Untitled Document
Sign Up | Login    
Dynamic website and Portals
  

Related News

ಉರಿ ಉಗ್ರರ ದಾಳಿಗೆ ಭಾರತದ ತಿರುಗೇಟು

ಜಮ್ಮು-ಕಾಶ್ಮೀರದ ಉರಿ ಉಗ್ರರ ದಾಳಿಯಲ್ಲಿ ಉಗ್ರರು 18 ಭಾರತೀಯ ಯೋಧರನ್ನು ಬಲಿತೆಗೆದುಕೊಂಡ ಹಿನ್ನಲೆಯಲ್ಲಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಮತ್ತು ಗುಂಡಿನ ದಾಳಿ ಹಿನ್ನಲೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ. ಪಾಕ್ ಆಕ್ರಮಿತ...

ಪ್ರಧಾನಿ ಭಾಷಣಕ್ಕೆ ಬೆದರಿದ ಪಾಕ್

ಉರಿ ಉಗ್ರರ ದಾಳಿಗೆ 18 ಯೋಧರು ಹುತಾತ್ಮರಾದ ಘಟನೆಗೆ ಪ್ರತಿಕ್ರಿಯೆ ನೀಡದ ಪ್ರಧಾನಿ ನರೇಂದ್ರ ಮೋದಿ, ಉರಿ ದಾಳಿಗೆ ಪಾಕಿಸ್ತಾನವೇ ಕಾರಣವಾಗಿದ್ದು, ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎನ್ನುವ ಮೂಲಕ ನೆರೆಯ ದೇಶಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಪ್ರಧಾನಿ ಮೋದಿ ಎಚ್ಚರಿಕೆಗೆ...

ಉರಿ ಉಗ್ರರ ದಾಳಿಗೆ ಕಾರಣರಾದವರನ್ನು ಬಿಡುವುದಿಲ್ಲ: ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ದಾಳಿ ನಡೆದಿ 18 ಯೋಧರ ಹತ್ಯೆಗೆ ಕಾರಣರಾದವರನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹೇಳಿದ್ದಾರೆ. ಮನ್ ಕಿ ಬಾತ್ ನ 24 ನೇ ಸರಣಿಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು ಹಲವು ವಿಷಯಗಳನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited