ಗುಜರಾತ್ನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಆಯ್ಕೆಯಾಗಿದ್ದು, ನಿತಿನ್ ಪಟೇಲ್ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ರೂಪಾನಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡ ಲಾಯಿತು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ವೀಕ್ಷಕರಾಗಿ...
ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಶುಕ್ರವಾರ 2 ಗಂಟೆಗೆ ನಿತೀಶ್ ಕುಮಾರ್ 5ನೇ ಬಾರಿಗೆ ಬಿಹಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲಾಲೂ ಪ್ರಸಾದ್ ಯಾದವ್ ಅವರ ಮಗ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು. ತೇಜಸ್ವಿ ಯಾದವ್ ಅವರನ್ನು ಉಪಮುಖ್ಯಮಂತ್ರಿ ಮಾಡುವ...
'ಕೆಪಿಸಿಸಿ' ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ.ವಿ ರಾಜಶೇಖರನ್ ಒತ್ತಾಯಿಸಿದ್ದಾರೆ.
ಏ.14ರಂದು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಮಾತನಾಡಿದ ರಾಜಶೇಖರನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಬ್ಬ ಅತ್ಯುತ್ತಮ ಆಡಳಿತಗಾರ, ಸಂಸದೀಯ ಪಟು. ಆದರೆ ಪರಮೇಶ್ವರ್...
'ಆಮ್ ಆದ್ಮಿ ಪಕ್ಷ'ದ ಪ್ರಮುಖ ನಾಯಕರು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧಗೊಂಡಿದ್ದಾರೆ.
ಯಾವ ನಾಯಕರು ಆಮ್ ಆದ್ಮಿ ಸರ್ಕಾರದ ಭಾಗವಾಗಿರಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದ್ದು, ಇತ್ತೀಚಿನ ವರದಿಗಳ ಪ್ರಕಾರ ದೆಹಲಿಗೆ ಉಪಮುಖ್ಯಮಂತ್ರಿಯೂ ದೊರೆಯಲಿದ್ದಾರೆ ಎಂಬ ಮಾತು ಕೇಳಿಬಂದಿದೆ....
'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿ-ಪಿಡಿಪಿ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದ್ದು ಪಿಡಿಪಿಗೆ ಪೂರ್ಣಾವಧಿ ಮುಖ್ಯಮಂತ್ರಿ ಸ್ಥಾನ ದೊರೆಯುವ ಸಾಧ್ಯತೆ ಇದೆ.
ಇತ್ತೀಚಿನ ವರದಿಗಳ ಪ್ರಕಾರ ಮುಖ್ಯಮಂತ್ರಿ ಸ್ಥಾನ ಪಿಡಿಪಿ ಪಾಲಾದರೆ, ಉಪಮುಖ್ಯಮಂತ್ರಿ ಸ್ಥಾನ ಬಿಜೆಪಿಗೆ ದೊರೆಯಲಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಬಿಜೆಪಿಯಲ್ಲಿ...
ಮಹರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಇನ್ನಷ್ಟು ವಿಳಂಬವಾಗಿದೆ. ದೀಪಾವಳಿ ಮುಗಿದ ಬಳಿಕ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ.
ದೀಪಾವಳಿ ಹಿನ್ನಲೆಯಲ್ಲಿ ಶಾಸಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಹಬ್ಬದ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ...
ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಠಿಸುವ ಅನಿವಾರ್ಯತೆ, ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಡಿ.ಸಿ.ಎಂ ಹುದ್ದೆ ಸೃಷ್ಠಿಸಿದರೆ ಸರ್ಕಾರದಲ್ಲಿ 2 ಶಕ್ತಿ ಕೇಂದ್ರಗಳು ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಹುದ್ದೆ ಸೃಷ್ಠಿ ಬೇಡ ಎಂದು...