ, ಕೇಂದ್ರ ರೈಲ್ವೆ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಆ.30ರದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕಾರ್ತಿಕ್ ಗೌಡ ತನ್ನನ್ನು ಮದುವೆ ಮಾಡಿಕೊಳ್ಳುವುದಾಗಿ ಹೇಳಿ ವಂಚಿಸಿದ್ದಾರೆ ಎಂದು...

ಹಿಂದುತ್ವ ನಮ್ಮ ರಾಷ್ಟ್ರೀಯ ಗುರುತು, ನಾವು ಇತಿಹಾಸ ಮರೆಯಬಾರದು- ನಜ್ಮಾ ಹೆಫ್ತುಲ್ಲಾ

'ಭಾರತ' ಹಿಂದೂ ರಾಷ್ಟ್ರ ಎಂಬ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರ ಹೇಳಿಕೆ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ, ಕೇಂದ್ರ ಸಚಿವೆ ನಜ್ಮಾ ಹೆಫ್ತುಲ್ಲಾ ಭಾರತ ಹಿಂದೂ ರಾಷ್ಟ್ರ ಎಂಬುದನ್ನು ಒಪ್ಪಿದ್ದಾರೆ. ಹಿಂದೂಸ್ಥಾನ್ ಪತ್ರಿಕೆಗೆ ನೀಡಿರುವ ಸಂದರ್ಶನವೊಂದರಲ್ಲಿ ಮೋಹನ್ ಭಾಗವತ್ ಅವರ...

ಸುದ್ದಿಗೋಷ್ಠಿಗಳ ಮೂಲಕ ಎನ್.ಡಿಎ ಸರ್ಕಾರದ ನೂರು ದಿನ ಆಚರಣೆ

ಸೆ.3ಕ್ಕೆ ನೂರು ದಿನಗಳು ತುಂಬಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ಈ ಸಂಭ್ರಮವನ್ನು ಸಾಮಾಜಿಕ ಬದಲಾವಣೆಯೊಂದಿಗೆ ಆರ್ಥಿಕ ಪ್ರಗತಿ ಎಂಬ ವಿಷಯದೊಂದಿಗೆ ಮಾಧ್ಯಮದ ಮೂಲಕ ಅನಾವರಣಗೊಳಿಸಲು ಸಿದ್ಧತೆ ನಡೆಸಿದೆ. ನೂರು ದಿನಗಳ ಅವಧಿಯಲ್ಲಿ ತಾನು ಮಾಡಿದ್ದೇನು ಎಂಬುದನ್ನು ಸರಣಿ...

ಮೈಸೂರಿನಲ್ಲಿ ಹೊಟೇಲ್ ಸಿಬ್ಬಂದಿ ಸಜೀವ ದಹನಕ್ಕೆ ಯತ್ನ

ಹೊಟೇಲ್ ಸಿಬ್ಬಂದಿಯನ್ನು ಸಜೀವ ದಹನ ಮಾಡಲು ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ನಗರದ ಬಂಬೂ ಬಜಾರ್ ನಲ್ಲಿರುವ ಕೆಸಿನೋ ಪಾರ್ಕ್ ಹೊಟೇಲ್ ಸಿಬ್ಬಂದಿಗಳು ಮಲಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು, ಕೊಠಡಿಗೆ ಬೆಂಕಿ ಹಚ್ಚಿ ಕೊಲೆ ಮಾಡುವ ಯತ್ನ ನಡೆಸಿದ್ದಾರೆ. ಈ ಘಟನೆಯಲ್ಲಿ...

ಕೇಂದ್ರ ಸಚಿವ ಡಿ.ವಿ.ಎಸ್ ಪುತ್ರನ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ರೈಲ್ವೇ ಸಚಿವ ಡಿ.ವಿ ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಬಳಿ ನೂರಾರು ಕಾರ್ಯಕರ್ತರು...

ಬಡತನ ನಿರ್ಮೂಲನೆಗೆ ಆರ್ಥಿಕ ಅಸ್ಪೃಶ್ಯತೆ ನಿರ್ಮೂಲನೆ ಮಾಡಬೇಕು-ಪ್ರಧಾನಿ ಮೋದಿ

ಬಡತನ ನಿರ್ಮೂಲನೆ ಮಾಡಲು ಆರ್ಥಿಕ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕು, ಅಭಿವೃದ್ಧಿಗಾಗಿ ಬ್ಯಾಂಕ್ ಖಾತೆ ತೆರೆಯುವ ಮೂಲಕ ದೇಶದ ನಾಗರಿಕರನ್ನು ಆರ್ಥಿಕತೆಯೊಂದಿಗೆ ಜೊತೆಗೂಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಣಕಾಸು ಸೇವೆಗಳು ಜನಸಾಮಾನ್ಯರ ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ರೂಪಿಸಲಾಗಿರುವ ಜನ್-ಧನ್ ಯೋಜನೆಗೆ...

ಸಂಜೋತಾ ಎಕ್ಸ್ ಪ್ರೆಸ್ ರೈಲು ಸ್ಫೋಟ ಪ್ರಕರಣ: ಅಸೀಮಾನಂದಗೆ ಜಾಮೀನು

2007ರಲ್ಲಿ ನಡೆದ ಸಂಜೋತಾ ಎಕ್ಸ್ ಪ್ರೆಸ್ ರೈಲು ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಸ್ವಾಮಿ ಅಸೀಮಾನಂದಗೆ ಆ.28ರಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೈಲು ಸ್ಫೋಟ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್.ಐ.ಎ) ಆಸೀಮಾನಂದ ಹಾಗೂ...

ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನೆರವು ನೀಡಿ: ಸಿದ್ದರಾಮಯ

ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬ್ಯಾಂಕುಗಳು ಹೆಚ್ಚಿನ ನೆರವು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ನಗರದ ಬಹುಮಹಡಿ ಕಟ್ಟಡದಲ್ಲಿ ಸಿಂಡಿಕೇಟ್ ಬ್ಯಾಂಕ್ ನೂತನ ಶಾಖೆ ಹಾಗೂ ಎಟಿಎಂ ಸೌಲಭ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕುಗಳ ಸೇವೆಗಳು ರಾಜ್ಯ ಹಾಗೂ ರಾಷ್ಟ್ರದ...

ಸಚಿವ ಸಂಪುಟದಲ್ಲಿ ಕಳಂಕಿತರಿಗೆ ಸ್ಥಾನ ನೀಡಬಾರದು: ಸುಪ್ರೀಂ ಕೋರ್ಟ್

ಭ್ರಷ್ಟಾಚಾರ, ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಜನಪ್ರತಿನಿಧಿಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ಪ್ರಧಾನಿ ಹಾಗೂ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಕಳಂಕಿತ ಜನಪ್ರತಿನಿಧಿಗಳನ್ನು ವಜಾಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಪಿ.ಐ.ಎಲ್ ನ್ನು ಸುಪ್ರೀಂ...

ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ

ಗೌರಿ-ಗಣೇಶ ಹಬ್ಬದ ಹಿನ್ನಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ವತಿಯಿಂದ ಸಾವಿರಕ್ಕೂ ಅಧಿಕ ಬಸ್ ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಹಬ್ಬದ ಬೆನ್ನಲ್ಲೇ ವಾರದ ರಜೆ ಕೂಡ ಬಂದಿರುವುದರಿಂದ ರಾಜ್ಯದ ವಿವಿಧ ಕಡೆಗಳಲ್ಲಿ ಸಂಚಾರ ಒತ್ತಡಕ್ಕೆ ಅನುಗುಣವಾಗಿ ಆ.27 ಹಾಗೂ...

ಉಪಚುನಾವಣೆ: ಬಿಹಾರ ಬಿಜೆಪಿಗೆ ಸವಾಲೊಡ್ಡಿದ ನಿತೀಶ್ ಕುಮಾರ್ ಮೈತ್ರಿಕೂಟ

'ಬಿಹಾರ' ಉಪಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿಗೆ ಸೆಡ್ಡುಹೊಡೆದಿರುವ ಆರ್.ಜೆ.ಡಿ, ಜೆಡಿಯು, ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಕಾಯ್ದುಕೊಂಡಿದೆ. ಆ.25ರಂದು ಬಿಹಾರದ10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಇನ್ನು...

ಬಿಹಾರದಲ್ಲಿ ನಿತೀಶ್-ಲಾಲೂ ಮೈತ್ರಿಕೂಟಕ್ಕೆ ಮನಸೋತ ಮತದಾರ

ಶತೃವಿನ ಶತೃ ಮಿತ್ರ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದ್ದು ಆರ್.ಜೆ.ಡಿ, ಜೆಡಿಯು, ಕಾಂಗ್ರೆಸ್ ಪಕ್ಷದ ಮೈತ್ರಿಗೆ ಬಿಹಾರದ ಮತದಾರ ಮನಸೋತಿದ್ದಾನೆ. ಬಿಹಾರದ 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಜೆಡಿಯು, ಆರ್.ಜೆ.ಡಿ, ಕಾಂಗ್ರೆಸ್ ಮೈತ್ರಿಕೂಟ 6 ಕ್ಷೇತ್ರಗಳನ್ನು ಪಡೆದಿದೆ....

ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ: ಸುಪ್ರೀಂ ಕೋರ್ಟ್

ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ, 1993ರಿಂದ ಈ ವರೆಗಿನ ಎಲ್ಲಾ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಕಲ್ಲಿದ್ದಲು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ.ಆರ್.ಎಂ.ಲೋಧಾ ನೇತೃತ್ವದ ತ್ರಿಸದಸ್ಯ ಪೀಠ,...

ಕಲಾಗ್ರಾಮದಲ್ಲಿ ಯು.ಆರ್ ಅನಂತ ಮೂರ್ತಿ ಅಂತ್ಯಕ್ರಿಯೆ

'ಜ್ನಾನಪೀಠ' ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್ ಅನಂತ ಮೂರ್ತಿ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಜ್ನಾನಭಾರತಿ ಆವರಣದಲ್ಲಿರುವ ಕಲಾಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಗುತ್ತದೆ. ಅನಂತ ಮೂರ್ತಿ ಅವರ ಕುಟುಂಬಸ್ಥರು ಮತ್ತು ಅವರ...

ರಕ್ಷಣಾ ಸಚಿವರಿಂದ ಐ.ಎನ್.ಎಸ್ ಕಮೋತ್ರ ಲೋಕಾರ್ಪಣೆ

ದೇಶೀಯವಾಗಿ ನಿರ್ಮಿಸಲಾಗಿರುವ ಗುಪ್ತ ಜಲಾಂತರ್ಗಾಮಿ ವಿರೋಧಿ ಯುದ್ಧ ನೌಕೆ ಐ.ಎನ್.ಎಸ್ ಕಮೋತ್ರವನ್ನು ರಕ್ಷಣಾ ಸಚಿವ ಅರುಣ್ ಜೇಟ್ಲಿ ಆ.23ರಂದು ಲೋಕಾರ್ಪಣೆ ಮಾಡಿದರು. ನೌಕೆಯ ಶೇ.90ರಷ್ಟು ಭಾಗ ದೇಶೀಯವಾಗಿಯೇ ನಿರ್ಮಿತವಾಗಿದೆ. ಜಿ.ಆರ್.ಎಸ್.ಇ ಯಿಂದ ನಿರ್ಮಿತವಾಗಿರುವ ನಾಲ್ಕು ಯುದ್ಧನೌಕೆಯಲ್ಲಿ ಐ.ಎನ್.ಎಸ್. ಕಮೋತ್ರ ಅತ್ಯಂತ ಆತ್ಯಾಧುನಿಕವಾಗಿದೆ....

ಅಗಲಿದ ಸಾಹಿತಿ ಅನಂತ ಮೂರ್ತಿ ಪಂಚಭೂತಗಳಲ್ಲಿ ಲೀನ

ಆ.22ರಂದು ನಿಧನರಾಗಿದ್ದ ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು.ಆರ್ ಅನಂತ ಮೂರ್ತಿ ಅವರ ಅಂತ್ಯಕ್ರಿಯೆಯನ್ನು ಜ್ನಾನಭಾರತಿ ಆವರಣದಲ್ಲಿರುವ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಸೂರ್ಯ ನಾರಾಯಣ ಶಾಸ್ತ್ರಿ ಅವರ ನೇತೃತ್ವದಲ್ಲಿ ವೇದಘೋಗಳನ್ನು ಪಠಿಸುವ ಮೂಲಕ...

ಅಕ್ರಮ ಗಣಿ ಕಂಪನಿಗಳಿಗೆ ಪರವಾನಗಿ ನೀಡದಿರಲು ಹಿರೇಮಠ ಆಗ್ರಹ

ಅಕ್ರಮ ಗಣಿಗಾರಿಕೆ ನಡೆಸಿ ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಗಣಿ ಕಂಪನಿಗಳು, ನವೀಕರಣಕ್ಕಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಸರ್ಕಾರ ಪರವಾನಗಿ ನೀಡಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ 13...

ಸಾಹಿತಿ ಅನಂತ ಮೂರ್ತಿ ಆರೋಗ್ಯದಲ್ಲಿ ತೀವ್ರ ಏರುಪೇರು: ಐ.ಸಿ.ಯು ನಲ್ಲಿ ದಾಖಲು

'ಜ್ನಾನಪೀಠ' ಪ್ರಶಸ್ತಿ ಪುರಸ್ಕೃತರಾದ ಯು.ಆರ್.ಅನಂತ ಮೂರ್ತಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐ.ಸಿ.ಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಂತ ಮೂರ್ತಿ ಅವರು ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ 2-3 ದಿನಗಳಿಂದ ಅನಂತ ಮೂರ್ತಿ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿರುವ...

ಸಾಹಿತಿ ಅನಂತ ಮೂರ್ತಿ ಆರೋಗ್ಯದಲ್ಲಿ ಚೇತರಿಕೆ

'ಕಿಡ್ನಿ ವೈಫಲ್ಯ'ದಿಂದ ಐ.ಸಿ.ಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಹಿತಿ ಯು.ಆರ್.ಅನಂತಮೂರ್ತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಹೃದಯ ಸಮಸ್ಯೆ, ಶ್ವಾಸಕೋಶ ಸಮಸ್ಯೆ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಯು.ಆರ್.ಅನಂತ ಮೂರ್ತಿ ಅವರ ಆರೋಗ್ಯ ಆ.22ರಂದು ಗಂಭೀರವಾಗಿತ್ತು. ಜೊತೆಗೆ...

ಜ್ಞಾನಪೀಠ ಪುರಸ್ಕೃತ ಡಾ.ಯು.ಆರ್ ಅನಂತ ಮೂರ್ತಿ ಇನ್ನಿಲ್ಲ

'ಜ್ಞಾನಪೀಠ' ಪ್ರಶಸ್ತಿ ಪುರಸ್ಕೃತ ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತ ಮೂರ್ತಿ ಅವರು ಆ.22ರಂದು ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಇಂದು ಬೆಳಿಗ್ಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ವೇಳೆಗೆ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ವೈದ್ಯರು ತಿಳಿಸಿದ್ದರಾದರೂ ಲಘು...

ಸಮೀಕ್ಷೆ: ನರೇಂದ್ರ ಮೋದಿ ಸರ್ಕಾರದ ಬಗ್ಗೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರ

'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು ಮೂರು ತಿಂಗಳು ಕಳೆದಿದ್ದು ಇಂಡಿಯಾ ಟುಡೆ ಮಾಧ್ಯಮ ಹಾಗೂ ಹನ್ಸಾ ರಿಸರ್ಚ್ ಸಂಸ್ಥೆ ಸರ್ಕಾರದ ಜನಪ್ರಿಯತೆ ಬಗ್ಗೆ ನಡೆಸಿದ ಸಮೀಕ್ಷೆಯಲ್ಲಿ ಮೋದಿ ಸರಕಾರದ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದಿದೆ. ದೇಶಾದ್ಯಂತ ನಡೆಸಲಾಗಿರುವ...

ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸಿ: ಡಿ.ಆರ್.ಡಿ.ಒ ವಿಜ್ನಾನಿಗಳಿಗೆ ಮೋದಿ ಕರೆ

ಪ್ರಪಂಚದಲ್ಲಿ ಬೇರೆ ವಿಜ್ನಾನಿಗಳಿಗಿಂತಲೂ ಭಾರತದ ವಿಜ್ನಾನಿಗಳು ಮುಂದಿರಬೇಕು. ಕಾಲಮಿತಿಗಿಂತಲೂ ಮುನ್ನವೇ ಯೋಜನೆಗಳನ್ನು ಪೂರ್ಣಗೊಳಿಸುವಂತಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಂಶೋಧಕರಿಗೆ ಕರೆ ನೀಡಿದ್ದಾರೆ. ಪ್ರಪಂಚದ ಬೇರೆ ವಿಜ್ನಾನಿಗಳು ಅವರ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೂ ಮುನ್ನ ಭಾರತದ ಸಂಶೋಧಕರು ತಮ್ಮ ಕೆಲಸ ಮುಗಿಸಿರಬೇಕು, ಈ...

ಆರ್.ಎಸ್.ಎಸ್ ನಿಂದ ದೇಶದ ಹೊಸ ಇತಿಹಾಸ ರಚನೆಗೆ ನಿರ್ಧಾರ

ಭಾರತದ ಇತಿಹಾಸವನ್ನು ಹೊಸದಾಗಿ ರಚಿಸಲು ಆರ್.ಎಸ್.ಎಸ್ ನಿರ್ಧರಿಸಿದೆ. 2025ಕ್ಕೆ ಆರ್.ಎಸ್.ಎಸ್ ಸ್ಥಾಪನೆಯಾಗಿ 100 ವರ್ಷ ಸಂದಲಿರುವ ಹಿನ್ನಲೆಯಲ್ಲಿ ಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ಪೂರ್ಣಾಂತರ್ಗತ ಇತಿಹಾಸ ಎಂಬ ಭಾರತದ ಸಮಗ್ರ ಇತಿಹಾಸದ ಪುಸ್ತಕವನ್ನು ಹೊರತರಲು ತೀರ್ಮಾನಿಸಿದೆ. ಸರ್ಕಾರಿ ಗೆಜೆಟಿಯರ್ ಗಳಿಗಿಂತ ವಿಭಿನ್ನವಾಗಿರುವ...

ಆರ್.ಟಿ.ಒ ಕಛೇರಿಗಳನ್ನು ಮುಚ್ಚಲು ಕೇಂದ್ರ ಸರ್ಕಾರದ ಚಿಂತನೆ

ದೇಶಾದ್ಯಂತವಿರುವ ಆರ್.ಟಿ.ಒ ಕಛೇರಿಗಳನ್ನು ಮುಚ್ಚಲು ಕೇಂದ್ರ ಸರ್ಕಾರ ಮುಂದಾಗಿದೆ. ಆರ್.ಟಿ.ಒ ಕಛೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳುವ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸಾರಿಗೆ ಕಛೇರಿಗಳಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಅಧಿಕಾರಿಗಳ ವ್ಯಾಪ್ತಿಯನ್ನು ಮೊಟಕುಗೊಳಿಸಿ ವಾಹನ ಚಲಾವಣೆ ಪರವಾನಗಿ ವಿತರಣೆಗೆ...

ಮೋಹನ್ ಭಾಗವತ್ ರಂತಹ ಹಿಟ್ಲರ್ ಗಳಿಂದ ದೇಶವನ್ನು ದೇವರೇ ಕಾಪಾಡಬೇಕು- ದಿಗ್ವಿಜಯ್ ಸಿಂಗ್

ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಕಾಂಗ್ರೆಸ್ ನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹಿಟ್ಲರ್ ಗೆ ಹೋಲಿಕೆ ಮಾಡಿದ್ದಾರೆ. ಹಿಂದುತ್ವ, ಹಿಂದೂ ರಾಷ್ಟ್ರದ ಬಗ್ಗೆ ಮೋಹನ್ ಭಾಗವತ್ ನೀಡುತ್ತಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ದಿಗ್ವಿಜಯ್ ಸಿಂಗ್, ಇಷ್ಟು ದಿನ ಒಬ್ಬನೇ...

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಹೈಕೋರ್ಟ್ ಅಸಮಾಧಾನ

ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(ಕೆ.ಎಸ್.ಪಿ.ಸಿ.ಬಿ) ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಮಿತಿ ಮೀರುತ್ತಿರುವುದನ್ನು ತಡೆಗಟ್ಟಲು ಕೆ.ಎಸ್.ಪಿ.ಸಿ.ಬಿ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೈಕೋರ್ಟ್ ಹೇಳಿದೆ. ನಗರದಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ, ಶಬ್ದ ಮಾಲಿನ್ಯ...

ಉಪಚುನಾವಣೆ: ಆರ್.ಜೆ.ಡಿ-ಜೆಡಿಯು 2ನೇ ಸಮಾವೇಶ

20 ವರ್ಷಗಳ ನಂತರ ಮೈತ್ರಿ ಮಾಡಿಕೊಂಡಿರುವ ಆರ್.ಜೆ.ಡಿ-ಜೆಡಿಯು ಬಿಹಾರದಲ್ಲಿ ಆ.17ರಂದು 2ನೇ ಸಮಾವೇಶ ಹಮ್ಮಿಕೊಂಡಿದೆ. ಬಿಹಾರದ ಚಪ್ರಾ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಲಾಲೂ ಪ್ರಸಾದ್ ಯಾದವ್, ನಿತೀಶ್ ಕುಮಾರ್, ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಪ್ರಚಾರ...

ನನ್ನ ವಿರುದ್ಧದ ಭೂ ಕಬಳಿಕೆ ಆರೋಪದಲ್ಲಿ ಹುರುಳಿಲ್ಲ: ದಿನೇಶ್ ಗುಂಡೂರಾವ್

ನನ್ನ ವಿರುದ್ಧ ಎಸ್.ಆರ್.ಹಿರೇಮಠ ಮಾದುತ್ತಿರುವ ಭೂ ಕಬಳಿಕೆ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸಾಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಬಳಿ ನನ್ನ ವಿರುದ್ಧ ಯಾವುದೇ...

ಕೊಲಿಜಿಯಂ ರದ್ದು ವಿಚಾರ: ನ್ಯಾಯಾಂಗದಲ್ಲಿ ಹಸ್ತಕ್ಷೇಪ-ನ್ಯಾ.ಲೋಧ

ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗದ ಮಧ್ಯೆ ಪರಸ್ಪರ ಉತ್ತಮ ಗೌರವ ಭಾವನೆಯಿರಬೇಕು. ಸಂವಿಧಾನ, ಪ್ರತಿಯೊಂದು ಅಂಗಕ್ಕೂ ತನ್ನದೇ ಆದ ಸ್ವಾತಂತ್ರ್ಯ ನೀಡಿದೆ. ಒಂದು ಅಂಗ ಮತ್ತೊಂದರಲ್ಲಿ ಹಸ್ತಕ್ಷೇಪಮಾಡಬಾರದು ಎಂದು ಸಾರಿ ಹೇಳಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಆ.ಎಂ.ಲೋಧ ತಿಳಿಸಿದ್ದಾರೆ. ದೇಶದ ಉನ್ನತ...

ಹನಿ ಹನಿ ಚಿತ್ತಾರ, ಹನಿಗವನಗಳ ಸಂಕಲನ ಲೋಕಾರ್ಪಣೆ

ದುಬೈ ನಿವಾಸಿ ಆರತಿ ಘಟಿಕಾರ್ ಅವರ ಚೊಚ್ಚಲ ಹನಿಗವನ ಸಂಕಲನ 'ಹನಿ ಹನಿ ಚಿತ್ತಾರ' ಪುಸ್ತಕದ ಬಿಡುಗಡೆಯ ಕಾರ್ಯಕ್ರಮ ಆ.10 ರಂದು ಬೆಂಗಳೂರಿನ ಬಿ.ಪಿ.ವಾಡಿಯ ರಸ್ತೆಯಲ್ಲಿರುವ ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ನಡೆಯಿತು. ಹಾಸ್ಯ ಹಾಗೂ ಸಂಭ್ರಮದ...

ಇಂಗ್ಲೆಂಡ್ ನಲ್ಲಿರುವವರು ಇಂಗ್ಲೀಷರು, ಹಿಂದುಸ್ತಾನದಲ್ಲಿರುವವರು ಹಿಂದೂಗಳೇಕಲ್ಲ?

ಇಂಗ್ಲೆಂಡ್ ನಲ್ಲಿ ವಾಸಿಸುವವರು ಇಂಗ್ಲೀಷರು, ಜರ್ಮನ್ ನಲ್ಲಿ ವಾಸಿಸುವವರು ಜರ್ಮನ್ನರು, ಅಮೆರಿಕದಲ್ಲಿ ವಾಸಿಸುವವರು ಅಎರಿಕನ್ನರು, ಆದರೆ ಹಿಂದುಸ್ತಾನದಲ್ಲಿ ವಾಸಿಸುವವರು ಹಿಂದೂಗಳೇಕಲ್ಲ ಎಂದು ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಶ್ನಿಸಿದ್ದಾರೆ. ಭಾರತದಲ್ಲಿರುವ ಎಲ್ಲರ ಸಾಂಸ್ಕೃತಿಕತೆ ಹಿಂದುತ್ವವಾಗಿದ್ದು, ಈ ದೇಶದಲ್ಲಿ ವಾಸಿಸುವ ಎಲ್ಲರೂ, ಅದರ...

ಇಲಾಖಾ ತನಿಖೆ ಎದುರಿಸಿದ್ದ ಕೆ.ಎಸ್.ಆರ್.ಪಿ ಪೇದೆ ಆತ್ಮಹತ್ಯೆಗೆ ಯತ್ನ

'ಎಡಿಜಿಪಿ' ರವೀಂದ್ರನಾಥ್ ಅವರು ಕಾಫಿಶಾಪ್ ನಲ್ಲಿ ಯುವತಿಯ ಫೋಟೋ ತೆಗೆದ ಪ್ರಕರಣದಲ್ಲಿ ರವೀಂದ್ರನಾಥ್ ಅವರಿಗೆ ಬೆಂಬಲಿಸಿ ಪ್ರತಿಭಟನೆ ನಡೆಸಿದ್ದ ಕೆ.ಎಸ್.ಆರ್.ಪಿಯ 1ನೇ ಬೆಟಾಲಿಯನ್ ಪೇದೆ ಗೋಪಿ ಆ.11ರಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವತಿ ಫೊಟೋ ತೆಗೆದ ಪ್ರಕರಣದ ಹಿನ್ನೆಲೆಯಲ್ಲಿ ಎಡಿಜಿಪಿ ರವೀಂದ್ರನಾಥ್ ಅವರನ್ನು...

ಪಾಕಿಸ್ತಾನ ಪ್ರಧಾನಿ ಪಶ್ಚತ್ತಾಪದ ನಡುವೆಯೂ ಗಡಿ ಪ್ರದೇಶದಲ್ಲಿ ಪಾಕ್ ಸೈನಿಕರ ದಾಳಿ

ಭಾರತದೊಂದಿಗೆ ಉತ್ತಮ ಬಾಂಧವ್ಯ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಪಾಕ್ ಪ್ರಧಾನಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದರ ಬೆನ್ನಲ್ಲೇ, ಭಾರತದ ಗಡಿ ಭಾಗದಲ್ಲಿ ಪಾಕಿಸ್ತಾನಿ ಯೋಧರು ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿರುವುದು ವಿಪರ್ಯಾಸ! ಕಳೆದ 48ಗಂಟೆಯೊಳಗೆ ಪಾಕ್ ಸೈನಿಕರು ಮೂರನೇ ಬಾರಿಗೆ ಕದನ ವಿರಾಮ ಉಲ್ಲಂಘನೆ...

ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ತಡೆಗಟ್ಟಲು ರಕ್ಷಾಬಂಧನದ ಜಾಥ

'ಉತ್ತರ ಪ್ರದೇಶ'ದಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಲವ್ ಜಿಹಾದ್ ಗೆ ಕಡಿವಾಣ ಹಾಕಲು ಆರ್.ಎಸ್.ಎಸ್ ಕಾರ್ಯತಂತ್ರ ರೂಪಿಸಿದೆ. ರಕ್ಷಾಬಂಧನದ ಮೂಲಕ ಪಶ್ಚಿಮ ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ನ್ನು ತಡೆಗಟ್ಟಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀರ್ಮಾನಿಸಿದೆ. ಪಶ್ಚಿಮ ಉತ್ತರ ಪ್ರದೇಶದ ಸೂಕ್ಷ್ಮ...

ತಮ್ಮ ವಿರುದ್ಧದ ಡಿನೋಟಿಫಿಕೇಷನ್ ಆರೋಪ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ತಮ್ಮ ವಿರುದ್ಧ ಬಿಜೆಪಿ ಮಾಡುತ್ತಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಡಿನೋಟಿಫಿಕೇಷನ್ ಪ್ರಕ್ರಣ, ಭೂ ಹಗರಣ್ ಎಲ್ಲವನ್ನೂ ಮುಚ್ಚಿಡುವ ಸಲುವಾಗಿ ನಮ್ಮ ವಿರುದ್ಧ ಇಂತಹ ಆರೋಪ ಮಾಡುತ್ತಿದ್ದಾರೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited