ಒಟ್ಟು 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ಜತೆಗೆ ಸುಮಾರು 15 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ನೂತನ ಕೈಗಾರಿಕಾ ನೀತಿ ಬಿಡುಗಡೆಗೊಳಿಸಿದ್ದಾರೆ.
ಮುಂದಿನ ಐದು ವರ್ಷಗಳ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಈ ನೂತನ ನೀತಿಯು...
ರಾಜ್ಯದಲ್ಲಿರುವ ಖಾಸಗಿ ಸಂಸ್ಥೆಗಳು, ಐಟಿಬಿಟಿ ಸೇರಿದಂತೆ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ನೀಡಿರುವ ಉದ್ಯೋಗ ಪ್ರಮಾಣದ ಬಗ್ಗೆ ಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಐಟಿಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಡಿಮೆಯಾಗುತ್ತಿರುವ ವಿಚಾರವನ್ನೂ ಗಂಭೀರವಾಗಿ ಪರಿಗಣಿಸಲಾಗಿದ್ದು, ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅಲ್ಲದೇ ಅದರ ಬಗ್ಗೆಯೂ...