'ಕಾಶ್ಮೀರಿ ಪಂಡಿತ'ರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಪ್ರತ್ಯೇಕತಾವಾದಿಗಳ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಉಲ್ಟಾ ಹೊಡೆದಿದ್ದಾರೆ.
ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಫ್ತಿ ಮೊಹಮದ್ ಸಯೀದ್, ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ...
ಇಷ್ಟು ದಿನ ಎ.ಎಫ್.ಎಸ್.ಪಿ.ಎ ಹಾಗೂ ಆರ್ಟಿಕಲ್ 370 ಬಗ್ಗೆ ನಡೆಯುತ್ತಿದ್ದ ಬಿಜೆಪಿ-ಪಿಡಿಪಿ ನಡುವಿನ ಸಮರ ಇದೀಗ ಕಾಶ್ಮೀರಿ ಪಂಡಿತರ ಪುನರ್ವಸತಿ ಬಗ್ಗೆ ಪ್ರಾರಂಭವಾಗಿದೆ.
ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದರ ಬಗ್ಗೆ ಜಮ್ಮು-ಕಾಶ್ಮೀರ ಸಿ.ಎಂ ಮುಫ್ತಿ ಮೊಹಮದ್ ಸಯೀದ್ ನೀಡಿದ್ದ ಹೇಳಿಕೆಗೆ ವಿರೋಧ...
'ಜಮ್ಮು-ಕಾಶ್ಮೀರ' ವಿಧನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಪಿಡಿಪಿಯ 5ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಬಿಜೆಪಿಯ ಇಬ್ಬರು ಸದಸ್ಯರು ಹಾಗೂ ಪಿಡಿಪಿಯ ಮೂವರು ಸದಸ್ಯರು ವಿಧಾನಪರಿಷತ್ ಗೆ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಮಹಮದ್ ರಂಜಾನ್ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಸಮ್ಮಿಶ್ರ...
'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಕಸರತ್ತು ನಡೆಯುತ್ತಿದ್ದು, ಬಿಜೆಪಿ ಶಾಸಕರು ಎನ್.ಸಿ ಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಉತ್ತಮ ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.
ಆದರೆ ನ್ಯಾಷನಲ್ ಕಾನ್ಫರೆನ್ಸ್ ಮಾತ್ರ ಸರ್ಕಾರ ರಚನೆ ಸಂಬಂಧ ಬಿಜೆಪಿಯೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದೆ....
'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಸಂಬಂಧ ಚರ್ಚೆ ನಡೆಸಲು ಎನ್.ಸಿ ಮುಖಂಡ, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ.
ಡಿ.25ರಂದು ನವದೆಹಲಿಗೆ ತೆರಳಿರುವ ಓಮರ್ ಅಬ್ದುಲ್ಲಾ, ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ...
'ಜಮ್ಮು-ಕಾಶ್ಮೀರ' ವಿಧಾನಸಭಾ ಚುನಾವಣೆ ಫಲಿತಾಂಶ ಅತಂತ್ರವಾಗಿರುವ ಹಿನ್ನೆಲೆಯಲ್ಲಿ ಮೈತ್ರಿ ಬಗ್ಗೆ ಮುಕ್ತವಾಗಿರಲು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ.
ಜಮ್ಮು-ಕಾಶ್ಮೀರದ 87 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಫಲಿತಾಂಶ ಅತಂತ್ರವಾಗಿದ್ದು ಯಾವುದೇ ಪಕ್ಷಕ್ಕೂ ಬಹುಮತ ದೊರೆಯದ ಹಿನ್ನೆಲೆಯಲ್ಲಿ ಮೈತ್ರಿ...
'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿ ತನ್ನ ಮಿಷನ್-44 ಯೋಜನೆಯನ್ನು ಯಶಸ್ವಿಗೊಳಿಸಲು ಸಾಧ್ಯವಾಗದೇ ಇರಬಹುದು ಆದರೆ ಕೇಸರಿ ಪಡೆ ಈ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚು ಶೇಕಡವಾರು ಮತ ಪಡೆದಿರುವ ಪಕ್ಷವಾಗಿ ಹೊರಹೊಮ್ಮಿದೆ.
ಡಿ.23ರಂದು ನಡೆದಿರುವ ಮತ ಎಣಿಕೆಯಲ್ಲಿ ಶೇಕಡಾವಾರು ಮತ ಬಿಜೆಪಿಗೆ ಹೆಚ್ಚು ದೊರೆತಿದ್ದು...
'ಜಮ್ಮು-ಕಾಶ್ಮೀರ' ಹಾಗೂ ಜಾರ್ಖಂಡ್ ನಲ್ಲಿ ಡಿ.20ರಂದು ಕೊನೆಯ ಹಂತದ ಮತದಾನ ಮುಕ್ತಾಯಗೊಂಡಿದ್ದು ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ.
ಸಿ-ಓಟರ್ ಸಮೀಕ್ಷೆ ನಡೆಸಿರುವ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು ಜಾರ್ಖಂಡ್ ನಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಸ್ಪಷ್ಟ ಬಹುಮತ ಗಳಿಸಲಿದೆ.
ಸಿ-ವೋಟರ್ ಸಂಸ್ಥೆ ನಡೆಸಿದ ಚುನಾವಣೋತ್ತರ...
'ಜಮ್ಮು-ಕಾಶ್ಮೀರ'ದಲ್ಲಿ ಜನಪರ ಯೋಜನೆಗಳನ್ನು ಜಾರಿ ಮಾಡದೇ ಇರುವುದಕ್ಕೆ ನ್ಯಾಷನಲ್ ಕಾನ್ಫರೆನ್ಸ್ ನೊಂದಿಗಿನ ಮೈತ್ರಿ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಡಿ.10ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ಕೈಗೊಂಡ ಸೋನಿಯಾ ಗಾಂಧಿ, ರಾಜ್ಯದಲ್ಲಿ ಜನಪರ ಯೋಜನೆಗಳನ್ನು...
ಮಾಜಿ ಕೇಂದ್ರ ಸಚಿವ ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನವದೆಹಲಿಯಲ್ಲಿ ವಾಯುವಿಹಾರಕ್ಕಾಗಿ ತೆರಳಿದ್ದ ಸಂದರ್ಭದಲ್ಲಿ ಶರದ್ ಪವಾರ್ ಅವರಿಗೆ ತೀವ್ರ ಗಾಯ ಉಂಟಾಗಿದ್ದು ಏರ್ ಅಂಬುಲೆನ್ಸ್ ಮೂಲಕ ಮುಂಬೈಗೆ ಕರೆದುಕೊಂಡು ಹೋಗಲಾಗಿದೆ.
73 ವರ್ಷದ...
'ದೇವೇಂದ್ರ ಫಡ್ನವೀಸ್' ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಶಿವಸೇನೆಯನ್ನು ಸೇರಿಸಿಕೊಳ್ಳುವ ಸಂಬಂಧ ಬಿಜೆಪಿ ನಾಯಕರು ಶಿವಸೇನೆ ಮುಖಂಡ ಉದ್ಧವ್ ಠಾಕ್ರೆಯೊಂದಿಗೆ ಚರ್ಚೆ ನಡೆಸಲಿದ್ದಾರೆ.
ಬಿಜೆಪಿ ನಾಯಕರಾದ ದೇವೇಂದ್ರ ಪ್ರಧಾನ್, ಚಂದ್ರಕಾಂತ್ ಪಾಟೀಲ್ ಅವರು ಶಿವಸೇನೆ ಯೊಂದಿಗೆ ಮಾತುಕತೆ ನಡೆಸಿ ದೇವೇಂದ್ರ ಫಡ್ನವೀಸ್ ಸರ್ಕಾರವನ್ನು...
ಮಹಾರಾಷ್ಟ್ರದ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ತಮ್ಮ ಪಕ್ಷಕ್ಕೆ ಇಲ್ಲ ಎಂದು ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ.
ಮುಂಬೈ ನಲ್ಲಿ ಕಳೆದ 2 ದಿನಗಳಿಂದ ನಡೆಯುತ್ತಿದ್ದ ಎನ್.ಸಿ.ಪಿ ಪಕ್ಷದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶರ್ದ್ ಪವಾರ್ ಮಧ್ಯಂತರ ಚುನಾವಣೆ ಬಗ್ಗೆ ನೀಡಿದ್ದ ಹೇಳಿಕೆಯನ್ನು...
'ಮಹಾರಾಷ್ಟ್ರ'ದಲ್ಲಿ ಅಲ್ಪಮತದ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಮತ್ತೊಂದು ಚುನಾವಣೆಯನ್ನು ಎದುರಿಸಲು ತಯಾರಾಗುವಂತೆ ಎನ್.ಸಿ.ಪಿ ಪಕ್ಷದ ಕಾರ್ಯಕರ್ತರಿಗೆ ಶರದ್ ಪವಾರ್ ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಅಲ್ಪಮತದ ಸರ್ಕಾರ ರಚಿಸಿರುವ ಹಿನ್ನೆಲೆಯಲ್ಲಿ ಸರ್ಕಾರವನ್ನು ಬೀಳಿಸುವುದಿಲ್ಲ ಎಂದು ಈ ಹಿಂದೆ ಎನ್.ಸಿ.ಪಿ...
'ಮಹಾರಾಷ್ಟ್ರ'ದಲ್ಲಿ, ದೇವೇಂದ್ರ ಫಡ್ನವೀಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವಾಸ ಮತ ಸಾಬೀತು ಪಡಿಸಿರುವ ಬಗ್ಗೆ ಉದ್ಭವಿಸಿರುವ ಅಸಮಾಧಾನ ಮುಂದುವರೆದಿದ್ದು, ಬಿಜೆಪಿಯ ಕೆಲ ಮುಖಂಡರು ಪಕ್ಷದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.
ವಿಶ್ವಾಸ ಮತ ಸಾಬೀತು ಸಂದರ್ಭದಲ್ಲಿ ಭ್ರಷ್ಟಚಾರದಲ್ಲೇ ಮುಳುಗಿದ್ದ...
'ಮಹಾರಾಷ್ಟ್ರ' ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿರುವ ಎನ್.ಸಿ.ಪಿ ಮುಖಂಡ ಶರದ್ ಪವಾರ್, ವಿಧಾನಸಭೆಯಲ್ಲಿ ಸಕ್ರಿಯ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಹಿಸುತ್ತೇವೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದ ಕಾರಣ, ಮತ್ತೊಮ್ಮೆ ಚುನಾವಣೆ ನಡೆಯುವುದನ್ನು ತಪ್ಪಿಸಲು ಬಿಜೆಪಿಗೆ ಬೆಂಬಲ...
ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಮಾರುತಿ ಸುಜುಕಿ ಕಂಪನಿಯ ಸ್ವಿಫ್ಟ್ ಹಾಗೂ ನಿಸಾನ್ ಕಂಪನಿಯ ಡ್ಯಾಟ್ಸನ್ ಕಾರುಗಳು ಜಾಗತಿಕ ಎನ್.ಸಿ.ಎ.ಪಿ (ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಮ್) ನಡೆಸಿದ ಅಪಘಾತ ಪರೀಕ್ಷೆ (ಕ್ರ್ಯಾಶ್ ಟೆಸ್ಟ್)ಯಲ್ಲಿ ಕಳಪೆ ಪ್ರದರ್ಶನ ನೀಡಿವೆ.
ಎನ್.ಸಿ.ಎ.ಪಿ ನಡೆಸಿರುವ...
'ಮಹಾರಾಷ್ಟ್ರ'ದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯ ಬಗ್ಗೆ ನಿರ್ಧಾರ ಕೈಗೊಳ್ಳಲು ವಿಳಂಬ ಧೋರಣೆ ಅನುಸರಿಸುತ್ತಿರುವ ಬಿಜೆಪಿ, ತೆರೆ ಮರೆಯಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸುವ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.
ಬಿಜೆಪಿಗೆ ಎನ್.ಸಿ.ಪಿ, ಶಿವಸೇನೆ ಬೆಂಬಲ ನೀಡಲು ಸಿದ್ಧವಿದ್ದರೂ ಏಕಾಂಗಿಯಾಗಿ ಸರ್ಕಾರ ರಚಿಸುವ ಬಗ್ಗೆ ಬಿಜೆಪಿ ಹೈಕಮಾಂಡ್...
'ಮಹಾರಾಷ್ಟ್ರ'ದಲ್ಲಿ ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆ ಒಪ್ಪಿಗೆ ಸೂಚಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಸರ್ಕಾರ ರಚನೆ ಸಂಬಂಧ ಬಿಜೆಪಿ ನಾಯಕರು ಶಿವಸೇನೆ ನಾಯಕರೊಂದಿಗೆ ಸಭೆ ನಡೆಸಿದ್ದು ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಉಭಯ ನಾಯಕರೂ ಒಪ್ಪಿಗೆ...