Untitled Document
Sign Up | Login    
Dynamic website and Portals
  

Related News

ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ

ರಾಜ್ಯ ರಾಜಧಾನಿಯ ರಸ್ತೆ ಗುಂಡಿಗಳಲ್ಲಿ ಇತ್ತೀಚೆಗೆ ದಂಪತಿಗಳಿಬ್ಬರು ಬಿದ್ದು ಸಾವನ್ನಪ್ಪಿದ ಬೆನ್ನಲ್ಲೇ ನಿನ್ನೆಯಷ್ಟೆ ಮತ್ತೋರ್ವ ಮಹಿಳೆಯನ್ನು ರಸ್ತೆಗುಂಡಿಗಳು ಬಲಿಪಡೆದ ಪ್ರಕರಣ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬಿಬಿಎಂಪಿ ಅಧಿಕಾರಿಗಳಿಗೆ ಶೀಘ್ರವೇ ರಸ್ತೆಗುಂಡಿಗಳನ್ನು ಮುಚ್ಚುವಂತೆ ಖಡಕ್ ಆದೇಶ ನೀಡಿದೆ. ನಗರದ ರಸ್ತೆ ಗುಂಡಿಗಳನ್ನು 10...

ಕಾಶ್ಮೀರ ಬಿಟ್ಟು ತೊಲಗಿ: ಪಾಕ್ ಗೆ ಭಾರತ ಎಚ್ಚರಿಕೆ

ಹಿಜ್ಬುಲ್ ಮುಜಾಹಿ ದೀನ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪಾಕಿಸ್ತಾನ ನಡೆಸಿದ್ದ ’ಕರಾಳ ದಿನಾಚರಣೆ’ ವಿರುದ್ಧ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಣಿವೆ ರಾಜ್ಯದಲ್ಲಿ ಪ್ರಚೋದನಾತ್ಮಕ ಚಟುವಟಿಕೆಗಳನ್ನು ನಿಲ್ಲಿಸಿ ಕಾಶ್ಮೀರ ಬಿಟ್ಟು ತೊಲಗಿ ಎಂದು ಪಾಕಿಸ್ತಾನಕ್ಕೆ ಕಠಿಣ...

ಫ್ರಾನ್ಸ್ ದಾಳಿ ಮಾದರಿಯಲ್ಲಿ ಪ್ರಧಾನಿ ಮೋದಿ ಹಾಗೂ ಕೆಲ ಗಣ್ಯರ ಮೇಲೆ ದಾಳಿಗೆ ಉಗ್ರರ ಸಂಚು

ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರ ಮೇಲೆ ಭಾರೀ ವಾಹನಗಳನ್ನು ಬಳಸಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿವೆ. ಫ್ರಾನ್ಸ್‌ನ ನೈಸ್‌ ನಗರ ದಲ್ಲಿ ಟ್ರಕ್‌ ಹಾಯಿಸಿ 84 ಜನರನ್ನು ಹತ್ಯೆಗೈದ ಮಾದರಿಯಲ್ಲೇ ಭಾರತದಲ್ಲೂ...

ಪ್ಯಾಂಪೋರ್ ದಾಳಿ ಮಾದರಿಯಲ್ಲಿ ಉಗ್ರರಿಂದ ಮತ್ತೊಂದು ದಾಳಿಗೆ ಸಿದ್ಧತೆ

ಕಳೆದ ಮೂರುದಿನಗಳ ಹಿಂದಷ್ಟೇ ಜಮ್ಮು-ಕಾಶ್ಮೀರದ ಪ್ಯಾಂಪೋರ್ ನಲ್ಲಿ ದಾಳಿ ನಡೆಸಿ 8 ಯೋಧರ ಧಾರುಣ ಸಾವಿಗೆ ಕಾರಣವಾದ ಲಷ್ಕರ್ ಉಗ್ರ ಸಂಘಟನೆ ಮತ್ತೊಂದು ಅಂತದ್ದೇ ದಾಳಿ ನಡೆಸಲು ಸಿದ್ಧತೆ ನಡೆಸಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಲಷ್ಕರ್‌ ಎ ತೊಯ್ಬಾ...

ಪಠಾಣ್‌ಕೋಟ್‌ ವಾಯುನೆಲೆ ಮೇಲೆ ಮತ್ತೆ ಉಗ್ರರ ದಾಳಿ ಸಾಧ್ಯತೆ: ಕಟ್ಟೆಚ್ಚರ

ಪಠಾಣ್‌ಕೋಟ್‌ ವಾಯುನೆಲೆಯ ಸಮೀಪವಿರುವ ಹಳ್ಳಿಗಳಲ್ಲಿ ಉಗ್ರರು ಅಡಗಿಕೊಂಡಿದ್ದು, ಪಠಾಣ್‌ಕೋಟ್‌ ವಾಯು ನೆಲೆಯ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನಿಡಲಾಗಿದ್ದು,...

ದೆಹಲಿಯಲ್ಲಿ ಬಾಂಬ್ ಸ್ಫೊಟಕ್ಕೆ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸಂಚು

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಣಿ ಬಾಂಬ್‌ ಸ್ಫೋಟದ ಮೂಲಕ ಭೀಕರ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿರುವುದಾಗಿ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. 257 ಜನರ ಸಾವಿಗೆ ಕಾರಣವಾದ 1993ರ ಮುಂಬಯಿ ಸರಣಿ ಬಾಂಬ್‌ ಸ್ಫೋಟದ...

ಉತ್ತರಾಖಂಡದಲ್ಲಿ ಕಾಡ್ಗಿಚ್ಚು: ನಿಯಂತ್ರಿಸದಿದ್ದಲ್ಲಿ ಇಡೀ ಉತ್ತರ ಭಾರತ ವ್ಯಾಪಿಸುವ ಅಪಾಯ

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ವ್ಯಾಪ್ತಿಯಲ್ಲಿ ಹಬ್ಬಿರುವ ಭೀಕರ ಕಾಡ್ಗಿಚ್ಚು ಕೇವಲ 24 ಗಂಟೆಯಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿದ್ದು, ನಿಯಂತ್ರಿಸದೇ ಹೋದಲ್ಲಿ ಇಡೀ ಉತ್ತರ ಭಾರತಕ್ಕೆ ವ್ಯಾಪಿಸುವ ಸಾಧ್ಯತೆಯಿದೆ ಎಂದು ಇಸ್ರೋ ಎಚ್ಚರಿಕೆ ನೀಡಿದೆ. ಇಸ್ರೋ ಬಿಡುಗಡೆ ಮಾಡಿರುವ ಸ್ಯಾಟಲೈಟ್ ಚಿತ್ರಗಳು ನೀಡಿರುವ ಮಾಹಿತಿಯಂತೆ...

ಈಕ್ವೆಡಾರ್ ನಲ್ಲಿ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ನಲ್ಲಿ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, 41 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ರಾಜಧಾನಿ ಕ್ವಿಟೋ ಕರಾವಳಿ ತೀರದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಫೆಸಿಫಿಕ್ ಸುನಾಮಿ ಎಚ್ಚರಿಕೆ...

ಪಾಕಿಸ್ತಾನ ಪರಮಾಣು ಶಕ್ತಿ ಎಂಬುದನ್ನು ಮರೆಯದಿರಿ: ಭಾರತಕ್ಕೆ ಸರ್ತಾಜ್ ಅಝಿಝ್ ಎಚ್ಚರಿಕೆ

ಭಾರತ-ಪಾಕಿಸ್ತಾನ ನಡುವೆ ಭಾನುವಾರ, ಆ.22ರಂದು ನಿಗದಿಯಾಗಿದ್ದ ಎಸ್.ಎಸ್.ಎ. ಮಾತುಕತೆ ರದ್ದುಗೊಳಿಸಿ ಪೆಚ್ಚಾದ ಪಾಕಿಸ್ತಾನದ ಹೊಸ ಕ್ಯಾತೆ ತೆಗೆದಿದೆ. ಭಾರತ ತಾನು ಒಂದು 'ಸುಪರ್ ಪವರ್' ಎಂಬಂತೆ ವರ್ತಿಸುತ್ತಿದೆ ಎಂದು ಪಾಕಿಸ್ತಾನದ ರಕ್ಷಣಾ ಸಲಹೆಗಾರ (ಎನ್.ಎಸ್.ಎ) ಸರ್ತಾಜ್ ಅಝಿಝ್ ಆರೋಪಿಸಿದ್ದಾರೆ. ಎನ್.ಎಸ್.ಎ. ಮಾತುಕತೆ ರದ್ದಾಗಲು...

ಪ್ರತಿಭಟನೆ ನಿಲ್ಲಿಸಿ, ಇಲ್ಲವಾದರೆ ನಿಮ್ಮ ಜೊತೆ ನಾವಿಲ್ಲ: ಕಾಂಗ್ರೆಸ್ಸಿಗೆ ಮುಲಾಯಂ

'ಪ್ರತಿಭಟನೆ ನಿಲ್ಲಿಸಿ, ಇಲ್ಲವಾದರೆ ನಿಮ್ಮ ಜೊತೆ ನಾವಿಲ್ಲ' - ಇದು ಕಾಂಗ್ರೆಸ್ ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನೀಡಿದ ಎಚ್ಚರಿಕೆ. ಮುಂಗಾರು ಅಧಿವೇಶನ ಆರಂಬವಾದಂದಿನಿಂದ ಒಂದೇ ಒಂದು ದಿನ ಕಲಾಪ ನಡೆಸಲು ಬಿಡದೆ ನೂರಾರು ಕೋಟಿ ರೂ....

ಬೆಂಗಳೂರು ಇಸ್ರೇಲ್‌ ದೂತಾವಾಸದ ಮೇಲೆ ದಾಳಿ ಸಾಧ್ಯತೆ: ಕಟ್ಟೆಚ್ಚರ

ಭಾರತದಲ್ಲಿನ ಇಸ್ರೇಲ್‌ ದೂತಾವಾಸ ಕಚೇರಿಗಳು ಮತ್ತು ಭಾರತ ಪ್ರವಾಸದಲ್ಲಿರುವ ಇಸ್ರೇಲಿ ಪ್ರವಾಸಿಗರ ಮೇಲೆ ಲಷ್ಕರ್‌ ಎ ತೊಯ್ಬಾ ಉಗ್ರರ ದಾಳಿ ನಡೆಯುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ದೆಹಲಿ, ಕರ್ನಾಟಕ ಸೇರಿದಂತೆ ಇಸ್ರೇಲ್‌...

ಮುಂಬೈನಲ್ಲಿ ಧಾರಾಕಾರ ಮಳೆ: ಜನ ಜೀವನ ಅಸ್ತವ್ಯಸ್ತ

ವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ರೈಲು ನಿಲ್ದಾಣಗಳು, ತಗ್ಗುಪ್ರದೇಶಗಳು, ಜನನಿಬಿಡ ರಸ್ತೆಗಳು ಹಳ್ಳಗಳಂತಾಗಿದ್ದು, ಎಲ್ಲೆಂದರಲ್ಲಿ ನೀರು ತುಂಬಿಕೊಂಡಿರುವುದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾನಗರಿಯಲ್ಲಿ 283 ಮಿ.ಮೀನಷ್ಟು ಮಳೆಯಾಗಿದೆ....

ಒನ್ ರಾಂಕ್, ಒನ್ ಪೆನ್ಶನ್ ಯೋಜನೆ: ಕೇಂದ್ರಕ್ಕೆ ಮಾಜಿ ಸೈನಿಕರಿಂದ ಡೆಡ್ ಲೈನ್

ಒನ್ ರಾಂಕ್, ಒನ್ ಪೆನ್ಶನ್(ಸಮಾನ ಶ್ರೇಣಿ, ಸಮಾನ ಪಿಂಚಣಿ) ಯೋಜನೆ ಜಾರಿಗೆ ಸಂಬಂಧಿಸಿದಂತೆ ಆಡಳಿತಾರೂಢ ಎನ್.ಡಿ.ಎ ಸರ್ಕಾರ ನಿಖರ ದಿನಾಂಕವನ್ನು ಘೋಷಿಸಬೇಕೆಂದು ಮಾಜಿ ಸೈನಿಕರು ಒತ್ತಾಯಿಸಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿ ಪತ್ರ ಬರೆದಿರುವ ಮಾಜಿ ಸೈನಿಕರು, ಕೇಂದ್ರ ಸರ್ಕಾರ...

ಅಲ್ಪಸಂಖ್ಯಾತರ ವಿರುದ್ಧ ಸಂಘ ಪರಿವಾರದ ಹೇಳಿಕೆ ಅನಗತ್ಯವಾಗಿತ್ತು: ಪ್ರಧಾನಿ ಮೋದಿ

ಸಂಘ ಪರಿವಾರದ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ ಅನಗತ್ಯವಾಗಿತ್ತು. ಕಾನೂನಿನ ಮುಂದೆ ಎಲ್ಲಾ ಸಮುದಾಯದವರೂ ಸಮಾನರು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎನ್.ಡಿ.ಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಯುಎನ್ ಐ ನ್ಯೂಸ್ ಏಜೆನ್ಸಿಗೆ ನೀಡಿದ ಸಂದರ್ಶನದಲ್ಲಿ...

ಭಾರತದ ನೆಲದಲ್ಲಿ ಪಾಕಿಸ್ತಾನೀ ಧ್ವಜ ಹಾರಿಸುವುದನ್ನು ಸಹಿಸುವುದಿಲ್ಲ: ರಾಜನಾಥ್ ಸಿಂಗ್

ಜಮ್ಮು ಕಾಶ್ಮೀರ ಸೇರಿದಂತೆ ಭಾರತದ ಯಾವುದೇ ಭಾಗದಲ್ಲಿ ಪಾಕಿಸ್ತಾನೀ ಧ್ವಜವನ್ನು ಹಾರಿಸಲು ಬಿಡುವುದಿಲ್ಲ, ಅಂಥ ಕೃತ್ಯ ಎಸಗಿದವರ ಬಗ್ಗೆ ಯಾವುದೇ ದಾಕ್ಷಿಣ್ಯ ತೋರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರಕಾರ ಆಡಳಿತಕ್ಕೆ ಬಂದು ಒಂದು...

ಭಾರತದ ವ್ಯವಹಾರದಲ್ಲಿ ಪಾಕ್ ಮೂಗು ತೂರಿಸುವುದನ್ನು ನಿಲ್ಲಿಸಲಿ: ರಾಜನಾಥ್ ಸಿಂಗ್

ಭಾರತದ ವ್ಯವಹಾರಗಳಲ್ಲಿ ನೆರೆಯ ಪಾಕಿಸ್ತಾನ ಮೂಗು ತೂರಿಸುವುದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಜಮ್ಮುವಿನಲ್ಲಿ ನಡೆದ ಜನ್ ಕಲ್ಯಾಣ್ ಪರ್ವ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನ ತನ್ನ ದೇಶದ ಅಭಿವೃದ್ಧಿ ಬಯಸುವುದೇ ಆದಲ್ಲಿ, ಮೊದಲು...

ಅಫ್ಘಾನ್ ನಲ್ಲಿ ಐಸಿಸ್ ಚಟುವಟಿಕೆ ಭಾರತಕ್ಕೆ ಆತಂಕಕಾರಿ: ರಾ ಎಚ್ಚರಿಕೆ

ಇರಾಕ್ ನಲ್ಲಿ ಮೊಸುಲ್ ನಗರವನ್ನು ವಶಪಡಿಸಿಕೊಂಡಿರುವ ಐಸಿಸ್ ಉಗ್ರರು ಮತ್ತಷ್ಟು ಬಲಗೊಂಡಿದ್ದು, ತಮ್ಮ ಸಂಘಟನೆಯನ್ನು ವಿದೇಶಗಳಲ್ಲಿಯೂ ವಿಸ್ತರಿಸಲು ಮುಂದಾಗಿರುವುದು ಭಾರತಕ್ಕೆ ಆತಂಕಕಾರಿ ಎಂದು ಭಾರತೀಯ ಗುಪ್ತಚರ ಇಲಾಖೆ ರಾ ಹೇಳಿದೆ. ಮೂಲಗಳ ಪ್ರಕಾರ ರಾ (ರಿಸರ್ಚ್ ಆಂಡ್ ಎನಲೈಸಸ್ ವಿಂಗ್) ಈ ಕುರಿತು...

ಅಂತರ್ಜಾಲ ತಾಟಸ್ಥ್ಯನೀತಿ: ಫೋನ್‌ ಕರೆ ದರ ಹೆಚ್ಚಳ ಸಂಭವ

ಅಂತರ್ಜಾಲ ತಾರತಮ್ಯ ನೀತಿಯನ್ನು ಹೋಗಲಾಡಿಸಿ ಇಂಟರ್ನೆಟ್‌ ಸ್ಥಾಗಿತ್ಯ ನೀತಿಯನ್ನು ಜಾರಿಗೊಳಿಸಬೇಕೆಂದು ನಡೆದಿರುವ ಹೋರಾಟದ ಮಧ್ಯೆಯೇ, ಈ ನೀತಿ ಜಾರಿಗೆ ಬಂದರೆ ಕರೆ ದರಗಳನ್ನು ಆರು ಪಟ್ಟು ಹೆಚ್ಚಿಸುವ ಅನಿವಾರ್ಯತೆಗೆ ಸಿಲುಕಲಿದ್ದೇವೆ ಎಂದು ಮೊಬೈಲ್‌ ಸೇವಾದಾರ ಕಂಪನಿಗಳು ಎಚ್ಚರಿಸಿವೆ. ಟೆಲಿಕಾಂ ಕಂಪನಿಗಳು ಸರ್ಕಾರ ಹಾಕಿರುವ...

ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗವಾಗಿ ಮಾತನಾಡದಂತೆ ಸದಸ್ಯರಿಗೆ ಕಾಂಗ್ರೆಸ್ ತಾಕೀತು

ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರಿಸುವುದನ್ನು ವಿರೋಧಿಸುತ್ತಿರುವ ಕೆಲವು ನಾಯಕರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿ ಪಕ್ಷದ ನಾಯಕತ್ವದ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಸೂಚನೆ ನೀಡಿದೆ. ಬದಲಾವಣೆ ಜೀವನದ ನಿಯಮ. ಹಾಗೆಯೆ ಸಂಸ್ಥೆ ಕೂಡ ಬದಲಾಗುತ್ತದೆ ಹಾಗು ಕ್ರಮವಾಗಿ ಬೆಳವಣಿಗೆಯಾಗುತ್ತದೆ....

ಮುಂಬೈ ಮೇಲೆ ಮತ್ತೊಂದು ದಾಳಿಗೆ ಉಗ್ರರ ಸಂಚು

26/11ರ ಮುಂಬೈ ದಾಳಿ ಮಾದರಿಯಲ್ಲಿಯೇ ಭಯೋತ್ಪಾದರು ಮುಂಬೈ ಮೇಲೆ ಮತ್ತೊಮ್ಮೆ ಬಾರೀ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ರವಾನಿಸಿದೆ. 2008 ರ ಮುಂಬೈ ಉಗ್ರ ದಾಳಿಯ ರೂವಾರಿ ,ಲಷ್ಕರ್‌-ಎ-ತೋಯ್ಬಾ ಉಗ್ರ ಸಂಘಟನೆಯ ಕಮಾಂಡರ್‌‌ ಝಕಿ ಉರ್‌...

ರಾಷ್ಟ್ರ ರಾಜಧಾನಿ ಮೇಲೆ ಆತ್ಮಾಹುತಿ ದಾಳಿಯ ಎಚ್ಚರಿಕೆ

ರಾಷ್ಟ್ರ ರಾಜಧಾನಿ ನವದೆಹಲಿ ಮೇಲೆ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಭಾರೀ ಪ್ರಮಾಣದ ಆತ್ಮಾಹುತಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿವೆ. ಪಾಕ್‌ ಮೂಲದ ಜೈಷ್‌ ಎ ಮಹಮ್ಮದ್‌ ಉಗ್ರ ಸಂಘಟನೆಯ ನೇತೃತ್ವದಲ್ಲಿ ದೆಹಲಿಯ ಮೇಲೆ...

ಕಾಶ್ಮೀರ ವಿವಾದ ಬಗೆಹರಿಯದಿದ್ದರೆ ಪಿಡಿಪಿ ಜೊತೆ ಮೈತ್ರಿ ಖತಂ: ಅಮಿತ್ ಶಾ

ಜಮ್ಮು-ಕಾಶ್ಮೀರ ಸರ್ಕಾರ ಪ್ರತ್ಯೇಕತಾವಾದಿಗಳ ಪರವಾಗಿರುವುದು ಆಡಳಿತಾರೂಢ ಮೈತ್ರಿಪಕ್ಷವಾಗಿರುವ ಬಿಜೆಪಿಗೆ ತ್ರಿಶಂಕು ಸ್ಥಿತಿಯನ್ನು ತಂದೊಡ್ಡಿದ್ದು, ಇದೀಗ ಕಾಶ್ಮೀರ ವಿವಾದ ಬಗೆಹರಿಯದಿದ್ದರೆ ಕಣಿವೆ ರಾಜ್ಯದಲ್ಲಿ ಪಿಡಿಪಿ ಜೊತೆಗಿನ ಮೈತ್ರಿ ಕಡಿದುಕೊಳ್ಳುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ದೇಶದ ಹಿತಾಸಕ್ತಿ ವಿಚಾರದಲ್ಲಿ ಪಕ್ಷ...

ಭಾರತೀಯ ಮೀನುಗಾರರಿಗೆ ಶ್ರೀಲಂಕಾ ಅಧ್ಯಕ್ಷರಿಂದ ಕೊಲ್ಲುವ ಬೆದರಿಕೆ

ಭಾರತೀಯ ಮೀನುಗಾರರು ಶ್ರೀಲಂಕಾ ಜಲಗಡಿ ದಾಟಿದರೆ ಗುಂಡು ಹಾರಿಸಿ ಸಾಯಿಸುವುದಾಗಿ ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮಸಿಂಘೆ ಎಚ್ಚರಿಕೆ ನೀಡಿದ್ದಾರೆ. ತಮಿಳು ನ್ಯೂಸ್ ಚಾನಲ್ ವೊಂದಕ್ಕೆ ಸಂದರ್ಶನ ನೀಡಿದ ಅವರು, ಒಂದು ವೇಳೆ ಭಾರತೀಯ ಮೀನುಗಾರರು ಶ್ರೀಲಂಕಾ ಜಲಗಡಿ ಪ್ರವೇಶಿಸಿದರೆ ಗುಂಡು ಹಾರಿಸುವುದಾಗಿ. ಶ್ರೀಲಂಕಾ...

ಉಗ್ರರನ್ನು ಹತ್ತಿಕ್ಕಲು ಭಾರತ ಅಡ್ಡಿ: ಪಾಕ್‌ ಸೇನಾ ಮುಖ್ಯಸ್ಥ ಆರೋಪ

ಗಡಿಯಲ್ಲಿ ಭಾರತ ಪದೇ ಪದೇ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂ ಸುತ್ತಿದ್ದು, ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಪಾಕ್‌ ಸೇನಾ ಮುಖ್ಯಸ್ಥ ರಾಹಿಲ್‌ ಷರೀಫ್ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್‌.ಜೈಶಂಕರ್‌ ಅವರ ಪಾಕಿಸ್ತಾನ...

ಭೂಸ್ವಾಧೀನ ಮಸೂದೆ ವಿಚಾರ: ಕೇಂದ್ರ ಸರ್ಕಾರಕ್ಕೆ ರಾಮ್‌ ದೇವ್‌ ಸಲಹೆ

ಭೂಸ್ವಾಧೀನ ಮಸೂದೆ ಮಂಡನೆ ವಿಚಾರದಲ್ಲಿ ಯೋಗಗುರು ಬಾಬಾ ರಾಮ್‌ ದೇವ್‌ ಅವರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಬೀದರ್ ನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಆಗಮಿಸಿದ ರಾಮ್‌ ದೇವ್‌, ಸುದ್ದಿಗಾರರೊಂದಿಗೆ ಮಾತನಾಡಿ ಭೂಸ್ವಾಧೀನ ಕಾಯ್ದೆ ವಿಚಾರದಲ್ಲಿ ಕೇಂದ್ರ ಸರ್ಕಾರ ರೈತರಿಗೆ ಅನ್ಯಾಯವಾಗದಂತೆ...

ಎನ್‌.ಡಿ.ಎ ಜತೆ ಟಿ.ಆರ್.ಎಸ್‌ ಮೈತ್ರಿ ಮಾಡಿಕೊಂಡಲ್ಲಿ ನಾವು ಹೊರಕ್ಕೆ: ಟಿಡಿಪಿ

ಎನ್‌.ಡಿ.ಎ ಬಣಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ ನೇತೃತ್ವದ ಟಿ.ಆರ್.ಎಸ್‌ (ತೆಲಂಗಾಣ ರಾಷ್ಟ್ರೀಯ ಸಮಿತಿ ) ಸೇರಿಕೊಂಡರೆ, ಬಣದಿಂದ ತಾನು ಹೊರಹೋಗುವುದಾಗಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಎಚ್ಚರಿಕೆ ನೀಡಿದೆ. ಈ ಕುರಿತು ಮಾತನಾಡಿರುವ ಟಿಡಿಪಿ ರಾಜ್ಯಸಭಾ ಸದಸ್ಯ ಸಿಎಂ...

ಶಿರಚ್ಛೇದನ ಮಾಡ್ತೇವೆ ಎಂದು ಒಬಾಮಾಗೆ ಐಸಿಎಸ್ ಬೆದರಿಕೆ

ಅಮೆರಿಕವನ್ನು ಮುಸ್ಲಿಂ ದೇಶವನ್ನಾಗಿ ಪರಿವರ್ತಿಸಬೇಕು ಇಲ್ಲದಿದ್ರೆ ಶ್ವೇತಭವನಕ್ಕೆ ನುಗ್ಗಿ ಶಿರಚ್ಛೇದನ ಮಾಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಐಸಿಎಸ್ ಉಗ್ರರು ಬೆದರಿಕೆ ಹಾಕಿದ್ದಾರೆ. ಇಸ್ಲಾಂ ಅನ್ನು ಯಾರು ವಿರೋಧಿಸುತ್ತಾರೋ, ಅವರು ಯಾರೇ ಆಗಲಿ ಅವರಿಗೆ ಇದೇ ಗತಿ. ಒಬಾಮಾ ನಿಮಗೂ...

ಅಮೆರಿಕ ಎಚ್ಚರಿಕೆ ವರದಿಯಲ್ಲಿ ಹುರುಳಿಲ್ಲ: ಜಲಿಲ್ ಅಬ್ಬಾಸ್ ಜಿಲಾನಿ

ಒಬಾಮ ಆಗಮನದ ವೇಳೆ ಭಾರತದಲ್ಲಿ ಯಾವುದೇ ವಿಧ್ವಂಸಕ ಕೃತ್ಯಗಳನ್ನು ನಡೆಸದಂತೆ ಪಾಕ್‌ಗೆ ಅಮೆರಿಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಕುರಿತ ಭಾರತೀಯ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಯಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಜಲಿಲ್ ಅಬ್ಬಾಸ್ ಜಿಲಾನಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ...

ಒಬಾಮಾ ಭೇಟಿ ವೇಳೆ ದಾಳಿ ಮಾಡಿದರೆ ಹುಷಾರ್: ಪಾಕ್ ಗೆ ಅಮೆರಿಕ ಎಚ್ಚರಿಕೆ

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಭಾರತ ಭೇಟಿ ವೇಳೆ ನಿಮ್ಮ ನೆಲದಿಂದ ಭಯೋತ್ಪಾದಕ ಕೃತ್ಯ ನಡೆಯದಂತೆ ನೋಡಿಕೊಳ್ಳಿ. ಒಂದು ವೇಳೆ ನಡೆದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕಿಸ್ತಾನಕ್ಕೆ ಅಮೆರಿಕ ಖಡಕ್ ಎಚ್ಚರಿಕೆ ನೀಡಿದೆ. ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಒಬಾಮಾ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ...

ಪಾಕ್ ಪುಂಡಾಟಕ್ಕೆ ತಕ್ಕ ಉತ್ತರ ನೀಡಲು ನಾವು ಸಿದ್ದ: ಪರಿಕ್ಕರ್

ಜಮ್ಮು-ಕಶ್ಮೀರದ ಗಡಿಯಲ್ಲಿ ಪಾಕ್ ಸೇನೆಯ ಪುಂಡಾಟಕ್ಕೆ ಗರಂ ಆಗಿರುವ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ವಾಗ್ದಾಳಿ ನಡೆಸಿದ್ದಾರೆ. ಗಡಿಯಲ್ಲಿ ಪಾಕ್ ಸೇನೆಯಿಂದ ನಡೆಯುತ್ತಿರುವ ನಿರಂತರ ಗುಂಡಿನ ದಾಳಿ, ಕದನ ವಿರಾಮ ಉಲ್ಲಂಘನೆ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಲಖನೌದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಬಜೆಟ್ ಅನುದಾನ ಸಮಾನವಾಗಿ ಬಳಸಿ: ಪ್ರಧಾನಿ ಮೋದಿ

ಪ್ರತಿ ಸಚಿವಾಲಯ ಕೂಡ ಬಜೆಟ್‌ನಲ್ಲಿ ನೀಡಲಾಗುವು ಅನುದಾನವನ್ನು ವರ್ಷಪೂರ್ತಿ ಸಮಾನವಾಗಿ ಬಳಿಸಿಕೊಳ್ಳಬೇಕು. ರ್ಷದ ಕೊನೆಗೆ ಎಚ್ಚೆತ್ತು ತರಾತುರಿಯಿಂದ ಹಣವನ್ನು ವ್ಯಯಿಸುವುದು ಸರಿಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಜೆಟ್ ಅಧಿವೇಶನಕ್ಕೆ ಒಂದು ತಿಂಗಳು ಬಾಕಿಯಿರುವಾಗಲೇ ತಮ್ಮ...

ದೆಹಲಿ-ಕಾಬೂಲ್ ವಿಮಾನ ಅಪಹರಣ ಸಾಧ್ಯತೆ: ಗುಪ್ತಚರ ಇಲಾಖೆ ಎಚ್ಚರಿಕೆ

ದೆಹಲಿ-ಕಾಬೂಲ್ ಮಾರ್ಗದ ವಿಮಾನ ಅಪಹರಣವಾಗುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. ಅಲ್ಲದೇ ಏರ್ ಇಂಡಿಯಾ ಉಗ್ರಗಾಮಿಗಳ ಗುರಿ ಎಂದು ಸೂಚನೆ ನೀಡಿವೆ. ವಿಮಾನನಿಲ್ದಾಣದ ಐ ಜಿ ಐ ಅವರು ಎಲ್ಲ ವಿಮಾನನಿಲ್ದಾಣಗಳನ್ನು ಹೈ ಅಲರ್ಟ್ ನಲ್ಲಿಟ್ಟಿದ್ದು, ತಪಾಸಣೆಯನ್ನು ತೀವ್ರಗೊಳಿಸುವಂತೆ ಭದ್ರತಾ...

ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದಾಗಿ ರಕ್ಷಣಾ ಸಚಿವ ಪರಿಕ್ಕರ್ ಎಚ್ಚರಿಕೆ

ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಕಿಡಿಕಾರಿರುವ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಪಾಕಿಸ್ತಾನ ಪದೆ ಪದೆ ಕದನ...

ಮಮತಾರನ್ನು ಬಂಧಿಸಿದರೆ ಪ.ಬಂಗಾಳ ಹೊತ್ತಿ ಉರಿಯುತ್ತೆ: ಇದ್ರಿಸ್ ಅಲಿ

ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ತೃಣಮೂಲ ಕಾಂಗ್ರೆಸ್ ಸಂಸದ ಇದ್ರಿಸ್ ಅಲಿ, ಒಂದು ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಬಂಧಿಸಿದ್ರೆ ಪಶ್ಚಿಮ ಬಂಗಾಳ ಹೊತ್ತಿ ಉರಿಯಲಿದೆ ಹುಷಾರ್! ಎಂದು ಕೇಂದ್ರ ಸರ್ಕಾರಕ್ಕೆ...

ಆಸ್ಟ್ರೇಲಿಯಾ ಮಾದರಿಯಲ್ಲೇ ಬೆಂಗಳೂರಿನಲ್ಲೂ ದಾಳಿ ನಡೆಸುವುದಾಗಿ ಐಸೀಸ್ ಎಚ್ಚರಿಕೆ

'ಆಸ್ಟ್ರೇಲಿಯಾ'ದಲ್ಲಿ ಐ.ಎಸ್.ಐ.ಎಸ್ ಉಗ್ರರು ಕಫೆಯೊಂದರಲ್ಲಿ ದಾಳಿ ನಡೆಸಿರುವ ಬೆನ್ನಲ್ಲೇ ಐಸೀಸ್ ಸಂಘಟನೆಯ ಮೀಡಿಯಾ ಅಕೌಂಟ್ ನಿಂದ ಬೆಂಗಳೂರು ಪೊಲೀಸರಿಗೂ ಎಚ್ಚರಿಕೆಯ ಸಂದೇಶ ರವಾನೆ ಮಾಡಿದ್ದು ಡಿ.16ರಂದು ಬೆಂಗಳೂರಿನಲ್ಲೂ ಆಸ್ಟ್ರೇಲಿಯಾ ಮಾದರಿಯ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಡಿ.15ರ ಮಧ್ಯಾಹ್ನ ಐ.ಎಸ್.ಐ.ಎಸ್ ಉಗ್ರ...

ರಷ್ಯಾದೊಂದಿಗೆ ಒಪ್ಪಂದ: ಭಾರತಕ್ಕೆ ಅಮೆರಿಕ ಎಚ್ಚರಿಕೆ

ರಷ್ಯಾದೊಂದಿಗೆ ಭಾರತ ಸೌಹಾರ್ದ ಸಂಬಂಧ ಹೊಂದುವ ವಿಚಾರದಲ್ಲಿ ತನಗೇನೂ ಸಮಸ್ಯೆ ಇಲ್ಲ ಎಂದು ಅಮೆರಿಕ ಸ್ಪಷ್ಟ ಪಡಿಸಿದೆಯಾದರೂ ಹಲವಾರು ನಿರ್ಬಂಧಗಳು ಹೇರಲ್ಪಟ್ಟಿರುವ ರಷ್ಯಾದೊಂದಿಗೆ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲು ಇದು ಸೂಕ್ತ ಸಮಯವಲ್ಲ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದೆ. ಮಧ್ಯ ಪೂರ್ವದಲ್ಲಿನ ಸದ್ಯದ...

ನಮ್ಮ ಸಹೋದರನನ್ನು ನಿಮ್ಮ ಬಳಿ ಇರಲು ಬಿಡಲ್ಲ: ಮೆಹ್ದಿ ಬಂಧನಕ್ಕೆ ಇಸಿಸ್ ಎಚ್ಚರಿಕೆ

ಟ್ವೀಟ್ ಉಗ್ರ ಮೆಹ್ದಿ ಬಂಧನಕ್ಕೆ ವಿರುದ್ಧವಾಗಿ ಸೇಡು ತೀರಿಸಿಕೊಳ್ಳುವುದಾಗಿ ಇಸಿಸ್, ಅಪರಾಧ ವಿಭಾಗದ ಡಿಸಿಪಿ ಅಭಿಷೇಕ್ ಗೋಯಲ್ ಅವರಿಗೆ ಎಚ್ಚರಿಕೆ ನೀಡಿದೆ. ಟ್ವಿಟರ್ ಮೂಲಕವೇ ಈ ಕುರಿತು ಇಸಿಸ್ ಉಗ್ರ ಅಬೌನ್‌ಫಾಲ್ ಅಲ್ಮಾಘ್ರಿಬಿ ಎಚ್ಚರಿಕೆ ನೀಡಿದ್ದಾರೆ. ಅಭಿಷೇಕ್ ಗೋಯಲ್ ಅವರಿಗೆ ರೀಟ್ವೀಟ್ ಮಾಡಿರುವ...

ಬಿಜೆಪಿ ಮುಖಂಡರು ಎಚ್ಚರಿಕೆಯಿಂದ ಮಾತನಾಡಬೇಕು: ಪ್ರಧಾನಿ ಮೋದಿ

ಬಿಜೆಪಿ ಮುಖಂಡರು ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ನವದೆಹಲಿಯಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರ ಪ್ರಕರಣದ ಹಿನ್ನಲೆಯಲ್ಲಿ ಎಲ್ಲ ಬಿಜೆಪಿ ಸಚಿವರು, ಸಂಸದರು ಮತ್ತು...

ರಾಜಕೀಯ ಪಕ್ಷಗಳಿಗೆ ನೋಟಿಸ್ ಜಾರಿ

ನಿಗದಿತ ದಿನದೊಳಗೆ ಚುನಾವಣೆಯಲ್ಲಿ ನೀವು ಮಾಡಿದ ಖರ್ಚಿನ ವಿವರ ಕೊಡಿ. ಇಲ್ಲದಿದ್ದರೆ ನಿಮಗೆ ನೀಡಲಾಗಿರುವ ಮಾನ್ಯತೆ ರದ್ದು ಮಾಡಬೇಕಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ 20 ಪಕ್ಷಗಳಿಗೆ ಎಚ್ಚರಿಕೆ ನೀಡಿ, ನೋಟಿಸ್ ಜಾರಿ ಮಾಡಿದೆ. ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷ, ಆಮ್...

ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ ಉತ್ತರ ಪ್ರದೇಶ ಸಿ.ಎಂ ಅಖಿಲೇಶ್ ಯಾದವ್

'ಉತ್ತರ ಪ್ರದೇಶ' ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಪಾಲ ರಾಮ್ ನಾಯಕ್ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದು, ವ್ಯಾಪ್ತಿ ಮೀರಿ ವರ್ತಿಸದಂತೆ...

ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಜನರ ಸಮಸ್ಯೆಗಳನ್ನು ಜಿಲ್ಲೆಗಳಲ್ಲೇ ಪರಿಹರಿಸಬೇಕು, ಅಧಿಕಾರಿಗಳು ಜನಧ್ರೋಹಿ ಕೆಲಸಗಳನ್ನು ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಇಲಾಖಾ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಈ ವೇಳೆ...

ಪಾಕ್ ಸೇನಾ ನೆಲೆ ಮೇಲೆ ಬಿಎಸ್ ಎಫ್ ದಾಳಿ: ಪಾಕಿಸ್ತಾನಕ್ಕೆ ಭಾರತದ ಪ್ರತ್ಯುತ್ತರ

ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ಪುಂಡಾಟ ಮುಂದುವರೆದಿದ್ದು, ಭಾರತೀಯ ಸೇನಾ ಶಿಬಿರಗಳನ್ನು, ನಾಗರಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆ ಕೂಡ ಪ್ರತ್ಯುತ್ತರ ನೀಡುತ್ತಿದ್ದು, ಗಡಿಯಲ್ಲಿ ಅಘೋಷಿತ ಕದನದ ವಾತಾವರಣ ನಿರ್ಮಾಣವಾಗಿದೆ. 70 ಭಾರತೀಯ ಸೇನಾ ಶಿಬಿರ ಹಾಗೂ...

ಆತ್ಮರಕ್ಷಣೆಗಾಗಿ ಪ್ರತಿದಾಳಿ ಅವಶ್ಯವಾಗಿದೆ: ಅರುಣ್ ಜೇಟ್ಲಿ

ನಮ್ಮ ಭೂ ಭಾಗ ಹಾಗೂ ಜನರ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಆತ್ಮರಕ್ಷಣೆಗಾಗಿ ಪಾಕ್ ಸೇನೆ ವಿರುದ್ಧ ಪ್ರತಿದಾಳಿ ನಡೆಸಲೇ ಬೇಕಾಗಿದೆ ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ನಿರಂತರವಾಗಿ...

ಭಾರತದ ಗಡಿಯಲ್ಲಿ ಬೀಡುಬಿಟ್ಟ ಚೀನಾ ಸೈನಿಕರು ಅಧ್ಯಕ್ಷರ ಆದೇಶವನ್ನೇ ಪಾಲಿಸುತ್ತಿಲ್ಲ!

ಭಾರತದ ಗಡಿಯಲ್ಲಿ ಬೀಡು ಬಿಟ್ಟಿರುವ ಚೀನಾ ಸೈನಿಕರಿಗೆ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಆದೇಶ ಪಾಲಿಸುವಂತೆ ಚೀನಾ ರಕ್ಷಣಾ ಸಚಿವಾಲಯ ಎಚ್ಚರಿಕೆ ನೀಡಿದೆ. ಕಳೆದ 5 ದಿನಗಳಿಂದ ಭಾರತದ ಗಡಿ ಲಡಾಕ್ ನ ಚುಮುರ್ ಪ್ರಾಂತ್ಯದಲ್ಲಿ ಬೀಡು ಬಿಟ್ಟುರುವ ಚೀನಾ ಸೈನಿಕರು...

ಸೆ. 12 ರಂದು ಹಜ್ ಯಾತ್ರೆ ಆರಂಭ: ರೋಷನ್ ಬೇಗ್

ರಾಜ್ಯದಿಂದ ಹಜ್ ಯಾತ್ರೆಯು ಆಗಸ್ಟ್ 27 ರಂದು ಮಂಗಳೂರಿನಿಂದ ಹಾಗೂ ಸೆಪ್ಟೆಂಬರ್ 12 ರಂದು ಬೆಂಗಳೂರಿನಿಂದ ಆರಂಭವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಹಜ್ ಸಚಿವ ಆರ್.ರೋಷನ್ ಬೇಗ್ ತಿಳಿಸಿದ್ದಾರೆ. ಬೆಂಗಳೂರಿನಿಂದ ಆರಂಭವಾಗುವ ಹಜ್ ಯಾತ್ರೆಗೆ ಮುಖ್ಯಮಂತ್ರಿ...

ಪಡಿತರ ಅಕ್ಕಿಯಲ್ಲಿ ಹುಳ ಕಂಡರೆ ಅಧಿಕಾರಿಗಳ ವಿರುದ್ಧ ಕ್ರಮ: ಸಿದ್ದರಾಮಯ್ಯ

ಪಡಿತರ ವ್ಯವಸ್ಥೆ ಮೂಲಕ ವಿತರಿಸುವ ಅಕ್ಕಿಯಲ್ಲಿ ಹುಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆಹಾರ ಇಲಾಖೆಯ ಆಯುಕ್ತರು, ನಿರ್ದೇಶಕರು, ಸಚಿವರ ಜತೆ ಸಭೆ ನಡೆಸಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಲ್ಲಿ ಹುಳಬಿದ್ದಿರುವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited