ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿರುವುದರ ಹಿಂದೆ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವಿದೆ ಎಂದು ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಉಗ್ರಪ್ಪ ಆರೋಪಿಸಿದ್ದಾರೆ.
ಡಿ.31ರಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉಗ್ರಪ್ಪ, ಬಿಜೆಪಿ ರಾಷ್ಟ್ರಧ್ಯಕ್ಷರು ರಾಜ್ಯಕ್ಕೆ ಆಗಮಿಸುತ್ತಿರುವುದು ಪಕ್ಷ ಸಂಘಟನೆ ದೃಷ್ಟಿಯಿಂದಲೋ ಅಥವಾ...