ಪ್ರಸಕ್ತ ವರ್ಷದಲ್ಲಿ ದೂರ ಶಿಕ್ಷಣದ ಮೂಲಕ ಸುಮಾರು 500 ಉಚಿತ ಕೋರ್ಸ್ ಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ, ಯುಜಿಸಿ(ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ಸಹಯೋಗದೊಂದಿಗೆ ಓಪನ್...
ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಪ್ರಮುಖಾಂಶ ಈ ಕೆಳಗಿದೆ.
* ಸ್ವಚ್ಛತೆ ಬಡವರಿಗೆ ಹೆಚ್ಚು ಸಹಾಯವಾಗುತ್ತದೆ. ಸ್ವಚ್ಛತೆ ಇಲ್ಲದಿರುವುದರಿಂದ ಬಡವರು ಔಷಧಿಗಾಗಿ ಹೆಚ್ಚು ಹಣ ಖರ್ಚು ಮಾಡಬೆಕಾಗುತ್ತದೆ.
* ಸ್ವಚ್ಛತೆ ಒಂದು ಸಾಮೂಹಿಕ...
ಥೈಲಾಂಡ್ನ ಬ್ಯಾಂಕಾಕ್ನಿಂದ ಟರ್ಕಿ ರಾಜಧಾನಿ ಇಸ್ತಾಂಬುಲ್ಗೆ ತೆರಳುತ್ತಿದ್ದ ಟರ್ಕಿಶ್ ಏರ್ವೇಸ್ ನ ಏರ್ ಬಸ್ 330 ವಿಮಾನದಲ್ಲಿ ಬಾಂಬ್ ಇದೆಯೆಂಬ ಬೆದರಿಕೆಯ ಕಾರಣ ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯಾ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಭೂಸ್ಪರ್ಶ ಮಾಡಿದೆ.
ವಿಮಾನದಲ್ಲಿ ಬಾಂಬ್ ಇದೆ...
1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 40 ವರ್ಷ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭವು ಒಂದು ಕರಾಳ...
'ಹಿಂದಿ ದಿವಸ್' ಅಂಗವಾಗಿ ನೀಡಲಾಗುತ್ತಿದ್ದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಕೇಂದ್ರ ಸರ್ಕಾರ ಮರು ನಾಮಕರಣ ಮಾಡಿದೆ.
ಪ್ರತಿ ವರ್ಷ ಹಿಂದಿ ದಿವಸ್ ಅಂಗವಾಗಿ ಕೇಂದ್ರ ಸರ್ಕಾರದ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ...
ಜರ್ಮನಿ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ, ಮಂಗಳವಾರ ತಡರಾತ್ರಿಯಿಂದ 3 ದಿನಗಳ ಕೆನಡಾ ಪ್ರವಾಸ ಆರಂಭಿಸಿದ್ದಾರೆ.
42 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಕೆನಡಾಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಉಭಯ ದೇಶಗಳ ಬಾಂಧವ್ಯದ ದೃಷ್ಟಿಯಿಂದ ಮಹತ್ವದಾಗಿದೆ. ಕೆನಡಾಕ್ಕೆ 1973ರಲ್ಲಿ ಅಂದಿನ...
ತ್ರಿರಾಷ್ಟ್ರಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸಿಶೇಲ್ ರಾಷ್ಟ್ರದೊಂದಿಗೆ ಮಾ.11ರಂದು ನಾಲ್ಕು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಜಲಮಾರ್ಗ ಸಮೀಕ್ಷಾ ಒಪ್ಪಂದ, ನವೀಕರಿಸಬಹುದಾದ ಇಂಧನ ಶಕ್ತಿ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಮುದ್ರ ಯಾನಕ್ಕೆ ಸಂಬಂಧಿಸಿದ ನಾಲ್ಕು ವಿಷಯಗಳಲ್ಲಿ ಉಭಯ ರಾಷ್ಟ್ರಗಳ...
1975ರಲ್ಲಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಸಾಕಷ್ಟು ಅಪಖ್ಯಾತಿ ಪಡೆದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ, ಸಂವಿಧಾನದ ಯಾವ ಪರಿಚ್ಛೇದದ ಆಧಾರದಲ್ಲಿ ತುರ್ತುಸ್ಥಿತಿ ಹೇರಲಾಗುತ್ತದೆ? ಇಂಥ ಒಂದು ಅವಕಾಶ ಸಂವಿಧಾನದಲ್ಲಿದೆ ಎಂಬುದೇ ಗೊತ್ತಿರಲಿಲ್ಲವಂತೆ!
ಇಂಥ ಅನೇಕ ಕುತೂಹಲಕರ ಸಂಗತಿಗಳನ್ನು ಒಂದು...
ರಾಜಕೀಯ ವ್ಯಕ್ತಿಗಳು ತಮ್ಮ ನಾಯಕರ ಗಮನ ಸೆಳೆಯಲು ಅತಿಯಾಗಿ ಹೊಗಳುವುದನ್ನು ಕಂಡಿದ್ದೇವೆ. ಆದರೆ ರಾಜಕಾರಣಿಗಳ ಬಗ್ಗೆ ಅಂತಹದ್ದೇ ವಿಶಿಷ್ಠ ಹೊಗಳಿಗೆ ದೇಶದ ಹಿರಿಯ ಶಿಕ್ಷಣ ತಜ್ನರಿಂದ ಬಂದರೆ ಹೇಗಿರುತ್ತದೆ? ಅದರಲ್ಲಿಯೂ ಒಂದು ಕಾಲದ ಕಟ್ಟಾ ಕಾಂಗ್ರೆಸ್ಸಿಗ ಪ್ರಧಾನಿ ಮೋದಿ ಅವರನ್ನು ದೇವರ...
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆಯ ದಿನವನ್ನು ಆಚರಿಸದೇ, ಪಟೇಲರ ಜನ್ಮದಿನವನ್ನು ದೇಶಾದ್ಯಂತ ಅದ್ಧೂರಿಯಿಂದ ಆಚರಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.
ಪಟೇಲರ ಜನ್ಮದಿನವನ್ನು ಆಚರಿಸುತ್ತಿರುವ ನರೇಂದ್ರ ಮೋದಿ, ಸರ್ದಾರ್ ಪಟೇಲ್ ಅವರ 'ಪರಂಪರೆ' ಯನ್ನು ಕದಿಯುತ್ತಿರುವ...
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ಪ್ರತೀಕಾರಕ್ಕಾಗಿ ನಡೆದ ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಗೆ ಲಾಸ್ ಏಂಜಲೀಸ್ ಫೆಡರಲ್ ಕೋರ್ಟ್ ಸಮನ್ಸ್ ಜಾರಿಮಾಡಿದೆ.
1984ರಲ್ಲಿ ನಡೆದ ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತಾಬ್ ಬಚ್ಚನ್...