ಮಹರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಇನ್ನಷ್ಟು ವಿಳಂಬವಾಗಿದೆ. ದೀಪಾವಳಿ ಮುಗಿದ ಬಳಿಕ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ.
ದೀಪಾವಳಿ ಹಿನ್ನಲೆಯಲ್ಲಿ ಶಾಸಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಹಬ್ಬದ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ...