Untitled Document
Sign Up | Login    
Dynamic website and Portals
  

Related News

ಇಸ್ರೋದಿಂದ 8 ಉಪಗ್ರಹಗಳ ಯಶಸ್ವಿ ಉಡ್ಡಯನ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಪಿಎಸ್ ಎಲ್ ವಿ-ಸಿ35 ರಾಕೆಟ್ ಮೂಲಕ 8 ಉಗ್ರಹಗಳನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಕೇಂದ್ರದಿಂದ ಬೆಳಗ್ಗೆ ಸುಮಾರು...

ಇಸ್ರೋ: ಪಿಎಸ್ ಎಲ್ ವಿ-ಸಿ35 ಸ್ಕಾಟ್​ಸ್ಯಾಟ್-1ಉಪಗ್ರಹ ಉಡಾವಣೆಗೆ ಸಿದ್ಧತೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಮತ್ತೊಂದು ಮೈಲುಗಲ್ಲು ಸ್ಥಾಪನೆಗೆ ಸಿದ್ಧತೆ ನಡೆಸಿದ್ದು, ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು ಉಡಾವಣೆ ಮಾಡಲು ತಯಾರಿ ನಡೆಸಿದೆ. ಸೋಮವಾರ ಏಕಕಾಲದಲ್ಲಿ 8 ಉಪಗ್ರಹ ಉಡಾವಣಾ ಕಾರ್ಯ ನಡೆಯಲಿದ್ದು, ಈಗಾಗಲೇ ಆಂಧ್ರಪ್ರದೇಶದ ಶ್ರೀಹರಿಕೋಟಾ...

ಇಸ್ರೋದಿಂದ ಇನ್ಸಾಟ್-3 ಡಿಆರ್ ಉಪಗ್ರಹ ಉಡಾವಣೆಗೆ ಸಜ್ಜು

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಅತ್ಯಾಧುನಿಕ ಹವಾಮಾನ ಉಪಗ್ರಹ ಇನ್ಸಾಟ್-3 ಡಿಆರ್ ಉಡಾವಣೆಗೆ ಸಜ್ಜಾಗಿದೆ. ಈ ಅತ್ಯಾಧುನಿಕ ಉಪಗ್ರಹವು ಇನ್ಸಾಟ್ ಸರಣಿ ಉಪಗ್ರಹಗಳಲ್ಲಿ ಒಂದಾಗಿದ್ದು, ಈ ಹಿಂದೆ 2013ರಲ್ಲಿ ಇದೇ ಸರಣಿಯ ಇನ್ಸಾಟ್-3ಡಿ ಉಪಗ್ರಹವನ್ನು ಫ್ರಾನ್ಸ್ ನ ಗಯಾನದಿಂದ ಉಡಾವಣೆ ...

ಇಸ್ರೋದಿಂದ ಎರಡು ಸ್ಕ್ರಾಮ್ ಜೆಟ್ ಎಂಜಿನ್ ನ ಯಶಸ್ವಿ ಪರೀಕ್ಷೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇನ್ನೊಂದು ಮೈಲುಗಲ್ಲು ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಸ್ವದೇಶಿ ನಿರ್ಮಿತ ಎರಡು ಸ್ಕ್ರಾಮ್ ಜೆಟ್ ಎಂಜಿನ್ ನ ಪರೀಕಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ಮಾಡಿದೆ. ಬೆಳಿಗ್ಗೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಎರಡು ಸ್ಕ್ರಾಮ್...

ಇನ್ಸಾಟ್-3ಡಿಆರ್ ಉಪಗ್ರಹ ಉಡಾವಣೆಗೆ ಇಸ್ರೋ ಸಿದ್ಧತೆ

ಕಳೆದ ತಿಂಗಳು 20 ಉಪಗ್ರಹಗಳನ್ನು ಏಕಕಾಲಕ್ಕೆ ಅಂತರಿಕ್ಷಕ್ಕೆ ಉಡಾಯಿಸುವ ಮೂಲಕ ಸಾಧನೆ ಮಾಡಿದ್ದ ಇಸ್ರೋ ಈ ತಿಂಗಳಾಂತ್ಯದಲ್ಲಿ ಇನ್ಸಾಟ್-3ಡಿಆರ್ ಹವಾಮಾನ ಉಪಗ್ರಹವನ್ನು ಉಡಾವಣೆ ಮಾಡಲು ಸಿದ್ಧತೆ ನಡೆಸುತ್ತಿದ್ದು, ಮತ್ತೊಂದು ಮೈಲುಗಲ್ಲು ಸ್ಥಾಪಿಸಲಿದೆ. ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕ ಮೈಲ್​ಸಮಿ ಅಣ್ಣಾದುರೈ,ಈ ಬಗ್ಗೆ ಮಾಹಿತಿ...

ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಮಾತು

ಅಘೋಷಿತ ಆದಾಯವನ್ನು ಸೆಪ್ಟಂಬರ್‌ 30 ರ ಒಳಗೆ ಘೋಷಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಈ ಮೂಲಕ ದೇಶದೊಳಗಿನ ಕಾಳಧನ ಘೊಷಣೆಗೆ ಸೆಪ್ಟೆಂಬರ್ 30 ಕೊನೆ ಅವಕಾಶ ಎಂದು ತಿಳಿಸಿದ್ದಾರೆ. ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮದ 21ನೇ ಆವೃತ್ತಿಯಲ್ಲಿ ಮಾತನಾಡಿದ...

ಇಸ್ರೋದ ಮತ್ತೊಂದು ಸಾಧನೆ: 20 ಉಪಗ್ರಹಗಳನ್ನು ಒಳಗೊಂಡ ಪಿಎಸ್​ಎಲ್​ವಿ-ಸಿ 34 ರಾಕೆಟ್ ಉಡಾವಣೆ

20 ಉಪಗ್ರಹಗಳನ್ನು ಒಳಗೊಂಡ ಪಿಎಸ್​ಎಲ್​ವಿ-ಸಿ 34 ರಾಕೆಟ್ ನ್ನು ಉಡಾವಣೆ ಮಾಡುವ ಮೂಲಕ ಇಸ್ರೋ ಭಾರತದ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಮತ್ತೊಂದು ಇತಿಹಾಸ ನಿರ್ಮಿಸಿದೆ. ಆಂಧ್ರಪ್ರದೇಶದ ಶ್ರೀ ಹರಿಕೋಟಾದಲ್ಲಿರುವ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಬೆಳಿಗ್ಗೆ 9.26ಕ್ಕೆ ಪಿಎಸ್​ಎಲ್​ವಿ-ಸಿ 34 ರಾಕೆಟ್ ಯಶಸ್ವಿಯಾಗಿ...

ಆರ್​ಎಲ್ ವಿ-ಟಿಡಿ ಯಶಸ್ವೀ ಉಡಾವಣೆ ಮಾಡಿದ ಇಸ್ರೋ

ಇದೇ ಮೊದಲ ಭಾರಿಗೆ ಸ್ವದೇಶಿ ನಿರ್ವಿುತ ಆರ್​ಎಲ್ ವಿ-ಟಿಡಿ ಬಾಹ್ಯಾಕಾಶ ನೌಕೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ...

ಇಸ್ರೋದಿಂದ ಮತ್ತೊಂದು ಇತಿಹಾಸ ನಿರ್ಮಾಣಕ್ಕೆ ಸಿದ್ಧತೆ: ಆರ್​ಎಲ್​ವಿ-ಟಿಡಿ ರಾಕೆಟ್ ಉಡ್ಡಯನಕ್ಕೆ ತಯಾರಿ

ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ) ಇದೇ ಮೊದಲ ಬಾರಿಗೆ ರೆಕ್ಕೆ ಹೊಂದಿದ ರಾಕೆಟ್ ಉಡಾಯಿಸಲು ಮುಂದಾಗಿದ್ದು, ಈ ಮೂಲಕ ಮತ್ತೊಂದು ಇತಿಹಾಸ ನಿರ್ಮಾಣಕ್ಕೆ ಸಜ್ಜಾಗಿದೆ. ಮೇಕ್ ಇನ್ ಇಂಡಿಯಾ ಪ್ರಯತ್ನದೊಂದಿಗೆ ನಿರ್ಮಿಸಲಾಗಿರುವ ಬಾಹ್ಯಾಕಾಶ ರಾಕೆಟ್ ಮೊದಲ ಯಾನಕ್ಕೆ ಇಸ್ರೋ...

ಉತ್ತರಾಖಂಡದಲ್ಲಿ ಕಾಡ್ಗಿಚ್ಚು: ನಿಯಂತ್ರಿಸದಿದ್ದಲ್ಲಿ ಇಡೀ ಉತ್ತರ ಭಾರತ ವ್ಯಾಪಿಸುವ ಅಪಾಯ

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ವ್ಯಾಪ್ತಿಯಲ್ಲಿ ಹಬ್ಬಿರುವ ಭೀಕರ ಕಾಡ್ಗಿಚ್ಚು ಕೇವಲ 24 ಗಂಟೆಯಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿದ್ದು, ನಿಯಂತ್ರಿಸದೇ ಹೋದಲ್ಲಿ ಇಡೀ ಉತ್ತರ ಭಾರತಕ್ಕೆ ವ್ಯಾಪಿಸುವ ಸಾಧ್ಯತೆಯಿದೆ ಎಂದು ಇಸ್ರೋ ಎಚ್ಚರಿಕೆ ನೀಡಿದೆ. ಇಸ್ರೋ ಬಿಡುಗಡೆ ಮಾಡಿರುವ ಸ್ಯಾಟಲೈಟ್ ಚಿತ್ರಗಳು ನೀಡಿರುವ ಮಾಹಿತಿಯಂತೆ...

ಇಸ್ರೋದಿಂದ ಐ ಆರ್ ಎನ್ ಎಸ್ ಎಸ್ -1ಜಿ ಉಪಗ್ರಹ ಯಶಸ್ವಿ ಉಡಾವಣೆ

ಐ ಆರ್ ಎನ್ ಎಸ್ ಎಸ್ ಸರಣಿಯ 7ನೇ ಹಾಗೂ ಅಂತಿಮ ಐ ಆರ್ ಎನ್ ಎಸ್ ಎಸ್ -1ಜಿ ಉಪಗ್ರಹ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗುರುವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಬಾಹ್ಯಾಕಾಶ ಸಂಸ್ಥೆ ಇಸ್ರೋ...

ಇಸ್ರೋದಿಂದ ಆರನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಎಫ್ ಯಶಸ್ವಿ ಉಡಾವಣೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಗುರುವಾರ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಭಾರತದ ಆರನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಎಫ್ ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಗುರುವಾರ ಸಂಜೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್...

ಪದ್ಮ ಪ್ರಶಸ್ತಿ ಪ್ರಕಟಃ ಎಸ್ ಎಲ್ ಭೈರಪ್ಪ ಅವರಿಗೆ ಪದ್ಮಶ್ರೀ

67ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಸೋಮವಾರ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವಿಜ್ಞಾನ-ತಂತ್ರಜ್ಞಾನ, ಸಮಾಜ ಸೇವೆ, ವೈದ್ಯಕೀಯ, ಸರ್ಕಾರಿ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ದೇಶದ ಗಣ್ಯರಿಗೆ ನೀಡಲಾಗುವ ಪದ್ಮ ಪ್ರಶಸ್ತಿಗಳು ಪ್ರಕಟವಾಗಿವೆ. ಈ ಬಾರಿ 10 ಪದ್ಮವಿಭೂಷಣ, 19...

ಉಪಗ್ರಹ ಉಡಾವಣೆ ಯಶಸ್ವಿಃ ದೇಸಿ ಜಿಪಿಎಸ್ ವ್ಯವಸ್ಥೆಗೆ ಒಂದು ಹೆಜ್ಜೆ ಹತ್ತಿರ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಬುಧವಾರ ಬೆಳಗ್ಗೆ ಶ್ರೀಹರಿಕೋಟಾದಿಂದ ಭಾರತದ ಐದನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಸಿ ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇದರಿಂದ ದೇಶಿಯ ಜಿಪಿಎಸ್ ವ್ಯವಸ್ಥೆಯಲ್ಲಿ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ. ಈಗಾಗಲೇ ೪...

ಆಸ್ಟ್ರೋಸ್ಯಾಟ್ ಉಪಗ್ರಹ ಯಶಸ್ವಿ ಉಡಾವಣೆ

ಖಗೋಳ ವೀಕ್ಷಣಾಲಯ ಅಧ್ಯಯನಕ್ಕೆ ಸಂಬಂಧಿಸಿದಂತೆ ಬಹುನಿರೀಕ್ಷಿತ ಸ್ವದೇಶಿ ನಿರ್ಮಿತ ಮೊತ್ತಮೊದಲ ಆಸ್ಟ್ರೋಸ್ಯಾಟ್ ಉಪಗ್ರಹ ಸೋಮವಾರ ಬೆಳಗ್ಗೆ 10 ಗಂಟೆಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಇದರಿಂದ ಇಸ್ರೋ ಮತ್ತೊಂದು ಇತಿಹಾಸ ಸೃಷ್ಟಿಸಿದಂತಾಗಿದೆ. 1513 ಕೆಜಿ ತೂಕದ ಆಸ್ಟ್ರೋಸ್ಯಾಟ್...

ಗುರುವಾರ ಸಂಜೆ ಜಿಸ್ಯಾಟ್-6 ಸಂವಹನ ಉಪಗ್ರಹ ಉಡಾವಣೆ

ಇಸ್ರೋ ನಿರ್ಮಿತ ಭಾರತದ 25 ನೇ ಸಂಹವನ ಉಪಗ್ರಹ ಜಿಸ್ಯಾಟ್-6 ಉಡಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಈ ಉಪಗ್ರಹದ ಉಡಾವಣೆ ಗುರುವಾರ ಸಂಜೆ 4.52ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ನಡೆಯಲಿದೆ ಎಂದು ಇಸ್ರೋ ತಿಳಿಸಿದೆ. ಸ್ವದೇಶಿ ನಿರ್ಮಿತ ಈ...

ಇಸ್ರೋದಿಂದ ಮೊದಲ ಬಾರಿಗೆ ಅಮೇರಿಕಾದ 9 ನ್ಯಾನೋ, ಮೈಕ್ರೋ ಉಪಗ್ರಹಗಳ ಉಡಾವಣೆ

ಇಸ್ರೋ ಇದೇ ಮೊದಲ ಬಾರಿಗೆ ಅಮೇರಿಕಾದ 9 ನ್ಯಾನೋ, ಮೈಕ್ರೋ ಉಪಗ್ರಹಗಳನ್ನು 2015-16 ರ ಅವಧಿಯಲ್ಲಿ ಉಡಾವಣೆ ಮಾಡಲಿದೆ. ಇಸ್ರೋದ ವಾಣಿಜ್ಯ ಅಂಗಸಂಸ್ಥೆ ಆಂಟ್ರಿಕ್ಸ್ ಕಾಪೋರೇಷನ್ 2015-16 ನೇ ಸಾಲಿನಲ್ಲಿ ಅಮೆರಿಕದ 9 ನ್ಯಾನೋ ಉಪಗ್ರಹಗಳ ಉಡಾವಣೆಯ ಗುತ್ತಿಗೆಯನ್ನು ಪಡೆದುಕೊಂಡಿರುವುದಾಗಿ ಇಸ್ರೋದ ಸಾರ್ವಜನಿಕ...

ಇಸ್ರೋದ ವಾಣಿಜ್ಯ ಸಹಯೋಗಿ ಸಂಸ್ಥೆ ಆಂಟ್ರಿಕ್ಸ್‌ ವೆಬ್‌ಸೈಟ್ ಹ್ಯಾಕ್

ಇಸ್ರೋದ ವಾಣಿಜ್ಯ ಉಡಾವಣಾ ಸಾಮರ್ಥ್ಯ ರುಜುವಾತಾದ ಎರಡು ದಿನದ ನಂತರ ಭಾನುವಾರ ಇಸ್ರೋದ ವಾಣಿಜ್ಯ ಸಹಯೋಗಿ ಸಂಸ್ಥೆ ಆಂಟ್ರಿಕ್ಸ್‌ ವೆಬ್‌ಸೈಟ್ ಹ್ಯಾಕ್ ಆಗಿರುವುದು ಬೆಳಕಿಗೆ ಬಂದಿದೆ. ವೆಬ್‌ಸೈಟ್ ನ ಮುಖಪುಟ ಮಾತ್ರ ವಿರೂಪಗೊಂಡಿದ್ದು, ಉಳಿದ ಪುಟಗಳು ಹಾಗೇ ಇದ್ದವು. ಹ್ಯಾಕದ ಮುಖಪುಟ ಸುಮಾರು...

ಜಿ-ಸ್ಯಾಟ್ 6 ಉಪಗ್ರಹ ಜುಲೈ ಅಥವಾ ಆಗಸ್ಟ್ ನಲ್ಲಿ ಉಡಾವಣೆ

ಮುಂದುವರಿದ ಸಂವಹನ ಉಪಗ್ರಹ ’ಜಿ-ಸ್ಯಾಟ್‌ 6' ಜುಲೈ ಅಥವಾ ಆಗಸ್ಟ್‌ ಮೊದಲ ವಾರದಲ್ಲಿ ಉಡಾವಣೆಯಾಗಲಿದೆ ಎಂದು ಇಸ್ರೋ ಅಧ್ಯಕ್ಷ ಡಾ|ಎ.ಎಸ್‌.ಕಿರಣ್‌ ಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನ ಕೇಂದ್ರೀಯ ಉತ್ಪಾದನಾ ತಾಂತ್ರಿಕ ಸಂಸ್ಥೆ (ಸಿಎಂಟಿಐ) ಆವರಣದಲ್ಲಿ ಭಾರತೀಯ ಮಾಪನಶಾಸ್ತ್ರ ಸೊಸೈಟಿ ಹಮ್ಮಿಕೊಂಡಿದ್ದ ’ವಿಶ್ವ ಮಾಪನಶಾಸ್ತ್ರ...

ಇಸ್ರೋಗೆ 2014ರ ಗಾಂಧಿ ಶಾಂತಿ ಪ್ರಶಸ್ತಿ ಪ್ರಕಟ

ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ (ಇಸ್ರೋ) 2014ರ ಗಾಂಧಿ ಶಾಂತಿ ಪ್ರಶಸ್ತಿಗೆ ಭಾಜನವಾಗಿದೆ. ದೇಶಕ್ಕೆ ಬಾಹ್ಯಾಕಾಶ ತಂತ್ರಜ್ಞಾನ ಸೇವೆ ಹಾಗೂ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಅಹಿಂಸಾ ಮಾರ್ಗದ ಮೂಲಕ ಸಾಮಾಜಿಕ, ಆರ್ಥಿಕ, ರಾಜಕೀಯ ಸೇವೆಗೈದವರಿಗೆ ಈ...

ಐ.ಆರ್‌.ಎನ್‌.ಎಸ್‌.ಎಸ್‌-1ಡಿ ಉಪಗ್ರಹ ಯಶಸ್ವಿ ಉಡಾವಣೆ

ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ದ ನಾಲ್ಕನೇ ದಿಕ್ಸೂಚಿ ಉಪಗ್ರಹ ಐ.ಆರ್‌.ಎನ್‌.ಎಸ್‌.ಎಸ್‌-1ಡಿ ಶನಿವಾರ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಈ ಉಪಗ್ರಹದಿಂದಾಗಿ ಅಮೆರಿಕಕ್ಕೆ ಸಮನಾದ ಜಿಪಿಎಸ್‌ ವ್ಯವಸ್ಥೆಯು ಭಾರತದಲ್ಲೂ ಬರಲಿದೆ. ಪಿ.ಎಸ್‌.ಎಲ್‌.ವಿ ಸಿ-27ವಾಹಕದ ಮೂಲಕ ಉಪಗ್ರಹ ಸಂಜೆ 5.19ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡ್ಡಯನ...

ಗೂಗಲ್ ನ ಸ್ಕೈ ಬಾಕ್ಸ್ ಇಮೇಜಿಂಗ್ ಉಪಗ್ರಹ ಉಡಾವಣೆ ಮಾಡಲಿರುವ ಇಸ್ರೋ

'ಗೂಗಲ್' ನ ಸ್ಕೈ ಬಾಕ್ಸ್ ಇಮೇಜಿಂಗ್ ಉಪಗ್ರಹವನ್ನು ಉಡಾವಣೆ ಮಾಡಲು ಇಸ್ರೋ ಸಿದ್ಧತೆ ನಡೆಸಿದೆ. ಶ್ರೀಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ ಈ ಉಪಗ್ರಹವನ್ನು ಉಡಾವಣೆ ಮಾಡಲಾಗುತ್ತದೆ. ಏಷಿಯನ್ ಏಜ್ ನ ವರದಿಗಳ ಪ್ರಕಾರ, ಇದೇ ಪ್ರಥಮ ಬಾರಿಗೆ ಇಸ್ರೋ ಯು.ಎಸ್ ಉಪಗ್ರಹವೊಂದನ್ನು ಉಡಾವಣೆ...

ಕರ್ನಾಟಕದ ಕಿರಣ್ ಕುಮಾರ್ ಸಿಲೀನ್ ಇಸ್ರೋದ ನೂತನ ಅಧ್ಯಕ್ಷ

'ರಾಧಾಕೃಷ್ಣನ್' ಅವರ ನಿವೃತ್ತಿಯಿಂದಾಗಿ ತೆರವುಗೊಂಡಿದ್ದ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಅಧ್ಯಕ್ಷ ಸ್ಥಾನಕ್ಕೆ ಕಿರಣ್ ಕುಮಾರ್ ಸಿಲೀನ್ ಆಲೂರು ಅವರನ್ನು ನೇಮಕ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿ ನೂತನ ಅಧ್ಯಕ್ಷರ ನೇಮಕ ಮಾಡಿದೆ. ರಾಧಾಕೃಷ್ಣನ್ ನಿವೃತ್ತಿ ಬಳಿಕ ಶೈಲೇಶ್ ನಾಯಕ್...

ಇಸ್ರೋ ಅಧ್ಯಕ್ಷ ಕೆ.ರಾಧಾಕೃಷ್ಣನ್‌ ನಿವೃತ್ತಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿ ಹಲವು ಸಾಧನೆಗಳ ಮೂಲಕ ವಿಶ್ವಮಟ್ಟದಲ್ಲಿ ಇಸ್ರೋ ಕೀರ್ತಿ ಪತಾಕೆಗಳನ್ನು ಹಾರಿಸಿದ್ದ ಕೆ.ರಾಧಾಕೃಷ್ಣನ್‌ ನಿವೃತ್ತಿ ಹೊಂದಿದ್ದಾರೆ. ಅವರು ಮಂಗಳ ಗ್ರಹ ಶೋಧಕ ಉಪ್ರಗ್ರಹ ಸೇರಿದಂತೆ ಹಲವು ಸ್ವದೇಶಿ ಉಪಗ್ರಹಗಳ ಉಡಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರನ್ನು...

ಇಸ್ರೋದ ಮಹತ್ವಾಕಾಂಕ್ಷಿ ಜಿ.ಎಸ್.ಎಲ್.ವಿ ಮಾರ್ಕ್ 3 ರಾಕೆಟ್ ಉಡಾವಣೆ ಯಶಸ್ವಿ

'ಇಸ್ರೋ' ತನ್ನ ಮಹತ್ವಾಕಾಂಕ್ಷೆಯ ಜಿ.ಎಸ್.ಎಲ್.ವಿ ಮಾರ್ಕ್ 3 ರಾಕೆಟ್ ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಡಿ.18ರಂದು ಆಂಧ್ರ ಪ್ರದೇಶದ ಶ್ರೀ ಹರಿಕೊಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಉಡ್ಡಯನ ಕೇಂದ್ರದಲ್ಲಿ ನೌಕೆಯನ್ನು ಉಡಾವಣೆ ಮಾಡಲಾಗಿದೆ. ಮಾನವ ಸಹಿತ ಬಾಹ್ಯಾಕಾಶಯಾನ ಕೈಗೊಳ್ಳುವ ಸಾಮರ್ಥ್ಯ ಹೊಂದಿರುವ...

ಜಿಸ್ಯಾಟ್-16 ಸಂವಹನ ಉಪಗ್ರಹ ಯಶಸ್ವಿ ಉಡಾವಣೆ

ಭಾರತದ ಬಾಹ್ಯಾಕಾಶ ಕೇಂದ್ರ ಇಸ್ರೋ ಮತ್ತೊಂದು ಸಾಧನೆಯತ್ತ ಹೆಜ್ಜೆಯಿಟ್ಟಿದೆ. ಭಾರತದ ಅತ್ಯಾಧುನಿಕ ಸಂವಹನ ಉಪಗ್ರಹ ಜಿಸ್ಯಾಟ್-16 ಅನ್ನು ಫ್ರೆಂಚ್ ಗಯಾನ ಪ್ರದೇಶದಲ್ಲಿರುವ ಕೌರು ಬಾಹ್ಯಾಕಾಶ ಉಡಾವಣ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಇಸ್ರೋ, ಭಾರತದ ಸಂವಹನ...

2021ರ ವೇಳೆಗೆ ಮಾನವ ಸಹಿತ ಬಾಹ್ಯಾಕಾಶ ಯಾನಕ್ಕೆ ಇಸ್ರೋ ಯೋಜನೆ

2021ರ ವೇಳೆಗೆ ಪ್ರಥಮ ಬಾರಿಗೆ ಮಾನವ ಸಹಿತ ಬಾಹ್ಯಾಕಾಶ ಯಾನ ನಡೆಸಲು ಉದ್ದೇಶಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥ ಡಾ.ಕೆ ರಾಧಾಕೃಷ್ಣನ್ ಅವರು ಹೇಳಿದ್ದಾರೆ. ಮೂವರು ಜನರನ್ನೊಳಗೊಂಡ ತಂಡದ ಮೂಲಕ ಬಾಹ್ಯಾಕಾಶ ಯಾನ ಕೈಗೊಳ್ಳಲು ನಿರ್ಧರಿಸಲಾಗಿದ್ದು, ಜಿ.ಎಸ್.ಎಲ್.ವಿ ಎಂ.ಕೆ.-3 ರಾಕೆಟ್ ಉಡಾವಣೆ ನಂತರ...

ಮತ್ತೊಂದು ಮಂಗಳಯಾನಕ್ಕೆ ಇಸ್ರೋ ಸಜ್ಜು

ಮಂಗಳಯಾನ ನೌಕೆಯ ಉಡ್ಡಯನದ ಮೊದಲ ಯತ್ನದಲ್ಲೇ ಯಶಸ್ವಿಯಾದ ಸಂತಸದಲ್ಲಿರುವ ಇಸ್ರೋ, ಮತ್ತೊಂದು ಮಂಗಳಯಾನಕ್ಕೆ ಸಜ್ಜಾಗುತ್ತಿದೆ. 2018ರಲ್ಲಿ ಮಂಗಳ ಕಕ್ಷೆಗೆ 2ನೇ ನೌಕೆ ಹಾರಿಸಲು ಯೋಜನೆ ರೂಪಿಸಲಗಿದೆ. ಲ್ಯಾಂಡರ್ ಆಂಡ್ ರೋವರ್ ಮೂಲಕ ಹೆಚ್ಚಿನ ಪ್ರಯೋಗ ನಡೆಸಲು ಉದ್ದೇಶಿಸಲಾಗಿದೆ ಎಂದು ಇಸ್ರೋ ನಿರ್ದೇಶಕ ಎಸ್.ಶಿವಕುಮಾರ್...

ಇಸ್ರೋ ಪ್ರಾದೇಶಿಕ ದಿಕ್ಸೂಚಿ ಉಪಗ್ರಹ ಉಡಾವಣೆ ಯಶಸ್ವಿ

'ಐ.ಆರ್‌.ಎನ್‌.ಎಸ್‌.ಎಸ್‌ -1ಸಿ' ಪ್ರಾದೇಶಿಕ ದಿಕ್ಸೂಚಿ ಉಪಗ್ರಹವನ್ನು ಇಸ್ರೋ, ಅ.16ರಂದು ಯಶಸ್ವಿ ಉಡಾವಣೆ ಮಾಡಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿ.ಎಸ್‌.ಎಲ್‌.ವಿ.ಸಿ -26 ವಾಹಕದ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಯಿತು. ಈ ಮೂಲಕ ಭಾರತ ತನ್ನ 3ನೇ ನ್ಯಾವಿಗೇಶನ್ ಸ್ಯಾಟಲೈಟ್ ನ್ನು...

ಮಂಗಳನ ಅಂಗಳದಿಂದ ಫೋಟೋ ರವಾನೆ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾವಣೆ ಮಾಡಿರುವ ಮಂಗಳಯಾನ ನೌಕೆ (ಮಾಮ್) ಮಂಗಳನ ಅಂಗಳದಿಂದ 5 ಫೋಟೋಗಳನ್ನು ರವಾನಿಸಿದೆ. ಇಸ್ರೋ ಉಡಾವಣೆ ಮಾಡಿರುವ ಮಾಮ್ ನೌಕೆ ಸೆ.24ರಂದು ಯಶಸ್ವಿಯಾಗಿ ಮಂಗಳನ ಕಕ್ಷೆ ಸೇರಿದ್ದು, ಮಂಗಳನ ಗ್ರಹದಿಂದ ಕಲರ್ ಫೋಟೊ ಗಳನ್ನು ರವಾನಿಸಿದೆ. ಈ...

ಮಂಗಳಯಾನ ಯಶಸ್ವಿ: ಅಸಾಧ್ಯವಾದದ್ದನ್ನು ಸಾಧಿಸಿದ್ದೇವೆ-ಪ್ರಧಾನಿ ಮೋದಿ

ಭಾರತದ ಮಹತ್ವಾಕಾಂಕ್ಷಿ ಮಂಗಳಯಾನ ಯಶಸ್ವಿಯಾಗಿದೆ. ಮಾಮ್ ನೌಕೆ ಯಶಸ್ವಿಯಾಗಿ ಮಂಗಳನ ಕಕ್ಷೆ ಸೇರಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಬೆಳಿಗ್ಗೆ 7.52ಕ್ಕೆ ಮಾಮ್ ನೌಕೆ ಮಂಗಳನ ಕಕ್ಷೆ ಸೇರಿತು. ಬೆಂಗಳೂರಿನ ಪೀಣ್ಯದಲ್ಲಿನ ಇಸ್ರೋ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ...

ಮೋದಿ ಪ್ರಧಾನಿಯಾದ ಬಳಿಕ ರಾಜ್ಯಕ್ಕೆ ಮೊದಲ ಭೇಟಿ

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ಸೆ.23ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಂಜೆ 5.45ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿರುವ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ,...

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಅದ್ಧೂರಿ ಸ್ವಾಗತ

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ರಾಜ್ಯಪಾಲ ವಾಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ,...

ಮಂಗಳಯಾನ ನೌಕೆ ಎಂಜಿನ್ ಪರೀಕ್ಷೆ ಯಶಸ್ವಿ

ಮಂಗಳಯಾನ ನೌಕೆಯ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದ್ದು, ಮಾರ್ಸ್ ಆರ್ಬಿಟರ್ ಮಂಗಳ ಗ್ರಹದತ್ತ ಧಾವಿಸಿದೆ. ಭಾರತೀಯ ಬಾಹ್ಯಾಕಶ ಸಂಸ್ಥೆ (ಇಸ್ರೋ) ಉಡಾವಣೆ ಮಾಡಿರುವ ಐತಿಹಾಸಿಕ ಮಂಗಳಯಾನ ನೌಕೆ ಕಕ್ಷೆ ಸೇರಲು ಕ್ಷಣಗಣೆ ಆರಂಭವಾಗಿದೆ. ಈ ನಡುವೆ ಇಸ್ರೋ ವಿಜ್ನಾನಿಗಳು ನಡೆಸಿದ ಆರ್ಬಿಟರ್ ಎಂಜಿನ್ ಫೈರಿಂಗ್...

ಸೆ.23ಕ್ಕೆ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲಬಾರಿಗೆ ರಾಜ್ಯಕ್ಕೆ ಆಗಮಿಸಲಿದ್ದು, ಮೋದಿ ಸ್ವಾಗತಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ. ಸೆ.23ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಸನ್ಮಾನಕ್ಕೆ ಬಿಜೆಪಿ ಸಿದ್ಧತೆ ನಡೆಸಿದ್ದು, ಈ ಸಂಬಂಧ ಬಿಜೆಪಿ...

2017ಕ್ಕೆ ಚಂದ್ರಯಾನ-2 ಆರಂಭಿಸಲಿರುವ ಭಾರತ

'ಚಂದ್ರಯಾನ-1'ರ ಯಶಸ್ಸಿನಿಂದಾಗಿ ಸ್ಪೂರ್ತಿಪಡೆದಿರುವ ಇಸ್ರೋ ಚಂದ್ರಯಾನ-2ಕ್ಕಾಗಿ ಉಪಗ್ರಹ ಉಡಾವಣೆಗೆ ಮಂದಾಗಿದೆ. 2017ರ ವೇಳೆಗೆ ಮಿಷನ್ ಚಂದ್ರಯಾನ-2ಕ್ಕೆ ಜಿ.ಎಸ್‍.ಎಲ್‍.ವಿ ಉಪಗ್ರಹ ಉಡಾವಣೆ ಮಾಡಲಾಗುವುದು ಎಂದು ಚಂದ್ರಯಾನ-1, ಚಂದ್ರಯಾನ-2 ಯೋಜನೆಯ ನಿರ್ದೇಶಕ ಎಂ ಅಣ್ಣಾದೊರೈ ತಿಳಿಸಿದ್ದಾರೆ. ಚಂದ್ರನಲ್ಲಿಗೆ ದೇಶದ ಉಡಾವಣೆ ಮಾಡಿದ ಮೊದಲ ಉಪಗ್ರಹ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited