ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಸಂಭವಿಸಿದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರಗಾಮಿಗಳನ್ನು ಹತ್ಯೆಯಾಗಿದ್ದಾರೆ.
ಪುಲ್ವಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರಗಾಮಿಗಳನ್ನು ಗುಂಡಿಟ್ಟು ಹತ್ಯೆಗೈದಿದೆ.
ಇದೇ ವೆಳೆ ಸೊಪೋರ್ನಲ್ಲಿ ನಿಷೇಧಿತ ಉಗ್ರಗಾಮಿ ಸಂಘಟನೆಗೆ ಸೇರಿದ ಹಿಜ್ಬುಲ್...
ಪಂಜಾಬ್ ನ ಗುರುದಾಸ್ ಪುರ್ ಜಿಲ್ಲೆಯ ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿಗೆ ಸಂಬಂಧಿಸಿದಂತೆ ಜೈಷ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖಂಡ ಮತ್ತು ಈ ದಾಳಿಯ ರೂವಾರಿ ಎನ್ನಲಾದ ಮೌಲಾನಾ ಮಸೂದ್ ಅಜರ್ ನ ಬಂಧನದ ಬಗ್ಗೆ ತಮಗೆ...
ಪಂಜಾಬ್ ನ ಗುರುದಾಸ್ ಪುರ್ ಜಿಲ್ಲೆಯ ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಜೈಷ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖಂಡ ಮತ್ತು ಈ ದಾಳಿಯ ರೂವಾರಿ ಎನ್ನಲಾದ ಮೌಲಾನಾ ಮಸೂದ್ ಅಜರ್ ನನ್ನು ಪಾಕಿಸ್ತಾನ ತನ್ನ...
ಕಾಂಗ್ರೆಸ್ ಪಕ್ಷವನ್ನು ದೇಶ ವಿರೋಧಿ ಎಂದು ಆರೋಪಿಸಿರುವ ಪಂಜಾಬ್ ನ ಉಪಮುಖ್ಯಮಂತ್ರಿ ಸುಖ್ಬೀರ್ ಸಿಂಗ್ ಬಾದಲ್, ರಾಜಕೀಯಕ್ಕಾಗಿ ಪಾಕೀಸ್ತಾನದ ಐಎಸ್ಐ ಜೊತೆ ನಂಟು ಹೊಂದಿರುವ ಉಗ್ರಗಾಮಿ ಸಂಘಟನೆಯೊಂದಿಗೆ ಮೈತ್ರಿ ಮಾಡಿಕೊೞುತ್ತಿದೆ ಎಂದು ಆರೋಪ ಮಾಡಿದ್ದಾರೆ.
80 ರ ದಶಕದಲ್ಲಿ ಪಂಜಾಬ್ ನಲ್ಲಿ ಏನಾಯಿತೆಂದು...
ಐಸಿಸ್ ಉಗ್ರಗಾಮಿ ಸಂಘಟನೆ ಸೇರಿದ್ದ ಹೈದರಾಬಾದ್ ನ ಇಂಜಿನಿಯರಿಂಗ್ ವಿದ್ಯಾರ್ಥಿ, ಸಿರಿಯಾದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಸಾವನ್ನಪ್ಪಿರುವುದಾಗಿ ಗುಪ್ತಚರ ಮೂಲಗಳು ಮಾಹಿತಿ ತಿಳಿಸಿವೆ.
ಸಾವನ್ನಪ್ಪಿರುವ ವಿದ್ಯಾರ್ಥಿ 25ವರ್ಷದ ಹನೀಫ್ ವಾಸೀಂ ಎಂದು ತಿಳಿದುಬಂದಿದೆ. 2014ರ ನವೆಂಬರ್ ನಲ್ಲಿ ಇಂಜಿನಿಯರಿಂಗ್ ಕಲಿಯಲು ಲಂಡನ್ ಗೆ ತೆರಳಿದ್ದ....
ಸಿರಿಯಾ, ಇರಾಕ್ ಗಳಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಐಸಿಸ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಅಬು ಬಕರ್ ಅಲ್ ಬಗ್ದಾದಿ ಸಾವನ್ನಪ್ಪಿರುವುದಾಗಿ ರೇಡಿಯೋ ಇರಾನ್ ವರದಿ ಮಾಡಿದೆ.
ಅಬು ಬಕರ್ ಅಲ್ ಬಗ್ದಾದಿ ಸಾವನ್ನಪ್ಪಿರುವುದಾಗಿ ರೇಡಿಯೋ ಇರಾನ್ ವರದಿ ಮಾಡಿರುವುದಾಗಿ ಆಲ್ ಇಂಡಿಯಾ ರೇಡಿಯೋ(ಎಐಆರ್) ಟ್ವೀಟ್...
ನಿಷೇಧಿತ ಉಗ್ರಗಾಮಿ ಸಂಘಟನೆಗಳೊಂದಿಗೆ ನಂಟನ್ನು ಹೊಂದಿರುವ ಸುಮಾರು 7,000 ಮಂದಿ ಶಂಕಿತ ಉಗ್ರರನ್ನು ಬಂಧಿಸುವಂತೆ ಪಾಕಿಸ್ಥಾನ ಸರ್ಕಾರ ದೇಶದ ಎಲ್ಲಾ ನಾಲ್ಕು ಪ್ರಾಂತ್ಯಗಳ ಸರ್ಕಾರಗಳಿಗೆ ಆದೇಶ ನೀಡಿದೆ.
ಸರಕಾರದ ಅಂಕಿ-ಅಂಶಗಳ ಪ್ರಕಾರ 6,777 ಶಂಕಿತ ಉಗ್ರರು ದೇಶಾದ್ಯಂತ ಕಾರ್ಯಾಚರಿಸುತ್ತಿದ್ದು ಇವರಲ್ಲಿ ಹೆಚ್ಚಿನ ಸಂಖ್ಯೆಯ...
ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಉಗ್ರರು, 4 ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ವಾಹನ ತಪಾಸಣೆ ಮಾಡುತ್ತಿದ್ದ ಸೈನಿಕರನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ.
ತೀವ್ರವಾಗಿ ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಇಬ್ಬರು ಮೃತ ಪಟ್ಟರು"...
ಭಾರತದಲ್ಲಿ ಧರ್ಮಯುದ್ಧ (ಜಿಹಾದ್) ಸಾರಲು ಶಾಖೆ ತೆರೆಯುವುದಾಗಿ ಅಲ್ ಖೈದಾ ಉಗ್ರ ಸಂಘಟನೆ ಘೋಷಿಸಿದ್ದ ಬೆನ್ನಲ್ಲೇ ಅದರಿಂದ ಬೃಹತ್ ಅಪಾಯವೇನೂ ಇಲ್ಲ ಎಂದು ಅಮೆರಿಕ ಭಾರತಕ್ಕೆ ಧೈರ್ಯತುಂಬಿದೆ.
ಭಾರತದಲ್ಲಿ ತನ್ನ ಶಾಖೆ ತೆರೆಯುವುದಾಗಿ ಹೇಳಿದಾಕ್ಷಣ ಅದು ಹೊಸ ಸಾಮರ್ಥ್ಯವನ್ನು ಗಳಿಸಿಕೊಳ್ಳುತ್ತಿದೆ ಎಂಬ...