ರಾಜ್ಯಾದ್ಯಂತ ಸುರಿದ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಅವಾಂತರಕ್ಕೆ ವಿವಿಧ ಪ್ರಕರಣಗಳಲ್ಲಿ ಒಟ್ಟು ಐವರು ಸಾವನ್ನಪ್ಪಿದ್ದಾರೆ.
ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ನಗರದ ಹಲವಾರು ಬಡಾವಣೆಗಳು ದ್ವೀಪಗಳಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕೋರಮಂಗಲ, ಎಚ್ಎಸ್ಆರ್ ಬಡಾವಣೆ, ಶಾಂತಿನಗರ ಸೇರಿದಂತೆ...
ಚೆನ್ನೈನಲ್ಲಿ ಮೂರು ದಿನದಿಂದ ಸುರಿದ ಮಳೆ ಗುರುವಾರ ತನ್ನ ಆರ್ಭಟ ಕಡಿಮೆ ಮಾಡಿದೆ. ಆದರೆ ಬುಧವಾರ ರಾತ್ರಿ ಚೆಂಬರಂಬಕ್ಕಂ ಕೆರೆಯಿಂದ ಹೆಚ್ಚು ನೀರು ಹೊರಬಂದಿದರಿಂದ ಹೊಸ ಸ್ಥಳಗಳು ಜಲಪ್ರವಾಹದಿಂದ ಸುತ್ತುವರೆದಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ.
ಬುಧವಾರ ರಾತ್ರಿಯಿಂದ ಮಳೆ ಸುರಿಯದೇ ಇದ್ದರೂ, ಚೆಂಬರಂಬಕ್ಕಂ...