Untitled Document
Sign Up | Login    
Dynamic website and Portals
  

Related News

ಉಪರಾಷ್ಟ್ರಪತಿಗಳು ಗಣರಾಜ್ಯೋತ್ಸವದಂದು ಶಿಷ್ಟಾಚಾರ ಉಲ್ಲಂಘಿಸಿಲ್ಲ

'ಗಣರಾಜ್ಯೋತ್ಸ'ವದ ವೇಳೆ ಉಪರಾಷ್ಟ್ರಪತಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂಬ ವರದಿಗಳಿಗೆ ಹಮೀದ್ ಅನ್ಸಾರಿ ಪ್ರತಿಕ್ರಿಯಿಸಿದ್ದು, ತಾವು ರಾಷ್ಟ್ರಗೀತೆ ಹಾಡುವ ವೇಳೆ ಶಿಷ್ಟಾಚಾರ ಪಾಲಿಸಿರುವುದಾಗಿ ತಿಳಿಸಿದ್ದಾರೆ. ಧ್ವಜಾರೋಹಣ ಅಥವಾ ರಾಷ್ಟ್ರಗೀತೆಯನ್ನು ಹಾಡುವ ವೇಳೆ ಉಪರಾಷ್ಟ್ರಪತಿಗಳು ಎದ್ದುನಿಂತು ಗೌರವ ಸೂಚಿಸುವುದು ಶಿಷ್ಟಾಚಾರ ಅದನ್ನು ಪಾಲಿಸಿರುವುದಾಗಿ...

ವಿಜ್ಞಾನ ವಿಷಯಗಳಲ್ಲಿ ಹೆಚ್ಚು ಸಂಶೋಧನೆಗಳು ನಡೆಯಲಿ: ಉಪರಾಷ್ಟ್ರಪತಿ ಅನ್ಸಾರಿ

ಭಾರತದ ಮುಂದಿನ ಭವಿಷ್ಯ ವಿಜ್ಞಾನಕ್ಕೆ ಮೀಸಲಿದ್ದು ಈ ಕ್ಷೇತ್ರದಲ್ಲಿ ಹೊಸ ಸಂಶೋಧನೆ ಹಾಗೂ ಬೆಳವಣಿಗೆ ನಡೆಯಬೇಕಿದೆ ಎಂದು ಭಾರತದ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ತಿಳಿಸಿದ್ದಾರೆ. ಜವಾಹರ್‌ಲಾಲ್ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರದ ಬೆಳ್ಳಿ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited