ಕೇಂದ್ರ ಎನ್.ಡಿ.ಎ ಸರ್ಕಾರದ ಭೂಸ್ವಾಧೀನ ಕಾಯ್ದೆ ಮಸೂದೆ ವಿರೋಧಿಸಿ ಸಂಯುಕ್ತ ಜನತಾದಳ (ಜೆಡಿಯು) ಕಾರ್ಯಕರ್ತರು ಬಿಹಾರದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಬೆಂಬಲವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಒಂದು ದಿನ ಉಪವಾಸ ಧರಣಿ ನಡೆಸಿದ್ದಾರೆ.
ಜೆಡಿಯುದ ಎಲ್ಲ ಶಾಸಕರು, ಕಾರ್ಯಕರ್ತರು, ಸಂಸದರು ಕೂಡ 12...