Untitled Document
Sign Up | Login    
Dynamic website and Portals
  

Related News

ನಮಾಮಿ ಗಂಗೆ ಯೋಜನೆಗೆ ಚಾಲನೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ನಮಾಮಿ ಗಂಗೆ ಯೋಜನೆಗೆ ಅಧಿಕೃತ ಚಾಲನೆ ದೊರೆತಿದೆ. ಉತ್ತರಾಖಂಡದ ಹರಿದ್ವಾರದಲ್ಲಿ 250 ಕೋಟಿ ರೂ. ವೆಚ್ಚದ 43 ಯೋಜನೆಗಳಿಗೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಜಲಸಂಪನ್ಮೂಲ, ನದಿ ಅಭಿವೃದ್ಧಿ ಹಾಗೂ ಗಂಗಾ ನದಿ ಪುನಶ್ಚೇತನ...

ನಮಾಮಿ ಗಂಗೆ ಯೋಜನೆಗೆ ಇಂದು ಚಾಲನೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ನಮಾಮಿ ಗಂಗೆ' ಯೋಜನೆಗೆ ಇಂದು ಅಧಿಕೃತ ಚಾಲನೆ ಸಿಗಲಿದೆ. ನಮಾಮಿ ಗಂಗೆ ಕಾರ್ಯಕ್ರಮದ ಅನ್ವಯ 231 ಯೋಜನೆಗಳಿಗೆ ಈ ದಿನ ಚಾಲನೆ ಸಿಗಲಿದೆ. ಚರಂಡಿ ನೀರು ಸ್ವಚ್ಛತಾ ಘಟಕಗಳನ್ನು ಸ್ಥಾಪಿಸುವುದು ಪ್ರಮುಖವಾಗಿದೆ. ಗಂಗಾ ನದಿ ತಟದ 104...

ಪ್ರಧಾನಿ ಮೋದಿ ಒಬ್ಬ ಮಹಾಪುರುಷ: ಉಮಾ ಭಾರತಿ

ಸಾವಿರಾರು ವರ್ಷಗಳಿಂದ ಇರುವ ಭಾರತೀಯರ ಸಮಸ್ಯೆಗಳನ್ನು ಪರಿಹರಿಸಲು ಬಂದಿರುವ ನರೇಂದ್ರ ಮೋದಿ ಒಬ್ಬ ಮಹಾಪುರುಷ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಪ್ರಧಾನಿಯನ್ನು ಹಾಡಿಹೊಗಳಿದ್ದಾರೆ. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೈಪುರದಲ್ಲಿ ಆಯೋಜಿಸಿದ್ದ ಜಲ ಕ್ರಾಂತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ...

ತುಂಗಾ ಡ್ಯಾಂ ಆಧುನೀಕರಣ ಪರಿಗಣನೆ: ಉಮಾ ಭಾರತಿ

ತುಂಗಾ ಅಣೆಕಟ್ಟೆ ಆಧುನೀಕರಣ ಯೋಜನೆಯ ಪ್ರಸ್ತಾವನೆ ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ಸಲಹಾ ಸಮಿತಿಯ ಮುಂಬರುವ ಸಭೆಯಲ್ಲಿ ಪರಿಗಣನೆಗೆ ಬರಲಿದೆ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ತಿಳಿಸಿದ್ದಾರೆ. ಈ ಸಂಬಂಧ ಕರ್ನಾಟಕದ ರಾಜ್ಯಸಭಾ ಸದಸ್ಯರೂ ಆಗಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯನಾಯ್ಡು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited