ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದ ಮಧ್ಯಭಾಗದಲ್ಲಿ ಗುರುವಾರ ಬೆಳಗ್ಗೆ ಉಗ್ರರು ಸರಣಿ ಬಾಂಬ್ ಸ್ಫೋಟ ನಡೆಸಿದ್ದಾರೆ. ದಾಳಿಯಲ್ಲಿ ಕನಿಷ್ಟ 6 ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. ಪೊಲೀಸರು ಮತ್ತು ಉಗ್ರರ ಮಧ್ಯೆ ಗುಂಡಿನ ಚಕಮಕಿ ಮುಂದುವರಿದೆದೆ.
ನಗರದ ವಿಶ್ವ ಸಂಸ್ಥೆ ಕಚೇರಿಯ ಹತ್ತಿರದ...
ಬಹಳ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಛೋಟಾ ರಾಜನ್ನನ್ನು ಇಂಡೋನೇಷ್ಯಾದಿಂದ ಸಿಬಿಐ ಅಧಿಕಾರಿಗಳು ಶುಕ್ರವಾರ ಮುಂಜಾನೆ ದೆಹಲಿಗೆ ಕರೆತಂದಿದ್ದಾರೆ.
ಸಿಬಿಐ, ದಿಲ್ಲಿ,ಮುಂಬಯಿ ಪೊಲೀಸರ ತಂಡ ವಿಶೇಷ ವಿಮಾನದ ಮೂಲಕ ರಾಜನ್ ನೊಂದಿಗೆ ಶುಕ್ರವಾರ ಮುಂಜಾನೆ 5.30 ರ ವೇಳಗೆ ದೆಹಲಿಯ...
ಭಾರತದ ಮೋಸ್ಟ್ವಾಂಟೆಡ್ ನಂ.2, ಕುಖ್ಯಾತ ಭೂಗತ ದೊರೆ ಛೋಟಾ ರಾಜನ್ನನ್ನು ಬಹಳ ವರ್ಷಗಳ ಹುಡುಕಾಟದ ನಂತರ ಕೊನೆಗೂ ಇಂಡೋನೇಷ್ಯಾದ ಬಾಲಿ ದ್ವೀಪದಲ್ಲಿ ಭಾನುವಾರ ಬಂಧಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಈತನನ್ನು ಭಾರತದ ವಶಕ್ಕೆ ನೀಡುವ ಸಾಧ್ಯತೆ ಇದೆ.
20ಕ್ಕೂ ಹೆಚ್ಚು ಕೊಲೆ, ಹಫ್ತಾ...
ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಕೆಲವು ಅವಶೇಷಗಳು ಜಾವಾ ಸಮುದ್ರದಲ್ಲಿ ಮಂಗಳವಾರ ಪತ್ತೆಯಾಗಿರುವುದಾಗಿ ಇಂಡೋನೇಷ್ಯಾ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಇಂಡೊನೇಷ್ಯಾದಿಂದ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಅವಶೇಷಗಳನ್ನು ಆಸ್ಟ್ರೇಲಿಯಾ ತಂಡ ಪತ್ತೆ ಹಚ್ಚಿರುವುದಾಗಿ ಮಾಧ್ಯಮದ ವರದಿ ಹೇಳಿದೆ.
ಸುಮಾತ್ರಾ...