Untitled Document
Sign Up | Login    
Dynamic website and Portals
  

Related News

ಕತ್ತೆಗಳು ರಾಜ್ಯ ಒಡೆಯುವ ಕನಸು ಕಾಣುತ್ತಿವೆ: ಪಾಪು

'ಉತ್ತರ ಕರ್ನಾಟಕ'ವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂಬ ಬೇಡಿಕೆ ಮುಂದಿಟ್ಟಿರುವ ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಾಹಿತಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಾಡೋಜ ಪಾಟಿಲ್ ಪುಟ್ಟಪ್ಪ ಕೆಲವು ಕತ್ತೆಗಳು ರಾಜ್ಯ ಒಡೆಯುವ ಕನಸು ಕಾಣುತ್ತಿವೆ ಆದರೆ...

ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ಜನ್ಮ ಸಿದ್ಧ ಹಕ್ಕು: ಕತ್ತಿ ಸಮರ್ಥನೆ

ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ನಮ್ಮ ಜನ್ಮಸಿದ್ಧ ಹಕ್ಕು ಎಂದು ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡುವ ಮೂಲಕ ಪ್ರತ್ಯೇಕ ರಾಜದ ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ, ಅಚಲನಾಗಿದ್ದೇನೆ. ಇದರಿಂದ ನನ್ನ ಶಾಸಕ...

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಸಿದ್ದರಾಮಯ್ಯ

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಕರ್ನಾಟಕ ವಿಭಜನೆಯ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕ ಉಮೇಶ್ ಕತ್ತಿ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು, ಬೆಳಗಾವಿ ಎರಡನೇ ರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸಿ: ಕತ್ತಿ ಆಗ್ರಹ

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಬೇಕು ಎಂದು ಶಾಸಕ ಉಮೇಶ್ ಕತ್ತಿ ಮತ್ತೊಮ್ಮೆ ರಾಜ್ಯ ವಿಭಜನೆಯ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಪ್ರತ್ಯೇಕ ರಾಜ್ಯದ ಮಾತುಗಳನ್ನಾಡಿ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಉಮೇಶ್ ಕತ್ತಿ ಮತ್ತದೇ ಹಳೆರಾಗ ಹಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಉತ್ತರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited