ಭಾರತ ಅವಕಾಶಗಳ ನಾಡು ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ಉದ್ಯಮಿಗಳಿಗೆ ಆಹ್ವಾನ ನೀಡಿದ್ದಾರೆ.
ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ತೈಲ ರಾಷ್ಟ್ರ ಖತಾರ್ ಗೆ ಭೇಟಿ ನೀಡಿದ್ದು, ಅಲ್ಲಿನ ವಾಣಿಜ್ಯೋದ್ಯಮಿಗಳ ಜೊತೆಗೆ ಸಭೆ ನಡೆಸಿದರು. ಭಾರತದಲ್ಲಿ...
ಭಾರತೀಯ ಉದ್ಯಮಿಗಳು ಮತ್ತು ಸಂಶೋಧಕರು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಭಾರತ ಮೂಲದ ಮೈಕ್ರೋಸಾಫ್ಟ್ ಸಿಇಒ ಸತ್ಯಾ ನಡೆಲ್ಲಾ ಅಭಿಪ್ರಾಯಪಟ್ಟಿದ್ದಾರೆ.
ದೆಹಲಿಯಲ್ಲಿ ಮೈಕ್ರೋಸಾಫ್ಟ್ ಡೆವಲಪರ್ ಸಭೆಯಲ್ಲಿ ಮಾತನಾಡಿ, ಭಾರತದ ಮೇಲೆ ಮೈಕ್ರೋಸಾಫ್ಟ್ ಗಮನ ಹರಿಸುತ್ತಿದ್ದು, ಭಾರತೀಯರ ಸಬಲೀಕರಣಕ್ಕೆ ಹೆಚ್ಚು ಒತ್ತು...
ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯ ಜಹಾಂಗಿರ್ ಪುರದಲ್ಲಿ ಬಹಿರಂಗ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷ ಹಾಗೂ ನರೇಂದ್ರ ಮೋದಿ...