Untitled Document
Sign Up | Login    
Dynamic website and Portals
  

Related News

ದೇಶ ಬದಲಾಗುತ್ತಿದೆ ಆದರೆ ಕೆಲವರ ಮನಸ್ಥಿತಿ ಮಾತ್ರ ಬದಲಾಗಿಲ್ಲ: ಪ್ರಧಾನಿ ನರೇಂದ್ರ ಮೋದಿ

ದೇಶ ಬದಲಾಗುತ್ತಿದೆ. ಆದರೆ ಕೆಲವರ ಮನಸ್ಥಿತಿ ಮಾತ್ರ ಬದಲಾಗಿಲ್ಲ ಎಂದು ಹೇಳುವ ಮೂಲಕ ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಕೇಂದ್ರ ಎನ್.ಡಿ.ಎ ಸರ್ಕಾರ 2 ವರ್ಷ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ಸಾರ್ವಜನಿಕ ಸಮಾರಂಭವನ್ನು...

ಪ್ರಧಾನಿ ನರೇಂದ್ರ ಮೋದಿಯಿಂದ ಟ್ರ್ಯಾನ್ಸ್​ ಫಾರ್ವಿುಂಗ್ ಇಂಡಿಯಾ ಗೀತೆ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವಸಂತಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ, ಟ್ರ್ಯಾನ್ಸ್​ ಫಾರ್ವಿುಂಗ್ ಇಂಡಿಯಾ ರಾಷ್ಟ್ರಗೀತೆ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ. ಸರ್ಕಾರದ ಸಂಭ್ರಮಾಚರಣೆಯನ್ನು ಹಂಚಿಕೊಂಡಿರುವ ಮೋದಿ, ಮೇರಾ ದೇಶ್...

ಭೂಮಿ ಭೋಗ್ಯ ಕಾನೂನಿನಲ್ಲಿ ಮಹತ್ತರ ಬದಲಾವಣೆಃ ಕೇಂದ್ರ ಸರ್ಕಾರದ ನಿರ್ಧಾರ

ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ, ಕೃಷಿ ಭೂಮಿ ಭೋಗ್ಯ ಕಾಯ್ದೆ 2016ರನ್ನು ಜಾರಿಗೊಳಿಸಿದೆ. ಈ ಮೂಲಕ ಭಾರತದಲ್ಲಿ ಭೂಮಿ ಭೋಗ್ಯ ನೀಡುವುದು ಕಾನೂನು ಬದ್ದವಾದಂತಾಗಿದೆ. ಇದರಿಂದ ವ್ಯವಸಾಯದಲ್ಲಿ ದಕ್ಷತೆ, ಬಡತನ ನಿರ್ಮೂಲನೆ ಸಾಧ್ಯವಾಗಬಹುದೆಂದು ಸರ್ಕಾರದ ನಿರೀಕ್ಷೆ ಇದೆ. ಮಾದರಿ...

ಮುಂಗಾರು ಅಧಿವೇಶನಕ್ಕೂ ಮೊದಲು ಮಿತ್ರಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ

ಮಂಗಳವಾರದಿಂದ ಪ್ರಾರಂಭವಾಗುವ ಮುಂಗಾರು ಅಧಿವೇಶನದಲ್ಲಿ ವ್ಯಾಪಂ ಮತ್ತು ಲಲಿತ್ ಮೋದಿ ಪ್ರಕರಣ ಕುರಿತು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಸಾಧ್ಯತೆ ಇರುವುದರಿಂದ, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಎನ್ ಡಿ ಎ ಮಿತ್ರ ಪಕ್ಷಗಳ ಸಭೆ ಕರೆದಿದ್ದಾರೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited