ಕಾಲೇಜು ಉಪನ್ಯಾಸಕರು ಮತ್ತು ಪ್ರಾಧ್ಯಾಪಕರಿಗೆ ಕೇಂದ್ರ ಸರ್ಕಾರ ಈ ಬಾರಿ ದಿಪಾವಳಿಗೆ ಭರ್ಜರಿ ಕೊಡುಗೆ ನೀಡಿದೆ. ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿರುವ ವಿವಿಗಳಲ್ಲಿನ ಸುಮಾರು 7.5 ಲಕ್ಷ ಉಪನ್ಯಾಸಕರಿಗೆ ಶೇ. 22ರಿಂದ 28ರಷ್ಟು ವೇತನ ಹೆಚ್ಚಿಸುವ ಪ್ರಸ್ತಾವದ ಬಗ್ಗೆ ಕೇಂದ್ರ ಸಂಪುಟ ಒಪ್ಪಿಗೆ...
ಈಗಾಗಲೇ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಿದ್ದು, ಜೂ.19ರೊಳಗೆ ಫಲಿತಾಂಶ ಹೊರಬೀಳಲಿದೆ ಎಂದು ಪ್ರಾಥಮಿಕ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಜೂ.15ರಂದು, ದ್ವಿತೀಯ ಹಂತದಲ್ಲಿ ಜೂ.17 ಹಾಗೂ ಅಂತಿಮವಾಗಿ...