ಭಾರತದಲ್ಲಿ 2012-2013 ರಲ್ಲಿ ಶೇ.70 ರಷ್ಟು ಉಗ್ರ ಚಟುವಟಿಕೆಗಳು ಹೆಚ್ಚಳವಾಗಿವೆ ಎಂದು ವರದಿಯೊಂದು ತಿಳಿಸಿದೆ.
ಇನ್ಸ್ಟಿಟ್ಯೂಟ್ ಆಫ್ ಎಕನಾಮಿಕ್ಸ್ ಎಂಡ್ ಪೀಸ್ ನೀಡಿದ ಗ್ಲೋಬಲ್ ಟೆರರಿಸಮ್ ಇಂಡೆಕ್ಸ್ 2014 ವರದಿಯಲ್ಲಿ ಈ ಆತಂಕಕಾರಿ ಅಂಶ ಹೊರಬಿದ್ದಿದೆ.
2012 ಕ್ಕಿಂತ 2013ರಲ್ಲಿ ನಕ್ಸಲರ ಅಟ್ಟಹಾಸ...
ನೆರೆ ರಾಷ್ಟ್ರಗಳೊಂದಿಗೆ ಅಂತಾರಾಷ್ಟ್ರೀಯ ಗಡಿ ಹಂಚಿಕೊಂಡಿರುವ ರಾಜ್ಯಗಳ ಮದರಸಾಗಳಲ್ಲಿ ವಿದೇಶಿಗರು ಬೋಧನೆ ಮಾಡುತ್ತಿರುವುದರ ಬಗ್ಗೆ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಪಶ್ಚಿಮ ಬಂಗಾಳದ ಬುರ್ದ್ವಾನ್ ನ ಮದರಸಾದಲ್ಲಿ ಸ್ಫೋಟ ಪ್ರಕರಣ ನಡೆದ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ....
ಅಂತರ್ಜಾಲದಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ ಜಿಹಾದಿ ಚಟುವಟಿಕೆಗಳ ಮೇಲೆ ಕಣ್ಣಿಡಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂಟರ್ ಪೋಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನ.6ರಂದು ಇಂಟರ್ ಪೋಲ್ ಜನರಲ್ ಅಸೆಂಬ್ಲಿಯ ಸಭೆಯನ್ನುದ್ದೇಶಿಸಿ ಮಾತನಾಡಿರುವ ರಾಜನಾಥ್ ಸಿಂಗ್, ಸಾಮಾಜಿಕ ಜಾಲತಾಣಗಳಲ್ಲಿ ಅನಾಮಿಕತೆಯ ಸೌಲಭ್ಯ...