ಹಸಿರು ಮನೆ ಅನಿಲ ಉತ್ಪಾದನೆ ಕಡಿಮೆ ಮಾಡಲು ಹಲವು ನಿಯಮಗಳನ್ನು ಒಳಗೊಂಡಿರುವ ಐತಿಹಾಸಿಕ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಭಾರತ, ಅಮೆರಿಕ, ಚೀನಾ ಸೇರಿದಂತೆ ಒಟ್ಟು 175 ರಾಷ್ಟ್ರಗಳು ಸಹಿ ಹಾಕಿವೆ.
ಈ ಮೂಲಕ ಜಾಗತಿಕ ತಾಪಮಾನವನ್ನು ತಗ್ಗಿಸಲು ಕೈಗೊಳ್ಳಬೇಕಾದ ಕ್ರಮಗಳ ತುರ್ತು ಅಗತ್ಯವನ್ನು...
ರಾಜ್ಯಾದ್ಯಂತ ಈ ವರ್ಷ ಮಳೆ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಕನಿಷ್ಠ ಎರಡು ತಾಸು, ಬೇರೆಡೆ ಗರಿಷ್ಠ ಎಂಟು ತಾಸು ವಿದ್ಯುತ್ ಕಡಿತವಾಗಲಿದೆ. ಯಾವ ಭಾಗದಲ್ಲಿ ಎಷ್ಟು...
'ಸೌರಶಕ್ತಿ' ಹಾಗೂ ನವೀಕೃತ ಇಂಧನ ಉತ್ಪಾದನೆಗೆ ಆದ್ಯತೆ ನೀಡುವುದರಲ್ಲಿ ರಾಜ್ಯ ಸರ್ಕಾರ ದೇಶಕ್ಕೇ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಏ.23ರಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಹಸಿರು ಶೃಂಗಸಭೆ-2015 ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಬಂಡವಾಳ ಹೂಡಿಕೆದಾರರಿಗೆ...
ರಾಜ್ಯ ಸರ್ಕಾರದ ಸಹಯೋಗದೊಂದಿಗೆ 1.3 ಮಿ.ಟನ್ ಯೂರಿಯಾ ಉತ್ಪಾದಿಸುವ ಕಾರ್ಖಾನೆಯನ್ನು ಕರ್ನಾಟಕದಲ್ಲಿ ಪ್ರಾರಂಭಿಸಲಾಗುವುದೆಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ತಿಳಿಸಿದ್ದಾರೆ.
ಲಾಲ್ಬಾಗ್ನಲ್ಲಿ ಏರ್ಪಡಿಸಿದ್ದ ಹಾರ್ಟಿ ಸಂಗಮ 2015 ಅಂತಾರಾಜ್ಯ ತೋಟಗಾರಿಕಾ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೂರದ ಊರುಗಳಿಂದ...
ಉತ್ತರ ಪ್ರದೇಶದ ಅಲಹಾಬಾದ್ನಲ್ಲಿರುವ 'ಗಂಗಾ ನದಿ ಗ್ಯಾಲರಿ' ಮತ್ತು ಅಸ್ಸಾಂನ 'ಬ್ರಹ್ಮಪುತ್ರಾ ನದಿ ಗ್ಯಾಲರಿ' ಮಾದರಿಯಲ್ಲಿ ಮೈಸೂರು ವಿವಿ ಆವರಣದಲ್ಲಿ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ 'ಕಾವೇರಿ ನದಿ ಗ್ಯಾಲರಿ' ನಿರ್ಮಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಈ...
ಕಾರು ಕಂಪನಿಗಳ ದಿಗ್ಗಜ ಕೊರಿಯಾ ಮೂಲದ ಹ್ಯುಂಡೈ ಕಂಪನಿಯ ತನ್ನ ಪ್ರಸಿದ್ಧ ಕಾರುಗಳಲ್ಲಿ ಒಂದಾದ ಸ್ಯಾಂಟ್ರೊ ಕಾರಿನ ಉತ್ಪಾದನೆಯನ್ನು ಶೀಘ್ರವೇ ಸ್ಥಗಿತಗೊಳಿಸಲಿದೆ.
ಕಂಪನಿಯ ಅತಿ ಹೆಚ್ಚು ಯಶಸ್ವಿ ಕಾರು ಎನಿಸಿದ್ದ ಸ್ಯಾಂಟ್ರೋ ನವೆಂಬರ್ ತಿಂಗಳ ಕೊನೆಯಲ್ಲಿ ತೆರೆ ಮರೆಗೆ ಸರಿಯಲಿರುವುದು ಖಚಿತವಾಗಿದೆ....
ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸೌರ ಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಚಾಲನೆ ನೀಡಲಾಗಿದ್ದು, 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮನೆಗಳ ಛಾವಣಿ ಮೇಲೆ ಸೌರಶಕ್ತಿ ವಿದ್ಯುತ್ ಉತ್ಪಾದಕ ಘಟಕಗಳಿಗೆ...