Untitled Document
Sign Up | Login    
Dynamic website and Portals
  

Related News

ಭಾರತಕ್ಕೆ ಎಂದೂ ನೆಲದ ಹಸಿವು ಇಲ್ಲ: ಪ್ರಧಾನಿ ಮೋದಿ

ಭಾರತ ತಾನಾಗಿ ಯಾವುದೇ ದೇಶದ ಮೇಲೆ ದಾಳಿ ಮಾಡುವುದಿಲ್ಲ. ಆದರೆ ಇದರ ಪ್ರಯೋಜನ ಪಡೆದುಕೊಂಡು ನಮ್ಮ ಭೂಮಿ ವಶಪಡಿಸಿಕೊಳ್ಳಲು ಬೇರೆ ದೇಶ ಪ್ರಯತ್ನ ಮಾಡಿದರೆ ಭಾರತ ಸುಮ್ಮನೆ ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಪ್ರವಾಸಿ ಭಾರತೀಯ ಕೇಂದ್ರವನ್ನು ಉದ್ಘಾಟನೆ...

ಕಾನೂನಿನ ಅನುಷ್ಠಾನ ಪರಿಣಾಮಕಾರಿಯಾಗಿರಲಿ: ಸಿಎಂಸಿದ್ದರಾಮಯ್ಯ

ಕಾನೂನು ಜಾರಿಗೆ ತರುವುದಕ್ಕಿಂತ ಮುಖ್ಯವಾಗಿ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಕಂದಾಯ ಭವನದಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮದಡಿಯಲ್ಲಿ ನೂತನವಾಗಿ ಸ್ಥಾಪಿಸಿರುವ ವಿಶೇಷ ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ...

ಉಗ್ರರ ದಾಳಿ ಹತ್ತಿಕ್ಕಲು ಭಾರತ ಸಹಕರಿಸುತ್ತದೆ: ಪ್ರಧಾನಿ ಮೋದಿ

ಭಯೋತ್ಪಾದಕ ದಾಳಿಗಳನ್ನು ಹತ್ತಿಕ್ಕಲು ಭಾರತ ಸಹಕರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾ ಪ್ರಧಾನಿ ಶೇಖ್ ಹಸಿನಾ ಅವರಿಗೆ ಭರವಸೆ ನೀಡಿದ್ದಾರೆ. ಗಡಿಯಲ್ಲಿನ ಚೆಕ್ ಪೋಸ್ಟ್ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಉಭಯ ಮುಂಖಂಡರು ವಿಡಿಯೋ ಕಾನ್ಪರೆನ್ಸ್ ಮೂಲಕ ಪಾಲ್ಗೊಂಡರು. ನಮ್ಮ ನಡುವಿನ ಒಪ್ಪಂದ...

ಜಗತ್ತಿನ ಅತಿದೊಡ್ಡ ಚರಕ ಉದ್ಘಾಟನೆ ಮಾಡಿದ ಅಮಿತ್ ಶಾ

ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗೇಟ್-3 ರಲ್ಲಿ ಪ್ರತಿಷ್ಠಾಪಿಸಿದ್ದ ಜಗತ್ತಿನ ಅತಿದೊಡ್ಡ ಚರಕವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉದ್ಘಾಟಿಸಿದರು. ಸಮಾರಂಭದಲ್ಲಿ ಮಾತನಾಡಿದ ಅಮಿತ್ ಶಾ, ಚರಕ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಜನರಿಗೆ ಸ್ವಾವಲಂಬನೆ ದೊರಕಿಸಿದ ವಸ್ತುವಾಗಿದೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ...

ಜಾಫ್ನಾದ ಕ್ರೀಡಾಂಗಣ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ, ಮೈತ್ರಿಪಾಲ ಸಿರಿಸೇನಾ

ಶ್ರೀಲಂಕಾದ ಉತ್ತರ ಪ್ರಾಂತ್ಯದ ಜಾಫ್ನಾದಲ್ಲಿ ಭಾರತದಿಂದ ನವೀಕರಿಸಲ್ಪಟ್ಟ ದುರೈಯಪ್ಪ ಕ್ರೀಡಾಂಗಣವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಜಂಟಿಯಾಗಿ ಲೋಕಾರ್ಪಣೆ ಮಾಡಿದರು. ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ದುರೈಯಪ್ಪ ಕ್ರೀಡಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ, ದೆಹಲಿಯಿಂದ...

ಭಾರತ-ಆಪ್ಘಾನ್ ಮೈತ್ರಿಯ ಸಲ್ಮಾ ಅಣೆಕಟ್ಟು ಉದ್ಘಾಟಿಸಿದ ಪ್ರಧಾನಿ ಮೋದಿ

ಭಾರತ-ಆಪ್ಘಾನಿಸ್ತಾನದ ಸ್ನೇಹದ ಪ್ರತೀಕವಾಗಿ ಆಫ್ಘಾನಿಸ್ತಾನದಲ್ಲಿ ಭಾರತ ನಿರ್ಮಾಣ ಮಾಡಿರುವ ಸಲ್ಮಾ ಅಣೆಕಟ್ಟನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಉದ್ಘಾಟಿಸಿದ್ದಾರೆ. ಪಂಚರಾಷ್ಟ್ರ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆಫ್ಘಾನಿಸ್ಥಾನಕ್ಕೆ ಭೇಟಿ ನೀಡಿದ್ದು, ಸಲ್ಮಾ ಡ್ಯಾಮ್‌...

ನಮ್ಮ ಮೆಟ್ರೋ: ಪೂರ್ವ-ಪಶ್ಚಿಮ ಕಾರಿಡಾರ್‌ ನ ಮೊದಲ ಸುರಂಗ ಮಾರ್ಗ ಚಾಲನೆಗೆ ಕ್ಷಣಗಣನೆ

ನಮ್ಮ ಮೆಟ್ರೋ ಒಂದನೇ ಹಂತದ ಪೂರ್ವ-ಪಶ್ಚಿಮ ಕಾರಿಡಾರ್‌ ನ ಮೊದಲ ಸುರಂಗ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುರಂಗ ಮಾರ್ಗಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಒಟ್ಟು 18.1 ಕಿ.ಮೀ. ಮಾರ್ಗ ಲೋಕಾರ್ಪಣೆ ಬಳಿಕ ಶನಿವಾರದಿಂದ ಸಂಪೂರ್ಣವಾಗಿ ಸಾರ್ವಜನಿಕ ಸಂಚಾರಕ್ಕೆ ಲಭ್ಯವಾಗಲಿದೆ. ಮೂರನೇ...

ವೈಷ್ಣೋದೇವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾದಲ್ಲಿ ನಿರ್ಮಿಸಿರುವ ಶ್ರೀ ಮಾತಾ ವೈಷ್ಣೋದೇವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ವೈಷ್ಣೋದೇವಿ ದೇವಾಲಯವು ಸುಮಾರು 300 ಕೋಟಿ ರೂ. ವೆಚ್ಚದಲ್ಲಿ 230 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿದೆ. ಉದ್ಘಾಟನಾ ಸಮಾರಂಭದಲ್ಲಿ ಜಮ್ಮು-ಕಾಶ್ಮೀರದ...

ಸ್ನೇಹ ಶಾಲೆಗೆ ಇನ್ಫೋಸಿಸ್‌ನಿಂದ ಕಂಪ್ಯೂಟರ್ ಕೊಡುಗೆ

ಆಧುನಿಕ ಶಿಕ್ಷಣದಲ್ಲಿ ಕಂಪ್ಯೂಟರ್ ಕಲಿಕೆಗೆ ಬಹಳ ಮಹತ್ವವಿದೆ. ಆದ್ದರಿಂದ ಇನ್ಫೋಸಿಸ್‌ ಸಂಸ್ಥೆಯು ಶಾಲೆಗಳಿಗೆ ಕಂಪ್ಯೂಟರ್‌ಗಳ ಕೊಡುಗೆ ನೀಡುತ್ತಿದೆ. ನಾವು ಕಂಪ್ಯೂಟರನ್ನು ಸದುದ್ದೇಶಕ್ಕೂ ಬಳಸಬಹುದು ಅಥವಾ ದುರುಪಯೋಗಿಸಲೂ ಸಾಧ್ಯ. ಆದರೆ ಅದರ ಸದ್ಬಳಕೆ ಮಾಡುವ ಜಾಣ್ಮೆ ನಮ್ಮಲ್ಲಿರಬೇಕು ಎಂಬುದಾಗಿ ಸಂಸ್ಥೆಯ ಸೀನಿಯರ್ ಪ್ರೊಜೆಕ್ಟ್...

ಸೋಮವಾರ ಮೆಟ್ರೋ ರೀಚ್‌-2 ಉದ್ಘಾಟನೆ

ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್‌-2ರಲ್ಲಿ ನಮ್ಮ ಮೆಟ್ರೋ ಸಂಚಾರ ಸೋಮವಾರ ಸಂಜೆ ಆರಂಭವಾಗಲಿದೆ. 6.80 ಕಿ.ಮೀ. ಉದ್ದದ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಸಂಜೆ 4 ಗಂಟೆಗೆ ಮಾಗಡಿ ರಸ್ತೆ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ...

ದಂತೇವಾಡಾಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸ್‌ ಗಢದ ನಕ್ಸಲ್‌ಪೀಡಿತ ದಂತೇವಾಡಾ ಜಿಲ್ಲೆಗೆ ಶನಿವಾರ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಈ ಭಾಗದಲ್ಲಿ ಕೈಗೊಳ್ಳಲಾಗಿರುವ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಪರಿಶೀಲನೆ ನಡೆಸಲಿದ್ದಾರೆ. ಇದೇ ವೇಳೆ ಅವರು ಅಲ್ಟ್ರಾ ಮೆಗಾ...

ಹಿಂಸಾಚಾರ ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ಮೋದಿ

ಹಿಂಸಾಚಾರ ಯಾವುದೇ ಸಮಸ್ಯೆಗಳಿಗೂ ಪರಿಹಾರವಲ್ಲ. ನಕ್ಸಲರು ಮಕ್ಕಳಿಗೆ ಬಂದೂಕು ಕೊಡುತ್ತಿದ್ದರು, ಆದರೆ ಸರ್ಕಾರ ಅವರ ಕೈಗಳಿಗೆ ಪೆನ್ ನೀಡಿದೆ. ಆ ನಿಟ್ಟಿನಲ್ಲಿ ಛತ್ತೀಸ್ ಗಢದಲ್ಲೂ ನಕ್ಸಲ್ ಸಮಸ್ಯೆ ಕಡಿಮೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸವ್ಯಕ್ತಪಡಿಸಿದ್ದಾರೆ. ಛತ್ತೀಸ್ ಗಢದ ನಕ್ಸಲ್ ಪೀಡಿತ...

ಮಾತೃಭಾಷೆಯಲ್ಲಿ ಶಿಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಒಲವು: ವೆಂಕಯ್ಯ ನಾಯ್ಡು

ಮಾತೃಭಾಷೆಯಲ್ಲಿ ಶಿಕ್ಷಣ ಮಾಧ್ಯಮ ದೊರೆಯುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಮಾತೃಭಾಷೆ ಶಿಕ್ಷಣ ಮಾಧ್ಯಮಕ್ಕೆ ಆದ್ಯತೆ ನೀಡುವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ನಗರಾಭಿವೃದ್ಧಿ ಸಚಿವ...

ಜರ್ಮನಿಗರೇ ಭಾರತದಲ್ಲಿ ಹೂಡಿಕೆ ಮಾಡಿ:ಪ್ರಧಾನಿ ಮೋದಿ ಆಹ್ವಾನ

ಜರ್ಮನಿಗರೇ ಭಾರತದಲ್ಲಿ ಹೂಡಿಕೆ ಮಾಡಿ. ಹೂಡಿಕೆ ಮಾಡಲು ಪ್ರಸಕ್ತ ವಾತಾವರಣವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಜರ್ಮನ್ ಉದ್ದಿಮೆದಾರರಿಗೆ ಆಹ್ವಾನ ನೀಡಿದ್ದಾರೆ. ಹ್ಯಾನೋವರ್ ನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ, ಇಂಡೋ-ಜರ್ಮನ್ ವ್ಯಾಪಾರಿ ಮೇಳದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಈ ವೇಳೆ ಇಂಡಿಯಾ...

ಸಣ್ಣ, ಅತಿ ಸಣ್ಣ ಉದ್ಯಮಗಳಿಗೆ ಮೀಸಲಾದ ಮುದ್ರಾ ಬ್ಯಾಂಕ್ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಸಣ್ಣ, ಅತಿ ಸಣ್ಣ ಉದ್ಯಮಗಳಿಗೆ 10 ಲಕ್ಷ ರೂಗಳ ವರೆಗೆ ಸಾಲ ನೀಡಲೆಂದೇ ಸ್ಥಾಪಿತವಾಗಿರುವ ಮುದ್ರಾ ಬ್ಯಾಂಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಕವಾಗಿ ಕಾರ್ಯನಿರ್ವಹಿಸಲಿರುವ ಮುದ್ರಾ ಬ್ಯಾಂಕ್, ರೂ. 20 ಸಾವಿರ ಕೋಟಿ...

ಶರದ್ ಪವಾರ್ ರಿಂದ ಸಾಕಷ್ಟು ಕಲಿಯುವುದಿದೆ: ಪ್ರಧಾನಿ ಮೋದಿ

ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಂದ ನಾನು ಸಾಕಷ್ಟು ಕಲಿಯುವುದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶರದ್ ಪವಾರ್ ಕ್ಷೇತ್ರವಾದ ಮಹಾರಾಷ್ಟ್ರದ ಬಾರಾಮತಿಯಲ್ಲಿ ಕೃಷಿ ವಿಜ್ನಾನ ಕೇಂದ್ರ ಉದ್ಘಾಟಿಸಿದ ಅವರು, ಕೃಷಿ ವಿಷಯದಲ್ಲಿ ಅವರಿಗೆ ಅಪಾರ ಅನುಭವವಿದೆ ಎಂದರು. ಪವಾರ್...

ಮೋದಿ ಮಂದಿರದ ಉದ್ಘಾಟನೆ ರದ್ದು

ಅಭಿಮಾನಿಗಳು ತಮ್ಮ ಮಂದಿರ ನಿರ್ಮಿಸಿದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ ನಂತರ 'ಮೋದಿ ಮಂದಿರ'ದ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಗುಜರಾತ್‌ನ ರಾಜ್‌ ಕೋಟ್ ಸಮೀಪದ ಕೊಟಾರಿಯಾ ಗ್ರಾಮದಲ್ಲಿ ತಮ್ಮ ಅಭಿಮಾನಿಗಳು ಮಂದಿರ ನಿರ್ಮಿಸಿದ್ದಾರೆ ಎಂಬ ಸುದ್ದಿಯ ಬಗ್ಗೆ...

81ನೇ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೂರು ದಿನಗಳ ಕಾಲ ನಡೆಯಲಿರುವ ಸಾಹಿತ್ಯ ಸರಸ್ವತಿಯ ಆರಾಧನೆಗೆ ಗೊಮ್ಮಟಗಿರಿ ಶ್ರವಣಬೆಳಗೊಳ ಸಜ್ಜುಗೊಂಡಿದೆ. 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟನೆ ಮಾಡಿದರು. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಧಾನ ವೇದಿಕೆಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ...

ಶಿಕ್ಷಣದ ವ್ಯಾಪಾರೀಕರಣಕ್ಕೆ ತಡೆ ಹಾಕಬೇಕು: ಸಿದ್ದರಾಮಯ್ಯ

ಶಿಕ್ಷಣದ ವ್ಯಾಪಾರಿಕರಣಕ್ಕೆ ತಡೆ ಹಾಕಬೇಕು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಶ್ರವಣಬೆಳಗೊಳದಲ್ಲಿ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಿಕ್ಷಣದ ವ್ಯಾಪಾರೀಕರಣದಿಂದಾಗಿ ಪ್ರಾದೇಶಿಕ ಭಾಷೆಗಳು ಅವಸಾನದ...

ವಿಜ್ಞಾನ, ತಂತ್ರಜ್ಞಾನ ಬಡಜನತೆಗೂ ತಲುಪಬೇಕು: ಪ್ರಧಾನಿ ಮೋದಿ

ಸಂಶೋಧನೆ ಮಾಡುವುದು ಎಷ್ಟು ಮುಖ್ಯವೋ ಅದನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವುದೂ ಅಷ್ಟೇ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂಬೈನಲ್ಲಿ ದಿ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ, ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ರೀತಿಯ ವಿಶ್ಲೇಷಣೆಗಳು...

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರಂಭ

ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ತಿಕ ಮಾಸದ ಲಕ್ಷದೀಪೋತ್ಸವ ನ.18ರಿಂದ ಪ್ರಾರಂಭವಾಗಿದೆ. ಶ್ರೀ ಮಂಜುನಾಥ ಸ್ವಾಮಿಗೆ ಹೊಸಕಟ್ಟೆ ಉತ್ಸವ ನಡೆಯಿತು. ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಜಿಲ್ಲಾಧಿ ಕಾರಿ ಎ.ಬಿ.ಇಬ್ರಾಹಿಂ ಉದ್ಘಾಟಿಸುವರು. ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ಸಂಜೆ ಧರ್ಮಸ್ಥಳದ...

ರೇಸ್ಕೋರ್ಸ್ ರಸ್ತೆಯಲ್ಲಿ ಕಾರ್ಪೊರೇಷನ್ ಬ್ಯಾಂಕ್ ನ ಇ-ಲಾಬಿ, ಶಾಖೆ ಉದ್ಘಾಟನೆ

ದೇಶದ ಮೂಂಚೂಣಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕಾರ್ಪೊರೇಷನ್ ಬ್ಯಾಂಕ್ ತನ್ನ ಗ್ರಾಹಕರಿಗೆ ಉತ್ತಮ ಸೇವೆ ಮತ್ತು ವಿಶಿಷ್ಠ ಯೋಜನೆಗಳನ್ನು ನೀಡುವುದರೊಂದಿಗೆ, ವಿವಿಧ ಸಮಾಜ ಸೇವಾ ಕಾರ್ಯಗಳಲ್ಲೂ ಸಕ್ರೀಯವಾಗಿ ತೊಡಗಿಕೊಂಡಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಅಧ್ಯಕ್ಷ ಎಸ್.ಆರ್. ಬನ್ಸಾಲ್...

ಕೀನ್ಯಾ ರಾಜಧಾನಿಯಲ್ಲಿ ಬಿಜೆಪಿ ಕಚೇರಿ ಉದ್ಘಾಟನೆಗೆ ಸಿದ್ಧತೆ

'ಆಫ್ರಿಕಾ' ಖಂಡದ ದೇಶಗಳಲ್ಲಿ ಬಿಜೆಪಿ ತನ್ನ ಕಚೇರಿಯನ್ನು ಆರಂಭಿಸುತ್ತಿದೆ. ಕೇಂದ್ರದಲ್ಲಿ ಆಡಳಿತಕ್ಕೆ ಬಂದ ನಂತರ ಬಿಜೆಪಿ ಪಕ್ಷ ಆಫ್ರಿಕಾ ಖಂಡದಲ್ಲಿರುವ ದೇಶದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಲು ಕಚೇರಿಗಳನ್ನು ಆರಭಿಸಲು ಮುಂದಾಗಿದೆ. ಮುಂದಿನ 15ದಿನಗಳಲ್ಲಿ ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಪಕ್ಷದ ಕಚೇರಿ ಆರಂಭಗೊಳ್ಳಲಿದೆ. ಈಗಾಗಲೇ...

ಪಾರ್ಕ್ ಉದ್ಘಾಟನೆ ವಿಚಾರದಲ್ಲಿ ಉಭಯ ಪಕ್ಷಗಳ ಕಾದಾಟ: ನಿಷೇಧಾಜ್ನೆ ಜಾರಿ

ಹೈಟೆಕ್ ಉದ್ಯಾನವನ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಪರೇಟರ್ ಹಾಗೂ ಕಾಂಗ್ರೆಸ್ ಶಾಸಕರ ಬೆಂಬಲಿಗರ ನಡುವೆ ವಾಗ್ವಾದಕ್ಕೆ ಕಾರಣವಾಗಿ ಪಾರ್ಕ್ ಸುತ್ತ ನಿಷೇಧಾಜ್ನೆ ಜಾರಿಗೊಳಿಸಿರುವ ಘಟನೆ ಬೆಂಗಳೂರಿನ ನಾಗರಬಾವಿಯಲ್ಲಿ ನಡೆದಿದೆ. ನಾಗರಬಾವಿಯಲ್ಲಿನ ಚಂದ್ರಗಿರಿ ಪಾರ್ಕ್ ಉದ್ಘಾಟನಾ ಸಮಾರಂಭವನ್ನು ಆ.31ರಂದು ಕಾರ್ಪರೇಟರ್ ಉಮೇಶ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited