ಉತ್ತರಖಂಡದಲ್ಲಿ ಚಾರ್ ಧಾಮ್ ಯಾತ್ರೆಯ ಮಾರ್ಗ ಮತ್ತು ಇನ್ನು ಹಲವು ಪ್ರದೇಶಗಳಲ್ಲಿ ಮುಂದಿನ ಒಂದೆರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಉತ್ತರಖಂಡ ಸರ್ಕಾರ ಮುನ್ನೆಚ್ಚರಿಕೆ ನೀಡಿದೆ.
ಪ್ರಾಣಹಾನಿ, ಆಸ್ತಿಹಾನಿ ತಡೆಗಟ್ಟಲು, ಯಾತ್ರಾರ್ಥಿಗಳ ರಕ್ಷಣೆಗೆ ಅಧಿಕಾರಿಗಳು ಜಾಗೂರುಕರಾಗಿರಬೇಕೆಂದು ಸರ್ಕಾರ ಸೂಚನೆ ನೀಡಿದೆ ಎಂದು...