Untitled Document
Sign Up | Login    
Dynamic website and Portals
  

Related News

ಆರ್.ಎಸ್.ಎಸ್ ನಾಯಕರು ಹಾಗೂ ಚರ್ಚ್ ಗಳ ಮೇಲೆ ದಾಳಿಗೆ ದಾವೂದ್ ಸಂಚು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಯತ್ನಿಸುತ್ತಿದ್ದು, ದೇಶದ ಕೋಮು ಸಾಮರಸ್ಯವನ್ನು ಕದಡುವ ಮೂಲಕ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ದಳ ಎಚ್ಚರಿಕೆ ನೀಡಿದೆ. ಭಾರತದಲ್ಲಿರುವ ದಾವೂದ್...

ಏ.14ರಂದು ಬಿ.ಎಸ್.ವೈ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ, ಸಂಸದ, ಮಾಜಿ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪನವರ ಮನೆಗೆ ಬಿಜೆಪಿ ನಾಯಕರ ದಂಡೇ ಹರಿದು...

ಸುಷ್ಮಾ ಸ್ವರಾಜ್, ವಸುಂಧರಾ ರಾಜೀನಾಮೆ ನೀಡಲಿ: ಆರ್.ಎಸ್.ಎಸ್ ಒತ್ತಾಯ

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ವಿದೇಶದಲ್ಲಿರಲು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್, ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದೆ. ಲಲಿತ್ ಮೋದಿಗೆ ನೆರವು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಖಾತ ಸಚಿವೆ ಸುಷ್ಮಾ ಸವ್ರಾಜ್ ಹಾಗೂ ರಾಜಸ್ಥಾನ ಸಿಎಂ...

ರಾಜೀನಾಮೆಗೆ ಮುಂದಾಗಿದ್ದ ಸುಷ್ಮಾ ಸ್ವರಾಜ್

ಲಲಿತ್ ಮೋದಿಗೆ ವಿದೇಶದಲ್ಲಿ ವಾಸಿಸಲು ನೆರವು ನೀಡಿದ್ದಾರೆ ಎಂಬ ಆರೋಪದಲ್ಲಿ ವಿವಾದಕ್ಕೀಡಾಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಒಂದು ವಾರದ ಹಿಂದೆಯೇ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಆರ್.ಎಸ್.ಎಸ್ ಮಧ್ಯಪ್ರವೇಶಿಸಿ ರಾಜೀನಾಮೆ ನೀಡುವುದು ಬೇಡ ಎಂದು ಸುಷ್ಮಾಗೆ ಸೂಚಿಸಿತ್ತು ಎಂದು ಬಿಜೆಪಿಯ...

ಮೋಹನ್ ಭಾಗವತ್ ಗೆ ಝಡ್‌ ಪ್ಲಸ್‌ ಭದ್ರತೆ

ಆರ್.ಎಸ್‌.ಎಸ್‌ ಸರಸಂಘ ಚಾಲಕರಾಗಿರುವ ಮೋಹನ್‌ ಭಾಗವತ್‌ ಅವರಿಗೆ ವಿವಿಐಪಿಗಳಿಗೆ ಒದಗಿಸುವ ಝಡ್‌ ಪ್ಲಸ್‌ ಭದ್ರತೆಯನ್ನು ಒದಗಿಸಲಾಗಿದೆ. ಭಾಗವತ್‌ ಅವರಿಗೆ ಕೆಲ ಮೂಲಭೂತವಾದಿ ಸಂಘಟನೆಗಳಿಂದ ಜೀವ ಭಯ ಇರುವ ಕಾರಣದಿಂದ ಝಡ್‌ ಪ್ಲಸ್‌ ಭದ್ರತೆ ಒದಗಿಸಲು ಕೇಂದ್ರ ಗೃಹ ಇಲಾಖೆ ಅನುಮೋದನೆ ನೀಡಿತ್ತು....

ಕೇಂದ್ರ ಸರ್ಕಾರದ ಮೇಲೆ ಆರ್.ಎಸ್.ಎಸ್ ಒತ್ತಡ ಇಲ್ಲ: ನಿತಿನ್ ಗಡ್ಕರಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೇಲೆ ಆರ್.ಎಸ್.ಎಸ್ ನಿಂದ ಯಾವುದೇ ಒತ್ತಡ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ಹಿರಿಯ ಸಚಿವರು ಮತ್ತು ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ನಡುವೆ ಇತ್ತೀಚೆಗೆ ನಡೆದ ಮಾತುಕತೆಗೆ ಹೆಚ್ಚಿನ ಆದ್ಯತೆ ನೀಡುವ...

ಸಾವಿರ ದಿನ ಪೂರೈಸಿದ ಭಾರತ ಪರಿಕ್ರಮ ಯಾತ್ರೆ

ಗ್ರಾಮ ವಿಕಾಸದ ಧ್ಯೇಯದೊಂದಿಗೆ ಕಾಲ್ನಡಿಗೆಯ ಮೂಲಕ ದೇಶಾದ್ಯಂತ ಸಂಚರಿಸುತ್ತಿರುವ ಆರ್.ಎಸ್.ಎಸ್‌ ಮಾಜಿ ಅಖೀಲ ಭಾರತೀಯ ಸೇವಾ ಪ್ರಮುಖ್‌ ಸೀತಾರಾಮ ಕೆದಿಲಾಯ ನೇತೃತ್ವದ ಭಾರತ ಪರಿಕ್ರಮ ಯಾತ್ರೆ ಇದೀಗ ಒಂದು ಸಾವಿರ ದಿನಕ್ಕೆ ಪ್ರವೇಶಿಸಿದೆ. 2009ರ ಆಗಸ್ಟ್‌ 9ರಂದು ಕನ್ಯಾಕುಮಾರಿಯಿಂದ ಆರಂಭಗೊಂಡ ಯಾತ್ರೆಯು ಕರ್ನಾಟಕ...

ನೇಪಾಳ ಭೂಕಂಪ: ನಾಲ್ಕು ಸಾವಿರ ದಾಟಿದ ಸಾವಿನ ಸಂಖ್ಯೆ

ಭೀಕರ ಭೂಕಂಪಕ್ಕೆ ತತ್ತರಿಸಿರುವ ನೇಪಾಳದಲ್ಲಿ ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ. ಇತ್ತೀಚಿನ ವರದಿ ಪ್ರಕಾರ 4,352 ಜನರು ಭೂಕಂಪಕ್ಕೆ ಬಲಿಯಾಗಿದ್ದು, ಮೃತರ ಸಂಖ್ಯೆ 6 ಸಾವಿರ ದಾಟುವ ಸಾಧ್ಯತೆ ಇದೆ. ಸಾವಿನ ಸಂಖ್ಯೆ ಬಗ್ಗೆ ನೇಪಾಳದ ಗೃಹ ಸಚಿವಾಲಯ ಅಧಿಕೃತ ಮಾಹಿತಿ...

ಅಂಬೇಡ್ಕರ್ ಘರ್ ವಾಪಸಿಯನ್ನು ಬೆಂಬಲಿಸಿದ್ದರು: ಆರ್.ಎಸ್.ಎಸ್

ಏ.14ರಂದು ಅಂಬೇಡ್ಕರ್ ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ಆರ್.ಎಸ್.ಎಸ್ ನ ಆರ್ಗನೈಜರ್ ಪಾಂಚಜನ್ಯ ಪತ್ರಿಕೆಗಳು, ಅಂಬೇಡ್ಕರ್ ಅವರ ಬಗ್ಗೆ ವಿಶೇಷ ಸಂಚಿಕೆಗಳನ್ನು ಹೊರತರುತ್ತಿವೆ. ಅಂಬೇಡ್ಕರ್ ಅವರು ಘರ್ ವಾಪಸಿ ಪರವಾಗಿದ್ದರು ಎಂದು ಈ ಸಂಚಿಕೆಯಲ್ಲಿ ಆರ್.ಎಸ್.ಎಸ್ ಹೇಳಿದೆ. ಆರ್.ಎಸ್.ಎಸ್ ನ ಜಂಟಿ...

ಗುಜರಾತ್‌ ನಲ್ಲಿ ಹಿಂದೂ ವಸತಿ ಪ್ರದೇಶ ತೊರೆಯಲು ಮುಸ್ಲಿಮರಿಗೆ ಒತ್ತಡ

ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್‌ ನಲ್ಲಿ ಹಿಂದೂ ಬಹುಸಂಖ್ಯಾತರು ವಾಸಿಸಿಕೊಂಡಿರುವ ಪ್ರದೇಶಗಳಲ್ಲಿ ಮುಸ್ಲಿಮರು ತಮ್ಮ ಆಸ್ತಿಪಾಸ್ತಿ, ಮನೆಗಳನ್ನು ಮಾರಿ ಗುಳೇ ಹೋಗುವಂತೆ ಆರ್.ಎಸ್‌.ಎಸ್‌, ವಿಶ್ವ ಹಿಂದೂ ಪರಿಷತ್‌ ಒತ್ತಡ ತಂತ್ರ ಹೇರುತ್ತಿವೆ ಎಂಬ ಆರೋಪ ಕೇಳಿ ಬಂದಿದೆ. ರದ್ದಿ ವಸ್ತುಗಳ...

ಆರ್.ಎಸ್‌.ಎಸ್‌ ನಲ್ಲಿ ಭಾಗವಹಿಸಿದಾಕ್ಷಣ ಸಿದ್ಧಾಂತ ಒಪ್ಪಿಕೊಂಡಂತಲ್ಲ:ಪ್ರೇಮ್‌ ಜಿ

ಆರ್.ಎಸ್‌.ಎಸ್‌ ನ ಕಾರ್ಯಕ್ರಮದಲ್ಲಿ ಭಾಗವಹಿಸಿದಾಕ್ಷಣ ಅದರ ಸಿದ್ಧಾಂತಗಳನ್ನು ಒಪ್ಪಿಕೊಂಡಂತಲ್ಲ ಎಂದು ಸಮಾಜಸೇವಕ, ವಿಪ್ರೋ ಸಮೂಹದ ಅಧ್ಯಕ್ಷ ಅಜೀಂ ಪ್ರೇಮ್‌ ಜಿ ಹೇಳಿದ್ದಾರೆ. ಅಲ್ಲದೇ ಆರ್.ಎಸ್‌.ಎಸ್‌ ನ ಅಂಗಸಂಸ್ಥೆ ರಾಷ್ಟ್ರೀಯ ಸೇವಾ ಭಾರತಿ' ಇಲ್ಲಿ ಅಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ...

ಆರ್.ಎಸ್.ಎಸ್ ಉಗ್ರ ಸಂಘಟನೆ ಎಂದು ಘೋಷಿಸಲು ಕೋರಿದ್ದ ಅರ್ಜಿಗೆ ಅಮೆರಿಕಾ ವಿರೋಧ

ರಾಷ್ಟ್ರೀಯ ಸ್ವಯಂ ಸೇವಕ ಸಂಘಟ(ಆರ್.ಎಸ್.ಎಸ್)ನೆಯನ್ನು ಉಗ್ರ ಸಂಘಟನೆ ಎಂದು ಘೋಷಿಸಲು ಕೋರಿ, ಅಮೆರಿಕಾದ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆ ಅಲ್ಲಿನ ಕೋರ್ಟ್ ಗೆ ಸಲ್ಲಿಸಿದ್ದ ಮನವಿಗೆ ಅಮೆರಿಕಾ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಆರ್.ಎಸ್.ಎಸ್ ನ್ನು ಉಗ್ರ ಸಂಘಟನೆಯೆಂದು ಘೋಷಿಸಬೇಕೆಂದು ಅಮೆರಿಕಾದ ಸಿಖ್ಸ್...

ಮತಾಂತರ, ಅದರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ನಡೆಯಲಿ: ರಾಜನಾಥ್ ಸಿಂಗ್

ಅಲ್ಪಸಂಖ್ಯಾತರಿಗೆ ಸಂಪೂರ್ಣ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಮತಾಂತರ ನಡೆಸುವುದನ್ನು ಪ್ರಶ್ನಿಸಿದ್ದು, ಈ ಬಗ್ಗೆ ಚರ್ಚೆ ನಡೆಯಲಿ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ಮತಾಂತರ...

ಹಿಂದೂ ಸಮಾಜೋತ್ಸವ ಮುಂದುವರೆದರೆ ರಾಜ್ಯದ ಸ್ಥಿತಿ ಆತಂಕಕಾರಿಯಾಗಲಿದೆ: ದೊರೆಸ್ವಾಮಿ

'ಸಂಘ ಪರಿವಾರ' ನಡೆಸುವ ಹಿಂದೂ ಸಮಾಜೋತ್ಸವದ ವಿರುದ್ಧ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದು, ಆರ್.ಎಸ್.ಎಸ್ ನಡೆಸುತ್ತಿರುವ ಹಿಂದೂ ಸಮಾಜೋತ್ಸವ ಹೀಗೆ ಮುಂದುವರೆದರೆ ಕರ್ನಾಟಕದ ಸ್ಥಿತಿ ಆತಂಕಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೊರೆಸ್ವಾಮಿ, ಹಿಂದೂ ಸಮಾಜೋತ್ಸವದಲ್ಲಿ ಅನ್ಯ...

ತೆರೇಸಾ ಕುರಿತು ಭಾಗವತ್‌ ಹೇಳಿಕೆಗೆ ವ್ಯಾಟಿಕನ್‌ ತರಾಟೆ

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತ ಸಮಾಜ ಸೇವಕಿ ಮದರ್ ತೆರೇಸಾ ಅವರು ಮತಾಂತರ ಉದ್ದೇಶ ಇರಿಸಿಕೊಂಡು ಬಡವರ ಸೇವೆ ಮಾಡುತ್ತಿದ್ದರು ಎಂದು ಆರ್.ಎಸ್.ಎಸ್‌ ಮುಖ್ಯಸ್ಥ ಮೋಹನ ಭಾಗವತ್‌ ನೀಡಿದ ಹೇಳಿಕೆ ವಿವಾದದ ರೂಪ ಪಡೆದುಕೊಂಡಿದೆ. ಈ ಹೇಳಿಕೆಯನ್ನು ವಿಪಕ್ಷಗಳು ಮತ್ತು ಕ್ರೈಸ್ತ...

ಪ್ರತಿಯೊಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕು: ಮೋಹನ್ ಭಾಗವತ್

'ಆರ್.ಎಸ್.ಎಸ್' ಮುಖಂಡ ಮೋಹನ್ ಭಾಗವತ್ ಮತ್ತೊಮ್ಮೆ ಸುದ್ದಿಮಾಧ್ಯಮಗಳಲ್ಲಿ ಚರ್ಚೆಯಾಗುವಂತಹ ಹೇಳಿಕೆ ನೀಡಿದ್ದು, ಪ್ರತಿಯೊಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕೆಂದು ಕರೆ ನೀಡಿದ್ದಾರೆ. ಹಿಂದೂ ಸಮಾಜದಲ್ಲಿರುವ ದೌರ್ಬಲ್ಯದಿಂದ, ನಮ್ಮ ಸಮಾಜದವನ್ನು ಅರಿಯದೇ ಇರುವವರು ಮುನ್ನಡೆಯುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕು. ಇದಕ್ಕಾಗಿ ಹಿಂದೂ...

ಜಮ್ಮು-ಕಾಶ್ಮೀರದಲ್ಲಿ ಶೀಘ್ರ ಸಮ್ಮಿಶ್ರ ಸರ್ಕಾರ

ಜಮ್ಮ-ಕಾಶ್ಮೀರದಲ್ಲಿ ಸರ್ಕಾರ ರಚನೆ ಡ್ರಾಮಾ ಕ್ಲೈಮ್ಯಾಕ್ಸ್‌ ಹಂತ ತಲುಪಿದ್ದು, ಬಿಜೆಪಿ-ಪಿಡಿಪಿ ಮೈತ್ರಿಯ ಸಮ್ಮಿಶ್ರ ಸರ್ಕಾರ ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದೆ. ಈ ಬಗ್ಗೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಗೆ ಆರ್‌.ಎಸ್‌.ಎಸ್‌ ಯಾವುದೇ ಅಡ್ಡಿ ವ್ಯಕ್ತಪಡಿಸದಿದ್ದರೆ ಈ ವಾರದ ಅಂತ್ಯದಲ್ಲಿ...

ಎ.ಎಫ್.ಎಸ್.ಪಿ.ಎ ಕಾಯ್ದೆ ಸಡಿಲಕ್ಕೆ ಸೇನೆಯಿಂದ ತೀವ್ರ ವಿರೋಧ

'ಜಮ್ಮು-ಕಾಶ್ಮೀರ'ದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೆ ಪಿಡಿಪಿ ವಿಧಿಸಿರುವ ಷರತ್ತುಗಳಲ್ಲಿ ಒಂದಾದ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ(ಎ.ಎಫ್.ಎಸ್.ಪಿ.ಎ) ರದ್ದತಿಗೆ ಭಾರತೀಯ ಸೇನೆಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪಿಡಿಪಿಯೊಂದಿಗೆ ಮಾತುಕತೆ ನಡೆಸಲು ಬಿಜೆಪಿ ಸಿದ್ಧವಾಗಿರುವುದನ್ನು ಗಮನಿಸಿದ್ದ ಆರ್.ಎಸ್.ಎಸ್ ಸಹ ಪಕ್ಷದ ಕ್ರಮಕ್ಕೆ...

ತಾಯಂದಿರನ್ನು ಮಕ್ಕಳನ್ನು ಹೆರುವ ಕಾರ್ಖಾನೆಯೆಂದು ಭಾವಿಸಬೇಡಿ: ಮೋಹನ್ ಭಾಗವತ್

ಇತ್ತೀಚಿನ ದಿನಗಳಲ್ಲಿ ತಾಯಿ ಮಕ್ಕಳ ಬಗ್ಗೆ ಆರ್.ಎಸ್.ಎಸ್ ನಾಯಕರು ನಿರಂತರ ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ. ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಹ ಈ ಬಗ್ಗೆ ಹೇಳಿಕೆ ನೀಡಿದ್ದು ನಮ್ಮ ತಾಯಂದಿರು ಮಕ್ಕಳನ್ನು ಹೆರುವ ಕಾರ್ಖಾನೆಯಲ್ಲ ಎಂದು ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಹಿಂದೂ...

ಆರ್.ಎಸ್.ಎಸ್ ಅಸಮಾಧಾನ: ಅನಿಶ್ಚಿತತೆಯತ್ತ ಸಾಗುತ್ತಿರುವ ಪಿಡಿಪಿ-ಬಿಜೆಪಿ ಮೈತ್ರಿ

'ಜಮ್ಮು-ಕಾಶ್ಮೀರ'ದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಬಹುತೇಕ ಅನಿಶ್ಚಿತತೆಯತ್ತ ಸಾಗಿದೆ. ಸರ್ಕಾರ ರಚನೆ ಹಿನ್ನೆಲೆಯಲ್ಲಿ ಪಿಡಿಪಿ ಪಕ್ಷ ಬಿಜೆಪಿಯಿಂದ ಲಿಖಿತ ರೂಪದಲ್ಲಿ ಕೆಲವು ಭರವಸೆಗಳನ್ನು ನೀಡಬೇಕೆಂದು ಪಟ್ಟು ಹಿಡಿದಿದೆ. ಪಿಡಿಪಿ ಪಕ್ಷದ ವಿಚಾರಗಳಿಗೆ ಬಿಜೆಪಿ ರಾಜಿಮಾಡಿಕೊಳ್ಳುವುದಕ್ಕೆ ಆರ್.ಎಸ್.ಎಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಜಮ್ಮು-ಕಾಶ್ಮೀರದಲ್ಲಿ ಸಮ್ಮಿಶ್ರ...

ದೆಹಲಿಯ ಚುನಾವಣೆಯಲ್ಲಿ ಸೋಲು: ಬಿಜೆಪಿಗೆ ಆರ್.ಎಸ್.ಎಸ್ ತರಾಟೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಹಿನ್ನಲೆಯಲ್ಲಿ ಬಿಜೆಪಿ ಕಾರ್ಯತಂತ್ರಕ್ಕೆ ಆರ್.ಎಸ್.ಎಸ್ ಗರಂ ಆಗಿದೆ. ಕೊನೆ ಕ್ಷಣದಲ್ಲಿ ಸಿಎಂ ಅಭ್ಯರ್ಥಿಯಾಗಿ ಕಿರಣ್ ಬೇಡಿ ಆಯ್ಕೆ ತಪ್ಪು ನಿರ್ಧಾರ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಿದೆ ತರಾಟೆಗೆ ತೆಗೆದುಕೊಂಡಿದೆ. ಚುನಾವಣೆ ಸೋಲಿಗೆ ಯಾರು...

ಪಿಡಿಪಿ ಷರತ್ತುಗಳಿಗೆ ಒಪ್ಪಿಗೆ: ಬಿಜೆಪಿ ವಿರುದ್ಧ ಆರ್.ಎಸ್.ಎಸ್ ಅಸಮಾಧಾನ

'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಕಸರತ್ತು ನಡೆಸುತ್ತಿರುವ ಬಿಜೆಪಿಯನ್ನು ಆರ್.ಎಸ್.ಎಸ್ ತರಾಟೆಗೆ ತೆಗೆದುಕೊಂಡಿದ್ದು ಸರ್ಕಾರ ರಚನೆಗಾಗಿ ಪಿಡಿಪಿಯೊಂದಿಗೆ ಕೆಲವು ವಿಷಯಗಳಲ್ಲಿ ರಾಜಿಮಾಡಿಕೊಂಡಿರುವುದನ್ನು ವಿರೋಧಿಸಿದೆ. ಏಕರೂಪ ನಾಗರಿಕ ಸಂಹಿತೆ, ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ(ಎ.ಎಫ್.ಎಸ್.ಪಿ.ಎ) ಹಾಗೂ ಆರ್ಟಿಕಲ್ 370 ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾಗಿ...

ಭಾರತ ಹಿಂದೂ ರಾಷ್ಟ್ರ, ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ: ಮೋಹನ್ ಭಾಗವತ್

'ಭಾರತ' ಹಿಂದೂ ರಾಷ್ಟ್ರವಾಗಿದ್ದು, ಎಲ್ಲಾ ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ ಎಂದು ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ. ಪ್ರಸಿದ್ಧ ಕವಿ ರವೀಂದ್ರನಾಥ್ ಠಾಗೂರರ ಹೇಳಿಕೆಯನ್ನು ಉಲ್ಲೇಖಿಸಿರುವ ಮೋಹನ್ ಭಾಗವತ್ 'ಹಿಂದೂ ಮುಸ್ಲಿಮಮರಲ್ಲಿ ಘರ್ಷಣೆಗಳು ಉಂಟಾದ ಸಂದರ್ಭದಲ್ಲಿ ಮಧ್ಯಮ ಮಾರ್ಗವೊಂದು ಉದ್ಭವಿಸುತ್ತದೆ,...

ಅಮೆರಿಕಾದೊಂದಿಗೆ ಅಣು ಒಪ್ಪಂದ: ಸರ್ಕಾರದ ವಿರುದ್ಧ ದಿಗ್ವಿಜಯ್ ಸಿಂಗ್ ವಾಗ್ದಾಳಿ

'ಎನ್.ಡಿ.ಎ' ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಅಮೆರಿಕಾದೊಂದಿಗೆ ಅಣು ಒಪ್ಪಂದ ಸೇರಿದಂತೆ ಹಲವು ವಿಷಯಗಳಲ್ಲಿ ಕೇಂದ್ರ ಸರ್ಕಾರ ಉಲ್ಟಾ ಹೊಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುಪಿಎ ಸರ್ಕಾರ ಅಮೆರಿಕಾದೊಂದಿಗೆ ಅಣು ಒಪ್ಪಂದಕ್ಕೆ ಸಹಿ ಹಾಕಬೇಕಾದರೆ...

ಆರ್.ಎಸ್.ಎಸ್ ರಾಷ್ಟ್ರೀಯವಾದಿ ಸಂಘಟನೆ: ಕಿರಣ್ ಬೇಡಿ

'ಆರ್.ಎಸ್.ಎಸ್' ರಾಷ್ಟ್ರೀಯವಾದಿ ಸಂಘಟನೆಯಾಗಿದ್ದು, ದೇಶವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ದೆಹಲಿ ಬಿಜೆಪಿ ಸಿ.ಎಂ ಅಭ್ಯರ್ಥಿ ಕಿರಣ್ ಬೇಡಿ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಿರಣ್ ಬೇಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶವನ್ನು ಒಗ್ಗೂಡಿಸಿದ್ದು ದೇಶದ ಅಭಿವೃದ್ಧಿಯಲ್ಲಿ ಆರ್.ಎಸ್.ಎಸ್...

ವಿದೇಶಿ ಇ-ಕಾಮರ್ಸ್ ಸಂಸ್ಥೆಗಳನ್ನು ನಿಷೇಧಿಸಲು ಸ್ವದೇಶಿ ಜಾಗರಣ ಮಂಚ್ ಒತ್ತಾಯ

ವಿದೇಶಿ 'ಇ-ಕಾಮರ್ಸ್' ಸಂಸ್ಥೆಗಳಾದ ಇಬೇ, ಅಮೇಜಾನ್ ಕಂಪನಿಗಳನ್ನು ನಿಷೇಧಿಸಬೇಕೆಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆರ್ಥಿಕ ವಿಭಾಗದ ಸ್ವದೇಶಿ ಜಾಗರಣ ಮಂಚ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಅಮೇಜಾನ್ ಹಾಗೂ ಇಬೇ ಕಂಪನಿಗಳು ದೇಶೀಯ ಕಂಪನಿಗಳನ್ನು ನಾಮಾವಶೇಷ ಮಾಡುತ್ತಿದ್ದು ಇದನ್ನು ತಡೆಗಟ್ಟಲು ವಿದೇಶಿ...

ಹಿಂದೂ ಧರ್ಮದ ರಕ್ಷಣೆಗೆ ಆರ್.ಎಸ್.ಎಸ್ ಪ್ರಚಾರಕರು 4 ಮದುವೆಯಾಗಲಿ: ಎ.ಕೆ ಸುಬ್ಬಯ್ಯ

ರಾಜ್ಯ ಬಿಜೆಪಿ ಘಟಕದ ವಿರುದ್ಧ ವಕೀಲ ಎ.ಕೆ. ಸುಬ್ಬಯ್ಯ ವಾಗ್ದಾಳಿ ನಡೆಸಿದ್ದು, ಬಿಜೆಪಿ ಜವಾಬ್ದಾರಿಯುತ ವಿಪಕ್ಷದಂತೆ ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡಿರುವ ಬಿಜೆಪಿ ಅವರ ಮೂಲಕ ಆಡಳಿತ ನಡೆಸಲು ಯತ್ನಿಸುತ್ತಿದೆ, ಈ ಮೂಲಕ ಪ್ರಜಾಪ್ರಭುತ್ವಕ್ಕೆ ಧಕ್ಕೆಯುಂಟು ಮಾಡುತ್ತಿದೆ ಎಂದು...

ಮರುಮತಾಂತರಕ್ಕೆ ಬಿಜೆಪಿ, ಆರ್.ಎಸ್.ಎಸ್ ಕಾರಣವಲ್ಲ: ಆಂಗ್ಲಿಕನ್ ಆರ್ಚ್ ಬಿಷಪ್

ದೇಶದಲ್ಲಿ ನಡೆಯುತ್ತಿರುವ ಮರುಮತಾಂತರಕ್ಕೆ ಬಿಜೆಪಿಯಾಗಲೀ ಆರ್.ಎಸ್.ಎಸ್ ಆಗಲೀ ಕಾರಣವಲ್ಲ ಎಂದು ಕೇರಳದ ಆಂಗ್ಲಿಕನ್ ಚರ್ಚ್ ನ ಆರ್ಚ್ ಬಿಷಪ್ ಹೇಳಿದ್ದಾರೆ. ಮತಾಂತರ ಎಂಬುದು ನಿರಂತರ ಪ್ರಕ್ರಿಯೆ, ನರೇಂದ್ರ ಮೋದಿ ಪ್ರಧಾನಿಯಾಗಿದ್ದರಿಂದಾಗಿ ಅದು ತೀವ್ರಗೊಂಡಿಲ್ಲ ಎಂದು ಡೆಕನ್ ಕ್ರೋನಿಕಲ್ ಗೆ ನೀಡಿರುವ ಸಂದರ್ಶನದಲ್ಲಿ...

ಭಾರತ ಹಿಂದೂ ರಾಷ್ಟ್ರವೆಂಬ ಭಾಗವತ್ ಹೇಳಿಕೆಗೆ ಸಂಸತ್ ನಲ್ಲಿ ಪ್ರತಿಭಟನೆ

ಡಿ.22ರ ಸಂಸತ್ ಕಲಾಪದಲ್ಲಿ ವಿರೋಧ ಪಕ್ಷಗಳು ಕೋಲಾಹಲವೆಬ್ಬಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿದೆ. ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಮರುಮತಾಂತರವನ್ನು ಸಮರ್ಥಿಸಿ ನೀಡಿದ್ದ ಹೇಳಿಕೆಯನ್ನು ಖಂಡಿಸಿರುವ ವಿರೋಧಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್, ತೃಣ ಮೂಲ...

ಘರ್ ವಾಪಸಿ ಮೂಲಕ ದಾರಿ ತಪ್ಪಿದವರನ್ನು ವಾಪಸ್ ಕರೆತರಲಾಗುತ್ತಿದೆ: ಮೋಹನ್ ಭಾಗವತ್

'ಉತ್ತರ ಪ್ರದೇಶ'ದಲ್ಲಿ ಇತ್ತೀಚೆಗಷ್ಟೆ ನಡೆದಿದ್ದ ಘರ್ ವಾಪಸಿ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡಿರುವ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಭಾರತ ಹಿಂದೂ ರಾಷ್ಟ್ರ ಇಲ್ಲಿರುವ ಹಿಂದೂಗಳು ಇಲ್ಲೇ ಹುಟ್ಟಿ ಬದುಕುತ್ತಿದ್ದಾರೆ ಅವರು ಎಲ್ಲಿಂದಲೋ ಬಂದವರಲ್ಲ ಎಂದು ಹೇಳಿದ್ದಾರೆ. ಕೋಲ್ಕತ್ತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಮೋಹನ್...

ಗೋವಾ ಮತಾಂತರ ಮುಕ್ತ ರಾಜ್ಯ: ಡಿ.ಸಿ.ಎಂ ಫ್ರಾನ್ಸಿಸ್ ಡಿಸೋಜ

'ಗೋವಾ' ಮತಾಂತರ ಮುಕ್ತ ರಾಜ್ಯ ಎಂದು ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜ ಹೇಳಿದ್ದಾರೆ. ಪಣಜಿಗೆ ಭೇಟಿ ನೀಡಿರುವ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಫ್ರಾನ್ಸಿಸ್ ಡಿಸೋಜ, ಮರುಮತಾಂತರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು,...

57 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರ: ಸಂಸತ್ ನಲ್ಲಿ ವಿಪಕ್ಷಗಳಿಂದ ಗದ್ದಲ

'ಉತ್ತರ ಪ್ರದೇಶ'ದ ಆಗ್ರಾದಲ್ಲಿ ಘರ್ ವಾಪಸಿ ಕಾರ್ಯಕ್ರಮದ ಮೂಲಕ 57 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್ಸಾಗಿರುವುದನ್ನು ವಿರೋಧಿಸಿ ಸಂಸತ್ ನಲ್ಲಿ ಪ್ರತಿಪಕ್ಷಗಳು ಗದ್ದಲ ಉಂಟುಮಾಡಿವೆ. ಮುಸ್ಲಿಮರು ಸಾಮೂಹಿಕವಾಗಿ ಹಿಂದೂ ಧರ್ಮಕ್ಕೆ ವಾಪಸ್ಸಾಗಿರುವುದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳ...

ಆಗ್ರಾದಲ್ಲಿ 57 ಮುಸ್ಲಿಂ ಕುಟುಂಬದವರು ಹಿಂದೂ ಧರ್ಮಕ್ಕೆ ವಾಪಸ್

'ಉತ್ತರ ಪ್ರದೇಶ'ದ ಆಗ್ರಾದಲ್ಲಿ ಸುಮಾರು 57ಕ್ಕೂ ಹೆಚ್ಚು ಮುಸ್ಲಿಂ ಕುಟುಂಬದವರು ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾರೆ. ಆರ್.ಎಸ್.ಎಸ್ ಹಾಗೂ ಭಜರಂಗದಳ ಹಮ್ಮಿಕೊಂಡಿದ್ದ ಘರ್ ವಾಪಸಿ ಕಾರ್ಯಕ್ರಮದಲ್ಲಿ 57 ಕುಟುಂಬದ 200 ಮುಸ್ಲಿಮರು ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆರ್.ಎಸ್.ಎಸ್ ನ...

ಮಹಾ ಮರು ಮೈತ್ರಿ: ಶಿವಸೇನೆಯ 12 ಶಾಸಕರಿಗೆ ಫಡ್ನವೀಸ್ ಸಂಪುಟದಲ್ಲಿ ಸ್ಥಾನ

'ಮಹಾರಾಷ್ಟ್ರ' ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂಪುಟಕ್ಕೆ ಶಿವಸೇನೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು 12 ಶಿವಸೇನೆ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಿವಸೇನೆ ಬಿಜೆಪಿ ಸಚಿವ ಸಂಪುಟ ಸೇರುವುದರ ಬಗ್ಗೆ ಡಿ.1ರಂದು ಮಹಾರಾಷ್ಟ್ರ ಸಿ.ಎಂ ದೇವೇಂದ್ರ ಫಡ್ನವೀಸ್ ಹಾಗೂ ಶಿವಸೇನೆ ಮುಖಂಡ...

ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರಲು ಕೇಂದ್ರ ಸರ್ಕಾರದ ಚಿಂತನೆ

'ಕೇಂದ್ರ ಸರ್ಕಾರ' ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರಲು ಮುಂದಾಗಿದ್ದು ಎಲ್ಲವೂ ಸರ್ಕಾರ ಅಂದುಕೊಂಡಂತಯೇ ನಡೆದರೆ ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ಶಿಕ್ಷಣ ಕ್ರಮ ಅಸ್ಥಿತ್ವಕ್ಕೆ ಬರಲಿದೆ. ಆರ್.ಎಸ್.ಎಸ್ ಹೊಸ ಶಿಕ್ಷಣ ನೀತಿಯನ್ನು ಸಿದ್ದಪಡಿಸಿದ್ದು ಕೇಂದ್ರ ಮಾನವ ಸಂಪನ್ಮೂಲ ಖಾತೆಯ...

ನಿರ್ಭೀತ ಹಿಂದೂಗಳನ್ನು ರೂಪಿಸುವುದೇ ನಮ್ಮ ಗುರಿ: ಅಶೋಕ್ ಸಿಂಘಾಲ್

'ಪೃಥ್ವಿರಾಜ್ ಚೌಹಾಣ್' ಸೋಲಿನ 800 ವರ್ಷಗಳ ನಂತರ ಹಿಂದೂಗಳೆಂದು ಹೆಮ್ಮೆಪಡುವವರು ಮತ್ತೊಮ್ಮೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ ನ ಮುಖಂಡ ಅಶೋಕ್ ಸಿಂಘಾಲ್ ಹೇಳಿದ್ದಾರೆ. ನ.21ರಂದು ವಿಶ್ವ ಹಿಂದೂ ಕಾಂಗ್ರೆಸ್-2014 ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದೂ ಮಹಾರಾಜ ಪೃಥ್ವಿರಾಜ್...

ಗೋಡ್ಸೆ ನೆಹರುರನ್ನು ಕೊಲ್ಲಬೇಕಿತ್ತು: ಆರ್.ಎಸ್.ಎಸ್ ಮುಖವಾಣಿಯಲ್ಲಿ ವಿವಾದಾತ್ಮಕ ಲೇಖನ

ನಾಥೂರಾಮ್ ಗೋಡ್ಸೆ ಗಾಂಧೀಜಿಯವರನ್ನು ಕೊಲ್ಲುವ ಬದಲು ನೆಹರು ಅವರನ್ನು ಕೊಲ್ಲಬೇಕಿತ್ತು ಎಂದು ಕೇರಳ ಆರ್.ಎಸ್.ಎಸ್ ಘಟಕ ವಿವಾದಾತ್ಮಕ ಲೇಖನ ಬರೆದಿದೆ. ಆರ್.ಎಸ್.ಎಸ್ ಮುಖವಾಣಿ ಕೇಸರಿಯಲ್ಲಿ ಕೇರಳ ಆರ್.ಎಸ್.ಎಸ್ ಮುಖಂಡ ಗೋಪಾಲಕೃಷ್ಣನ್, ಇಂತದ್ದೊಂದು ಲೇಖನ ಬರೆದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ನಾಥೂರಾಮ್ ಗೋಡ್ಸೆ ನೆಹರು...

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಿದ್ಧತೆ: ಬಿಜೆಪಿ-ಆರ್.ಎಸ್.ಎಸ್ ನಾಯಕರ ಚರ್ಚೆ

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ನಡೆಸಿದ್ದು, ಈ ಸಂಬಂಧ ಬಿಜೆಪಿ ನಾಯಕರು ಅರ್.ಎಸ್.ಎಸ್ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ. ಮಹಾರಾಷ್ಟ್ರ ಚುನಾವಣೆ ವೇಳೆ 25 ವರ್ಷಗಳ ಮೈತ್ರಿ ಕಡಿದುಕೊಂಡು ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಹಾಗೂ ಶಿವಸೇನೆ ಮತ್ತೆ...

ಹರ್ಯಾಣ ಪ್ರಥಮ ಬಿಜೆಪಿ ಸಿ.ಎಂ ಆಗಿ ಖತ್ತರ್ ಆಯ್ಕೆ

'ಹರ್ಯಾಣ'ದ ನೂತನ ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಖತ್ತರ್ ಆಯ್ಕೆಯಾಗಿದ್ದಾರೆ. ಅ21ರಂದು ಚಂಡೀಗಢದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಖತ್ತರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಹರ್ಯಾಣದಲ್ಲಿ ಪ್ರಥಮ ಬಾರಿಗೆ ಬಿಜೆಪಿಗೆ ಬಹುಮತ ದೊರೆತಿದ್ದು ಅಭಿಮನ್ಯು ಸಿಂಗ್...

'ಮಹಾ' ಸರ್ಕಾರ ರಚೆನೆ: ಬಿಜೆಪಿಗೆ ಬೆಂಬಲ ನೀಡಲು ಶಿವಸೇನೆ ಒಪ್ಪಿಗೆ?

'ಮಹಾರಾಷ್ಟ್ರ'ದಲ್ಲಿ ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆ ಒಪ್ಪಿಗೆ ಸೂಚಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಸರ್ಕಾರ ರಚನೆ ಸಂಬಂಧ ಬಿಜೆಪಿ ನಾಯಕರು ಶಿವಸೇನೆ ನಾಯಕರೊಂದಿಗೆ ಸಭೆ ನಡೆಸಿದ್ದು ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಉಭಯ ನಾಯಕರೂ ಒಪ್ಪಿಗೆ...

ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ ಉತ್ತರ ಪ್ರದೇಶ ಸಿ.ಎಂ ಅಖಿಲೇಶ್ ಯಾದವ್

'ಉತ್ತರ ಪ್ರದೇಶ' ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಪಾಲ ರಾಮ್ ನಾಯಕ್ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದು, ವ್ಯಾಪ್ತಿ ಮೀರಿ ವರ್ತಿಸದಂತೆ...

ರಾಮಮಂದಿರ ನಿರ್ಮಾಣ ಮಾಡಲು ಸರ್ಕಾರಕ್ಕೆ 2019ರವರೆಗೂ ಅವಕಾಶವಿದೆ: ಆರ್.ಎಸ್.ಎಸ್

'ರಾಮಮಂದಿರ' ನಿರ್ಮಾಣ ಮಾಡಲು ಬಿಜೆಪಿ ಸರ್ಕಾರಕ್ಕೆ 2019ರವರೆಗೂ ಕಾಲಾವಕಾಶವಿದೆ ಎಂದು ಆರ್.ಎಸ್.ಎಸ್ ನ ಜಂಟಿ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ. ಲಖ್ನೌದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್ ನ ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಲ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ...

ಆರ್.ಎಸ್.ಎಸ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕೃಷ್ಣ ಗೋಪಾಲ್ ನೇಮಕ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್.ಎಸ್.ಎಸ್)ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕೃಷ್ಣ ಗೋಪಾಲ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದಿನ ಸಮನ್ವಯಕಾರರಾಗಿದ್ದ ಸುರೇಶ್ ಸೋನಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳಿರುವುದರಿಂದ ನೂತನ ಸಮನ್ವಯಕಾರ(ಕಾರ್ಯದರ್ಶಿ)ಯನ್ನು ನೇಮಕ ಮಾಡಲಾಗಿದೆ. ಲಖನೌದಲ್ಲಿ...

ಮೋಹನ್ ಭಾಗವತ್ ಭಾಷಣವನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ

'ಆರ್.ಎಸ್.ಎಸ್' ಮುಖಂಡ ಮೋಹನ್ ಭಾಗವತ್ ಅವರ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ನಾಗ್ಪುರದಲ್ಲಿ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದರು. ಈ ಭಾಷಣಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೋಹನ್ ಭಾಗವತ್ ಅವರು ಭಾಷಣದಲ್ಲಿ...

ಆರ್.ಎಸ್.ಎಸ್ ಮೋದಿ ಸರ್ಕಾರವನ್ನು ನಿಯಂತ್ರಿಸುತ್ತಿಲ್ಲ: ಮನಮೋಹನ್

'ರಾಷ್ಟ್ರೀಯ ಸ್ವಯಂ ಸೇವಕ ಸಂಘ' ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾರ್ಗದರ್ಶನ ಮಾಡುತ್ತಿಲ್ಲ ಎಂದು ಆರ್.ಎಸ್.ಎಸ್ ಮುಖ್ಯ ವಕ್ತಾರ ಮನಮೋಹನ್ ವೈದ್ಯ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಆರ್.ಎಸ್.ಎಸ್ ನಿಯಂತ್ರಿಸುತ್ತಿಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಯತಾವಾದಿ ಸರ್ಕಾರ ಅಸ್ಥಿತ್ವಕ್ಕೆ...

ಲವ್ ಜಿಹಾದ್ ತಡೆಗೆ ಶೀಘ್ರವೇ ಯು.ಸಿ.ಸಿ ಜಾರಿ-ಸುಬ್ರಹ್ಮಣ್ಯಂ ಸ್ವಾಮಿ

'ಲವ್ ಜಿಹಾದ್' ನಡೆಸುತ್ತಿರುವ ಮುಸ್ಲಿಂ ಯುವಕರಿಗೆ ವಿದೇಶದಿಂದ ಹಣ ನೀಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಆರೋಪಿಸಿದ್ದಾರೆ. ಭಾರತದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಬಿಜೆಪಿ ಸರ್ಕಾರ ಶೀಘ್ರವೇ ಏಕರೂಪ ನಾಗರಿಕ ನೀತಿಸಂಹಿತೆ(ಯು.ಸಿ.ಸಿ) ಜಾರಿಗೊಳಿಸಲಿದೆ ಎಂದು...

ಬಿಜೆಪಿ ಶಾಸಕ ಜೀತೇಂದ್ರ ಸಿಂಗ್ ಮೇಲೆ ಗುಂಡಿನ ದಾಳಿ

ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದೆಹಲಿ ಶಾಹದರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಮೇಲೆ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಏಕಾಏಕಿ 4 ಸುತ್ತಿನ ಗುಂಡಿನ ದಾಳಿ ನಡೆಸಿರುವುದು...

ಆರ್.ಎಸ್.ಎಸ್ ಪದಾಧಿಕಾರಿ ಹತ್ಯೆಗೆ ಖಂಡನೆ: ಕೇರಳ ಬಂದ್ ಯಶಸ್ವಿ

ಕೇರಳದ ಆರ್.ಎಸ್.ಎಸ್ ಪದಾಧಿಕಾರಿ ಹತ್ಯೆ ಮಾಡಿರುವುದನ್ನು ಖಂಡಿಸಿ ಕರೆ ನೀಡಿದ್ದ ಕೇರಳ ಬಂದ್ ಯಶಸ್ವಿಯಾಗಿದೆ. ಕಣ್ಣೂರು ಸೇರಿದಂತೆ ಹಲವು ಭಾಗಗಳಲ್ಲಿ ಕೆಲವು ಅಹಿತಕರ ಘಟನೆ ನಡೆದಿರುವುದನ್ನು ಹೊರತುಪಡಿಸಿದರೆ ಬಂದ್ ಬಹುತೇಕ ಶಾಂತಿಯುತವಾಗಿತ್ತು. ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಬಸ್,...

ಹಿಂದುತ್ವ ನಮ್ಮ ರಾಷ್ಟ್ರೀಯ ಗುರುತು, ನಾವು ಇತಿಹಾಸ ಮರೆಯಬಾರದು- ನಜ್ಮಾ ಹೆಫ್ತುಲ್ಲಾ

'ಭಾರತ' ಹಿಂದೂ ರಾಷ್ಟ್ರ ಎಂಬ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರ ಹೇಳಿಕೆ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ, ಕೇಂದ್ರ ಸಚಿವೆ ನಜ್ಮಾ ಹೆಫ್ತುಲ್ಲಾ ಭಾರತ ಹಿಂದೂ ರಾಷ್ಟ್ರ ಎಂಬುದನ್ನು ಒಪ್ಪಿದ್ದಾರೆ. ಹಿಂದೂಸ್ಥಾನ್ ಪತ್ರಿಕೆಗೆ ನೀಡಿರುವ ಸಂದರ್ಶನವೊಂದರಲ್ಲಿ ಮೋಹನ್ ಭಾಗವತ್ ಅವರ...

ಸಂಜೋತಾ ಎಕ್ಸ್ ಪ್ರೆಸ್ ರೈಲು ಸ್ಫೋಟ ಪ್ರಕರಣ: ಅಸೀಮಾನಂದಗೆ ಜಾಮೀನು

2007ರಲ್ಲಿ ನಡೆದ ಸಂಜೋತಾ ಎಕ್ಸ್ ಪ್ರೆಸ್ ರೈಲು ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಸ್ವಾಮಿ ಅಸೀಮಾನಂದಗೆ ಆ.28ರಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೈಲು ಸ್ಫೋಟ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್.ಐ.ಎ) ಆಸೀಮಾನಂದ ಹಾಗೂ...

ಸಮೀಕ್ಷೆ: ನರೇಂದ್ರ ಮೋದಿ ಸರ್ಕಾರದ ಬಗ್ಗೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರ

'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು ಮೂರು ತಿಂಗಳು ಕಳೆದಿದ್ದು ಇಂಡಿಯಾ ಟುಡೆ ಮಾಧ್ಯಮ ಹಾಗೂ ಹನ್ಸಾ ರಿಸರ್ಚ್ ಸಂಸ್ಥೆ ಸರ್ಕಾರದ ಜನಪ್ರಿಯತೆ ಬಗ್ಗೆ ನಡೆಸಿದ ಸಮೀಕ್ಷೆಯಲ್ಲಿ ಮೋದಿ ಸರಕಾರದ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದಿದೆ. ದೇಶಾದ್ಯಂತ ನಡೆಸಲಾಗಿರುವ...

ಆರ್.ಎಸ್.ಎಸ್ ನಿಂದ ದೇಶದ ಹೊಸ ಇತಿಹಾಸ ರಚನೆಗೆ ನಿರ್ಧಾರ

ಭಾರತದ ಇತಿಹಾಸವನ್ನು ಹೊಸದಾಗಿ ರಚಿಸಲು ಆರ್.ಎಸ್.ಎಸ್ ನಿರ್ಧರಿಸಿದೆ. 2025ಕ್ಕೆ ಆರ್.ಎಸ್.ಎಸ್ ಸ್ಥಾಪನೆಯಾಗಿ 100 ವರ್ಷ ಸಂದಲಿರುವ ಹಿನ್ನಲೆಯಲ್ಲಿ ಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ಪೂರ್ಣಾಂತರ್ಗತ ಇತಿಹಾಸ ಎಂಬ ಭಾರತದ ಸಮಗ್ರ ಇತಿಹಾಸದ ಪುಸ್ತಕವನ್ನು ಹೊರತರಲು ತೀರ್ಮಾನಿಸಿದೆ. ಸರ್ಕಾರಿ ಗೆಜೆಟಿಯರ್ ಗಳಿಗಿಂತ ವಿಭಿನ್ನವಾಗಿರುವ...

ಮೋಹನ್ ಭಾಗವತ್ ರಂತಹ ಹಿಟ್ಲರ್ ಗಳಿಂದ ದೇಶವನ್ನು ದೇವರೇ ಕಾಪಾಡಬೇಕು- ದಿಗ್ವಿಜಯ್ ಸಿಂಗ್

ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಕಾಂಗ್ರೆಸ್ ನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹಿಟ್ಲರ್ ಗೆ ಹೋಲಿಕೆ ಮಾಡಿದ್ದಾರೆ. ಹಿಂದುತ್ವ, ಹಿಂದೂ ರಾಷ್ಟ್ರದ ಬಗ್ಗೆ ಮೋಹನ್ ಭಾಗವತ್ ನೀಡುತ್ತಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ದಿಗ್ವಿಜಯ್ ಸಿಂಗ್, ಇಷ್ಟು ದಿನ ಒಬ್ಬನೇ...

ಇಂಗ್ಲೆಂಡ್ ನಲ್ಲಿರುವವರು ಇಂಗ್ಲೀಷರು, ಹಿಂದುಸ್ತಾನದಲ್ಲಿರುವವರು ಹಿಂದೂಗಳೇಕಲ್ಲ?

ಇಂಗ್ಲೆಂಡ್ ನಲ್ಲಿ ವಾಸಿಸುವವರು ಇಂಗ್ಲೀಷರು, ಜರ್ಮನ್ ನಲ್ಲಿ ವಾಸಿಸುವವರು ಜರ್ಮನ್ನರು, ಅಮೆರಿಕದಲ್ಲಿ ವಾಸಿಸುವವರು ಅಎರಿಕನ್ನರು, ಆದರೆ ಹಿಂದುಸ್ತಾನದಲ್ಲಿ ವಾಸಿಸುವವರು ಹಿಂದೂಗಳೇಕಲ್ಲ ಎಂದು ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಶ್ನಿಸಿದ್ದಾರೆ. ಭಾರತದಲ್ಲಿರುವ ಎಲ್ಲರ ಸಾಂಸ್ಕೃತಿಕತೆ ಹಿಂದುತ್ವವಾಗಿದ್ದು, ಈ ದೇಶದಲ್ಲಿ ವಾಸಿಸುವ ಎಲ್ಲರೂ, ಅದರ...

ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ತಡೆಗಟ್ಟಲು ರಕ್ಷಾಬಂಧನದ ಜಾಥ

'ಉತ್ತರ ಪ್ರದೇಶ'ದಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಲವ್ ಜಿಹಾದ್ ಗೆ ಕಡಿವಾಣ ಹಾಕಲು ಆರ್.ಎಸ್.ಎಸ್ ಕಾರ್ಯತಂತ್ರ ರೂಪಿಸಿದೆ. ರಕ್ಷಾಬಂಧನದ ಮೂಲಕ ಪಶ್ಚಿಮ ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ನ್ನು ತಡೆಗಟ್ಟಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀರ್ಮಾನಿಸಿದೆ. ಪಶ್ಚಿಮ ಉತ್ತರ ಪ್ರದೇಶದ ಸೂಕ್ಷ್ಮ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited