ಮಗು ಹುಟ್ಟಿದ ಕೂಡಲೇ ಆಧಾರ್ಗೆ ಸೇರ್ಪಡೆಗೊಳಿಸುವ ಯೋಜನೆಗೆ ಸದ್ಯದಲ್ಲೇ ಚಾಲನೆ ಸಿಗಲಿದೆ. ಸರಕಾರಿ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲುದ್ದೇಶಿಸಲಾಗಿದೆ ಎನ್ನಲಾಗಿದೆ.
ಮಗು ಹುಟ್ಟಿದ ಕೂಡಲೇ 12 ಅಂಕಿಯ ಆಧಾರ್ ನಂಬರ್ ನೀಡುವ...
ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾದಲ್ಲಿ ನಿರ್ಮಿಸಿರುವ ಶ್ರೀ ಮಾತಾ ವೈಷ್ಣೋದೇವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.
ವೈಷ್ಣೋದೇವಿ ದೇವಾಲಯವು ಸುಮಾರು 300 ಕೋಟಿ ರೂ. ವೆಚ್ಚದಲ್ಲಿ 230 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿದೆ.
ಉದ್ಘಾಟನಾ ಸಮಾರಂಭದಲ್ಲಿ ಜಮ್ಮು-ಕಾಶ್ಮೀರದ...
ಮುಂಬಯಿನ ಕುರ್ಲಾ ಮತ್ತು ವಿದ್ಯಾವಿಹಾರ್ ಸ್ಟೇಶನ್ಗಳ ನಡುವೆ ನಾಲ್ವರು ಗ್ಯಾಂಗ್ ಮನ್ ಗಳು ಲೋಕಲ್ ರೈಲಿಗೆ ಸಿಲುಕಿ ದಾರುಣವಾಗಿ ಮೃತ ಪಟ್ಟಿರುವ ಘಟನೆ ಎಂದು ತಿಳಿದುಬಂದಿದೆ.
ಶುಕ್ರವಾರ ಬೆಳಗ್ಗೆ 6.15 ಮತ್ತು 6.30ರ ನಡುವೆ ಈ ದುರ್ಘಟನೆ ನಡೆದಿದೆ. ಛತ್ರಪತಿ ಶಿವಾಜಿ ಟರ್ಮಿನಸ್...
ಕನ್ನಡದ ಖ್ಯಾತ ಹಿರಿಯ ಚಿತ್ರ ನಿರ್ದೇಶಕ ಗೀತಪ್ರಿಯ(84) ಆವರು ಭಾನುವಾರ ಸಂಜೆ ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಕಳೆದ ಹಲವಾರು ದಿನಗಳಿಂದ ಆನಾರೋಗ್ಯದಿಂದ ಬಳಲುತಿದ್ದ ಗೀತಪ್ರಿಯ ಆವರನ್ನು ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಸಂಜೆ...
ಮಾಜಿ ಸಚಿವ, ಹಾಲಿ ಶಾಸಕ, ಗುರುಪಾದಪ್ಪ ನಾಗಮಾರಪಲ್ಲಿ (75) ಅವರು ಮಂಗಳವಾರ ನಸುಕಿನ ವೇಳೆ ವಿಧಿವಶರಾಗಿದ್ದಾರೆ.
ಸೋಮವಾರ ರಾತ್ರಿ ಹೃದಯಾಘಾತವಾದ ಬಳಿಕ ಗುರುಪಾಮಾದಪ್ಪ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮಂಗಳವಾರ ವಿಮಾನದಲ್ಲಿ ಬೀದರ್ ಗೆ ಪಾರ್ಥೀವ ಶರೀರವನ್ನು...
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಹಾಗೂ ನಟ ಕೆ ಎಸ್ ಎಲ್ ಸ್ವಾಮಿ (77) ಆನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ಶ್ವಾಸಕೋಶದ ಸೋಂಕು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸ್ವಾಮಿಯವರನ್ನು ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ...
ಮಧುರೈ ಸಮೀಪದ ವೃದ್ಧಾಚಲಂ ಬಳಿ ಚಲಿಸುತ್ತಿದ್ದ ಚೆನ್ನೈ-ಮಂಗಳೂರು ಎಕ್ಸ್ಪ್ರೆಸ್ ರೈಲಿನ (16859) 5 ಬೋಗಿಗಳು ಹಳಿ ತಪ್ಪಿದ್ದರಿಂದ 35 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗುರುವಾರ ತಡರಾತ್ರಿ 2 ಗಂಟೆಯ ವೇಳೆಗೆ ಪುವನೂರು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ.
ರೈಲ್ವೆ ಅಧಿಕಾರಿಗಳು, ಅಗ್ನಿಶಾಮಕ ದಳ...
ರೈತರ ಆತ್ಮಹತ್ಯೆ ಮುಂದುವರಿದಿದ್ದು, ಶುಕ್ರವಾರ ರಾಜದಲ್ಲಿ ಒಟ್ಟು 4 ರೈತರು ಅತ್ಮಹತ್ಯೆ ಮಾಡಿಕೊಡಿದ್ದಾರೆ. ಸಾಲಬಾಧೆ ತಾಳಲಾರದೆ, ಕೊಪ್ಪಳ ಜಿಲ್ಲೆಯ ಗಂಗಾವತಿ, ಚಿತ್ರದುರ್ಗ ಮತ್ತು ಮೈಸೂರು ಸೇರಿ ಒಟ್ಟು ನಾಲ್ವರು ರೈತರು ಅತ್ಮಹತ್ಯೆ ಮಾಡಿಕೊಡಿದ್ದಾರೆ.
ಚಿತ್ರದುರ್ಗದಲ್ಲಿ ರೈತ 30 ವರ್ಷದ ರಂಗಪ್ಪ ಸಾಲ ತೀರಿಸಲಾಗದೆ...
ಬಾಗಲಕೋಟೆಯ ಇಳಕಲ್ನ ಕಂಡ್ಗಲ್ನಲ್ಲಿ 60 ಶಾಲಾ ಮಕ್ಕಳು ಬೆಳಗ್ಗೆ ಹಾಲು ಕುಡಿದ ನಂತರ ಅಸ್ವಸ್ಥರಾದ ಘಟನೆ ವರದಿಯಾಗಿದೆ. ಇವರಲ್ಲಿ ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಕ್ಷೀರಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಸರಕಾರ ಕೊಡುವ ಹಾಲು ವಿಷಪೂರಿತವಾಗಿತ್ತು...
ಕಳೆದ 42 ವರ್ಷಗಳ ಹಿಂದೆ ಅತ್ಯಾಚಾರ ಹಾಗೂ ಹಲ್ಲೆಗೊಳಗಾಗಿ ಕೋಮಾದಲ್ಲಿದ್ದ ಉತ್ತರ ಕನ್ನಡ ಜಿಲ್ಲೆಯ ನರ್ಸ್ ಅರುಣಾ ಶಾನಭಾಗ್ ಮುಂಬೈನ ಕೆಇಎಂ (ಕಿಂಗ್ ಎಡ್ವರ್ಡ್ ಮೆಮೋರಿಯಲ್)ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಆಸ್ಪತ್ರೆಯ ವೈದ್ಯರು ಖಚಿತಪಡಿದ್ದಾರೆ.
ಕಳೆದ ಮೂರು ದಿನಗಳಿಂದ ಅರುಣಾ ಶಾನಭಾಗ್ ನಿಮೋನಿಯಾದಿಂದ...
42 ವರ್ಷಗಳಿಂದ ಮುಂಬೈನ ಕಿಂಗ್ಸ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ಅರೆಪ್ರಜ್ನಾವಸ್ಥೆಯಲ್ಲಿರುವ ನರ್ಸ್ ಅರುಣಾ ಶಾನಭಾಗ್ ಪರಿಸ್ಥಿತಿ ಗಂಭೀರವಾಗಿದ್ದು, ಸಧ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಮೂರು ದಿನಗಳಿಂದ ಅರುಣಾ ಶಾನಭಾಗ್ ನಿಮೋನಿಯಾದಿಂದ ಬಳಲುತ್ತಿದ್ದು, ಉಸಿರಾಡಲೂ ತೊಂದರೆ ಅನುಭವಿಸುತ್ತಿದ್ದಾರೆ. ಅರುಣಾ ಸ್ಥಿತಿ...
ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿದ ಪರಿಣಾಮ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿದೆ.
ಏ.30ರ ಸಂಜೆ ವೇಳೆ ಬೆಂಗಳೂರಿನ ಹಲವು ಪ್ರದೇಶಳಲ್ಲಿ ಮಳೆ ಸುರಿದಿದ್ದು, ಮಳೆಯ ಆರ್ಭಟಕ್ಕೆ ಬೃಹದಾಕಾರದ ಮರಗಳು ಧರೆಗುರುಳಿವೆ. ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು ವಾಹನ...
'ಕೇಂದ್ರ ಸರ್ಕಾರ' ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿದ್ದ ರೈತನೋರ್ವ ಮೃತಪಟ್ಟಿದ್ದಾನೆ.
ದೆಹಲಿಯಲ್ಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ಪ್ರತಿಭಟನೆಯಲ್ಲಿ ನೂರಾರು...
ನಿಗೂಢವಾಗಿ ಮೃತಪಟ್ಟಿದ್ದ ವಾಣಿಜ್ಯ ತೆರಿಗೆ ಆಯುಕ್ತ ಡಿ.ಕೆ ರವಿ ಅವರ ಮರಣೋತ್ತರ ಪರೀಕ್ಷೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ.
ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ವಿಧಿವಿಜ್ನಾನ ಪ್ರಯೋಗಾಲಯದ ಡಾ.ವೆಂಕಟರಾಘವ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯಿಂದ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯೋ ಅಥವಾ...
ಎಚ್1ಎನ್1 ಹಂದಿ ಜ್ವರ ರೋಗಿಗಳಿಗೆ ಸರಕಾರದ ಖರ್ಚಿನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಈ ನಡುವೆ ಮುಂಬಯಿಯಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಎಚ್1ಎನ್1 ಹಂದಿ ಜ್ವರವು ಇನ್ನಷ್ಟು ಹೆಚ್ಚುವ ಭೀತಿ ಮೂಡಿಸಿದೆ.
ರಾಜ್ಯಾದ್ಯಂತದ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ...
ತಲೆಗೆ ತೀವ್ರ ಪೆಟ್ಟಾಗಿದ್ದ ಪರಿಣಾಮ ಆಸ್ಪತ್ರೆಗೆ ಸೇರಿದ್ದ ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ 4 ತಿಂಗಳಾದರೂ ಕೋಮಾ ಸ್ಥಿತಿಯಿಂದ ಹೊರಬಂದಿಲ್ಲ.
ಲೋಕಸಭಾ ಚುನಾವಣೆಯಾದ ಕೆಲವೇ ತಿಂಗಳಲ್ಲಿ ಜಸ್ವಂತ್ ಸಿಂಗ್ ತಲೆಗೆ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ವೈದ್ಯರ ಮಾಹಿತಿ...
ಮಾಜಿ ಕೇಂದ್ರ ಸಚಿವ ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನವದೆಹಲಿಯಲ್ಲಿ ವಾಯುವಿಹಾರಕ್ಕಾಗಿ ತೆರಳಿದ್ದ ಸಂದರ್ಭದಲ್ಲಿ ಶರದ್ ಪವಾರ್ ಅವರಿಗೆ ತೀವ್ರ ಗಾಯ ಉಂಟಾಗಿದ್ದು ಏರ್ ಅಂಬುಲೆನ್ಸ್ ಮೂಲಕ ಮುಂಬೈಗೆ ಕರೆದುಕೊಂಡು ಹೋಗಲಾಗಿದೆ.
73 ವರ್ಷದ...
'ಶಫೀಲ್ಡ್ ಶೀಲ್ಡ್' ಗಾಗಿ ನಡೆಯುತ್ತಿದ್ದ ಪಂದ್ಯದ ವೇಳೆ ವೇಗದಲ್ಲಿ ಬಂದ ಬೌನ್ಸರ್ ಚೆಂಡು ತಲೆಗೆ ತಗುಲಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆಸ್ಟ್ರೇಲಿಯಾದ ಟೆಸ್ಟ್ ಕ್ರಿಕೆಟಿಗ ಫಿಲಿಫ್ ಹ್ಯೂಸ್ ನ.27ರಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುತ್ತಿದ್ದ ಪಂದ್ಯದಲ್ಲಿ ನ.25ರಂದು ಹ್ಯೂಸ್...
ಸರ್ಕಾರಿ ವೈದ್ಯರು ಹಾಗೂ ರಾಜ್ಯ ಸರ್ಕರದ ನಡುವಿನ ಜಟಾಪಟಿ ತಾರಕಕ್ಕೇರಿದೆ. ಒಂದೆಡೆ ವೈದ್ಯರು ಬೇಡಿಕೆ ಈಡೇರಿಕಾಗಿ ಸಮೂಹಿಕ ರಾಜೀನಾಮೆ ನೀಡಿದ್ದರೆ ಇನ್ನೊಂದೆಡೆ ಸರ್ಕಾರ ಇದೆ ಎಂಬುದನ್ನು ನಾವು ತೋರಿಸುತ್ತೇವೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಸರ್ಕಾರಿ...
ಮಾಜಿ ಕೇಂದ್ರ ಸಚಿವ ಶಶಿತರೂರ್ ಪತ್ನಿ ಸುನಂದಾ ಪುಷ್ಕರ್ ಅವರ ಅನುಮಾನಾಸ್ಪದ ಸಾವಿಗೆ ಹೊಸ ತಿರುವು ದೊರೆತಿದೆ.
ಸುನಂದಾ ಪುಷ್ಕರ್ ಅವರ ದೇಹದಲ್ಲಿ ವಿಷದ ಅಂಶ ಇತ್ತು, ಹಾಗೂ ಅವರ ಮೃತ ದೇಹದ ಮೇಲೆ ಸೂಜಿಯಿಂದ ಚುಚ್ಚಿದ ಗಾಯ ಕಂಡುಬಂದಿದೆ ಎಂದು...
ನಿತ್ಯಾನಂದ ರಾಸಲೀಲೆ ಪ್ರಕರಣ ಹಾಗೂ ಲೈಗಿಂಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತ್ಯಾನಂದ ಪುರುಷತ್ವ ಪರೀಕ್ಷೆ ಆರಂಭವಾಗಿದೆ.
ಸುಪ್ರೀಂ ಕೋರ್ಟ್ ಸೆ.3ರಂದು ನಿತ್ಯಾನಂದನ ಪುರುಷತ್ವ ಪರೀಕ್ಷೆಗೆ ಆದೇಶ ನೀಡಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ನಿತ್ಯಾನಂದನ ಪುರುಷ್ತ್ವ ಪರೀಕ್ಷೆ...
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯೋರ್ವರ ಹೃದಯವನ್ನು ಬಿ.ಜಿ.ಎಸ್ ಗ್ಲೋಬಲ್ ಆಸ್ಪತ್ರೆ ವೈದ್ಯರು ಜೀವಂತವಾಗಿ ಬೇರ್ಪಡಿಸಿದ್ದು ಚೆನ್ನೈ ಗೆ ರವಾನಿಸಿದ್ದಾರೆ. ಈ ಮೂಲಕ ವೈದ್ಯಕೀಯ ಲೋಕದ ಅಪರೂಪದ ಇತಿಹಾಸಕ್ಕೆ ಸಿಲಿಕಾನ್ ಸಿಟಿ ಸಾಕ್ಷಿಯಾಗಿದೆ.
ಸೆ.2ರಂದು ರಸ್ತೆ ಅಪಘಾತದಲ್ಲಿ...
ಹೊಟೇಲ್ ಸಿಬ್ಬಂದಿಯನ್ನು ಸಜೀವ ದಹನ ಮಾಡಲು ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ನಗರದ ಬಂಬೂ ಬಜಾರ್ ನಲ್ಲಿರುವ ಕೆಸಿನೋ ಪಾರ್ಕ್ ಹೊಟೇಲ್ ಸಿಬ್ಬಂದಿಗಳು ಮಲಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು, ಕೊಠಡಿಗೆ ಬೆಂಕಿ ಹಚ್ಚಿ ಕೊಲೆ ಮಾಡುವ ಯತ್ನ ನಡೆಸಿದ್ದಾರೆ. ಈ ಘಟನೆಯಲ್ಲಿ...
'ಜ್ನಾನಪೀಠ' ಪ್ರಶಸ್ತಿ ಪುರಸ್ಕೃತರಾದ ಯು.ಆರ್.ಅನಂತ ಮೂರ್ತಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐ.ಸಿ.ಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಂತ ಮೂರ್ತಿ ಅವರು ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಕಳೆದ 2-3 ದಿನಗಳಿಂದ ಅನಂತ ಮೂರ್ತಿ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿರುವ...
'ಕಿಡ್ನಿ ವೈಫಲ್ಯ'ದಿಂದ ಐ.ಸಿ.ಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಹಿತಿ ಯು.ಆರ್.ಅನಂತಮೂರ್ತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಹೃದಯ ಸಮಸ್ಯೆ, ಶ್ವಾಸಕೋಶ ಸಮಸ್ಯೆ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಯು.ಆರ್.ಅನಂತ ಮೂರ್ತಿ ಅವರ ಆರೋಗ್ಯ ಆ.22ರಂದು ಗಂಭೀರವಾಗಿತ್ತು. ಜೊತೆಗೆ...
'ಜ್ಞಾನಪೀಠ' ಪ್ರಶಸ್ತಿ ಪುರಸ್ಕೃತ ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತ ಮೂರ್ತಿ ಅವರು ಆ.22ರಂದು ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಇಂದು ಬೆಳಿಗ್ಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಂಜೆ ವೇಳೆಗೆ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ವೈದ್ಯರು ತಿಳಿಸಿದ್ದರಾದರೂ ಲಘು...