Untitled Document
Sign Up | Login    
Dynamic website and Portals
  

Related News

ದಾವಣಗೆರೆಯಲ್ಲಿ ಪ್ರಧಾನಿ ಮೋದಿ ವಿಕಾಸಪರ್ವ ಸಮಾವೇಶ: ಸಿದ್ಧತಾ ಪರಿಶೀಲನೆ

ಕೇಂದ್ರ ಎನ್.ಡಿ.ಎ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ವಿಕಾಸಪರ್ವ ಕಾರ್ಯಕ್ರಮಕ್ಕೆ ನಗರ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಮೇ 29ರಂದು ದಾವಣಗೆರೆಯ ಹೈಸ್ಕೂಲ್‌ ಮೈದಾನದಲ್ಲಿ ವಿಕಾಸಪರ್ವ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅಗಮಿಸುತ್ತಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸಲಿದ್ದಾರೆ....

ಮೇ 29ರಂದು ಪ್ರಧಾನಿ ಮೋದಿ ದಾವಣಗೆರೆಗೆ ಆಗಮನ

ಕೇಂದ್ರ ಎನ್‌.ಡಿ.ಎ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 29ರಂದು ಪ್ರಧಾನಿ ನರೇಂದ್ರ ಮೋದಿ ದಾವಣಗೆರೆಗೆ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಖಾತೆ ರಾಜ್ಯ ಸಚಿವ ಜಿ.ಎಂ.ಸಿದ್ದೇಶ್ವರ್‌ ಈ ಮಾಹಿತಿ...

ದೇಶದ ಅಭಿವೃದ್ಧಿಗೆ ಸಹಕರಿಸುತ್ತಿರುವ ಕಾರ್ಮಿಕರಿಗೆ ದೇಶದ ನಂಬರ್ ಒನ್ ಕಾರ್ಮಿಕನ ಶುಭಾಷಯಗಳುಃ ಪ್ರಧಾನಿ ಮೋದಿ

ಉತ್ತರ ಪ್ರದೇಶದ ಬಲಿಯಾದಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಪ್ರಧಾನಿ ನರೇಂದ ಮೋದಿ ಚಾಲನೆ ನೀಡಿದರು. ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಕಾರ್ಮಿಕ ದಿನವಾದ ಇಂದು ಕಠಿಣ ಪರಿಶ್ರಮದಿಂದ ದೇಶದ ಅಭಿವೃದ್ಧಿಗೆ ಸಹಕರಿಸುತ್ತಿರುವ...

5 ಕೋಟಿ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ

ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ 5 ಕೋಟಿ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ದೇಶದಲ್ಲಿ 1.13 ಕೋಟಿ ಗ್ರಾಹಕರು ಅಡುಗೆ ಅನಿಲ ಸಬ್ಸಿಡಿ ತ್ಯಜಿಸಿದ್ದರಿದ್ದಾರೆ. ಇದರಿಂದ ಉಳಿತಾಯವಾಗಿರುವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited