ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದ್ದು, ಪ್ರಿಯಾಂಕಾ ವಾದ್ರಾರಿಗೆ ಪ್ರಚಾರ ಉಸ್ತುವಾರಿ ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಈವರೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷೇತ್ರ ರಾಯ್ ಬರೇಲಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಕ್ಷೇತ್ರ ಅಮೇಠಿಯಲ್ಲಿನ...
ತೀವ್ರ ಕುತೂಹಲ ಹುಟ್ಟುಹಾಕಿರುವ ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಅನಂತ್ ಕುಮಾರ್ ರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಅನಂತ್ ಕುಮಾರ್ ಅವರನ್ನು ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ. ಅನಂತ್ ಕುಮಾರ್ ಗೆ...
ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳೀಧರ ರಾವ್ ಅವರನ್ನು ಕರ್ನಾಟಕ ಬಿಜೆಪಿ ಉಸ್ತುವಾರಿಯನ್ನಗಿ ನೇಮಕ ಮಾಡಿದ್ದಾರೆ.
ಈ ಮೂಲಕ ಈ...
ಅತಿವೃಷ್ಟಿಯಿಂದ ಹಾನಿಗೊಳಗಾದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಹಾನಿಗೀಡಾದ ರಾಯಚೂರು, ಗದಗ, ಗುಲ್ಬರ್ಗಾ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಸೆ.6ರಂದು ವೈಮಾನಿಕ ಸಮೀಕ್ಷೆ ನಡೆಸುತ್ತೇನೆ ಎಂದರು.
ಅತಿವೃಷ್ಟಿಯಿಂದಾಗಿ 350ರಿಂದ...
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ ಇಲ್ಲ, ಆದರೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಖಾಲಿಯಿರುವ ನಾಲ್ಕು ಸ್ಥಾನಗಳಿಗೆ ಭರ್ತಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ...