Untitled Document
Sign Up | Login    
Dynamic website and Portals
  

Related News

ಗಾಂಧಿ ಹತ್ಯೆ ರಹಸ್ಯ ಆ.15ರಂದು ಬಹಿರಂಗ: ಸ್ವಾಮಿ

ಮಹಾತ್ಮಾ ಗಾಂಧಿ ಹತ್ಯೆ ಹಾಗೂ ಇಟಲಿ ನಂಟಿನ ಕುರಿತು ವಿವರಗಳನ್ನು ಆಗಸ್ಟ್ 15ರಂದು ನಿಡಿವುದಾಗಿ ವಿವಾದಿತ ಬಿಜೆಪಿ ಸಂಸದ ಸುಬ್ರಹ್ಮಣ್ಯನ್‌ ಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಸ್ವಾಮಿ ಟ್ವೀಟ್‌ ಮಾಡಿರುವ ಅವರು, "ಮಹಾತ್ಮಾ ಗಾಂಧಿ ಅವರ ಹತ್ಯೆಗೂ ಇಟಲಿಗೂ ರಹಸ್ಯವಾದ ಕೊಂಡಿಯೊಂದು ಇದೆ....

ಸೋನಿಯಾ ಗಾಂಧಿ ಕುಟುಂಬ ಇಟಲಿಗೆ ಸ್ಥಳಾಂತರವಾಗುವ ಚಿಂತನೆಯಲ್ಲಿದೆ: ಹರ್ಯಾಣ ಸಚಿವ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬ ಭಾರತ ಬಿಟ್ಟು ಇಟಲಿಗೆ ಸ್ಥಳಾಂತರವಾಗುವ ಯೋಚನೆಯಲ್ಲಿದೆ ಎಂದು ಹರ್ಯಾಣ ಆರೋಗ್ಯ ಸಚಿವ ಅನಿಲ್ ವ್ಯಂಗ್ಯವಾಡಿದ್ದಾರೆ. ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದ್ದು ರಾಬರ್ಟ್ ವಾಧ್ರ ಅವರ ಭೂ ಅಕ್ರಮಗಳ ಬಗ್ಗೆ ತನಿಖೆ...

ಆಮ್ ಆದ್ಮಿ ಪಕ್ಷದ ಸೈಟ್ ನಲ್ಲಿ ಇಟಲಿ ಧ್ವಜ!

'ಆಮ್ ಆದ್ಮಿ ಪಕ್ಷ'ದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಯಾವ ದೇಶದವರು? ಇದೆಂಥ ಪ್ರಶ್ನೆ ಅಂತ ಕುತೂಹಲ ಮೂಡಿದ್ದರೆ ಒಮ್ಮೆ ಆಮ್ ಆದ್ಮಿ ಪಕ್ಷದ ಅಧಿಕೃತ ವೆಬ್ ಸೈಟ್ ನೋಡಿ ಬನ್ನಿ, ನೀವು ಇದೇ ಪ್ರಶ್ನೆ ಕೇಳುತ್ತೀರಾ.. ವಿವಾದಗಳಿಂದಲೇ ಗುರುತಿಸಿಕೊಂಡಿರುವ ಆಮ್ ಆದ್ಮಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited